ಮುಜರಾಯಿ

ಮುಂದೊಂದು ದಿನ ಎಲ್ಲಾ ಮುಜರಾಯಿ ದೇವಸ್ಥಾನದ ಅರ್ಚಕರೂ ಮುಸ್ಲಿಮರೇ ಎಂಬುದು ಸುಳ್ಳು

ಮುಸ್ಲಿಂ ಸಮುದಾಯವನ್ನು ಕೇಂದ್ರವಾಗಿರಿಸಿಕೊಂಡು ಕಳೆದ ಹಲವು ವರ್ಷಗಳಿಂದ ನೂರಾರು ಸುಳ್ಳು ಸುದ್ದಿಗಳು, ಆರೋಪಗಳು ಪ್ರತಿನಿತ್ಯದಂತೆ ಹರಿದಾಡುತ್ತಿವೆ. ಇವುಗಳ ಸತ್ಯಾಸ್ಯತೆಯನ್ನು ಪರಿಶೀಲಿಸದೆ ಸಾಮಾನ್ಯ ಜನರು ನಂಬಿಕೊಳ್ಳುತ್ತಿದ್ದಾರೆ. ಇಂತಹ ದ್ವೇಷ ಹರಡುವ ಕೃತ್ಯದಲ್ಲಿ ರಾಜಕೀಯ ಪಕ್ಷಗಳು ಸಹ ಸಕ್ರಿಯವಾಗಿವೆ. ಮುಸ್ಲೀಮರ ಕುರಿತು ಹರಿದಾಡುತ್ತಿರುವ ಹಲವಾರು ಸುಳ್ಳು ಸುದ್ದಿಗಳನ್ನು ಹೀಗಾಗಲೇ ಕನ್ನಡ ಫ್ಯಾಕ್ಟ್‌ಚೆಕ್‌ ತಂಡವು ಸತ್ಯಶೋದನೆ ನಡೆಸಿ ಸುಳ್ಳನ್ನು ಬಯಲಿಗೆಳೆಯುವ ಕೆಲಸ ಮಾಡುತ್ತಿದೆ. ಅವುಗಳನ್ನು ನೀವು ಇಲ್ಲಿ ನೋಡಬಹುದು. ಇತ್ತೀಚೆಗೆ, ಮುಂದೊಂದು ದಿನ ಎಲ್ಲಾ ಮುಜರಾಯಿ ದೇವಸ್ಥಾನದ ಅರ್ಚಕರೂ ಮುಸ್ಲೀಮರೇ. ಅನುಮಾನ…

Read More
Japan Muslim

Fact Check: ಜಪಾನ್‌ನಲ್ಲಿ ಮುಸ್ಲಿಮರಿಗೆ ಪೌರತ್ವ ಮತ್ತು ಬಾಡಿಗೆಗೆ ಮನೆ ನೀಡುವುದಿಲ್ಲ ಎಂಬುದು ಸುಳ್ಳು

ಇತ್ತೀಚೆಗೆ ಭಾರತದಲ್ಲಿ ಮತೀಯ ದ್ವೇಷಗಳು, ಹಲ್ಲೆಗಳು, ಅಪಪ್ರಚಾರಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮುಸ್ಲಿಂ ಸಮುದಾಯವನ್ನು ಕೇಂದ್ರವಾಗಿಸಿಕೊಂಡು ಅತಿ ಹೆಚ್ಚು ಸುಳ್ಳು ಸುದ್ದಿಗಳು ಸಾಮಾಜಿಕ ಜಾಲತಾಣಗಳು ಸೇರಿದಂತೆ ಎಲ್ಲೆಡೆ ಹರಿದಾಡುತ್ತಿವೆ. ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ಪುಟಗಳು, ಖಾತೆಗಳನ್ನು ಇತರ ಧರ್ಮಗಳ ಕುರಿತು ನಿರಂತರವಾಗಿ ದ್ವೇಷ ಹರಡಲೆಂದೆ ರೂಪಿತವಾಗಿವೆ. “ಮುಸ್ಲಿಮರಿಗೆ ಪೌರತ್ವ ನೀಡದ ವಿಶ್ವದ ಏಕೈಕ ದೇಶ ಜಪಾನ್. ಹಾಗೂ ಜಪಾನ್‌ನಲ್ಲಿ ಮುಸ್ಲಿಮರಿಗೆ ಬಾಡಿಗೆಗೆ ಮನೆಗಳನ್ನು ನೀಡಲಾಗುವುದಿಲ್ಲ. ಇಸ್ಲಾಂ ಪ್ರಚಾರವನ್ನು ಮಾಡುವಂತಿಲ್ಲ, ಯಾವುದೇ ವಿಶ್ವವಿದ್ಯಾಲಯಗಳಲ್ಲಿ ಅರಬಿಕ್ ಕಲಿಸುವಂತಿಲ್ಲ ಹೀಗೆ ಜಪಾನಿನ…

Read More

Fact Check | ಮಧ್ಯಪ್ರದೇಶದಲ್ಲಿ ಬುರ್ಖಾ ಧರಿಸಿದ ಮಹಿಳೆಯರಿಂದ ನಕಲಿ ಮತದಾನ ಎಂಬ ವಿಡಿಯೋ ಉತ್ತರ ಪ್ರದೇಶದ್ದು..!

ಮಧ್ಯಪ್ರದೇಶದಲ್ಲಿ ಬುರ್ಖಾ ಧರಿಸಿದ ಮಹಿಳೆಯರಿಂದ ನಕಲಿ ಮತದಾನ ನಡೆಯುತ್ತಿತ್ತು. ಇದನ್ನು ಪತ್ತೆ ಹಚ್ಚಿದ ಪೊಲೀಸರು ಮಹಿಳೆಯರನ್ನು ಬಂಧಿಸಿದ್ದಾರೆ.. ಈ ವಿಡಿಯೋವನ್ನು ಶೇರ್‌ ಮಾಡಿ ಎಂಬ ತಲೆ ಬರಹದೊಂದಿದೆ ವೈರಲ್‌ ಆಗಿರುವ ವಿಡಿಯೋವನ್ನು ವ್ಯಾಪಕವಾಗಿ ಶೇರ್‌ ಮಾಡಲಾಗುತ್ತಿದೆ. ಹೀಗೆ ತಲೆ ಬರಹದೊಂದಿಗೆ ವೈರಲ್‌ ಆಗಿರುವ ವಿಡಿಯೋ 14 ಫೆಬ್ರುವರಿ 2022ರದ್ದಾಗಿದೆ. ಉತ್ತರ ಪ್ರದೇಶದ ರಾಂಪುರದಲ್ಲಿರುವ ಸರ್ಕಾರಿ ರಾಝಾ ಪಿಜಿ ಕಾಲೇಜಿನಲ್ಲಿರುವ ಬೂತ್‌ನಲ್ಲಿ ಈ ಇಬ್ಬರು ಮಹಿಳೆಯರು ನಕಲಿ ಮತ ಚಲಾಯಿಸಲು ಪ್ರಯತ್ನಿಸಿದಾಗ ಬಂಧಿಸಲಾಗಿದೆ. ಇಬ್ಬರು ಮಹಿಳೆಯರಲ್ಲಿ ಒಬ್ಬರು ನಕಲಿ…

Read More
Love Marriage

ಪ್ರೇಮ ವಿವಾಹ ಅಥವಾ ನ್ಯಾಯಾಲಯ ವಿವಾಹಗಳಿಗೆ ಪೋಷಕರ ಅನುಮತಿ ಕಡ್ಡಾಯ ಎಂದು ಸುಪ್ರೀಂ ಕೋರ್ಟ್ ಹೇಳಿಲ್ಲ

ಭಾರತದಲ್ಲಿ ಪ್ರೇಮ ವಿವಾಹಗಳು ಇಂದಿಗೂ ಸವಾಲಾಗಿಯೇ ಪರಿಣಮಿಸುತ್ತಿವೆ. ಜಾತಿಗ್ರಸ್ಥ ದೇಶವಾದ ನಮ್ಮಲ್ಲಿ ಅಂತರ್ಜಾತಿ ಅಥವಾ ಅಂತರ್ಧಮಿಯ ವಿವಾಹವಾದರೆಂತೂ ಮನೆಯಿಂದ ತಮ್ಮ ಕುಲದಿಂದ ಹೊರಗಿಡುವ, ಮರ್ಯಾದೆ ಹತ್ಯೆಯಂತಹ ಅಮಾನುಷ, ಅಮಾನವೀಯ ನಡೆಗಳು ಇಂದಿಗೂ ನಮ್ಮ ಸಮಾಜವನ್ನು ಬಾದಿಸುತ್ತಿವೆ. ಇಂದಿಗೂ ತಾವು ಪ್ರೀತಿಸಿದ ಯುವಕ/ಯುವತಿಯನ್ನು ಮದುವೆಯಾಗುವ ಸ್ವತಂತ್ರ್ಯ ನಮ್ಮ ದೇಶದ ಯುಪೀಳಿಗೆಗೆ ಕಷ್ಟಸಾಧ್ಯವಾಗಿದೆ. ಇತ್ತೀಚೆಗೆ ನಮ್ಮ ಸಂವಿಧಾನ ಕಲ್ಪಿಸಿರುವ ಸ್ವೆಷಲ್ ಮ್ಯಾರೆಜ್ ಆಕ್ಟ್‌ ಕೂಡ ಕೆಲವರ ಬಾಯಲ್ಲಿ “ಲವ್‌ ಜಿಹಾದ್” ಎಂದು ಕರೆಸಿಕೊಳ್ಳುತ್ತಿದೆ. ಇಂತಹ ಸಂದರ್ಭದಲ್ಲಿ ಪ್ರೇಮ ವಿವಾಹಗಳ ಕುರಿತು…

Read More

Fact Check | ಮಲ್ಲಿಕಾರ್ಜುನ ಖರ್ಗೆ ಹೇಳಿಕೆಯನ್ನು ಲೇವಡಿಗಾಗಿ ತಿರುಚಿದ ಬಿಜೆಪಿ..!

ಸಾಮಾಜಿಕ ಜಾಲತಾಣದಲ್ಲಿ “ಮಲ್ಲಿಕಾರ್ಜುನ ಖರ್ಗೆಯವರು ತಮ್ಮ ಭಾಷಣದಲ್ಲಿ ದೇಶದ ಏಕತೆಗಾಗಿ ರಾಹುಲ್‌ ಗಾಂಧಿ ಅವರು ತಮ್ಮ ಪ್ರಾಣವನ್ನೇ ಅರ್ಪಿಸಿದ್ದಾರೆ ಎಂದಿದ್ದಾರೆ. ಕಾಂಗ್ರೆಸ್‌ ಅಧ್ಯಕ್ಷರಿಗೆ ಯಾರು ರಾಹುಲ್‌ ಗಾಂಧಿ ಯಾರು ರಾಜೀವ್‌ ಗಾಂಧಿ ಏಂಬುದೇ ತಿಳಿದಿಲ್ಲ” ಎಂಬ ತಲೆ ಬರಹದೊಂದಿಗೆ ವಿಡಿಯೋ ಕ್ಲಿಪ್‌ವೊಂದು ವೈರಲ್‌ ಆಗಿದೆ. ये कब हुआ? pic.twitter.com/OCCR65Q1qc — BJP (@BJP4India) November 20, 2023 ಆದರೆ ಇದರ ಪೂರ್ಣ ವಿಡಿಯೋವನ್ನು ಹಂಚಿಕೊಳ್ಳದ  ಬಿಜೆಪಿ ಸೇರಿದ ಹಾಗೆ ಹಲವು ಪಕ್ಷಗಳು ಕ್ಲಿಪ್‌ ವಿಡಿಯೋವನ್ನು ಹಂಚಿಕೊಳ್ಳುವ…

Read More

Fact Check : ಭಾರತದ ಫುಟ್‌ಬಾಲ್‌ ತಂಡ 2026ರ ಫಿಫಾ ವಿಶ್ವಕಪ್‌ಗೆ ಅರ್ಹತೆ ಪಡೆದಿದೆ ಎಂಬ ಸುದ್ದಿ ಸುಳ್ಳು

“2026ರಲ್ಲಿ ನಡೆಯಲಿರುವ ಫಿಫಾ ವಿಶ್ವಕಪ್‌ಗೆ ಈಗ, ಭಾರತ ಅಧಿಕಕೃತವಾಗಿ ಅರ್ಹತೆಯನ್ನು ಪಡೆದುಕೊಂಡಿದೆ. ಆ ಮೂಲಕ ಭಾರತ ದೇಶದ ಕ್ರೀಡಾ ಇತಿಹಾಸದಲ್ಲಿ ಹೊಸ ದಾಖಲೆಯನ್ನು ಬರೆದಿದೆ. ಎಂಬ ಫೋಟೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಮಂದಿ ವ್ಯಾಪಕವಾಗಿ ಹಂಚಿಕೊಂಳ್ಳುತ್ತಿದ್ದಾರೆ. ಈ ಪೋಸ್ಟ್‌ ಜೊತೆ ಎರಡು ಫೋಟೋಗಳನ್ನು ಸೇರಿಸಿ ಎಡಿಟ್‌ ಮಾಡಿ ಒಂದು ಫೋಟೋವಾಗಿ ಪರಿವರ್ತಿಸಿ ಇದೇ ರೀತಿಯ ತಲೆ ಬರಹವನ್ನು ನೀಡಲಾಗಿದ್ದು. ಇದಕ್ಕೆ ಇದುವರೆಗೂ ಸಾಮಾಜಿಕ ಜಾಲತಾಣದಲ್ಲಿ ಸುಮಾರು 45 ಸಾವಿರಕ್ಕೂ ಅಧಿಕ ಲೈಕ್ಸ್‌ಗಳು ಬಂದಿದ್ದು, 2 ಸಾವಿರಕ್ಕೂ ಅಧಿಕ…

Read More
ಹನುಮಾನ್ ಚಾಲಿಸ

ಇಂಡಿಯಾ ಪಾಕಿಸ್ತಾನ ಪಂದ್ಯದ ವೇಳೆ 1.5ಲಕ್ಷ ಜನ ಹನುಮಾನ್ ಚಾಲಿಸ ಹಾಡಿದ್ದಾರೆ ಎಂಬುದು ಸುಳ್ಳು

ವಿಶ್ವಕಪ್ ಮುಗಿದರೂ ಅದಕ್ಕೆ ಸಂಬಂಧಿಸಿದಂತೆ ಹರಿದಾಡುತ್ತಿರುವ ಸುಳ್ಳು ಸುದ್ದಿಗಳು ಮಾತ್ರ ನಿಂತಿಲ್ಲ. ಕ್ರಿಕೆಟ್ ಅಭಿಮಾನಿಗಳು ಕೆಲವರು ಸುಳ್ಳು ಸುದ್ದಿ  ಹಬ್ಬಿಸುತ್ತಿದ್ದರೆ ಇನ್ನೂ ಕೆಲವು ಬಲಪಂಥೀಯರು ಕ್ರಿಕೆಟ್‌ಗೂ ಧರ್ಮ, ರಾಜಕಾರಣ ಬೆರೆಸಿ ಸುಳ್ಳು ಆರೋಪಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಅವುಗಳಲ್ಲಿ ಕೆಲವು ಸುಳ್ಳು ಸುದ್ದಿಗಳನ್ನು ಕನ್ನಡ ಫ್ಯಾಕ್ಟ್‌ಚೆಕ್‌ ತಂಡವು ಸತ್ಯಶೋಧನೆ ನಡೆಸಿದ್ದು ಅವುಗಳನ್ನು ನೀವು ಇಲ್ಲಿ ನೋಡಬಹುದು. ಈಗ ಇಂಡಿಯಾ-ಪಾಕಿಸ್ತಾನ ಪಂದ್ಯಕ್ಕೆ ಸಂಬಂಧಿಸಿದಂತೆ ಸುದ್ದಿಯೊಂದು ಹರಿದಾಡುತ್ತಿದ್ದು “ಗುಜರಾತಿನ ಅಹಮದಾಬಾದ್‌ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಇಂಡಿಯಾ ಪಾಕಿಸ್ತಾನ ವಿಶ್ವಕಪ್‌ ಪಂದ್ಯದ ಸಂದರ್ಭದಲ್ಲಿ…

Read More

Fact Check | ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ ಸೋಲಿಸಲು ಬಿಜೆಪಿ ಬೆಂಬಲಿಸುತ್ತೇನೆಂದು ಮಾಯಾವತಿ ಹೇಳಿಲ್ಲ

“ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ ಅನ್ನು ಸೋಲಿಸಲು ಬಿಜೆಪಿ ಸೇರಿದಂತೆ ನಾನು ಯಾವ ಪಕ್ಷಕ್ಕೆ ಬೇಕಾದರೂ ಬೆಂಬಲವನ್ನು ನೀಡುತ್ತೇನೆ ಎಂದು ಬಹುಜನ ಸಮಾಜ ಪಾರ್ಟಿಯ ಮುಖ್ಯಸ್ಥೆ ಮಾಯಾವತಿ ಅವರು ಹೇಳಿಕೆ ನೀಡಿದ್ದಾರೆ” ಎಂಬ ಮಾಯಾವತಿ ಅವರ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ ಸಾಕಷ್ಟು ಮಂದಿ ಇದನ್ನೇ ನಿಜವೆಂದು ನಂಬಿ ಬಿಎಸ್‌ಪಿ ಮಾಯಾವತಿಯವರು ಬಿಜೆಪಿಯ ಪರವಾಗಿ ಈ ಚುನಾವಣೆಯಲ್ಲಿ ಪರೋಕ್ಷವಾಗಿ ವಾಲಿಕೊಂಡಿದ್ದಾರೆ ಎಂಬ ತಲೆ ಬರಹದೊಂದಿಗೆ ವಿವಿಧ ಪೋಸ್ಟ್‌ಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಆದರೆ ಈ ವಿಡಿಯೋ ಕುರಿತು ಸತ್ಯ ಶೋಧನೆಯನ್ನ ನಡೆಸಿದಾಗ…

Read More

ನಟ ಅಶುತೋಷ್ ರಾಣ ಬಿಜೆಪಿಗೆ ಮತ ನೀಡುವಂತೆ ಜನರನ್ನು ಉತ್ತೇಜಿಸಿಲ್ಲ

ಪಂಚರಾಜ್ಯಗಳ ಚುನಾವಣೆಗೆ ಸಂಬಂಧಿಸಿದಂತೆ ಹೀಗಾಗಲೇ ಮತ ಚಲಾವಣೆ ಪ್ರಕ್ರಿಯೆಗಳು ಮುಗಿದಿವೆ. ಎಲ್ಲರೂ ಚುನಾವಣಾ ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಆದರೆ ಮಧ್ಯ ಪ್ರದೇಶದ ಚುನಾವಣೆಯಲ್ಲಿ ಹಂಚಿಕೊಳ್ಳಲಾದ ಸುಳ್ಳು ಸುದ್ದಿಗಳು ನಿಧಾನವಾಗಿ ಬೆಳಕಿಗೆ ಬರುತ್ತಿವೆ. ಇತ್ತೀಚೆಗೆ ಬಾಲಿವುಡ್ ನಟ ಅಶುತೋಷ್ ರಾಣ ಬಿಜೆಪಿಗೆ ಮತ ನೀಡುವಂತೆ ಜನರನ್ನು ಉತ್ತೇಜಿಸಿದ್ದಾರೆ ಎಂಬ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಫ್ಯಾಕ್ಟ್‌ಚೆಕ್: ಅಶುತೋಷ್ ರಾಣ ಅವರು ಚುನಾವಣಾ ಮಹತ್ವ ಸಾರುವಂತಹ ಸಂದೇಶದೊಂದಿಗೆ ಜನರಿಗೆ ಮತದಾನ ಮಾಡುವಂತೆ ಮನವಿ ಮಾಡಲು ನಿರ್ಮಿಸಿದ ವಿಡಿಯೋ ಇದಾಗಿದೆ. ಆದರೆ ಅವರು…

Read More
Tippu Sultan Sword

Fact Check: ಟಿಪ್ಪುವಿನ ಖಡ್ಗದ ಮೇಲೆ ಹಿಂದೂ ವಿರೋಧಿ ಬರಹವಿಲ್ಲ | Tippu Sultan | Sword |

ಟಿಪ್ಪು ಸುಲ್ತಾನನ ಇತಿಹಾಸಕ್ಕೆ ಸಂಬಂಧಿಸಿದಂತೆ ದಿನೇ ದಿನೇ ಚರ್ಚೆಗಳು ಹೆಚ್ಚಾಗುತ್ತಿವೆ. ಇತ್ತೀಚೆಗಷ್ಟೇ ಟಿಪ್ಪು ಸುಲ್ತಾನ್ ಅವರ ಅರಮನೆಯ ಖಾಸಗಿ ಕೋಣೆಯಲ್ಲಿ ಪತ್ತೆಯಾಗಿದ್ದ ಖಡ್ಗವನ್ನು ಲಂಡನ್‌ನ ಹರಾಜು ಸಂಸ್ಥೆ ಬೊನ್ಹಾಮ್ಸ್(Bonhams)ನಲ್ಲಿ ಭಾರತೀಯ ವಸ್ತುವಿನ ಎಲ್ಲಾ ಹರಾಜು ದಾಖಲೆಗಳನ್ನು ಮುರಿದಿದೆ.  ಲಂಡನ್ ನಲ್ಲಿ ನಡೆದ ಈ ಹರಾಜಿನಲ್ಲಿ £14 ಮಿಲಿಯನ್ ($ 17.4 ಮಿಲಿಯನ್)ಗೆ ಅಂದರೆ 140 ಕೋಟಿಗೆ ಮಾರಾಟವಾಗಿದೆ. ಈಗ ಅದೇ ಖಡ್ಗದ ಮೇಲೆ ಹಿಂದು ವಿರೋಧಿ ಬರಹವಿದೆ ಎಂಬ ಸುದ್ದಿಯನ್ನು ಹಲವು ವರ್ಷಗಳಿಂದ ಹಂಚಿಕೊಳ್ಳಲಾಗುತ್ತಿದೆ. ಟಿಪ್ಪು ಸುಲ್ತಾನ್…

Read More