ಕಾವೇರಿ ವಿವಾದದ ಕುರಿತು ಕ್ರಿಕೆಟಿಗ ಕೆ.ಎಲ್ ರಾಹುಲ್ ಟ್ವೀಟ್ ಮಾಡಿಲ್ಲ

“ಕಾವೇರಿ ಎಂದೂ ನಮ್ಮದು ಕಾವೇರಿ ಹುಟ್ಟುವುದು, ಅತಿ ಹೆಚ್ಚು ನೀರು ಸಂಗ್ರಹವಾಗುವುದು ಕರ್ನಾಟಕದಲ್ಲಿ. ಆದರೆ, ಆ ನೀರನ್ನು ಬಳಸಿಕೊಳ್ಳಲು ಪ್ರತಿ ವರ್ಷ ಕಾನೂನು ಹೋರಾಟದ ಜತೆಗೆ ಬೀದಿಗಿಳಿದು ಹೋರಾಟ ಮಾಡಬೇಕಾದ ಅನಿವಾರ್ಯ ಕನ್ನಡಿಗರದು ಇದು ನಮ್ಮ ದುರಂತ. ಕಾವೇರಿ ಇಡೀ ಕರ್ನಾಟಕದ ಆಸ್ತಿ. #ಕಾವೇರೀನಮ್ಮದು” ಎಂದು ಕ್ರಿಕೆಟಿಗ ಕೆ.ಎಲ್ ರಾಹುಲ್ ಟ್ವೀಟ್ ಮಾಡಿದ್ದಾರೆ ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಫ್ಯಾಕ್ಟ್‌ಚೆಕ್: ಈ ಟ್ವೀಟ್ ಫ್ಯಾನ್ ಅಕೌಂಟ್ ನಿಂದ ಮಾಡಲಾಗಿದ್ದು. ರಾಹುಲ್ ಅಭಿಮಾನಿಯೊಬ್ಬರು ಕೆ.ಎಲ್ ರಾಹುಲ್ ಹೆಸರು…

Read More

ಶೃಂಗೇರಿ ಶ್ರೀಗಳು ರಾಹುಲ್ ಮತ್ತು ಸಿದ್ದರಾಮಯ್ಯನವರಿಗೆ ಆಶೀರ್ವಾದಿಸಲು ನಿರಾಕರಿಸಿದ್ದಾರೆ ಎಂಬುದು ಸುಳ್ಳು.

ಶೃಂಗೇರಿ ಶಾರದ ಪೀಠದ ಜಗದ್ಗುರು ಶ್ರೀ ಶ್ರೀ ಶ್ರೀ ಭಾರತಿ ತೀರ್ಥರು ಹಿಂದು ವಿರೋಧಿಗಳಾದ ರಾಹುಲ್ ಮತ್ತು ಸಿದ್ದರಾಮಯ್ಯನವರಿಗೆ ಆಶೀರ್ವಾದ ಮಾಡಲು ನಿರಾಕರಿಸಿದ್ದಾರೆ ಎಂಬ ಸುದ್ಧಿಯೊಂದು ಹರಿದಾಡುತ್ತಿದೆ. ಫ್ಯಾಕ್ಟ್‌ಚೆಕ್: ರಾಹುಲ್ ಗಾಂಧಿ, ಸಿದ್ದರಾಮಯ್ಯನವರು ಮತ್ತು ಸಂಸದ ವೇಣುಗೋಪಾಲ್ ಸೇರಿದಂತೆ ಇತರ ಕಾಂಗ್ರೆಸ್ ಮುಖಂಡರು ಮಾರ್ಚ್, 2018ರಲ್ಲಿ ಶೃಂಗೇರಿ ಶಾರದ ಪೀಠಕ್ಕೆ ಭೇಟಿಕೊಟ್ಟು ಜಗದ್ಗುರು ಭಾರತಿ ತೀರ್ಥರನ್ನು ಭೇಟಿಯಾಗಿದ್ದರು. ಚರ್ಚೆಯ ನಂತರ ಶ್ರೀಗಳು ರಾಹುಲ್ ಮತ್ತು ಸಿದ್ದರಾಮಯ್ಯನವರಿಗೆ ಆಶೀರ್ವಾದಿಸಿದರು.ನಂತರ ರಾಹುಲ್ ಗಾಂಧಿಯವರಿಗೆ ಅವರ ತಂದೆ ರಾಜೀವ್ ಗಾಂಧಿಯವರ ಚಿತ್ರವನ್ನು…

Read More

ನಿತ್ಯಾ ಮೆನನ್ ತಮಿಳು ನಟನಿಂದ ಕಿರುಕುಳಕ್ಕೆ ಒಳಗಾಗಿದ್ದರು ಎಂಬುದು ಸುಳ್ಳು

ಬಹುಭಾಷಾ  ನಟಿ ನಿತ್ಯಾ ಮೆನನ್‌ರವರಿಗೆ “ಚಿತ್ರಿಕರಣದ ಸಂದರ್ಭದಲ್ಲಿ ತಮಿಳು ನಟನೊಬ್ಬ ಕಿರುಕುಳ ನೀಡಿದ್ದಾನೆ ಮತ್ತು ತಮಿಳು ಸಿನಿಮಾ ಇಂಡಸ್ಟ್ರಿ ಯಿಂದ ನಾನು ಅನೇಕ ತೊಂದರೆಗಳನ್ನು ಎದುರಿಸಿದ್ದೇನೆ ಎಂದು ಇತ್ತೀಚೆಗೆ ನಡೆದ ಸಂದರ್ಶನವೊಂದರಲ್ಲಿ ಹೇಳಿದ್ದಾರೆ ಎಂದು ಅನೇಕ ತಮಿಳು ಚಾನೆಲ್‌ಗಳು ವರದಿ ಮಾಡಿವೆ. ಫ್ಯಾಕ್ಟ್‌ಚೆಕ್: “ನಾನು ಇತ್ತೀಚೆಗೆ ಯಾವ ಸಂದರ್ಶನ ನೀಡಿಲ್ಲ ಮತ್ತು ಇಂತಹ ಯಾವುದೇ ಹೇಳಿಕೆ ನೀಡಿಲ್ಲ. ಈ ಸುಳ್ಳು ಸುದ್ಧಿಯನ್ನು ಯಾರು ಮೊದಲು ಹಬ್ಬಿಸಿದರು ಎಂದು ತಿಳಿದು ಬಂದರೆ ನನ್ನ ಗಮನಕ್ಕೆ ತನ್ನಿ. ಕೆಲವು ಪತ್ರಕರ್ತರು…

Read More