ಇಸ್ರೇಲ್ ಸೈನಿಕರು ಗುಂಡುಗಳಿಗೆ ಹಂದಿ ಕೊಬ್ಬಿನ ಜಿಡ್ಡು ಹಚ್ಚಿದ್ದಾರೆ ಎಂಬುದು ಸುಳ್ಳು

ಇಸ್ರೇಲಿ ಸೈನಿಕರು ಬುಲೆಟ್‌ಗಳಿಗೆ ಹಂದಿಯ ಕೊಬ್ಬಿನಿಂದ ನಯಗೊಳಿಸುತ್ತಿದ್ದಾರೆ. ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಇಸ್ಲಾಮಿಕ್ ಭಯೋತ್ಪಾದಕರೊಂದಿಗೆ ವ್ಯವಹರಿಸಲು ಇದು ಪರಿಪೂರ್ಣ ಮಾರ್ಗವಾಗಿದೆ, ಏಕೆಂದರೆ ಅವರು ಸಾವಿಗೆ ಹೆದರುವುದಿಲ್ಲ, ಅವರು ಅಪವಿತ್ರವಾಗಿರಲು ಮಾತ್ರ ಹೆದರುತ್ತಾರೆ ಮತ್ತು 72 ಹೂಗಳನ್ನು(ವರ್ಜಿನ್) ಪಡೆಯುವುದಿಲ್ಲ! #IStandWithIsrael ಎಂಬ ಬರಹದ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ದಿನಗಳಿಂದ ಹರಿದಾಡುತ್ತಿದೆ. ಫ್ಯಾಕ್ಟ್‌ಚೆಕ್: ಸತ್ಯವೇನೆಂದರೆ ಯಹೂದಿ ಧರ್ಮ ಮತ್ತು ಇಸ್ಲಾಂ ಧರ್ಮಗಳೆರಡೂ ಹಂದಿಮಾಂಸ ಮತ್ತು ಅದರ ಉತ್ಪನ್ನಗಳನ್ನು ನಿಷೇಧಿಸಿವೆ(ಇದನ್ನು ನ್ಯಾಷನಲ್ ಲೈಬ್ರರಿ  ಆಫ್ ಮೆಡಿಸಿನ್ ಸಹ ವರದಿ ಮಾಡಿದೆ)….

Read More

ಕಾಂಗ್ರೆಸ್‌ಗೆ ದಿಗ್ವಿಜಯ ಸಿಂಗ್‌ ರಾಜೀನಾಮೆ ನೀಡಿದ್ದಾರೆ ಎಂಬುದು ಸುಳ್ಳು.!

ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿರುವ ಪತ್ರವೊಂದು ಉತ್ತರ ಭಾರತದ ರಾಜಕೀಯದಲ್ಲಿ ಬಹುದೊಡ್ಡ ಸಂಚಲನವನ್ನ ಸೃಷ್ಟಿಸಿದೆ, ಈ ಪತ್ರದ ಸತ್ಯಾಸತ್ಯತೆಯನ್ನ ಪರಿಶೀಲಿಸದೆ ಅದೆಷ್ಟೋ ಮಂದಿ ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಹೌದು.. ನಿನ್ನೆ ಸಂಜೆಯಿಂದ ಟಿಕೆಟ್‌ ಹಂಚಿಕೆ ವಿಚಾರದಲ್ಲಿ  ಹಿರಿಯ ಕಾಂಗ್ರೆಸ್ ನಾಯಕ ಮತ್ತು ರಾಜ್ಯಸಭಾ ಸಂಸದ ದಿಗ್ವಿಜಯ್ ಸಿಂಗ್ ಅವರು ಕೋಪಗೊಂಡಿದ್ದಾರೆ ಹಾಗೂ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ಸುದ್ದಿ ವೈರಲ್‌ ಆಗಿದೆ. ಈ ಸುದ್ದಿಯನ್ನ ದೇಶಾದ್ಯಂತ ಇರುವ ಕಾಂಗ್ರೆಸ್‌ನ ಹಲವು ಕಾರ್ಯಕರ್ತರನ್ನು…

Read More

ಮಹಮ್ಮದ್ ಸಿರಾಜ್ ಪಾಕಿಸ್ತಾನದ ವಿರುದ್ಧ ಇಂಡಿಯಾ ಗೆಲುವನ್ನು ಇಸ್ರೇಲಿನ ಜನರಿಗೆ ಅರ್ಪಿಸಿಲ್ಲ

ಇಸ್ರೇಲ್ ಮತ್ತು ಪ್ಯಾಲೆಸ್ಟೈನಿನ ಯುದ್ಧದ ಕಾವು ಎಲ್ಲಾ ರಂಗಗಳಿಗೂ ಹರಡಿದ್ದು , ಪ್ರಸ್ತುತ ನಡೆಯುತ್ತಿರುವ ICC ಏಕದಿನ ವಿಶ್ವಕಪ್ 2023ರಲ್ಲಿ ಸಹ ಪ್ರತಿಫಲಿಸುತ್ತಿದೆ. ಇತ್ತೀಚೆಗೆ ಭಾರತದ ಪ್ರತಿಭಾನ್ವಿತ ಬೌಲರ್ ಮಹಮ್ಮದ್ ಸಿರಾಜ್ ಪಾಕಿಸ್ತಾನದ ವಿರುದ್ಧ ಇಂಡಿಯಾದ ಗೆಲುವನ್ನು ಇಸ್ರೇಲಿನ ಜನರಿಗೆ ಅರ್ಪಿಸಿದ್ದಾರೆ ಎಂಬ ಟ್ವಿಟ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇದನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು. ಅಕ್ಟೋಬರ್ 14, 2023 ರಂದು ಅಹಮದಾಬಾದ್‌ನಲ್ಲಿ ನಡೆದ ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ 2023ರ ಪಂದ್ಯದಲ್ಲಿ ಭಾರತವು…

Read More