ಗಂಗಾಜಲಕ್ಕೆ ಕೇಂದ್ರ ಸರ್ಕಾರ 18% ಜಿಎಸ್ಟಿ ವಿಧಿಸಿದೆಯೆ?
ಇದೇ ಗುರುವಾರ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಒಂದು ಹೇಳಿಕೆಯನ್ನ ನೀಡಿದ್ದರು, ಆ ಹೇಳಿಕೆ ಬಹಳ ದೊಡ್ಡ ಮಟ್ಟದಲ್ಲಿ ಸದ್ದು ಮಾಡ್ತಾ ಇದೆ, ಅದರ ಸದ್ದು ಹೇಗಿದೆ ಅಂದ್ರೆ ಆಡಳಿತರೂಢ ಬಿಜೆಪಿಯ ಜಂಗಾಬಲವನ್ನೇ ಆಲುಗಾಡಿಸಿ ಬಿಟ್ಟಿದೆ.. ಅಷ್ಟಕ್ಕೂ ಕಾಂಗ್ರೆಸ್ ಅಧಿನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದೇನು ಅಂದ್ರೆ “ಉತ್ತರಾಖಂಡ ಸರ್ಕಾರವು ಗಂಗಾ ನೀರಿನ ಮೇಲೆ 18% ಜಿಎಸ್ಟಿ ವಿಧಿಸಿದೆ” ಎಂದು ಈ ಹೇಳಿಕೆತಯನ್ನ ರಾಷ್ಟ್ರೀಯ ಮಾಧ್ಯಮಗಳು ಪ್ರಸಾರ ಮಾಡುತ್ತಿದ್ದಂತೆ ಕೇಂದ್ರ ಸರ್ಕಾರವೇ ಪತರುಗುಟ್ಟಿದೆ. ಹೀಗಾಗಿ ತಕ್ಷಣವೇ ಎಚ್ಚೆತ್ತುಕೊಂಡ ಹಣಕಾಸು…