ಸಿದ್ದರಾಮಯ್ಯನವರು ಐಸಿಸ್‌ ಬೆಂಬಲಿಗನೊಂದಿಗೆ ವೇದಿಕೆ ಹಂಚಿಕೊಂಡಿದ್ದರು ಎಂದು ಸುಳ್ಳು ಹೇಳಿ ಸಿಕ್ಕಿಬಿದ್ದ ಯತ್ನಾಳ್‌

ಸಿಎಂ ಸಿದ್ದರಾಮಯ್ಯನವರು ಐಸಿಸಿ ಭಯೋತ್ಪಾದಕರೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಮಹತ್ವದ ಆರೋಪ ಮಾಡಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮದ ಮುಂದೆ ಮಾತನಾಡಿದ್ದಲ್ಲದೇ ಟ್ವೀಟ್ ಕೂಡ ಮಾಡಿದ್ದು, “ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹುಬ್ಬಳ್ಳಿಯ ಕಾರ್ಯಕ್ರಮದಲ್ಲಿ ಐಸಿಸ್ ಭಯೋತ್ಪಾದಕರ ಬೆಂಬಲಿಗನೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ. ತನ್ವಿರ್ ಪೀರಾ ಎಂಬ ಮುಸ್ಲಿಂ ಮೌಲ್ವಿ ಯೆಮೆನ್, ಸೌದಿ ಹಾಗು ಮಧ್ಯ ಪ್ರಾಚ್ಯ ದೇಶಗಳ ಪ್ರವಾಸಗಳ ವೇಳೆ ಭಯೋತ್ಪಾದಕ ಸಂಘಟನೆಗಳ ಪ್ರಮುಖರನ್ನು ಭೇಟಿಯಾಗಿರುವ ಚಿತ್ರಗಳು ಇಲ್ಲಿವೆ” ಎಂದು ಬರೆದು ನಾಲ್ಕು ಫೋಟೊಗಳನ್ನು…

Read More

ಕ್ಯಾ. ಪ್ರಾಂಜಲ್ ಕುರಿತು ಸಿಎಂ ಸಿದ್ದರಾಮಯ್ಯನವರ ಅರ್ಧ ಹೇಳಿಕೆ ಹಂಚಿ ತಪ್ಪಾಗಿ ಅರ್ಥೈಸಿದ ಸಂಸದ ತೇಜಸ್ವಿ ಸೂರ್ಯ

ಕಳೆದ ನವೆಂಬರ್ ತಿಂಗಳಲ್ಲಿ ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಉಗ್ರರ ದಾಳಿಯಿಂದ ಮೃತಪಟ್ಟ ಕರ್ನಾಟಕದ ಯೋಧ ಕ್ಯಾ. ಪ್ರಾಂಜಲ್ ರವರ ಸಾವಿಗೆ ಇಡೀ ರಾಜ್ಯದ ಜನರು ಸಂತಾಪ ಸೂಚಿಸಿದ್ದರು. ಮಾನ್ಯ ಮುಖ್ಯಮಂತ್ರಿಗಳು ಸಹ ಪ್ರಾಂಜಲ್‌ರವರ ಪಾರ್ಥಿವ ಶರೀರಕ್ಕೆ ಗೌರವ ಸಲ್ಲಿಸಿ, ಅವರ ಕುಟುಂಬದವರಿಗೆ ಸಾಂತ್ವಾನ ಹೇಳಿ 50 ಲಕ್ಷದಷ್ಟು ಪರಿಹಾರವನ್ನು ನೀಡುವುದಾಗಿ ಭರವಸೆ ನೀಡಿದ್ದರು. ಅದು ತಡವಾಗುತ್ತಿದ್ದಂತೆ ಬಿಜಿಪಿ ಕಾರ್ಯಕರ್ತರು ಸೇರಿದಂತೆ ಹಲವು ಮಾಧ್ಯಮಗಳು ಸಹ ಕಾಂಗ್ರೆಸ್ ಮತ್ತು ಸಿದ್ದರಾಮಯ್ಯನವರನ್ನು ಟೀಕಿಸುತ್ತಿದ್ದಾರೆ.ಈಗ, ಕ್ಯಾ. ಪ್ರಾಂಜಲ್ ಯಾರು? ಯಾವಾಗ…

Read More

Fact Check | ರಾಹುಲ್ ಗಾಂಧಿಯವರನ್ನು ಡ್ರಗ್ಸ್‌ ಕೇಸ್‌ನಲ್ಲಿ ಬಂಧಿಸಲಾಗಿತ್ತು ಎಂಬುದು ಸುಳ್ಳು

ಸಾಮಾಜಿಕ ಜಾಲತಾಣದಲ್ಲಿ ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ಹಲವು ರೀತಿಯಾದ ಸುಳ್ಳು ಸುದ್ದಿಗಳು ವ್ಯಾಪಕವಾಗಿ ಹಬ್ಬಲು ಪ್ರಾರಂಭವಾಗಿದೆ. ಅದರಲ್ಲೂ ಪ್ರಮುಖವಾಗಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮತ್ತು ಆಡಳಿತರೂಢ ಬಿಜೆಪಿಯ ವಿರುದ್ಧ ಹಲವು ರೀತಿಯಾದ ಸುಳ್ಳು ಸುದ್ದಿಗಳನ್ನು ಸಾಕಷ್ಟು ಮಂದಿ ಪರಿಶೀಲನೆ ನಡೆಸದೇ ಹಂಚಿಕೊಳ್ಳುತ್ತಿದ್ದಾರೆ. ಇದರಿಂದ ರಾಜಕೀಯವಾಗಿ ಜನಸಾಮಾನ್ಯರನ್ನು ದಾರಿ ತಪ್ಪಿಸಲಾಗುತ್ತಿದೆ ಎಂಬುವುದು ವಾಸ್ತವಾಗಿದೆ.   “ಇತ್ತೀಚೆಗೆ  2001ರಲ್ಲಿ ಅಮೆರಿಕದಲ್ಲಿ 1.60 ಲಕ್ಷ ಅಮೆರಿಕನ್ ಡಾಲರ್ ಮತ್ತು ಮಾದಕ ವಸ್ತುಳನ್ನು ಅಕ್ರಮವಾಗಿ ಇರಿಸಿಕೊಂಡಿದ್ದ ಆರೋಪದಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ…

Read More

Fact Check | ಭಾರತವನ್ನು ಇಸ್ರೇಲ್‌ ಡಿಫೆನ್ಸ್‌ ಫೋರ್ಸ್‌ ವ್ಯಂಗ್ಯವಾಡಿ ಪ್ರಶ್ನಿಸಿದೆ ಎಂಬುದು ಸುಳ್ಳು

“ಇಸ್ರೇಲ್ ಜೊತೆ ಭಾರತೀಯ ನಿಲುವು ? ನಮ್ಮನ್ನು ಬೆಂಬಲಿಸಲು ನಿಮಗೆ ಕೇಳಿದವರು ಯಾರು? ನಿಮ್ಮ ದೇಶದಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗವನ್ನು ಶೇಕಡ ಒಂದರಷ್ಟು ಪ್ರಯತ್ನ ನಡೆದಿಲ್ಲ. ಒಂದು ದಿನದಲ್ಲಿ ಕನಸು ಕಾಣುವುದನ್ನು ನಿಲ್ಲಿಸಿ. ” ಎಂದು ಇಸ್ರೇಲ್‌ ಟ್ವೀಟ್‌ ಮಾಡಿದೆ ಎಂಬ ಪೋಸ್ಟ್‌ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಈ ಪೋಸ್ಟ್‌ನ ಮೂಲಕ ಭಾರತದ ವಿರುದ್ಧ ಇಸ್ರೇಲ್‌ ಈ ಹಿಂದೆಯಿಂದ ಅಮಾಧನ ಹೊಂದಿದೆ ಎಂಬ ರೀತಿಯಲ್ಲಿ ಬಿಂಬಿಸಲಾಗುತ್ತಿದೆ. ಇದೇ ಪೋಸ್ಟ್‌ ಅನ್ನು ಸಾಕಷ್ಟು ಮಂದಿ ತಮ್ಮ ಸಾಮಾಜಿಕ…

Read More