ಹಮಾಸ್‌ ದಾಳಿಗೆ ಒಳಗಾಗಿರುವ 17 ಮಂದಿ ನೇಪಾಳಿಗರೆ ಹೊರತು ಭಾರತೀಯರಲ್ಲ

ಹಮಾಸ್‌ ದಾಳಿಗೆ ಒಳಗಾಗಿರುವ 17 ಮಂದಿ ನೇಪಾಳಿಗರೆ ಹೊರತು ಭಾರತೀಯರಲ್ಲ

ಇಸ್ರೇಲ್‌ ಮತ್ತು ಹಮಾಸ್‌ ನಡುವಿನ ಯುದ್ದ ದಿನದಿಂದ ದಿನಕ್ಕೆ ತೀವ್ರ ಸ್ವರೂಪವನ್ನು ಪಡೆದುಕೊಳ್ಳುತ್ತಿದೆ. ಇದರ ನಡುವೆಯೇ ಈ ಯುದ್ಧದ ಕುರಿತು ವ್ಯಾಪಕವಾಗಿ ಸುಳ್ಳು ಸುದ್ದಿಗಳು ಕೂಡ ಹಬ್ಬೋದಕ್ಕೆ ಪ್ರಾರಂಭವಾಗಿದೆ. ಈ ಸುದ್ದಿಗಳಲ್ಲಿ ಯಾವುದು ನಿಜ, ಯಾವುದು ಸುಳ್ಳು ಎಂಬುವುದನ್ನು ಪತ್ತೆ ಹಚ್ಚುವುದು ಸಾಕಷ್ಟು ಮಂದಿಗೆ ಸವಾಲಿನ ಕೆಲಸವಾಗಿದೆ. ಇದರ ನಡುವೆ ಇಂತಹದ್ದೇ ಸುಳ್ಳು ಸುದ್ದಿಯೊಂದು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು ಈ ಸುಳ್ಳು ಸುದ್ದಿಯನ್ನು ಭಾರತದ ಕೆಲ ಪಕ್ಷಗಳು ರಾಜಕೀಯ ಲಾಭಗಳಿಗಾಗಿ ಬಳಸಿಕೊಳ್ಳುತ್ತಿವೆ ಎನ್ನುವ ಆರೋಪಗಳು ಕೂಡ ಕೇಳಿ ಬರುತ್ತಿವೆ….

Read More

ಕಾಂಗ್ರೆಸ್ ಸರ್ಕಾರ ದಸರಾ ಲೈಟಿಂಗ್ಸ್ ನಲ್ಲಿ ಗುಂಬಾಜ್ ರೀತಿ ಕಮಾನು ನಿರ್ಮಿಸಿದೆ ಎಂಬುದು ಸುಳ್ಳು

ಮೈಸೂರಿನ ಸಾಂಸ್ಕೃತಿಕ ದಸರಾ ಹಬ್ಬಕ್ಕೆ ದೀಪಾಲಂಕಾರ ಮಾಡಿದ ಖಾನ್ ಗ್ರೆಸ್ ಸರ್ಕಾರ. ಇಮಾಮ್ ಸಾಬಿಗೂ ಗೋಕುಲಾಷ್ಟಮಿಗೂ ಏನು ಸಂಬಂಧ ಎಂಬ ಹೇಳಿಕೆಯ ಪೋಸ್ಟರ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಇದರಲ್ಲಿ ಕಾಂಗ್ರೆಸ್ ಸರ್ಕಾರ ದಸರಾ ಲೈಟಿಂಗ್ಸ್ ನಲ್ಲಿ ಗುಂಬಾಜ್ ರೀತಿ ಕಮಾನು ನಿರ್ಮಿಸಿದೆ ಎಂದು ಪ್ರತಿಪಾದಿಸಲಾಗುತ್ತಿದೆ. ಇದನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು. ಫ್ಯಾಕ್ಟ್‌ಚೆಕ್‌: ಇದು 2021ರ ಮೈಸೂರು ದಸರಾದ ಲೈಟಿಂಗ್ ಆಗಿದ್ದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ಈ ರೀತಿಯ ಸ್ವಾಗತ ಕಮಾನನ್ನು ನಿರ್ಮಿಸಿತ್ತು. ಇದು…

Read More
ಬಂದೂಕುಧಾರಿ

ಇಸ್ರೇಲ್‌ನಲ್ಲಿ ಬಂದೂಕುಧಾರಿ ವ್ಯಕ್ತಿ ಭಾರತೀಯ ಮಹಿಳೆಯರನ್ನು ಕೊಂದಿದ್ದಾನೆ ಎಂಬುದು ಸುಳ್ಳು ಸುದ್ದಿ

ಪ್ಯಾಲೇಸ್ತೀನ್‌ನ ಹಮಾಸ್‌ನ ಉಗ್ರನೊಬ್ಬ ಇಸ್ರೇಲ್‌ನಲ್ಲಿ ಮನೆಯೊಂದಕ್ಕೆ ನುಗ್ಗಿ ಎದ್ದೇಳಲು ಸಾಧ್ಯವಾಗದ ವಯಸ್ಸಾದ ಮುದುಕಿ ಮತ್ತು ಅವರನ್ನು ನೋಡಿಕೊಳ್ಳಲು ಇದ್ದ ಭಾರತೀಯ ಕೇರ್‌ ಟೇಕರ್‌ ಹುಡುಗಿಯನ್ನು ಕೊಂದಿದ್ದಾನೆ ಎಂದು ಒನ್‌ ಇಂಡಿಯಾ ಕನ್ನಡ ವಿಡಿಯೋ ಪ್ರಸಾರ ಮಾಡಿದೆ. “ಇಸ್ರೇಲ್‌ನಲ್ಲಿ ಭಾರತೀಯರ ಮೇಲೂ ನಡೀತಿದ್ಯಾ ದಾಳಿ? ಮನೆ ಮನೆಗೆ ನುಗ್ತಿದ್ದಾರೆ, ಯಾರನ್ನೂ ಬಿಡ್ತಿಲ್ಲ ಪ್ಯಾಲೆಸ್ರೇನ್ ಉಗ್ರರು” ಎಂಬ ರೋಚಕ ಶೀರ್ಷಿಕೆ ಕೊಟ್ಟು ಈ ವಿಡಿಯೋವನ್ನು ಅಪ್ಲೋಡ್ ಮಾಡಲಾಗಿದೆ. 16 ಸಾವಿರ ಜನರು ಈ ವಿಡಿಯೋವನ್ನು ಲೈಕ್ ಮಾಡಿದರೆ, 14 ಲಕ್ಷ…

Read More

ಕೊಯಮತ್ತೂರಿನಲ್ಲಿ ಬಿರಿಯಾನಿ ಜಿಹಾದ್‌ ನಡೆಯುತ್ತಿದೆ ಎಂಬುದು ಸುಳ್ಳು

ಸಮಾಜದಲ್ಲಿ ಕೋಮು ಸಾಮಾರಸ್ಯ ಕದಡಲು ಕೆಲ ಕಿಡಿಗೇಡಿಗಳು ಒಂದಲ್ಲ ಒಂದು ರೀತಿಯಾದ ಸುಳ್ಳು ಸುದ್ದಿಗಳನ್ನು ಹಬ್ಬುತ್ತಲೇ ಇದ್ದಾರೆ. ಇದೀಗ ಇಂತಹದ್ದೆ ಒಂದು ಸುದ್ದಿಯನ್ನು ವ್ಯಾಪಕವಾಗಿ ಹಬ್ಬಲು ಪ್ರಯತ್ನಿಸುತ್ತಿರುವ ಕಿಡಿಗೇಡಿಗಳು ಸಮಾಜದ ಸಾಮರಸ್ಯ ಕದಡಲು ಪ್ರಯತ್ನಿಸಿದ್ದಾರೆ. “ಕೊಯಮತ್ತೂರಿನಲ್ಲಿ ಬಿರಿಯಾನಿ ಜೆಹಾದ್.. ಮುಸಲ್ಮಾನರಿಂದ ಲೈಂಗಿಕ ಸಾಮರ್ಥ್ಯದ ಮೇಲೆ ಹಾರ್ಮೋನಿನ ಪರಿಣಾಮಗಳನ್ನು ಬೀರುವ ಡಗ್ಸ್‌ಗಳನ್ನ ಮಿಶ್ರಣ ಮಾಡಿ ಬಿರಿಯಾನಿ ತಯಾರಿಸಿ ಅದನ್ನು ಹಿಂದೂಗಳಿಗೆ ಮಾರಲಾಗುತ್ತಿತ್ತು. ಈಗ ಈ ಬಿರಿಯಾನಿ ಜಿಹಾದ್‌ ಮಾಡುತ್ತಿದ್ದವರನ್ನು ಕೊಯಮತ್ತೂರು ಪೊಲೀಸರು ಬಂಧಿಸಿದ್ದಾರೆ” ಎಂಬ ಸುದ್ದಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ…

Read More

ಇಸ್ರೇಲ್ ದಾಳಿಯಿಂದ ತಪ್ಪಿಸಿಕೊಳ್ಳಲು ಫೆಲೆಸ್ತೀನ್ ಮಹಿಳೆಯರು ಭಾರತೀಯ ಧ್ವಜಗಳನ್ನು ಹಿಡಿದಿಲ್ಲ

ಇಸ್ರೇಲ್ ದಾಳಿಯಿಂದ ತಪ್ಪಿಸಿಕೊಳ್ಳಲು ಫೆಲೆಸ್ತೀನ್ ಮಹಿಳೆಯರು ಭಾರತೀಯ ಧ್ವಜಗಳನ್ನು ಹಿಡಿದು ಉತ್ತರ ಗಾಝಾದಿಂದ ಪಲಾಯನ ಮಾಡುತ್ತಿದ್ದಾರೆ ಎಂಬ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಫ್ಯಾಕ್ಟ್‌ಚೆಕ್: 06 ಸೆಪ್ಟೆಂಬರ್ 2023ರ ಮೊದಲ ವಾರದಲ್ಲಿ ನಡೆದ ಅರ್ಬೀನ್ ನಡಿಗೆಗಾಗಿ ಇರಾಕ್‌ನ ಕರ್ಬಾಲಾ ನಗರಕ್ಕೆ ಪ್ರಯಾಣಿಸುವಾಗ ಭಾರತೀಯ ಯಾತ್ರಿಕರು ಭಾರತದ ಧ್ವಜಗಳನ್ನು ಹಿಡಿದಿದ್ದಾರೆ. ಈ ತೀರ್ಥಯಾತ್ರೆಯು ಆಶುರಾ ಎಂಬ ಧಾರ್ಮಿಕ ಆಚರಣೆಯನ್ನು ಸೂಚಿಸುತ್ತದೆ. ಇದು ಪ್ರವಾದಿ ಮುಹಮ್ಮದ್ ಅವರ ಮೊಮ್ಮಗ ಮತ್ತು ಮೂರನೇ ಶಿಯಾ ಇಮಾಮ್ ಹುಸೇನ್ ಇಬ್ನ್ ಅಲಿ…

Read More