Fact Check | ಕಿರಣ್‌ ದೇವಿ ಬಳಿ ಅಕ್ಬರ್‌ ಪ್ರಾಣ ಭಿಕ್ಷೆ ಬೇಡಿದ್ದ ಎಂಬುದು ಹಸಿ ಸುಳ್ಳಿನ ಆರೋಪ

ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ಧತೆಯನ್ನು ಹಾಳು ಮಾಡುವ ಸಲುವಾಗಿ ಕೆಲವೊಂದು ಕಟ್ಟುಕತೆಯ ಪೋಸ್ಟ್‌ಗಳು ಆಗಾಗ ಸದ್ದು ಮಾಡುತ್ತಲೇ ಇರುತ್ತವೆ. ಇದೀಗ ಇಂತಹದ್ದೆ ಒಂದು ಪೋಸ್ಟ್‌ ಸಾಮಾಜಿಕ ಜಾಲತಾಣದಲ್ಲಿ ಹಸಿ ಸುಳ್ಳಿನೊಂದಿಗೆ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಕಿರಣ್ ದೇವಿ ಮಹಾರಾಣ ಪ್ರತಾಪ್ ನ ಸಹೋದರ, ಶಕ್ತಿಸಿಂಗ್‌ನ ಮಗಳು ಮತ್ತು ಭಿಕನೇರ್‌ನ ರಾಜ ಪೃಥ್ವಿರಾಜ್‌ ರಾಥೋರ್‌ನ ಮಡದಿ ಮೀನಾಬಜಾರ್ ನಲ್ಲಿ ಹೋಗತ್ತಿದ್ದಾಗ ಎದುರಿನಿಂದ ಬಂದ ಅಕ್ಬರ್ ತನ್ನ ಸೈನಿಕರಿಗೆ ಕಿರಣ್ ದೇವಿಯನ್ನು ಎಳೆದುಕೊಂಡು ಬನ್ನಿ ಎಂದು ಆಜ್ಞೆ ಮಾಡಿದ, ಸೈನಿಕರು ಬರುವುದಕ್ಕೆ…

Read More
ಚುನಾವಣಾ

Fact Check: ಅಂಬೇಡ್ಕರ್‌ರವರು ತಮ್ಮ ಚುನಾವಣಾ ಏಜೆಂಟ್ ಆಗಿ RSS ಕಾರ್ಯಕರ್ತನನ್ನು ನೇಮಿಸಿದ್ದರು ಎಂಬುದು ಸುಳ್ಳು

ವಿಶ್ವದ ಮಹಾಜ್ಞಾನಿಗಳಲ್ಲಿ ಒಬ್ಬರೆನಿಸಿರುವ ಡಾ. ಬಾಬಾಸಾಹೇಬ್ ಅಂಬೇಡ್ಕರ್ ರವರನ್ನು ಮತ್ತು ಅವರು ಪ್ರತಿನಿಧಿಸಿದ ಸಮುದಾಯವನ್ನು ತಮ್ಮ ಪರವಾಗಿ ಓಲೈಸಿಕೊಳ್ಳಲು ಭಾರತದ ಹಲವು ರಾಷ್ಟ್ರೀಯ ಪಕ್ಷಗಳು, ಸಿದ್ದಾಂತಿಗಳು ಪ್ರತಿನಿತ್ಯ ಪ್ರಯತ್ನಿಸುತ್ತಿದ್ದಾರೆ. ಅಂದು ಅಂಬೇಡ್ಕರ್‌ರವರನ್ನು ತೀವ್ರವಾಗಿ ಟೀಕಿಸಿ, ಅಪಪ್ರಚಾರ ಮಾಡಿದವರೇ ಇಂದು ಅಂಬೇಡ್ಕರ್‌ ಅವರನ್ನು ರಾಜಕೀಯ ಮತ್ತು ತಮ್ಮ ವೈಯಕ್ತಿಕ ಹಿತಾಸಕ್ತಿಗಳಿಗಾಗಿ ಬಳಸಿಕೊಳ್ಳುತ್ತಿದ್ದಾರೆ. ಈಗ, 1952ರ ಮೊದಲ ಸಾರ್ವತ್ರಿಕ ಚುನಾವಣೆಯಲ್ಲಿ ಅಂಬೇಡ್ಕರರ ವಿರುದ್ಧ ನೆಹರೂರವರು ತಮ್ಮ ಸ್ವತಃ ಸಹಾಯಕನನ್ನೇ ಕಣಕ್ಕಿಳಿಸಿ ಅಂಬೇಡ್ಕರರನ್ನು ಸೋಲಿಸಿದ್ದರು. ಹಾಗೂ 1954ರ ಉಪಚುನಾವಣೆಯಲ್ಲಿ ಅಂಬೇಡ್ಕರ್ ಅವರು…

Read More