Fact Check | ನಂಜನಗೂಡಿನಲ್ಲಿ ಶ್ರೀಕಂಠೇಶ್ವರಸ್ವಾಮಿ ಉತ್ಸವ ಮೂರ್ತಿಗೆ ಜಿಹಾದಿಗಳು ನೀರು ಎರಚಿದ್ದಾರೆಂಬುದು ಸುಳ್ಳು

“ನಂಜನಗೂಡಿನಲ್ಲಿ ಅಂಧಕಾಸುರ ಸಂಹಾರದ ದಿನಾಚರಣೆಯ ಸಂದರ್ಭದಲ್ಲಿ ಪಾರ್ವತಿ-ಶಿವನ ಉತ್ಸವ ಮೂರ್ತಿ ಮೆರವಣಿಗೆಯ ವೇಳೆ ಜಿಹಾದಿಗಳು ಮೂರ್ತಿಗೆ ನೀರು ಎರಚಿ ಅವಮಾನಿಸಿದರು. ಹಿಂದೂಗಳು ಎಚ್ಚೆತ್ತುಕೊಳ್ಳಬೇಕು” ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಆದರೆ ಈ ಸುದ್ದಿಯ ಸತ್ಯಾಸತ್ಯತೆಯನ್ನು ಪರಿಶೀಲಿಸದೆ ಸಾಕಷ್ಟು ಮಂದಿ ಇದೇ ಸುದ್ದಿಯನ್ನು ನಿಜವೆಂದು ಭಾವಿಸಿ ಹಂಚಿಕೊಳ್ಳುತ್ತಿದ್ದಾರೆ. ನಂಜನಗೂಡು ಶ್ರೀ ಕಂಟೇಶ್ವರನಿಗೆ ಅಪಮಾನ ಕೆಲ ಜಿಹಾದಿಗಳು ಎಂಜಲು ನೀರು ಎರಚಿ ಅಪಮಾನಿಸಿದ್ದಾರೆ ಅಲ್ಲಿನ ಹಿಂದೂಗಳು ಇನ್ನಾ ಬದುಕಿದ್ದೀರಾ 😡😡😡 pic.twitter.com/r87R9YNtAF — wHatNext 🚩 (@raghunmurthy07)…

Read More

Fact Check | ವಿಠ್ಠಲ್, ವಿಠ್ಠಲ್’ ಮಂತ್ರ ಪಠಿಸುವುದರಿಂದ ಹೃದಯಾಘಾತವನ್ನು ತಡೆಯಲಾಗುವುದಿಲ್ಲ

“ಪ್ರತಿದಿನ 9-10 ನಿಮಿಷಗಳ ಕಾಲ ‘ವಿಠ್ಠಲ, ವಿಠ್ಠಲ’ ಮಂತ್ರವನ್ನು ಪಠಿಸುವುದರಿಂದ ಹೃದಯಾಘಾತವನ್ನು ತಡೆಯಬಹುದು ಮತ್ತು ಹೃದಯ ಸಂಬಂಧಿ ಕಾಯಿಲೆಗಳು ಗುಣವಾಗುತ್ತದೆ. ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.” ಇದನ್ನೇ ಸಾಕಷ್ಟು ಮಂದಿ ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಕೂಡ ಹಂಚಿಕೊಳ್ಳುತ್ತಿದ್ದಾರೆ. ಫ್ಯಾಕ್ಟ್‌ಚೆಕ್‌ ಈ ಕುರಿತು ಫ್ಯಾಕ್ಟ್‌ಚೆಕ್‌ ನಡೆಸಿದಾಗ ‘ಏಷ್ಯನ್ ಜರ್ನಲ್ ಆಫ್ ಕಾಂಪ್ಲಿಮೆಂಟರಿ ಅಂಡ್ ಆಲ್ಟರ್ನೇಟಿವ್ ಮೆಡಿಸಿನ್‘ 30 ವ್ಯಕ್ತಿಗಳ ಮೇಲೆ ನಡೆಸಿದ ಅಧ್ಯಯನದ ಪ್ರಕಾರ, 10 ದಿನಗಳಲ್ಲಿ ಪ್ರತಿದಿನ 9 ನಿಮಿಷಗಳ ಕಾಲ ‘ವಿಠ್ಠಲ್,…

Read More

Fact Check | ರತನ್‌ ಟಾಟಾ ಅವರು ಭಾರತೀಯ ಸೇನೆಗೆ ಬುಲೆಟ್‌ ಮತ್ತು ಬಾಂಬ್‌ ಪ್ರೂಫ್‌ ಬಸ್‌ ನೀಡಿಲ್ಲ

“ಇತ್ತೀಚೆಗೆ ರತನ್ ಟಾಟಾ ಅವರು ಭಾರತೀಯ ಸೇನೆಗೆ ಬುಲೆಟ್ ಮತ್ತು ಬಾಂಬ್ ಪ್ರೂಫ್ ಬಸ್ ಅನ್ನು ಉಡುಗೊರೆಯಾಗಿ ನೀಡಿದ್ದಾರೆ. ಅವರ ಈ ಕಾರ್ಯಕ್ಕೆ ಮೆಚ್ಚುಗೆ ಇರಲಿ” ಎಂಬ ಪೋಸ್ಟ್‌ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಇದಕ್ಕೆ ಪೂರಕ ಎಂಬಂತೆ ಸಾಕಷ್ಟು ಮಂದಿ ರತನ್ ಟಾಟಾ ಅವರು ಭಾರತೀಯ ಸೇನೆಗಾಗಿ ಹಲವು ರೀತಿಯ ಉಡುಗೊರೆಯನ್ನು ನೀಡಲಿದ್ದಾರೆ ಎಂಬ ರೀತಿಯಲ್ಲಿ ಪೋಸ್ಟ್ ಮಾಡುತ್ತಿದ್ದಾರೆ. ಇದೇ ರೀತಿಯ ಬಸ್ಸಿನ ವಾಹನವನ್ನು ಹಲವಾರು ಮಂದಿ ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಂಚಿಕೊಂಡು ಇದು…

Read More