Fact Check: ಸೋನಿಯಾಗಾಂಧಿ ವಿಶ್ವದ ನಾಲ್ಕನೆ ಶ್ರೀಮಂತ ವ್ಯಕ್ತಿ ಎಂಬುದು ಸುಳ್ಳು

ಸೋನಿಯಾಗಾಂಧಿ ವಿಶ್ವದ ನಾಲ್ಕನೆ ಶ್ರೀಮಂತ ವ್ಯಕ್ತಿ/ರಾಜಕಾರಣಿ ಮತ್ತು ಬ್ರಿಟನ್ ರಾಣಿಗಿಂತ ಹೆಚ್ಚು ಶ್ರೀಮಂತೆ. ಸೋನಿಯಾರವರ ಒಟ್ಟು ಆಸ್ತಿ ಮೊತ್ತ 12 ಸಾವಿರ ಕೋಟಿ. ಎಂಬ ಸುದ್ದಿಯೊಂದು ಹಲವು ವರ್ಷಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅದನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು. ಪ್ಯಾಕ್ಟ್‌ಚೆಕ್: 2021 ರ ʼಪೋರ್ಬ್ಸ್‌ʼ ಸಂಸ್ಥೆ ಬಿಡುಗಡೆ ಮಾಡಿದ ಪ್ರಪಂಚದ ಬಿಲಿಯನೇರ್‌ಗಳ ಪಟ್ಟಿಯಲ್ಲಿ ಸೋನಿಯಾಗಾಂಧಿ ಹೆಸರು ಇಲ್ಲ. ಇನ್ನೂ ‘ಬಿಜೆನೆಸ್‌ ಇನ್ಸೈಡರ್‌’ ನವರು ಬಿಡುಗಡೆ ಮಾಡಿದ ‘Top 10 Richest women in India’ ಪಟ್ಟಿಯಲ್ಲಿಯೂ…

Read More

Fact Check : ಕಾಮಾಖ್ಯ ದೇವಿ ದೇವಸ್ಥಾನದಲ್ಲಿ ಪ್ರತಿ 15 ವರ್ಷಗಳಿಗೊಮ್ಮೆ ವಿಗ್ರಹದ ಮುಖವನ್ನು ತೋರಿಸಲಾಗುತ್ತದೆ ಎಂಬುದು ಸುಳ್ಳು

ಇತ್ತೀಚೆಗಿನ ದಿನಗಳಲ್ಲಿ ದೇವರ ಹೆಸರಿನಲ್ಲಿ ಮತ್ತು ಧಾರ್ಮಿಕ ವಿಚಾರದಲ್ಲಿ ಹಲವು ರೀತಿಯಾದ ಸುಳ್ಳು ಸುದ್ದಿಗಳು ಮತ್ತು ನಕಲಿ ಮಾಹಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದೇ ರೀತಿಯಾಗಿ ಅಸ್ಸಾಂನ ಗುವಾಹಟಿಯಲ್ಲಿರುವ ಕಾಮಾಖ್ಯ ದೇವಿಯ ವಿಗ್ರಹವನ್ನು ಪ್ರತೀ 15 ವರ್ಷಗಳಿಗೊಮ್ಮೆ ಮಾತ್ರ ದೇವಿಯ ಮುಖವನ್ನು ಅನಾವರಣಗೊಳಿಸಲಾಗುತ್ತದೆ ಎಂದು ವೀಡಿಯೊದೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು. ಇದು ನಿಜ ಎಂದು ಭಾವಿಸಿದ ಸಾಕಷ್ಟು ಮಂದಿ ಶೇರ್‌ ಮಾಡುತ್ತಿದ್ದಾರೆ. Fact Check : ಇನ್ನು ಈ ಕುರಿತು ಫ್ಯಾಕ್ಟ್‌ ಚೆಕ್‌ ನಡೆಸಿದಾಗ…

Read More

Fact Check: ಮುಂಬೈನ ಎಸ್‌ಆರ್‌ಸಿಸಿ ಖಾಸಗಿ ಆಸ್ಪತ್ರೆ ಉಚಿತವಾಗಿ ಕಾಕ್ಲಿಯರ್ ಇಂಪ್ಲಾಂಟ್‌ಗೆ ಸಹಾಯ ಮಾಡುತ್ತಿಲ್ಲ

ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸೆ ಮಾಡಿಸಲು ಸುಮಾರು 10ರಿಂದ 12 ಲಕ್ಷದಷ್ಟು ರೋಟರಿ ಕ್ಲಬ್ ಆಫ್ ಮುಂಬೈ ವರ್ಲಿ ಧನಸಹಾಯ ಮಾಡುತ್ತಿದ್ದು, ಮುಂಬೈನ ಎಸ್‌ಆರ್‌ಸಿಸಿ ಆಸ್ಪತ್ರೆಯಲ್ಲಿ ಉಚಿತವಾಗಿ ಶಸ್ತ್ರಚಿಕಿತ್ಸೆ ನಡೆಸಲು ಸಹಾಯ ಮಾಡುತ್ತಿದೆ. ಸಂಪರ್ಕಿಸಿ; ರೋಟರಿ ಕ್ಲಬ್ ಆಫ್ ಮುಂಬೈ ವರ್ಲಿ ಡಿಜಿ ಆರ್ಟಿಎನ್ ರಾಜೇಂದ್ರ ಅಗರ್ವಾಲ್ 9820085149. ಎಂಬ ವಾಟ್ಸಾಪ್ ಸಂದೇಶವೊಂದು  ಎಲ್ಲೆಡೆ ಹರಿದಾಡುತ್ತಿದೆ. ಫ್ಯಾಕ್ಟ್‌ಚೆಕ್: ಮುಂಬೈನ ಎಸ್‌ಆರ್‌ಸಿಸಿ ಖಾಸಗಿ ಆಸ್ಪತ್ರೆ ಆಗಿದ್ದು, ಉಚಿತವಾಗಿ ಶಸ್ತ್ರಚಿಕಿತ್ಸೆ ನಡೆಸಲಾಗುವುದು ಎಂದು ಯಾವ ಪ್ರಕಟಣೆಯನ್ನೂ ಅಧಿಕೃತವಾಗಿ ನೀಡಿಲ್ಲ. ಈ ಆಸ್ಪತ್ರೆಯಲ್ಲಿ…

Read More

ಅಪರಿಚಿತರು ಏಡ್ಸ್ ಇಂಜೆಕ್ಷನ್ ಚುಚ್ಚುತ್ತಾರೆ ಎಂಬ ಗದಗ ಪೊಲೀಸ್ ಹೆಸರಿನ ಪೋಸ್ಟರ್ ನಕಲಿ

ಗದಗ ಜಿಲ್ಲಾ ಪೊಲೀಸ್ ಪ್ರಕಟಣೆಯ ಹೆಸರಿನಲ್ಲಿ ವಾಟ್ಸಾಪ್‌ ಗ್ರೂಪ್‌ಗಳಲ್ಲಿ ಸಂದೇಶವೊಂದನ್ನು ಹಂಚಿಕೊಳ್ಳಲಾಗುತ್ತಿದ್ದು ಸಾರ್ವಜನಿಕರಲ್ಲಿ ಭೀತಿಯನ್ನುಂಟು ಮಾಡಿದೆ. ‘ಯಾರಾದರೂ ಮನೆ ಹತ್ರ ಬಂದು ನಾವು ಸರ್ಕಾರಿ ಆಸ್ಪತ್ರೆಯಿಂದ ಬಂದಿದ್ದೇವೆ. ಇನ್ಸುಲಿನ್‌, ವಿಟಮಿನ್‌ ಇಂಜೆಕ್ಷನ್‌ ಮಾಡ್ತೀವಿ ಅಂತ ಹೇಳಿದ್ರೆ ನಂಬಬೇಡಿ. ನಂಬಿ ಆತುರಪಟ್ಟು ಇಂಜೆಕ್ಷನ್‌ ಮಾಡಿಸಿಕೊಳ್ಳದಿರಿ. ಜಿಹಾದಿ, ಟೆರರಿಸ್ಟುಗಳು ಈ ರೀತಿ ಯಾಮಾರಿಸಿ ಹಿಂದೂಗಳಿಗೆ ಏಡ್ಸ್‌ ಇಂಜೆಕ್ಷನ್‌ ಮಾಡುತ್ತಿದ್ದಾರಂತೆ. ಜಾಗ್ರತೆಯಿಂದಿರಿ. ನಿಮಗೆ ಸಂಬಂಧಿಸಿದ ಎಲ್ಲಾ ಗ್ರೂಪ್‌ಗಳಿಗೆ ಕಳಿಸಿ, ಅಮಾಯಕರ ಪ್ರಾಣ ಉಳಿಸಿ’. ಇಂತಿ ನಿಮ್ಮ ಸೋಮೇಶ್ ಗೆಜ್ಜೆ.(SI) ಜಿಲ್ಲಾ ಪೊಲೀಸ್…

Read More

Fact Check: ನಾನು ಪ್ಯಾಲೆಸ್ಟೈನ್‌ ಬೆಂಬಲಿಸುತ್ತೇನೆ ಎಂದು ನಟ ಅಕ್ಷಯ್‌ ಕುಮಾರ್‌ ಹೇಳಿಲ್ಲ..!

ಇಸ್ರೇಲ್‌ ಮತ್ತು ಪ್ಯಾಲೆಸ್ಟೈನ್‌ ಯುದ್ಧ ಆರಂಭವಾದಗಿನಿಂದ ಹಲವು ಗಣ್ಯರ ಹೆಸರಿನಲ್ಲಿ ವಿವಿಧ ರೀತಿಯಾದ ಸುಳ್ಳು ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡಲು ಪ್ರಾರಂಭವಾಗಿದೆ, ಇದೀಗ ಬಾಲಿವುಡ್‌ನ ಖ್ಯಾತ ನಟ ಅಕ್ಷಯ್‌ ಕುಮಾರ್‌ ಅವರು ಕೂಡ ಪ್ಯಾಲೆಸ್ಟೈನ್‌ ಅನ್ನು ಬೆಂಬಲಿಸುತ್ತಿದ್ದಾರೆ ಎಂಬ ಪೋಸ್ಟ್‌ ಒಂದು ವೈರಲ್‌ ಆಗಿದೆ. ಆ ವೈರಲ್‌ ಪೋಸ್ಟ್‌ನಲ್ಲಿ “ಪ್ಯಾಲೆಸ್ಟೈನ್‌ ದೇಶವನ್ನು ಬೆಂಬಲಿಸಿದ್ದಕ್ಕಾಗಿ ಅಲಿಗಢ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಇದೀಗ ವಿಡಿಯೋವೊಂದರಲ್ಲಿ ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌ ನಾನು ಪ್ಯಾಲೆಸ್ಟೈನ್‌ ಅನ್ನು ಪ್ರೀತಿಸುತ್ತೇನೆ,…

Read More
ಪ್ರಮಾಣ ವಚನ

ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಹಿಂದೂ ವಿರೋಧಿ ಪ್ರಮಾಣ ವಚನ ತೆಗೆದುಕೊಂಡಿದೆ ಎಂಬುದು ಸುಳ್ಳು

ಛತ್ತೀಸ್‌ಗಢದ ರಾಜನಂದಗಾಂವ್‌ನಲ್ಲಿ ಬೌದ್ಧ ಸಮುದಾಯದ ಕಾರ್ಯಕ್ರಮವೊಂದರಲ್ಲಿ ಹಲವಾರು ಜನರು ಹಿಂದೂ ದೇವರುಗಳನ್ನು ನಂಬುವುದಿಲ್ಲ ಎಂದು ಮೇಯರ್ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. “ತುಂಬಾ ಆಘಾತಕಾರಿ. ಹಿಂದೂ ಸನಾತನ ಧರ್ಮದ ಮೇಲೆ ಕಾಂಗ್ರೆಸ್ ತನ್ನ ದೇಶದಲ್ಲಿ ಸಾರ್ವಜನಿಕರಿಗೆ ಏನು ಪ್ರಮಾಣ ಮಾಡುತ್ತಿದೆ ನೋಡಿ ಎಚ್ಚೆತ್ತುಕೊಳ್ಳಿ ಇಲ್ಲದಿದ್ದರೆ ಅವನತಿ ಖಚಿತ” ಎಂಬ ಶೀರ್ಷಿಕೆಯೊಂದಿಗೆ ವಿಡಿಯೋವೊಂದು ವೈರಲ್ ಆಗುತ್ತಿದೆ. ಇದು ನಿಜವೇ ಎಂಬುದನ್ನು ಪರಿಶೀಲಿಸೋಣ. ವೈರಲ್ ವಿಡಿಯೋದ ಕೀವರ್ಡ್‌ಗಳನ್ನು ಸರ್ಚ್ ಮಾಡಿದಾಗ ಈ ಕುರಿತು ಹಲವಾರು ಸುದ್ದಿಗಳು ದೊರಕಿವೆ. ಇದು ಕಳೆದ…

Read More