ಇಸ್ರೇಲ್ ಅಧಿಕೃತ ಟ್ವಿಟರ್ ಖಾತೆಗಳಿಂದ ಫೆಲೆಸ್ತೀನಿಯರು ಸಾವುಗಳೆಂದು ನಟಿಸುತ್ತಿದ್ದಾರೆ ಎಂಬ ಸುಳ್ಳು ಹಂಚಿಕೆ

ಹಮಾಸ್‌ನವರಿಗೆ ಪ್ರತ್ಯುತ್ತರವಾಗಿ ಇಸ್ರೇಲ್ ಗಾಜಾ ಪಟ್ಟಿಯ ಮೇಲೆ ಅಶ್ರು ದಾಳಿ ನಡೆಸಿದೆ.  ಇಸ್ರೇಲ್ ದಾಳಿಯಿಂದ ಸಾವನ್ನಪ್ಪಿದ, ಗಾಯಗೊಂಡ ಪ್ಯಾಲಸ್ಟೈನಿಗರ ಅನೇಕ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ ಆದರೆ ಇವುಗಳನ್ನು ಅಲ್ಲಗೆಳೆದಿರುವ ಇಸ್ರೇಲ್ ಸತ್ತ ಮಗು ಎಂದು ತೋರಿಸುತ್ತಿರುವುದು ಬೊಂಬೆ, ಯುದ್ದದ ಗಾಯಾಳುಗಳು ಎಂದು ಮೇಕಪ್ ಮಾಡಿಕೊಂಡು ನಾಟಕವಾಡುತ್ತಿದ್ದಾರೆ, ಮೃತದೇಹ ಎಂದು ಮಲಗಿಸಿರುವ ಹೆಣಗಳು ಚಲಿಸುತ್ತಿವೆ ಹೀಗೆ ವಾಸ್ತವವನ್ನು ತಿರುಚಲು ನಾನಾ ರೀತಿಯ ಸುಳ್ಳು ಆರೋಪಗಳನ್ನು ಮಾಡುತ್ತಿದೆ.  ಇಸ್ರೇಲ್ ಮತ್ತು ಪ್ಯಾಲಸ್ಟೈನ್ ಯುದ್ಧಕ್ಕೆ ಸಂಬಂಧಿಸಿದಂತೆ ಇಂತಹ ಅನೇಕ ಸುಳ್ಳುಗಳು…

Read More

Fact Check : ವಾಂಖೆಡೆ ಸ್ಟೇಡಿಯಂನಲ್ಲಿ ಉದ್ಘಾಟನೆಯಾದದ್ದು ಸ್ಟೀವ್‌ ಸ್ಮಿತ್‌ ಪ್ರತಿಮೆ ಅಲ್ಲ

ಭಾರತದಲ್ಲಿ ವಿಶ್ವ ಕಪ್‌ ಕ್ರಿಕೆಟ್‌ ಪಂದ್ಯಾವಳಿಗಳು ಯಶಸ್ವಿಯಾಗಿ ನಡೆಯುತ್ತಿವೆ. ಇದರ ಮಧ್ಯೆ ಕ್ರಿಕೆಟ್‌ ಜಗತ್ತಿಗೆ ಸಂಬಂಧಿಸಿದ್ದಂತೆ ಕುತೂಹಲಕಾರಿ ಬೆಳವಣಿಗೆಗಳು ಆಗಾಗ ನಡೆಯುತ್ತಲೇ ಇರುತ್ತವೆ. ಈಗ ಕ್ರಿಕೆಟ್‌ ದೇವರು ಅಂತ ಕರೆಯಿಸಿಕೊಳ್ಳು ಸಚಿನ್‌ ತೆಂಡೂಲ್ಕರ್ ಅವರ ಪ್ರತಿಮೆಯ ವಿಚಾರಕ್ಕೆ ಸಂಬಂಧ ಪಟ್ಟ ಹಾಗೆ ಬೆಳವಣಿಗೆಯೊಂದು ನಡೆದಿದೆ. ನವಂಬರ್‌ ಒಂದರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಸಚಿನ್‌ ತೆಂಡೂಲ್ಕರ್‌ ಅವರು ಪ್ರತಿಮೆಯೊಂದನ್ನು ಅನಾವರಣಗೊಳಿಸಿದ್ದರು. ಇದೀಗ ಇದೇ ಪ್ರತಿಮೆಯ ಬಗ್ಗೆ ಸುಳ್ಳು ಸುದ್ದಿಯೊಂದು ವೈರಲ್‌ ಆಗದೆ.  “ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಕ್ರಿಕೆಟ್‌ ದೇವರು…

Read More

Fact Check : ಇಸ್ರೇಲ್‌ ಉತ್ಪನ್ನಗಳನ್ನು ನಿಷೇಧಿಸಿ ಎಂದು ಬೇರೆ ದೇಶಗಳ ಉತ್ಪನ್ನಗಳ ಫೋಟೋ ಹಂಚಿಕೆ

ಇಸ್ರೇಲ್‌ ಹಮಾಸ್‌ ಮೇಲೆ ಪ್ರತಿದಾಳಿ ಆರಂಭ ಮಾಡಿದ ನಂತರದಲ್ಲಿ ಎರಡೂ ಕಡೆಗಳಲ್ಲಿ ಉದ್ವಿಗ್ನತೆ ಇನ್ನಷ್ಟು ಹೆಚ್ಚಾಗಿದೆ. ಈ ಮಧೈ ಸುಳ್ಳು ಸುದ್ದಿಗಳು ವ್ಯಾಪಕವಾಗಿ ಹಬ್ಬುತ್ತಿದ್ದು ಇಸ್ರೇಲ್‌ ಹಾಗೂ ಹಮಾಸ್‌ ವಿರೋಧಿ ಸುಳ್ಳು ಪೋಸ್ಟ್‌ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿವೆ. ಆ ಪೋಸ್ಟ್‌ಗಳಲ್ಲಿ ಪ್ರಮುಖವಾಗಿ ಎರಡೂ ದೇಶಗಳ ಉತ್ಪನ್ನಗಳನ್ನು ಬಹಿಷ್ಕರಿಸಿ ಎಂಬ ಸುದ್ದಿಯನ್ನು ಕೂಡ ಹರಿಬಿಡಲಾಗ್ತಾ ಇದೆ. ಅದರಲ್ಲೂ ಪ್ರಮುಖವಾಗಿ ಇಸ್ರೇಲ್‌ಗೆ ಸಂಬಂಧ ಪಡದ ಹಲವು ಕಂಪನಿಗಳನ್ನು ಗುರಿಯಾಗಿಸಿಕೊಂಡು “ಇವು ಇಸ್ರೇಲಿ ಕಂಪನಿಳು, ನೀವು ಇವುಗಳ ಉತ್ಪನ್ನಗಳನ್ನು ತೆಗೆದುಕೊಂಡರೆ…

Read More

ಕಾಂಗ್ರೆಸ್ ನಾಯಕ ಶಶಿ ತರೂರ್ ಹಮಾಸ್‌ರವರನ್ನು ಬೆಂಬಲಿಸಿದ್ದಾರೆ ಎಂಬುದು ಸುಳ್ಳು

ಮುಸ್ಲಿಂ ಲೀಗ್ ಮತ್ತು ಕಾಂಗ್ರೆಸ್ ನಾಯಕ ಶಶಿ ತರೂರ್‌ ಬೆಂಬಲದೊಂದಿಗೆ ಭಯೋತ್ಪಾದಕರಾದ ಹಮಾಸರನ್ನು ಬೆಂಬಲಿಸಿ ಕೇರಳದಲ್ಲಿ ಬೃಹತ್ ರ್ಯಾಲಿಯೊಂದು ನಡೆದಿದೆ. ಇದು ನಡೆದಿರುವುದು ಪಾಕಿಸ್ತಾನದಲ್ಲೋ, ಪ್ಯಾಲೆಸ್ಟೈನ್‌ನಲ್ಲೋ ಅಲ್ಲ ದೇವರ ನಾಡು ಕೇರಳದಲ್ಲಿ.  ಎಂಬ ತಲೆಬರಹದ ಪೋಸ್ಟರ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಫ್ಯಾಕ್ಟ್‌ಚೆಕ್: ಅಕ್ಟೋಬರ್ 26ರಂದು ಕೇರಳದ ಕೋಜಿಕೊಡೆ ತೀರದಲ್ಲಿ ನಡೆದ ಪ್ಯಾಲಸ್ಟೈನ್ ಪರವಾಗಿ ನಡೆಸಿದ ರ್ಯಾಲಿಯಲ್ಲಿ ಭಾಗವಹಿಸಿದ ಶಶಿ ತರೂರ್ ಹಮಾಸ್‌ ಮತ್ತು ಇಸ್ರೇಲ್‌ನ ಕೃತ್ಯವನ್ನು ಖಂಡಿಸಿದ್ದಾರೆ. ಇಬ್ಬರ ನಡೆಗಳು ಕೂಡ ನೂರಾರು ನಾಗರೀಕರನ್ನು ಬಲಿ ತೆಗೆದುಕೊಳ್ಳುತ್ತದೆ…

Read More

Fact Check : ಮಧ್ಯಪ್ರದೇಶದ ಮಾಜಿ ಸಿಎಂ ಕಮಲ್‌ನಾಥ್ ಬಿಜೆಪಿ ಸರ್ಕಾರದ ಯೋಜನೆ ನಿಲ್ಲಿಸುತ್ತೇನೆ ಎಂದು ಹೇಳಿಲ್ಲ

ದೇಶದ ಕೆಲವು ರಾಜ್ಯಗಳು ವಿಧಾನಸಭೆ ಚುನಾವಣೆಗೆ ತಯಾರಿಯನ್ನ ನಡೆಸುತ್ತಿವೆ. ಈ ನಡುವೆ ಸಾಕಷ್ಟು ಸುಳ್ಳು ಸುದ್ದಿಗಳನ್ನು ವಿವಿಧ ಪಕ್ಷಗಳ ಕಾರ್ಯಕರ್ತರು ವ್ಯಾಪಕವಾಗಿ ಹಬ್ಬೋದಕ್ಕೆ ಪ್ರಾರಂಭ ಮಾಡಿದ್ದಾರೆ. ಇದು ಹಲವು ರಾಜಕೀಯ ನಾಯಕರ ವೈಯಕ್ತತಿಕ ವರ್ಚಸ್ಸಿಗೆ ಧಕ್ಕೆ ತರುತ್ತಿದೆ. ಹೀಗಾಗಿ ಹಲವು ನಾಯಕರು ಮುಜುಗರ ಅನುಭವಿಸು ಹಾಗಾಗಿದೆ. ಇದೇ ರೀತಿಯಾದ ಮುಜುಗರ ಮತ್ತು ಸುಳ್ಳು ಸುದ್ದಿಯಿಂದ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್‌ನಾಥ್‌ ಅವರು ಎದುರಿಸುತ್ತಿದ್ದಾರೆ. ಈಗ ಅವರ ವಿರುದ್ಧ ಸುಳ್ಳು ಸುದ್ದಿ ಹರಡಲು ಪ್ರಾರಂಭ ಮಾಡಿರುವ ಮಧ್ಯ ಪ್ರದೇಶದ…

Read More

Fact Check : ಉತ್ತರ ಪ್ರದೇಶದ ಅತ್ಯಾಧುನಿಕ ಸ್ಟೇಡಿಯಂ ಎಂದು ಕೆನಡಾದ ಸ್ಟೇಡಿಯಂನ ಫೋಟೋ ಮತ್ತು ವಿಡಿಯೋ ವೈರಲ್‌

ಭಾರತದಲ್ಲಿ ವಿಶ್ವಕಪ್‌ ಪಂದ್ಯಾವಳಿಗಳು ಯಶಸ್ವಿಯಾಗಿ ನಡೆಯುತ್ತಿವೆ. ಇನ್ನು ಭಾರತದಲ್ಲಿ ಈ ಪಂದ್ಯಾವಳಿಗಳು ಆರಂಭವಾದ ಬೆನ್ನಲ್ಲೆ ಹಲವು ರೀತಿಯಾದ ಸುಳ್ಳು ಸುದ್ದಿಗಳು ಕೂಡ ವ್ಯಾಪಕವಾಗಿ ಹರಡೋದಕ್ಕೆ ಪ್ರಾರಂಭವಾಗಿವೆ. ಅದರಲ್ಲೂ ಪ್ರಮುಖವಾಗಿ ಆಟಗಾರರ ಬಗ್ಗೆ, ಪಂದ್ಯಗಳ ಬಗ್ಗೆ, ತೀರ್ಪುಗಾರರ ಬಗ್ಗೆ ಹೀಗೆ ಸಾಕಷ್ಟು ಮಂದಿಯ ಬಗ್ಗೆ ಮತ್ತು ಹಲವು ವಿಚಾರಗಳ ಬಗ್ಗೆ ಸುಳ್ಳುಗಳು ವ್ಯಾಪಕವಾಗಿ ಹರಡುತ್ತಿವೆ. ಇದೀಗ ಈ ಸುಳ್ಳುಗಳ ಸರಣಿ ಕ್ರಿಕೆಟ್‌ ಸ್ಟೇಡಿಯಂವೊಂದರ ಸುತ್ತ ಸುತ್ತಿಕೊಳ್ಳಲು ಪ್ರಾರಂಭವಾಗಿದೆ. ಭಾರತದ ಸ್ಟೇಡಿಯಂವೊಂದರ ಕುರಿತು ಸುಳ್ಳು ಸುದ್ದಿ ಹಬ್ಬಿಸೋದರ ಜೊತೆಗೆ ಕೆನಡಾದ…

Read More

ಮುಸ್ಲಿಂ ಸಮುದಾಯದ ಕುರಿತು ಪ್ರೊಪಗಂಡದ ಸುಳ್ಳು ವಿಡಿಯೋ ಹಂಚಿಕೊಂಡ ಪೋಸ್ಟ್‌ಕಾರ್ಡ್

ಜಗತ್ತಿನ ಯಾವುದೇ ರಾಷ್ಟ್ರದಲ್ಲೇ ಆಗಲಿ ಅಲ್ಪಸಂಖ್ಯಾತ ಸಮುದಾಯಗಳ ಮೇಲೆ, ಧರ್ಮಗಳ ಮೇಲೆ, ಅಲ್ಲಿನ ಬಹುಸಂಖ್ಯಾತರು ನಿರಂತರವಾಗಿ ಶೋಷಿಸುತ್ತಾರೆ. ಮತ್ತು ಅವರ ಸಂಸ್ಕೃತಿಯನ್ನು ತುಚ್ಚಿಕರಿಸಿ, ಅವರ ಕಥೆಗಳನ್ನು, ಕೊಡುಗೆಗಳನ್ನು ಮರೆವಿಗೆ ಸರಿಸಿ, ಸಾಧ್ಯವಾದಷ್ಟು ಅವರ ಮೇಲೇ ಸಲ್ಲದ ಆರೋಪಗಳನ್ನು ಹೊರಿಸಿ ನಂತರ ಅವರ ಮೇಲೆ ನೇರ ದಾಳಿ ನಡೆಸುತ್ತವೆ. ಬಹುಸಂಖ್ಯಾತ ಕ್ರಿಶ್ಚಿಯನ್ ಪ್ರಾಭಲ್ಯದ ದೇಶಗಳಲ್ಲಿ ಯಹೂದಿ ಮತ್ತು ಮುಸ್ಲಿಮರನ್ನು ನಡೆಸಿಕೊಂಡಂತೆ, ಮುಸ್ಲಿಂ ದೇಶಗಳಲ್ಲಿ ಕ್ರಿಶ್ಚಿಯನ್ ಮತ್ತು ಹಿಂದುಗಳನ್ನು ನಡೆಸಿಕೊಂಡಂತೆ, ಬಹುಸಂಖ್ಯಾತ ಹಿಂದು ಸಮಾಜದ ಭಾರತದಲ್ಲಿ ಮುಸ್ಲೀಮರನ್ನು, ಕ್ರಿಶ್ಚಿಯನ್ನರನ್ನೂ ಹೀಗೆಯೇ…

Read More
ಮುಸ್ಲಿಂ

Fact Check : ಬೆಂಗಳೂರಿನಲ್ಲಿ ಮುಸ್ಲಿಂ ಸಮುದಾಯದ ರಹಸ್ಯ ಸಭೆ ನಡೆದು ಹಿಂದೂಗಳ ಬಳಿ ವ್ಯಾಪಾರ ಬಹಿಷ್ಕರಿಸಿದ್ದಾರೆ ಎಂಬುದು ಸುಳ್ಳು

ಸಾಮಾಜಿಕ ಸಾಮರಸ್ಯವನ್ನು ಕದಡುವ ನಿಟ್ಟಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಕೆಲವೊಂದು ಸುಳ್ಳು ಸುದ್ದಿಗಳು ಇತ್ತೀಚೆಗಿನ ದಿನಗಳಲ್ಲಿ ವ್ಯಾಪಕವಾಗಿ ಹರಡುತ್ತಿದೆ. ಅದರಲ್ಲೂ ಮುಸ್ಲಿಂ ಮತ್ತು ಹಿಂದೂ ಸಮಾಜದ ನಡುವೆ ದ್ವೇಷ ಬಿತ್ತುವ ಕೆಲಸಗಳು ಆಗಾಗ ನಡೆಯುತ್ತಲೇ ಇರುತ್ತವೆ. ಇದಕ್ಕೆ ಪೂರಕ ಎಂಬಂತೆ ರಾಜ್ಯದಲ್ಲಿ ಕಳೆದ ಕೆಲ ವರ್ಷಗಳಿಂದ ಹಿಂದೂ ಮುಸ್ಲಿಂ ವ್ಯಾಪರ ವಿಚಾರಕ್ಕೆ ಸಂಬಂಧ ಪಟ್ಟಂತೆ ದ್ವೇಷ ಹರಡುವ ಕೆಲಸಗಳು ಕೂಡ ನಡೆಯುತ್ತಿವೆ. ಇದಕ್ಕೆ ಪೂರಕ ಎಂಬಂತೆ ಬೆಂಗಳೂರಿನಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ಗಂಭೀರವಾದ ಆರೋಪವನ್ನು ಹರಿಬಿಡಲು ಯತ್ನಿಸಲಾಗಿದೆ. ಇದಕ್ಕೆ…

Read More
ಟಿಪ್ಪು ಸುಲ್ತಾನ

ಟಿಪ್ಪು ಸುಲ್ತಾನನ ಪತ್ರದ ಕುರಿತು ಎಸ್.ಎಲ್ ಭೈರಪ್ಪನವರು ತಪ್ಪಾಗಿ ಅರ್ಥೈಸಿದ್ದಾರೆ

“ಮೈಸೂರು ಹುಲಿ”, “ರಾಕೆಟ್‌ಗಳ ಜನಕ” ಎಂದೇ ಖ್ಯಾತಗೊಂಡ ಟಿಪ್ಪು ಸುಲ್ತಾನನ ಕುರಿತು ಕಳೆದೊಂದು ದಶಕದಿಂದ ಅನೇಕ ವಾದ ವಿವಾದಗಳು ಮುನ್ನಲೆಗೆ ಬರುತ್ತಿವೆ. ಹಲವರು ಅವನ ಆಡಳಿತದ ದೂರ ದೃಷ್ಟಿ, ಬ್ರಿಟಿಷರ ವಿರುದ್ದ ಕೆಚ್ಚೆದೆಯಿಂದ ಹೋರಡಿದವನೆಂದು ನೆನೆದರೆ, ಇನ್ನೂ ಹಲವರು ಆತ ಮತಾಂಧ, ಕ್ರೂರಿ ಎನ್ನುವಂತಹ ಆರೋಪಗಳನ್ನು ಆತನ ಮೇಲೆ ಹೊರಿಸಿದ್ದಾರೆ. ಆದರೆ ಈ ಎರಡೂ ವಾದಗಳಲ್ಲಿ ನಾವು ಮುಖ್ಯವಾಗಿ ಗಮನಿಸಬೇಕಿರುವುದು ಟಿಪ್ಪುವನ್ನು ಹೊಗಳುವ ಸಮೂಹ ಆತ ತನ್ನ ಸಾಮ್ರಾಜ್ಯದ ಹೊರತಾಗಿ ದಾಳಿ ಮಾಡಿದ ಪ್ರದೇಶಗಳಲ್ಲಿ ಆತ ಇತರ…

Read More

ಅಂಬೇಡ್ಕರ್‌ರವರ ಬಗ್ಗೆ ಅಪಪ್ರಚಾರ: ಅತ್ಯಾಚಾರಿ ಎಂದು ಸುಳ್ಳು ಹರಡುತ್ತಿರುವ ಮತೀಯವಾದಿಗಳು

ಜಗತ್ತು ಕಂಡ ಶೋಷಿತರ ಪರವಾಗಿನ ಅಪ್ರತಿಮ ಹೋರಾಟಗಾರ, ಮಹಾನ್ ಜ್ಞಾನಿ, ವಿದ್ವಾಂಸ, ಭಾರತದ ಸಂವಿಧಾನದ ಕತೃ ಬಾಬಾ ಸಾಹೇಬ್ ಡಾ. ಬಿ.ಆರ್ ಅಂಬೇಡ್ಕರ್‌ರವರ ಕುರಿತು ಹಲವು ಸುಳ್ಳು ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ದಲಿತ ಸಮುದಾಯದಲ್ಲಿ ಹುಟ್ಟಿ, ತನ್ನ ಸ್ವಂತ ಪರಿಶ್ರಮದಿಂದ ಓದಿ, ವಿದ್ವತ್ ಗಳಿಸಿ, ಸತತ ಕೆಲಸಗಳ ಮೂಲಕ ಶೋಷಿತರ ವಿಮೋಚಕರಾದ ಅಂಬೇಡ್ಕರ್‌ರವರ ತೇಜೋವಧೆ ಮಾಡಲು ಒಂದು ವರ್ಗ ನಿರತರಾಗಿದೆ. ಹಲವಾರು ಬಲಪಂಥೀಯರಿಗೆ ಅಂಬೇಡ್ಕರ್‌ರವರ ಸಾಧನೆಗಳನ್ನು ಅರಗಿಸಿಕೊಳ್ಳಲು ಇಂದಿಗೂ ಸಾಧ್ಯವಾಗಿಲ್ಲ. ಹಾಗಾಗಿ ಅವರ ವಿರುದ್ಧ ವಿಷ…

Read More