“ಭಾರತ್ ಮಾತಾ ಕಿ ಜೈ” ಘೋಷಣೆ ಕೂಗಿದ್ದಕ್ಕಾಗಿ ವೃದ್ಧನನ್ನು ಥಳಿಸಲಾಗಿದೆ ಎಂಬುದು ಸುಳ್ಳು

ಮುಸ್ಲಿಮರ ಬಾಹುಳ್ಯ ಹೆಚ್ಚಿರುವ ಕ್ಷೇತ್ರದಲ್ಲಿ ಭಾರತ್ ಮಾತಾ ಕಿ ಜೈ ಘೋಷಣೆ ಕೂಗಿದರೆ ಪೆಟ್ಟು ತಿಂದು ಸಾಯಬೇಕಾಗಬಹುದು. ಹೇಗಿದೆ ನಮ್ಮ ದುರಾವಸ್ಥೆ ಎಂಬ ಹೇಳಿಕೆಯ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.   ಫ್ಯಾಕ್ಟ್‌ಚೆಕ್: ಈ ಮೊದಲು ಈ ಘಟನೆ ದೆಹಲಿಯಲ್ಲಿ ನಡೆದಿದೆ ಎಂದು ಹಂಚಿಕೊಳ್ಳಲಾಗಿತ್ತು, ಆದರೆ ಇದು 2019ರ ರಾಜಸ್ಥಾನದ ಭಿಲ್ವಾರದಲ್ಲಿ ನಡೆದ ಘಟನೆಯಾಗಿದ್ದು, ವೃದ್ಧನಿಗೆ ಹಣದ ವಿಚಾರದಲ್ಲಿ ಜನರನ್ನು ನಿಂದಿಸಿದ್ದಕ್ಕಾಗಿ ಥಳಿಸಲಾಗಿದೆಯೇ ಹೊರತು ‘ಭಾರತ್ ಮಾತಾ ಕಿ ಜೈ’ ಎಂದು ಕೂಗಿದ್ದಕ್ಕಾಗಿ ಅಲ್ಲ ಎಂದು ಭಿಲ್ವಾರದ…

Read More

ಇಸ್ರೇಲ್‌ನ 40 ಮಕ್ಕಳ ತಲೆ ಕಡಿದು ಹಮಾಸ್ ಅಟ್ಟಹಾಸ ನಡೆಸಿದೆ ಎಂಬುದು ಸುಳ್ಳು

ಇಸ್ರೇಲ್‌ನ 40 ಮಕ್ಕಳ ತಲೆ ಕಡಿದು ಹಮಾಸ್ ಅಟ್ಟಹಾಸ! ಇಂತಹ ನರರಾಕ್ಷಸರಿಗೆ ಕಾಂಗ್ರೆಸ್ ಬೆಂಬಲ ಕೊಡುತ್ತದೆ ಎಂದರೆ ನಾಳೆ ನಿಮ್ಮ ಮಕ್ಕಳ ಗತಿಯೇನು? ಎಂಬ ಸುದ್ಧಿಯೊಂದು ಎಲ್ಲೆಡೆ ವೈರಲ್ ಆಗುತ್ತಿದೆ.  ಪ್ಯಾಕ್ಟ್‌ಚೆಕ್: ಯಾವುದೇ ಸಾಕ್ಷಾಧರಗಳಿಲ್ಲದೇ ಈ ಸುದ್ಧಿಯನ್ನು ಭಾರತ ಸೇರಿದಂತೆ ಹಲವು ವಿದೇಶಿ ಮಾಧ್ಯಮಗಳು ವರದಿ ಮಾಡುತ್ತಿವೆ. ಸುದ್ಧಿಯ ಮೂಲವೆನ್ನುವ ಇಸ್ರೇಲಿ ಡಿಫೇನ್ಸ್ ಫೋರ್ಸ್(IDF) ತನ್ನ ಅಧಿಕೃತ ಪುಟದಲ್ಲಿ ಎಲ್ಲಿಯೂ ಈ ಕೃತ್ಯದ ಬಗ್ಗೆ ವರದಿ ಮಾಡಿಲ್ಲ. IDFನ ವಕ್ತಾರ ಜೊನಾಥನ್ ಕಾನ್ರಿಕಸ್ “ಗಾಝಾ ಸ್ಟ್ರೀಫ್‌ನಲ್ಲಿ “ಮಹಿಳೆಯರು,…

Read More

ಭಾರತದ ಸ್ವಾತಂತ್ರ್ಯಕ್ಕಾಗಿ ಕಾಂಗ್ರೆಸ್‌ ಪಕ್ಷ ರಹಸ್ಯ ಒಪ್ಪಂದ ಮಾಡಿಕೊಂಡಿದೆ ಮತ್ತು ಅದು ಈಗಲೂ ಚಾಲ್ತಿಯಲ್ಲಿದೆ ಎಂಬುದು ಸುಳ್ಳು

ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದೆ ದೇಶದ ರಾಜಕೀಯಕ್ಕೆ ಸಂಬಂಧ ಪಟ್ಟಂತೆ ಪ್ರತಿನಿತ್ಯ ಒಂದಲ್ಲ ಒಂದು ರೀತಿಯಾದ ಸುಳ್ಳು ಸುದ್ದಿಗಳು ಹರಡಲು ಪ್ರಾರಂಭವಾಗುತ್ತಿದೆ. ಇದರಿಂದ ಜನರನ್ನು ರಾಜಕೀಯವಾಗಿ ದಾರಿ ತಪ್ಪಿಸುವಲ್ಲಿ ಕೆಲ ರಾಜಕೀಯ ಪಕ್ಷಗಳು ಯಶಸ್ವಿಯಾಗುತ್ತಿದ್ದಾರೆ. ಇದರಂತೆ, ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆದ ಸುಳ್ಳು ಸುದ್ದಿಯೊಂದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿ ನೀಡಿಲಾಗಿದೆ. ಸಂಪೂರ್ಣವಾಗಿ ಓದಿ. ಸುಳ್ಳು : ಬ್ರಿಟೀಷರಿಂದ ಭಾರತ ಸ್ವಾತಂತ್ರ್ಯವನ್ನು ಪಡೆದುಕೊಳ್ಳಬೇಕಾದರೆ ಕಾಂಗ್ರೆಸ್‌ನಿಂದ ಒಪ್ಪಂದವೊಂದಕ್ಕೆ ಸಹಿ ಹಾಕಲಾಗಿತ್ತು. ಆ ಒಪ್ಪಂದವನ್ನು ರಹಸ್ಯವಾಗಿ ಇಡಲಾಗಿದೆ. ಆ…

Read More

ಬಾಲಕನೊಬ್ಬನ ಶಿರಚ್ಛೆದ ಮಾಡಿದ ವಿಡಿಯೋ ಪ್ರಸ್ತುತ ನಡೆಯುತ್ತಿರುವ ಇಸ್ರೇಲ್-ಪ್ಯಾಲೆಸ್ತೈನ್ ಯುದ್ದಕ್ಕೆ ಸಂಬಂಧಿಸಿದ್ದಲ್ಲ

ಹಮಾಸ್ ಉಗ್ರಗಾಮಿಗಳು ಪ್ಯಾಲೆಸ್ತೈನಿನ ಮುಗ್ದ ಬಾಲಕನೊಬ್ಬನ ಶಿರಚ್ಛೆದ ಮಾಡಿದ್ದಾರೆ. ಇದು ಕಾಶ್ಮೀರದ ಹತ್ಯಾಕಂಡವನ್ನು ನೆನಪಿಸುತ್ತಿದೆ. ಇವರು ಮನುಷ್ಯರಲ್ಲ, ಇವರ ನಂಬಿಕೆಗಳೆ ಇವರನ್ನು ಪ್ರಾಣಿಯನ್ನಾಗಿಸಿವೆ. ಇಂತಹ ಹಂದಿಗಳನ್ನು ಸೆಕ್ಯುಲರ್‌ಗಳು ಬೆಂಬಲಿಸುತ್ತಿದ್ದಾರೆ. ಎಂಬ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದು ಸಿರಿಯಾದ ಉತ್ತರ ಅಲೆಪ್ಪೋದ ಹಂದರಾತ್‌ನಲ್ಲಿ 2016ರ ಹರಕಾತ್ ನೌರ್ ಅಲ್-ದಿನ್ ಅಲ್-ಝೆಂಕಿ ಉಗ್ರಗಾಮಿಗಳು ಕ್ರೂರವಾಗಿ ಪ್ಯಾಲೆಸ್ತೈನ್ ನಿರಾಶ್ರಿತ ಶಿಬಿರದಲ್ಲಿದ್ದ ಅಬ್ದುಲ್ಲಾ ಇಸ್ಸಾ ಎಂಬ 12 ವರ್ಷದ ಬಾಲಕನೊಬ್ಬನ ಶಿರಚ್ಛೆದ ಮಾಡಿದ್ದ ವಿಡಿಯೋ ಆಗಿದೆ. ಇದು 2016ರ ಸಿರಿಯಾ…

Read More

ಸಿನಿಮಾ ಬಿಡುಗಡೆಯಾದ 7 ದಿನಗಳ ನಂತರ ಮಾತ್ರ ವಿಮರ್ಶೆ ಪ್ರಕಟಿಸಬಹುದು ಎಂದು ಕೇರಳ ಹೈಕೋರ್ಟ್ ಆದೇಶಿಸಿಲ್ಲ

ಸಿನಿಮಾ ಬಿಡುಗಡೆಯಾದ 7 ದಿನಗಳ ನಂತರ ವಿಮರ್ಶೆ ಪ್ರಕಟಿಸಿ ಎಂದು ಕೇರಳ ಹೈಕೋರ್ಟ್ ತಾಕೀತು ಮಾಡಿದೆಯೆಂಬ ಪತ್ರಿಕಾ ವರದಿಯ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆರಂಭಿಕ ನಕಾರಾತ್ಮಕ ವಿಮರ್ಶೆಯಿಂದ ಜನರಿಗೆ ಸಿನಿಮಾ ತಲುಪುತ್ತಿಲ್ಲ. ಇದರಿಂದ ಪಾರು ಮಾಡಲು ಈ ಆದೇಶ ಹೊರಡಿಸಿದೆ ಎಂದು ಪ್ರತಿಪಾದಿಸಲಾಗಿದೆ. ಈ ಕುರಿತು ಹುಡುಕಿದಾಗ ‘ಆರೋಮಲಿಂತೆ ಆದ್ಯತೆ ಪ್ರಣಯಂ’ ಸಿನಿಮಾದ ನಿದೇರ್ಶಕ ಮುಬಿನ್ ರೌಫ್ ಸಿನಿಮಾಗಳ ಕುರಿತು ನಕರಾತ್ಮಕ ವಿಮರ್ಶೆ ಪ್ರಕಟಿಸಿರುವುದರ ಕುರಿತು ಅರ್ಜಿ ಸಲ್ಲಿಸಿರುವುದು ಕಂಡು ಬಂದಿದೆ. ಅವರು ಸಿನಿಮಾ ಬಿಡುಗಡೆಯಾದ…

Read More