Fact Check | ವಿಮಾನದಲ್ಲಿ ರಾಹುಲ್‌ ಗಾಂಧಿಯೊಂದಿಗೆ ಮಹಿಳೆ ನೋವು ತೋಡಿಕೊಂಡಿದ್ದಾರೆ ಹೊರತು ತರಾಟೆ ತೆಗೆದುಕೊಂಡಿಲ್ಲ

ಸಾಮಾಜಿಕ ಜಾಲತಾಣದಲ್ಲಿ ರಾಹುಲ್‌ ಗಾಂಧಿ ವಿರುದ್ಧ ಸುದ್ದಿಯೊಂದು ವೈರಲ್‌ ಆಗಿದೆ ಅದರಲ್ಲಿ “ಕಾಶ್ಮೀರದ ವಿಚಾರದಲ್ಲಿ ಮೋದಿಜಿಯವರು ಮಾಡಿದ ಒಳ್ಳೆಯ ಕಾರ್ಯಗಳಿಗೆ ಏಕೆ ಅಡ್ಡಿಪಡಿಸುತ್ತಿದ್ದೀರಿ ಎಂದು ರಾಹುಲ್ ಗಾಂಧಿಯವರನ್ನು ಮಹಿಳೆಯೊಬ್ಬರು ತರಾಟೆಗೆ ತೆಗೆದುಕೊಂಡಿದ್ದಾರೆ” ಎಂದು ಹಂಚಿಕೊಳ್ಳಲಾಗುತ್ತಿದೆ. ಸಾಕಷ್ಟು ಜನ ತಮ್ಮ ಫೇಸ್‌ಬುಕ್‌ ಮತ್ತು ಟ್ವಿಟರ್‌ ಖಾತೆಯಲ್ಲಿ ರಾಹುಲ್‌ ಗಾಂಧಿಗೆ ಮಹಿಳೆಯಿಂದ ಛೀಮಾರಿ. ಮಹಿಳೆಯ ಪ್ರಶ್ನೆಗೆ ಉತ್ತರ ಕೊಡದೆ ತಬ್ಬಿಬ್ಬಾದ ರಾಹುಲ್‌ ಗಾಂಧಿ ಎಂದು ಹಂಚಿಕೊಳ್ಳಲಾಗುತ್ತಿದೆ. ಹೀಗೆ ಹೆಚ್ಚು ಹಂಚಿಕೊಳ್ಳಲಾಗುತ್ತಿರುವುದು ಬಲಪಂಥಿಯ ಖಾತೆಗಳಲ್ಲಿ ಮತ್ತು ಬಿಜಪಿ ಬೆಂಬಲಿಗೆ ಖಾತೆಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ….

Read More

Fact Check | ಇಸ್ರೇಲ್‌-ಹಮಾಸ್‌ ಸಂಘರ್ಷಕ್ಕೆ ಸಂಬಂಧ ಕಲ್ಪಸಿ ಸ್ಕ್ರಿಪ್ಟೆಡ್ (ನಾಟಕೀಯ) ವಿಡಿಯೋ ಹಂಚಿಕೆ

ಇಸ್ರೇಲ್‌ ಹಮಾಸ್‌ ಯುದ್ಧ ಆರಂಭವಾದಗಿನಿಂದ ಹಲವು ರೀತಿಯಾದ ಸುಳ್ಳು ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಬ್ಬುತ್ತಿವೆ. ಇದೀಗ ಇದಕ್ಕೆ ಪೂರಕ ಎಂಬಂತೆ ಮುಸಲ್ಮಾನ ಯುವಕರು ಕೆಟ್ಟವರು ಮತ್ತು ಪ್ಯಾಲೆಸ್ಟೈನ್‌ ವಿರುದ್ಧ ನಕಾರಾತ್ಮಕ ಭಾವನೆ ಎಲ್ಲೆಡೆ ಮೂಡಿಸುವ ಉದ್ದೇಶದಿಂದ ಹಲವರು ವಿವಿಧ ರೀತಿಯ ಪೋಸ್ಟ್‌ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಹೀಗೆ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್‌ಗಳನ್ನು ಸಾಕಷ್ಟು ಮಂದಿ ಪರಿಶೀಲನೆ ನಡೆಸದ ತಮ್ಮ ವೈಯಕ್ತಿಕ ಸಾಮಾಜಿಕ ಜಾಲತಾಣದ ಖಾತೆಗಳಿಂದ ಹಂಚಿಕೊಳ್ಳುತ್ತಿದ್ದಾರೆ. ಅದರಲ್ಲೂ ಪ್ರಮುಖವಾಗಿ ಕಳೆದ ಒಂದು ವಾರದಿಂದ ಪ್ಯಾಲೆಸ್ಟೈನ್‌ ಯುವಕರು ಸ್ತ್ರೀ…

Read More
ಉತ್ತರ ಪ್ರದೇಶ

ಉತ್ತರ ಪ್ರದೇಶದ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿ ಹಿಂದುವೇ ಹೊರತು ಮುಸ್ಲಿಂ ಅಲ್ಲ

ಭಾರತದಲ್ಲಿ ದಿನಂಪ್ರತೀ ಮುಸ್ಲೀಮರಿಗೆ ಸಂಬಂಧಿಸಿದ ಸುಳ್ಳು ಸುದ್ದಿಗಳು ಹರಿದಾಡುತ್ತಿವೆ. ಇವುಗಳ ಉದ್ದೇಶ ಮುಸ್ಲಿಂ ಸಮುದಾಯದ ಕುರಿತು ಜನರಲ್ಲಿ  ದ್ವೇಷ ಹುಟ್ಟಿಸುವುದೇ ಆಗಿದೆ. ಆದ್ದರಿಂದಲೇ ಬಲಪಂಥೀಯರು ಮತ್ತು ಬಿಜೆಪಿ ಬೆಂಬಲಿಗರು ಮುಸ್ಲೀಮರ ವಿರುದ್ಧ ನಿರಂತರವಾದ ಆರೋಪಗಳಲ್ಲಿ ತೊಡಗಿದ್ದಾರೆ. ಇತ್ತೀಚೆಗೆ, ಬಾಲಕಿಯರ ಶಾಲೆಗೆ ಪ್ರವೇಶಿಸಿ “ಲೈಂಗಿಕ ಕಿರುಕುಳ” ನೀಡಿದ ಮುಸ್ಲಿಂ ಯುವಕನಿಗೆ ಥಳಿಸಿ ಪಾಠ ಕಲಿಸಿದ ಹಿಂದು ಬಾಲಕಿಯರು ಎಂಬ ಹೇಳಿಕೆಯ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇದನ್ನು ಹಲವು ಜನ ಬಲಪಂಥೀಯರು ಮತ್ತು ಬಿಜೆಪಿ ಬೆಂಬಲಿಗರು…

Read More

Fact Check: ಶಿಕ್ಷಕನೋರ್ವ ಬ್ರಾಹ್ಮಣ ಬಾಲಕಿಗೆ ಒತ್ತಾಯಪೂರ್ವಕವಾಗಿ ಮೊಟ್ಟೆ ತಿನ್ನಿಸಿದ್ದಾರೆ ಎಂಬುದು ಸುಳ್ಳು

ರಾಜ್ಯದಲ್ಲಿ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ 1ರಿಂದ 10 ನೇ ತರಗತಿ ವರಗಿನ ಮಕ್ಕಳಿಗೆ ಪೂರಕ ಪೌಷ್ಟಿಕ ಆಹಾರವಾಗಿ ಹಾಲು(ಕ್ಷೀರ ಭಾಗ್ಯ), ವಾರದಲ್ಲಿ ಎರಡು ದಿನ ಮೊಟ್ಟೆ, ಮೊಟ್ಟೆ ತಿನ್ನದವರಿಗೆ ಬಾಳೆ ಹಣ್ಣು, ಶೇಂಗಾ ಚಿಕ್ಕಿ ವಿತರಿಸುವ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ರೂಪಿಸಿದೆ. ಈ ಹಿಂದೆ ಶಾಲೆಯಲ್ಲಿ ಮೊಟ್ಟೆ ವಿತರಿಸುವ ಕುರಿತು ಬಿಜೆಪಿ ಪಕ್ಷದ ಅನೇಕ ಮುಖಂಡರು ವಿರೋಧಿಸಿದ್ದರು. ಆದರೆ ಮತ್ತೆ ಅಧಿಕಾರಕ್ಕೆ ಬಂದ ನಂತರ ಕಾಂಗ್ರೆಸ್ ತನ್ನ ಹಿಂದಿನ ಯೋಜನೆಯನ್ನು ಮುಂದುವರೆಸಿದೆ….

Read More

Fact Check | ಅರಿಶಿನ ಕಷಾಯ ಸೇವಿಸುವುದರಿಂದ ರಕ್ತ ಹೀನತೆ ತಡೆಯಬಹದು ಎಂಬುದು ಸುಳ್ಳು

“ಹಲವು ಕಾಯಿಲೆಗಳನ್ನು ಗುಣಪಡಿಸುವ ಶಕ್ತಿ ಹೊಂದಿರುವ ಅರಿಶಿನದಿಂದ ಹಲವು ಪ್ರಯೋಜನಗಳಿವೆ. ಅದೇ ರೀತಿ ಅರಿಶಿನದ ಕಷಾಯವನ್ನು ಸೇವಿಸುವುದರಿಂದ ರಕ್ತಹೀನತೆಯನ್ನು ಸಂಪೂರ್ಣವಾಗಿ ತಡೆಗಟ್ಟಬಹದು” ಎಂಬಬ ಪೋಸ್ಟ್‌ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್‌ ಆಗುತ್ತಿದೆ. ಜೊತೆಗೆ ಈ ಪೋಸ್ಟ್‌ನ್ನು ನಂಬಿ ಸಾಕಷ್ಟು ಮಂದಿ ತಮ್ಮ ವಿವಿಧ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಶೇರ್‌ ಮಾಡಿಕೊಳ್ಳುತ್ತಿದ್ದಾರೆ. ವಾಸ್ತವದಲ್ಲಿ ಅರಿಶಿನವನ್ನು ಭಾರತ ಸೇರಿದಂತೆ ಸಾಕಷ್ಟು ರಾಷ್ಟ್ರಗಳಲ್ಲಿ ಆರೋಗ್ಯಕ್ಕೆ ಒಳ್ಳೆಯದು ಎಂಬ ಉದ್ದೇಶಕ್ಕೆ ಬಳಸಲಾಗುತ್ತದೆ. ಆದರೆ ಅರಶಿನದಿಂದ ರಕ್ತಹೀನತೆಯನ್ನು ತಡೆಬಹುದು ಎಂಬ ವಿಚಾರದ ಕುರಿತು ಫ್ಯಾಕ್ಟ್‌ಚೆಕ್‌…

Read More
ಇಸ್ಲಾಮಿಕ್ ರಾಷ್ಟ್ರ

ಜನನ ನಿಯಂತ್ರಣ ಕಾನೂನನ್ನು ತರದಿದ್ದರೆ ಭಾರತ ಇಸ್ಲಾಮಿಕ್ ರಾಷ್ಟ್ರವಾಗಲಿದೆ ಎಂದು ಜೂಲಿಯನ್ ಅಸಾಂಜ್ ಹೇಳಿಲ್ಲ

ಬಹುತ್ವಕ್ಕೆ, ಸಾಮರಸ್ಯಕ್ಕೆ ನೆಲವೀಡಾಗಿರುವ ಭಾರತದಲ್ಲಿ ದಿನೇ ದಿನೇ ಮತೀಯ ದ್ವೇಷ ಹೆಚ್ಚಾಗುತ್ತಿದೆ. ಅಲ್ಪಸಂಖ್ಯಾತರಾದ ಮುಸ್ಲಿಂ ಸಮುದಾಯದ ಮೇಲೆ ನಿರಂತರವಾಗಿ ಸುಳ್ಳು ಸುದ್ದಿಗಳನ್ನು ಹಬ್ಬಿಸಲಾಗುತ್ತಿದೆ. ಇದರ ಪರಿಣಾಮವಾಗಿ ಕೋಮುದ್ವೇಷ ಹರಡಿ ಹಲ್ಲೆಗಳು, ಬಹಿಷ್ಕಾರಗಳು ಮತ್ತು ಕೊಲೆಗಳ ಪ್ರಕರಣಗಳು ಸಹ ಹೆಚ್ಚಾಗಿ ಸಮಾಜದ ಸ್ವಸ್ಥ್ಯವೇ ಹಾಳಾಗುತ್ತಿದೆ. ಇತ್ತೀಚೆಗೆ, “ದೇಶದ ಮುಂದಿನ ಪ್ರಧಾನಿ ಎಷ್ಟೇ ರಾಷ್ಟ್ರೀಯವಾದಿಯಾಗಿದ್ದರೂ ಮುಸ್ಲಿಂ ಜನಸಂಖ್ಯೆಯ ಸ್ಫೋಟವನ್ನು ತಡೆಗಟ್ಟಲು ಚೀನಾ ಮತ್ತು ಮ್ಯಾನ್ಮಾರ್ ನಂತಹ ಒಂದು ಅಥವಾ ಎರಡು ಮಕ್ಕಳ ಕುಟುಂಬ ಯೋಜನೆ ಕಾನೂನನ್ನು ಅವರ ಸರ್ಕಾರ ಜಾರಿಗೆ…

Read More

Fact Check | ಅದಾನಿ ಪತ್ನಿಗೆ ಪ್ರಧಾನಿ ನರೇಂದ್ರ ಮೋದಿ ಅವರು ತಲೆಬಾಗಿ ನಮಸ್ಕರಿಸಿದ್ದಾರೆ ಎಂಬುದು ಸುಳ್ಳು..!

ಸಾಮಾಜಿಕ ಜಾಲತಾಣದಲ್ಲಿ “ಪ್ರಧಾನಿ ನರೇಂದ್ರ ಮೋದಿ ಮಹಿಳೆಯೊಬ್ಬರ ಮುಂದೆ ತಲೆಬಾಗಿ ನಮಸ್ಕರಿಸಿದ್ದಾರೆ. ಪ್ರಧಾನಿ ಅವರು ಹೀಗೆ ನಮಸ್ಕರಿಸುತ್ತಿರುವುದು ರೈತ ಮಹಿಳೆಗೊ, ಯೋಧ ಮಹಿಳೆಗೊ ಅಲ್ಲ, ಬದಲಿಗೆ ಮೋದಿ ನಮಸ್ಕರಿಸುತ್ತಿರುವ ಮಹಿಳೆ ಖ್ಯಾತ ಉದ್ಯಮಿ ಅದಾನಿ ಅವರ ಪತ್ನಿ ಪ್ರೀತಿ” ಎಂದು ಮಹಿಳೆಯೊಬ್ಬರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ನಮಸ್ಕರಿಸಿರುವ ಫೋಟೋ ವೈರಲ್‌ ಆಗಿದೆ. ಇದನ್ನು ಸಾಕಷ್ಟು ಮಂದ ಹಂಚಿಕೊಂಡಿದ್ದು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಟೀಕೆಯನ್ನು ಮಾಡುತ್ತಿದ್ದಾರೆ. ಆದರೆ ಈ ಕುರಿತು ಫ್ಯಾಕ್ಟ್‌ ಚೆಕ್‌  ನಡೆಸಿದಾಗ…

Read More

Fact Check | ರೋಹಿತ್‌ ಶರ್ಮಾ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ ಎಂಬುದು ಸುಳ್ಳು.!

ಏಕದಿನ ವಿಶ್ವಕಪ್‌ ಕಿಕೆಟ್‌ ಟೂರ್ನಿ ಮುಕ್ತಾಯಗೊಳ್ಳುತ್ತಿದ್ದಂತೆ ಭಾರತ ತಂಡದ ಆಟಗಾರರ ಮೇಲೆ ಒಂದಲ್ಲ ಒಂದು ರೀತಿಯ ಸುಳ್ಳು ಸುದ್ದಿಗಳು ಹಬ್ಬಲು ಪ್ರಾರಂಭವಾಗಿವೆ. ಅದರಲ್ಲೂ ಪ್ರಮುಖವಾಗಿ ಭಾರತ ಕ್ರಿಕೆಟ್‌ ತಂಡದ ನಾಯಕ ರೋಹಿತ್‌ ಶರ್ಮಾ ಅವರ ಕುರಿತು ಹಲವು ರೀತಿಯಾದ ಸುಳ್ಳು ಸುದ್ದಿಗಳು ಹಬ್ಬಲು ಪ್ರಾರಂಭವಾಗಿವೆ. ಅವುಗಳಲ್ಲಿ ಪ್ರಮುಖವಾಗಿ ಬಹಳ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ್ದ ಸುದ್ದಿಯೆಂದರೆ ರೋಹಿತ್‌ ಶರ್ಮಾ ಅವರ ನಿವೃತ್ತಿ ವಿಚಾರ ಇದಕ್ಕೆ ಸಂಬಂಧ ಪಟ್ಟಂತೆ ಪೋಸ್ಟರ್‌ವೊಂದು ವೈರಲ್‌  ಕೂಡ ಆಗಿತ್ತು ಅದರಲ್ಲಿ “ಬ್ರೆಕಿಂಗ್‌ ನ್ಯೂಸ್‌…..

Read More

Fact Check | ವಿರಾಟ್‌ ಕೊಹ್ಲಿ ಪ್ರಧಾನಿ ಮೋದಿಯವರಿಗೆ Herbalife ಉಡುಗೊರೆ ನೀಡಿದ್ದಾರೆಂಬುದು ಸುಳ್ಳು

“ಖ್ಯಾತ ಕ್ರಿಕೆಟಿಗ ವಿರಾಟ್‌ ಕೊಹ್ಲಿ ಅವರು ಹೆರ್ಬಲೈಫ್‌ ಸಂಸ್ಥೆಯ ಭಾಗವಾಗಿದ್ದಾರೆ ಮತ್ತು ದಂಪತಿ ಸಮೇತವಾಗಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಹೆರ್ಬಲೈಫ್‌ ಗಿಫ್ಟ್‌ ಬ್ಯಾಗ್‌ ಅನ್ನು ನೀಡಿದ್ದಾರೆ” ಎಂಬ ಉಲ್ಲೇಖದೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಹಲವು ವರ್ಷಗಳಿಂದ ಫೋಟೋವೊಂದು ವೈರಲ್‌ ಆಗುತ್ತಿದೆ. ಈ ಫೋಟೋದಲ್ಲಿ ವಿರಾಟ್‌ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುತ್ತಿರುವುದು ಕಂಡು ಬಂದಿದ್ದು. ವಿರಾಟ್‌ ಕೊಹ್ಲಿ ದಂಪತಿ ಪ್ರಧಾನಿ ಮೋದಿ ಅವರಿಗೆ ಉಡುಗೊರೆಯನ್ನು ನೀಡುವುದು ಕಾಣಬಹುದಾಗಿ. ಇದೇ ಫೋಟೋವನ್ನು…

Read More
ವಿಡಿಯೋ

ಎಡಿಡೆಟ್ ವಿಡಿಯೋ ಹಂಚಿಕೊಂಡು ಸುಳ್ಳು ಹರಡಿದ ಅಸ್ಸಾಂ ಸಿಎಂ ಹಿಮಂತ ಶರ್ಮಾ

ನವೆಂಬರ್ 25ರ ಶನಿವಾರದಂದು ರಾಜಸ್ಥಾನದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನವೆಂಬರ್ 22 ರಂದು ಹಾಲಿ ಸಿಎಂ ಅಶೋಕ್ ಗೆಹ್ಲೋಟ್‌ರವರು ಟೋಂಕ್‌ನಲ್ಲಿ ತಮ್ಮ ಕಾಂಗ್ರೆಸ್ ಅಭ್ಯರ್ಥಿಗಳ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಅವರು ಭಾಷಣ ಮಾಡುವ ವೇಳೆ ಸಭಿಕರು ಮೋದಿ ಮೋದಿ ಎಂದು ಕೂಗುವ ಮೂಲಕ ಗೆಹ್ಲೋಟ್ ಭಾಷಣಕ್ಕೆ ಅಡ್ಡಿಪಡಿಸಿ ಅವಮಾನ ಮಾಡಿದ್ದಾರೆ ಎಂದು 17 ಸೆಕೆಂಡ್‌ಗಳ ವಿಡಿಯೋವನ್ನು ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮಾ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. मोदी जी का गारंटी –…

Read More