Fact Check : ಸೋನಿಯಾ ಗಾಂಧಿ ಹಿಂದೂ ವಿರೋಧಿ ಎಂದು ಮಾಜಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ಬರೆದಿದ್ದಾರೆಂಬುದು ಸುಳ್ಳು

ಸಾಮಾಜಿಕ ಜಾಲತಾಣದಲ್ಲಿ ಪೇಪರ್‌ ಕಟಿಂಗ್‌ವೊಂದು ವೈರಲ್‌ ಆಗುತ್ತಿದೆ. ಅದರಲ್ಲಿ ‘ಸೋನಿಯಾ ಗಾಂಧಿ ಹಿಂದೂಗಳನ್ನು ದ್ವೇಷಿಸುತ್ತಾರೆ’ ಎಂಬ ಶೀರ್ಷಿಕೆ ಇದ್ದು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರ ಪುಸ್ತಕ ದಿ ಕೊಯಲಿಷನ್ ಇಯರ್ಸ್ 1996-2012 ಪುಸ್ತಕದಲ್ಲಿ ಸೋನಿಯಾ ಗಾಂಧಿ ಹಿಂದೂ ವಿರೊಧಿ ಎಂದು ಬರೆಯಲಾಗಿದೆ. ಈ ಪೋಸ್ಟ್‌ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದು ಸಾಕಷ್ಟು ಮಂದಿ ಇದನ್ನು ನಿಜವೆಂದು ನಂಬಿ ವ್ಯಾಪಕವಾಗಿ ಶೇರ್‌ ಮಾಡುತ್ತಿದ್ದಾರೆ. ಹಾಗಾಗಿ ಈ  ಕುರಿತು ಫ್ಯಾಕ್ಟ್‌ಚೆಕ್‌ ನಡೆಸಿದಾಗ ಸಿಕ್ಕ ಮಾಹಿತಿ ಬೇರೆಯದ್ದೇ ಆಗಿದೆ. ಅಸಲಿಗೆ ಪೇಪರ್‌…

Read More
ರಾಹುಲ್ ಗಾಂಧಿ

ರಾಹುಲ್ ಗಾಂಧಿಯವರು ಮೂರು ತಿಂಗಳ ಉಚಿತ ರಿಚಾರ್ಜ್ ಯೋಜನೆಯನ್ನು ಘೋಷಿಸಿದ್ದಾರೆಂಬುದು ಸುಳ್ಳು

ಪಂಚರಾಜ್ಯಗಳ ಚುನಾವಣೆಯ ಈ ಸಂದರ್ಭದಲ್ಲಿ ಆಯಾ ರಾಜ್ಯಗಳನ್ನು ಆಧರಿಸಿ  ಎರಡೂ ರಾಷ್ಟ್ರೀಯ ಪಕ್ಷಗಳು ಅನೇಕ ಯೋಜನೆಯನ್ನು ಘೋಷಿಸಿವೆ. ಈ ಯೋಜನೆಗಳ ಕುರಿತು ಹಲವು ಪರ-ವಿರೋಧಗಳು ಮತ್ತು ಅಪಪ್ರಚಾರದ ಸುಳ್ಳುಗಳು ಹರಿದಾಡುತ್ತಿವೆ. ಇಂತಹದ್ದೇ ಒಂದು ಸುದ್ದಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. “2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಹೆಚ್ಚಿನ ಜನರು ಕಾಂಗ್ರೆಸ್‌ಗೆ ಮತ ಚಲಾಯಿಸಲು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ “ಮೂರು ತಿಂಗಳ ಉಚಿತ ರೀಚಾರ್ಜ್” ನೀಡುವುದಾಗಿ ಹೇಳಿದ್ದಾರೆ ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣಗಲಲ್ಲಿ ಹರಿದಾಡುತ್ತಿದೆ. ಫ್ಯಾಕ್ಟ್‌ಚೆಕ್: ಈ…

Read More

Fact Check : Sir ಎಂಬುದರ ಪೂರ್ಣ ರೂಪ Slave I Remember (ನಾನು ಗುಲಾಮ ಮರೆಯದಿರಿ) ಎಂದಲ್ಲ

Sir ಎಂಬ ಪದದ ನಿಜವಾದ ಅರ್ಥ Slave I Remember ಅಂದರೆ ನಾನು ಗುಲಾಮ ಮರೆಯದಿರಿ ಎಂಬ ಅರ್ಥವಿದೆ. ಬ್ರೀಟಿಷರು ತಮ್ಮ ಆಡಳಿತದ ಕಾಲದಲ್ಲಿ ಭಾರತೀಯರನ್ನು ಹೀಯಾಳಿಸುವ ಸಲುವಾಗಿ ಹೀಗೆ ಬಳಸುವಂತೆ ಮಾಡಿದ್ದಾರೆ ಎಂದು ಪ್ರತಿಪಾದಿಸಲಾಗಿರುವ  ಪೋಸ್ಟ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹಲವು ವರ್ಷಗಳಿಂದ ಹರಿದಾಡುತ್ತಿದೆ. ಈ ಕುರಿತು ಸತ್ಯಾಸತ್ಯತೆಯನ್ನು ಪರಿಶೀಲನೆ ನಡೆಸಿದಾಗ Sir ಎಂಬುದರ ಪೂರ್ಣ ರೂಪ Slave I Remember ಎಂಬುದೇ ಅಥವಾ Slave I Remain ಎಂಬುದೇ ಎಂದು ಅಂತರ್ಜಾಲದಲ್ಲಿ ಹುಡುಕಿದಾಗಿದೆ. ಈ…

Read More

Fact Check : ಛತ್ತೀಸ್‌ಗಢ ಬಿಜೆಪಿ 2 ಲಕ್ಷ ರೂ ರೈತರ ಸಾಲ ಮನ್ನಾ ಮಾಡುವುದಾಗಿ ತನ್ನ ಪ್ರಣಾಳಿಕೆಯಲ್ಲಿ ಹೇಳಿಲ್ಲ

ಛತ್ತೀಸ್‌ಗಢ ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ಆ ರಾಜ್ಯದಲ್ಲಿ ರಾಜಕೀಯವಾಗಿ ಹಲವು ರೀತಿಯಾದ ಸುಳ್ಳು ಸುದ್ದಿಗಳು ವ್ಯಾಪಕವಾಗಿ ಹಬ್ಬೋದಕ್ಕೆ ಪ್ರಾರಂಭವಾಗಿವೆ. ಅದೇ ರೀತಿಯಲ್ಲಿ ಇದೀಗ ಛತ್ತೀಸ್‌ಗಢದ ಬಿಜೆಪಿ ಪ್ರಣಾಳಿಕೆಯ ವಿಚಾರ ಸದ್ದು ಮಾಡುತ್ತಿದೆ ಅದರಲ್ಲಿ  “ಛತ್ತೀಸ್‌ಗಢದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ರೈತರು ಮತ್ತು ಸ್ವಸಹಾಯ ಸಂಘಗಳ ಸುಮಾರು 2 ಲಕ್ಷದವರೆಗಿನ ಸಾಲವನ್ನು ಮನ್ನಾ ಮಾಡುವುದಾಗಿ ಛತ್ತೀಸ್‌ಗಢ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಹೇಳಿಕೊಂಡಿದೆ” ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಬ್ಬೋದಕ್ಕೆ ಪ್ರಾರಂಭವಾಗಿದೆ. ಇದು ಅಲ್ಲಿನ ಚುನಾವಣೆಯ…

Read More
ಸಾರಾ ತೆಂಡುಲ್ಕರ್

ಒಟ್ಟಿಗೆ ಕಾಣಿಸಿಕೊಂಡ ಸಾರಾ ತೆಂಡುಲ್ಕರ್ ಮತ್ತು ಶುಬ್ಮನ್ ಗಿಲ್ ಎಂಬುದು ಸುಳ್ಳು

ಸೆಲೆಬ್ರಿಟಿಗಳ ಮಕ್ಕಳ ಕುರಿತು ಸದಾ ಒಂದಿಲ್ಲೊಂದು ಗಾಸಿಪ್‌ಗಳು, ಸುಳ್ಳು ಸುದ್ದಿಗಳು ಹರಿದಾಡುತ್ತಲೇ ಇರುತ್ತವೆ. ಸುದ್ದಿ ಮಾಧ್ಯಮಗಳೆಂತು ಪ್ರತಿನಿತ್ಯ ಇಂತಹ ಹೊಸ ಗಾಸಿಪ್‌ಗಳ ಹಂಚುವಲ್ಲಿ ತೊಡಗಿಕೊಂಡಿವೆ. ಈಗ ಕ್ರಿಕೆಟ್‌ ದೇವರು ಎಂದೇ ಕರೆಯುವ ಸಚಿನ್ ತೆಂಡುಲ್ಕರ್‌ರವರ ಮಗಳ ಮೇಲೆ ಸುಳ್ಳು ಸುದ್ದಿಗಳು ಹರಿದಾಡುತ್ತಿವೆ. “ಸಚಿನ್ ತೆಂಡುಲ್ಕರ್ ಮಗಳು ಸಾರಾ ತೆಂಡುಲ್ಕರ್ ಕ್ರಿಕೆಟರ್ ಶುಬ್ಮನ್ ಗಿಲ್ ಜೊತೆ ಡೇಟಿಂಗ್ ಮಾಡುತ್ತಿರುವುದನ್ನು ಖಚಿತಪಡಿಸಿದ್ದಾರೆ.” ಎಂಬ ಪೋಟೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಎಲ್ಲೆಡೆ ವೈರಲ್ ಆಗುತ್ತಿದೆ. ಫ್ಯಾಕ್ಟ್‌ಚೆಕ್: ಸಾರಾ ತೆಂಡುಲ್ಕರ್ 24 ಸೆಪ್ಟೆಂಬರ್…

Read More

Fact Check: ಕರ್ನಾಟಕಕ್ಕೆ 1200 ಎಲೆಕ್ಟ್ರಿಕ್ ಬಸ್ ಮೋದಿ ಘೋಷಿಸಿದ್ದಾರೆ ಎಂಬುದು ಸುಳ್ಳು

ಭಾರತದಲ್ಲೇ ಮೊಟ್ಟಮೊದಲ ಇಂಟರ್ಸಿಟಿ ಎಲೆಕ್ಟ್ರಾನಿಕ್ ಬಸ್ ಸೇವೆಯನ್ನು ಅಳವಡಿಸಿಕೊಂಡ ರಾಜ್ಯ ನಮ್ಮ ಕರ್ನಾಟಕ. “ಸ್ಮಾರ್ಟ್‌ ಸಿಟಿ” ಯೋಜನೆಯ ಅಡಿಯಲ್ಲಿ ಬೆಂಗಳೂರು ಮೆಟ್ರೋಪಾಲಿಟನ್ ಟ್ರಾನ್ಸ್ಪೋಟೇಷನ್ ಕಾರ್ಪೋರೇಷನ್(BMTC)ಯು ಮೊದಲು 1 ಅಕ್ಟೋಬರ್  2021ರಲ್ಲಿ ತನ್ನ ಪ್ರಯೋಗಿಕ ಇ-ಬಸ್‌ ಸೇವೆಯನ್ನು ಬೆಂಗಳೂರಿನಲ್ಲಿ ನಡೆಸಿತ್ತು. ಇದನ್ನು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಉದ್ಘಾಟಿಸಿದ್ದರು. ನಂತರ KSRTCಯು 16 ಜನವರಿ 2023ರಿಂದ ಇಂಟರ್ಸಿಟಿ ಇ-ಬಸ್‌ಗೆ ಚಾಲನೆ ನೀಡಲಾಗಿದ್ದು ಬೆಂಗಳೂರು-ಮೈಸೂರಿನ ಪ್ರಯಾಣಿಕರು ಈ ಯೋಜನೆಯ ಫಲಾನುಭವಿಗಳಾಗಿದ್ದಾರೆ. ಆದರೆ ಈ ಇ-ಬಸ್‌ ಯೋಜನೆಯ ಕುರಿತು ಜನರಿಂದ ಮೆಚ್ಚುಗೆ…

Read More
ಪಟಾಕಿ

ಫ್ಯಾಕ್ಟ್ ಚೆಕ್: ದೇಶಾದ್ಯಂತ ಪಟಾಕಿ ನಿಷೇಧ ಎಂದು ಸುಪ್ರೀಂ ಆದೇಶಿಸಿಲ್ಲ

ದೇಶಾದ್ಯಂತ ಪಟಾಕಿ ನಿಷೇಧಿಸಿ ಸುಪ್ರೀಂ ತೀರ್ಪು! ದೀಪಾವಳಿಗೂ ಮುನ್ನ ಮಹತ್ವದ ಆದೇಶ ಎಂಬ ಶೀರ್ಷಿಕೆಯಲ್ಲಿ ಕನ್ನಡದ ಹೊಸದಿಂಗತ, ನ್ಯೂಸ್ 18 ಕನ್ನಡ ಸೇರಿದಂತೆ ಹಲವಾರು ಮಾಧ್ಯಮಗಳು ವರದಿ ಪ್ರಕಟಿಸಿವೆ. ಹಿಂದೂಗಳ ಹಬ್ಬಕ್ಕೆ ಮಾತ್ರ ನಿಷೇಧವೇಕೆ ಎಂದು ಹಲವಾರು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ನಿಜವೇ ಎಂಬುದನ್ನು ಪರಿಶೀಲಿಸೋಣ. ಫ್ಯಾಕ್ಟ್ ಚೆಕ್ ನವೆಂಬರ್ 07 ರಂದು ದೆಹಲಿಯಲ್ಲಿ ಪಟಾಕಿ ನಿಷೇಧದ ಕುರಿತ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ತನ್ನ 2021ರ ಆದೇಶದಂತೆ ಬೇರಿಯಂ ಲವಣ ಮತ್ತು ನಿಷೇಧಿತ…

Read More