ರಾಜಸ್ಥಾನದಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದಕ್ಕೆ ಉಡುಗೊರೆಯಾಗಿ ಯೋಗಿ ಆದಿತ್ಯನಾಥ್ ಜೆಸಿಬಿ ಕಳಿಸಿದ್ದಾರೆ ಎಂಬುದು ಸುಳ್ಳು
ರಾಜಸ್ಥಾನದ ಚುನಾವಣೆ ಮುಗಿದು ಬಿಜೆಪಿ ಜಯಭೇರಿ ಬಾರಿಸುತ್ತಿದ್ದಂತೆ ಮುಖ್ಯಮಂತ್ರಿಯ ಆಯ್ಕೆಯ ಕುರಿತು, ಗೆಲುವಿನ ಕುರಿತು ಅನೇಕ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಸುಳ್ಳು ಸುದ್ದಿಗಳು ಹರಡಲು ಪ್ರಾರಂಭವಾಗಿವೆ. ಕಳೆದ ಕೆಲವು ದಿನಗಳಿಂದ, ರಾಜಸ್ಥಾನದಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದಕ್ಕೆ ಉಡುಗೊರೆಯಾಗಿ ಯೋಗಿ ಆದಿತ್ಯನಾಥ್ ಜೆಸಿಬಿ ಕಳಿಸಿದ್ದಾರೆ. ಅದು ರಾಜಸ್ಥಾನದ 5 ವರ್ಷದ ಹೊಲಸು ಸ್ವಚ್ಛ ಮಾಡಲು ಜೆಸಿಬಿ ಉಡುಗೊರೆ ನೀಡಿದ್ದಾರೆ. ಎಂದು ಪ್ರತಿಪಾದಿಸಿ ಹಲವಾರು ಜನ ವಿಡಿಯೋ ಒಂದನ್ನು ಹಂಚಿಕೊಳ್ಳುತ್ತಿದ್ದಾರೆ. ಇದನ್ನು ಮೆಗ್ ಅಪ್ಡೆಟ್ಸ್ ಎಂಬ ಬಲಪಂಥೀಯ ಟಿಟ್ವರ್ ಖಾತೆಯಿಂದ…