Fact Check | ತ್ರಿವರ್ಣ ಧ್ವಜದ ಮೇಲೆ ಅಶೋಕ ಚಕ್ರ ತೆಗೆದು ಅರೇಬಿಕ್ ಪದಗಳ‌ನ್ನು ಅಳವಡಿಸಿರುವುದಕ್ಕೂ ಕಾಂಗ್ರೆಸ್‌ಗೂ ಸಂಬಂಧವಿಲ್ಲ..!

“ತೆಲಂಗಾಣದಲ್ಲಿ ಕಾಂಗ್ರೆಸ್ ವಿಜಯದ ನಂತರ ಮೆರವಣಿಗೆಯಲ್ಲಿ ಕೆಲವರು ತ್ರಿವರ್ಣ ಧ್ವಜದ ಮೇಲೆ ಅಶೋಕ ಚಕ್ರವನ್ನು ತೆಗೆದು ಇಸ್ಲಾಮಿಕ್ ನುಡಿಗಟ್ಟುಗಳು (ಕಲ್ಮಾ) ಬರೆದಿರುವ ಧ್ವಜವನ್ನು ಹಿಡಿದಿದ್ದಾರೆ. ಇದು ಕಾಂಗ್ರೆಸ್‌ನ ದೇಶದ್ರೋಹ ನಡೆಗೆ ಸಾಕ್ಷಿ..!” ಎಂಬ ಪೋಸ್ಟ್‌ವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.                                                    …

Read More

Fact Check | ಪೊಲೀಸರು ಮಹುವಾರನ್ನು ಲೋಕಸಭೆಯಿಂದ ಎಳೆದೊಯ್ದಿದ್ದಾರೆ ಎಂಬುದು ಸುಳ್ಳು ..!

“ಈ ವಿಡಿಯೋ ನೋಡಿ ಲೋಕಸಭೆಯಲ್ಲಿ ಪ್ರಶ್ನೆ ಕೇಳಲು ಲಂಚ ಪಡೆದ ಆರೋಪದ ಮೇಲೆ ಉಚ್ಚಾಟನೆಗೊಂಡಿರುವ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರನ್ನು ಹೇಗೆ ಪೊಲೀಸರು ಎಳೆದುಕೊಂಡು ಹೋಗುತ್ತಿದ್ದಾರೆ ಎಂದು. ಲೋಕಸಭೆಯಿಂದ ಹೊರಹೋಗಲು ನಿರಾಕರಿಸಿದ ಅವರ ಮೇಲೆ ಪೊಲೀಸರು ಈ ಕಠಿಣ ಕ್ರಮ ತೆಗೆದುಕೊಂಡಿದ್ದಾರೆ” ಎಂಬ ಪೋಸ್ಟ್‌ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. #MahuaMoitra expelled as a Member of the Lok Sabha India will not tolerate the insult of Mahua Moitra…

Read More

Fact Check | ಗೋ ಹತ್ಯೆ ಮಾಡುವವರನ್ನು ಜೈಲಿಗೆ ಹಾಕುತ್ತೇನೆ ಎಂದು ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಹೇಳಿದ್ದು 2016ರಲ್ಲಿ

“ಗೋಮಾತೆಯನ್ನು ಹತ್ಯೆ ಮಾಡುವವರನ್ನು ಮುಲಾಜ್‌ ಇಲ್ಲದೆ ಜೈಲಿಗೆ ಹಾಕಿಸುತ್ತೇನೆ – ತೆಲಂಗಾಣದ ಮುಖ್ಯಮಂತ್ರಿ ಅಭ್ಯರ್ಥಿ ರೇವಂತ್‌ ರೆಡ್ಡಿ ಈ ಮಾತನ್ನು ಹೇಳುವ ತಾಕತ್ತು ಕರ್ನಾಟಕದ ಕಾಂಗ್ರೆಸ್ಸಿಗರಿಗೆ ಇಲ್ಲವೇ..?” ಎಂಬ ಬರಹದೊಂದಿಗೆ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಅದರಲ್ಲೂ ಇತ್ತೀಚೆಗೆ ತೆಲಂಗಾಣದಲ್ಲಿ ರೇವಂತ್‌ ರೆಡ್ಡಿ ನೇತೃತ್ವದಲ್ಲಿ ಕಾಂಗ್ರೆಸ್‌ ಸರ್ಕಾರ ರಚನೆಯಾದ ನಂತರ ತೆಲಂಗಾಣದ ನೂತನ ಮುಖ್ಯಮಂತ್ರಿ ರೇವಂತ್‌ ರೆಡ್ಡಿಯವರು ಈ ಹೇಳಿಕೆಯನ್ನು ನೀಡಿದ್ದಾರೆ. ಆದರೆ ಕರ್ನಾಟಕದ ಕಾಂಗ್ರೆಸ್ಸಿಗರು ಮುಸಲ್ಮಾನರ ಓಲೈಕೆಯಲ್ಲಿ ನಿರತರಾಗಿದ್ದಾರೆ ಎಂಬ ರೀತಿಯಲ್ಲೇ ಬಿಂಬಿಸಲಾಗುತ್ತಿದೆ. ಫ್ಯಾಕ್ಟ್‌ಚೆಕ್‌…

Read More