ಕಾಂಗ್ರೆಸ್ ನಾಯಕ ಶಶಿ ತರೂರ್ ಹಮಾಸ್‌ರವರನ್ನು ಬೆಂಬಲಿಸಿದ್ದಾರೆ ಎಂಬುದು ಸುಳ್ಳು

ಮುಸ್ಲಿಂ ಲೀಗ್ ಮತ್ತು ಕಾಂಗ್ರೆಸ್ ನಾಯಕ ಶಶಿ ತರೂರ್‌ ಬೆಂಬಲದೊಂದಿಗೆ ಭಯೋತ್ಪಾದಕರಾದ ಹಮಾಸರನ್ನು ಬೆಂಬಲಿಸಿ ಕೇರಳದಲ್ಲಿ ಬೃಹತ್ ರ್ಯಾಲಿಯೊಂದು ನಡೆದಿದೆ. ಇದು ನಡೆದಿರುವುದು ಪಾಕಿಸ್ತಾನದಲ್ಲೋ, ಪ್ಯಾಲೆಸ್ಟೈನ್‌ನಲ್ಲೋ ಅಲ್ಲ ದೇವರ ನಾಡು ಕೇರಳದಲ್ಲಿ.  ಎಂಬ ತಲೆಬರಹದ ಪೋಸ್ಟರ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಫ್ಯಾಕ್ಟ್‌ಚೆಕ್: ಅಕ್ಟೋಬರ್ 26ರಂದು ಕೇರಳದ ಕೋಜಿಕೊಡೆ ತೀರದಲ್ಲಿ ನಡೆದ ಪ್ಯಾಲಸ್ಟೈನ್ ಪರವಾಗಿ ನಡೆಸಿದ ರ್ಯಾಲಿಯಲ್ಲಿ ಭಾಗವಹಿಸಿದ ಶಶಿ ತರೂರ್ ಹಮಾಸ್‌ ಮತ್ತು ಇಸ್ರೇಲ್‌ನ ಕೃತ್ಯವನ್ನು ಖಂಡಿಸಿದ್ದಾರೆ. ಇಬ್ಬರ ನಡೆಗಳು ಕೂಡ ನೂರಾರು ನಾಗರೀಕರನ್ನು ಬಲಿ ತೆಗೆದುಕೊಳ್ಳುತ್ತದೆ…

Read More

Fact Check : ಮಧ್ಯಪ್ರದೇಶದ ಮಾಜಿ ಸಿಎಂ ಕಮಲ್‌ನಾಥ್ ಬಿಜೆಪಿ ಸರ್ಕಾರದ ಯೋಜನೆ ನಿಲ್ಲಿಸುತ್ತೇನೆ ಎಂದು ಹೇಳಿಲ್ಲ

ದೇಶದ ಕೆಲವು ರಾಜ್ಯಗಳು ವಿಧಾನಸಭೆ ಚುನಾವಣೆಗೆ ತಯಾರಿಯನ್ನ ನಡೆಸುತ್ತಿವೆ. ಈ ನಡುವೆ ಸಾಕಷ್ಟು ಸುಳ್ಳು ಸುದ್ದಿಗಳನ್ನು ವಿವಿಧ ಪಕ್ಷಗಳ ಕಾರ್ಯಕರ್ತರು ವ್ಯಾಪಕವಾಗಿ ಹಬ್ಬೋದಕ್ಕೆ ಪ್ರಾರಂಭ ಮಾಡಿದ್ದಾರೆ. ಇದು ಹಲವು ರಾಜಕೀಯ ನಾಯಕರ ವೈಯಕ್ತತಿಕ ವರ್ಚಸ್ಸಿಗೆ ಧಕ್ಕೆ ತರುತ್ತಿದೆ. ಹೀಗಾಗಿ ಹಲವು ನಾಯಕರು ಮುಜುಗರ ಅನುಭವಿಸು ಹಾಗಾಗಿದೆ. ಇದೇ ರೀತಿಯಾದ ಮುಜುಗರ ಮತ್ತು ಸುಳ್ಳು ಸುದ್ದಿಯಿಂದ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್‌ನಾಥ್‌ ಅವರು ಎದುರಿಸುತ್ತಿದ್ದಾರೆ. ಈಗ ಅವರ ವಿರುದ್ಧ ಸುಳ್ಳು ಸುದ್ದಿ ಹರಡಲು ಪ್ರಾರಂಭ ಮಾಡಿರುವ ಮಧ್ಯ ಪ್ರದೇಶದ…

Read More

Fact Check : ಉತ್ತರ ಪ್ರದೇಶದ ಅತ್ಯಾಧುನಿಕ ಸ್ಟೇಡಿಯಂ ಎಂದು ಕೆನಡಾದ ಸ್ಟೇಡಿಯಂನ ಫೋಟೋ ಮತ್ತು ವಿಡಿಯೋ ವೈರಲ್‌

ಭಾರತದಲ್ಲಿ ವಿಶ್ವಕಪ್‌ ಪಂದ್ಯಾವಳಿಗಳು ಯಶಸ್ವಿಯಾಗಿ ನಡೆಯುತ್ತಿವೆ. ಇನ್ನು ಭಾರತದಲ್ಲಿ ಈ ಪಂದ್ಯಾವಳಿಗಳು ಆರಂಭವಾದ ಬೆನ್ನಲ್ಲೆ ಹಲವು ರೀತಿಯಾದ ಸುಳ್ಳು ಸುದ್ದಿಗಳು ಕೂಡ ವ್ಯಾಪಕವಾಗಿ ಹರಡೋದಕ್ಕೆ ಪ್ರಾರಂಭವಾಗಿವೆ. ಅದರಲ್ಲೂ ಪ್ರಮುಖವಾಗಿ ಆಟಗಾರರ ಬಗ್ಗೆ, ಪಂದ್ಯಗಳ ಬಗ್ಗೆ, ತೀರ್ಪುಗಾರರ ಬಗ್ಗೆ ಹೀಗೆ ಸಾಕಷ್ಟು ಮಂದಿಯ ಬಗ್ಗೆ ಮತ್ತು ಹಲವು ವಿಚಾರಗಳ ಬಗ್ಗೆ ಸುಳ್ಳುಗಳು ವ್ಯಾಪಕವಾಗಿ ಹರಡುತ್ತಿವೆ. ಇದೀಗ ಈ ಸುಳ್ಳುಗಳ ಸರಣಿ ಕ್ರಿಕೆಟ್‌ ಸ್ಟೇಡಿಯಂವೊಂದರ ಸುತ್ತ ಸುತ್ತಿಕೊಳ್ಳಲು ಪ್ರಾರಂಭವಾಗಿದೆ. ಭಾರತದ ಸ್ಟೇಡಿಯಂವೊಂದರ ಕುರಿತು ಸುಳ್ಳು ಸುದ್ದಿ ಹಬ್ಬಿಸೋದರ ಜೊತೆಗೆ ಕೆನಡಾದ…

Read More

ಮುಸ್ಲಿಂ ಸಮುದಾಯದ ಕುರಿತು ಪ್ರೊಪಗಂಡದ ಸುಳ್ಳು ವಿಡಿಯೋ ಹಂಚಿಕೊಂಡ ಪೋಸ್ಟ್‌ಕಾರ್ಡ್

ಜಗತ್ತಿನ ಯಾವುದೇ ರಾಷ್ಟ್ರದಲ್ಲೇ ಆಗಲಿ ಅಲ್ಪಸಂಖ್ಯಾತ ಸಮುದಾಯಗಳ ಮೇಲೆ, ಧರ್ಮಗಳ ಮೇಲೆ, ಅಲ್ಲಿನ ಬಹುಸಂಖ್ಯಾತರು ನಿರಂತರವಾಗಿ ಶೋಷಿಸುತ್ತಾರೆ. ಮತ್ತು ಅವರ ಸಂಸ್ಕೃತಿಯನ್ನು ತುಚ್ಚಿಕರಿಸಿ, ಅವರ ಕಥೆಗಳನ್ನು, ಕೊಡುಗೆಗಳನ್ನು ಮರೆವಿಗೆ ಸರಿಸಿ, ಸಾಧ್ಯವಾದಷ್ಟು ಅವರ ಮೇಲೇ ಸಲ್ಲದ ಆರೋಪಗಳನ್ನು ಹೊರಿಸಿ ನಂತರ ಅವರ ಮೇಲೆ ನೇರ ದಾಳಿ ನಡೆಸುತ್ತವೆ. ಬಹುಸಂಖ್ಯಾತ ಕ್ರಿಶ್ಚಿಯನ್ ಪ್ರಾಭಲ್ಯದ ದೇಶಗಳಲ್ಲಿ ಯಹೂದಿ ಮತ್ತು ಮುಸ್ಲಿಮರನ್ನು ನಡೆಸಿಕೊಂಡಂತೆ, ಮುಸ್ಲಿಂ ದೇಶಗಳಲ್ಲಿ ಕ್ರಿಶ್ಚಿಯನ್ ಮತ್ತು ಹಿಂದುಗಳನ್ನು ನಡೆಸಿಕೊಂಡಂತೆ, ಬಹುಸಂಖ್ಯಾತ ಹಿಂದು ಸಮಾಜದ ಭಾರತದಲ್ಲಿ ಮುಸ್ಲೀಮರನ್ನು, ಕ್ರಿಶ್ಚಿಯನ್ನರನ್ನೂ ಹೀಗೆಯೇ…

Read More
ಮುಸ್ಲಿಂ

Fact Check : ಬೆಂಗಳೂರಿನಲ್ಲಿ ಮುಸ್ಲಿಂ ಸಮುದಾಯದ ರಹಸ್ಯ ಸಭೆ ನಡೆದು ಹಿಂದೂಗಳ ಬಳಿ ವ್ಯಾಪಾರ ಬಹಿಷ್ಕರಿಸಿದ್ದಾರೆ ಎಂಬುದು ಸುಳ್ಳು

ಸಾಮಾಜಿಕ ಸಾಮರಸ್ಯವನ್ನು ಕದಡುವ ನಿಟ್ಟಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಕೆಲವೊಂದು ಸುಳ್ಳು ಸುದ್ದಿಗಳು ಇತ್ತೀಚೆಗಿನ ದಿನಗಳಲ್ಲಿ ವ್ಯಾಪಕವಾಗಿ ಹರಡುತ್ತಿದೆ. ಅದರಲ್ಲೂ ಮುಸ್ಲಿಂ ಮತ್ತು ಹಿಂದೂ ಸಮಾಜದ ನಡುವೆ ದ್ವೇಷ ಬಿತ್ತುವ ಕೆಲಸಗಳು ಆಗಾಗ ನಡೆಯುತ್ತಲೇ ಇರುತ್ತವೆ. ಇದಕ್ಕೆ ಪೂರಕ ಎಂಬಂತೆ ರಾಜ್ಯದಲ್ಲಿ ಕಳೆದ ಕೆಲ ವರ್ಷಗಳಿಂದ ಹಿಂದೂ ಮುಸ್ಲಿಂ ವ್ಯಾಪರ ವಿಚಾರಕ್ಕೆ ಸಂಬಂಧ ಪಟ್ಟಂತೆ ದ್ವೇಷ ಹರಡುವ ಕೆಲಸಗಳು ಕೂಡ ನಡೆಯುತ್ತಿವೆ. ಇದಕ್ಕೆ ಪೂರಕ ಎಂಬಂತೆ ಬೆಂಗಳೂರಿನಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ಗಂಭೀರವಾದ ಆರೋಪವನ್ನು ಹರಿಬಿಡಲು ಯತ್ನಿಸಲಾಗಿದೆ. ಇದಕ್ಕೆ…

Read More