ಸೈಮನ್ ಆಯೋಗದಲ್ಲಿ‌ ಭಾರತೀಯರು ಇಲ್ಲದ ಕಾರಣ ಕಾಂಗ್ರೆಸ್‌ ವಿರೋಧಿಸಿತ್ತೇ ವಿನಃ ದಲಿತರಿಗೆ ಮತದಾನದ ಹಕ್ಕು ಬೇಡ ಎಂದಿರಲಿಲ್ಲ

ಭಾರತೀಯ ಸ್ವಾತಂತ್ರ್ಯ ಚಳುವಳಿಯಲ್ಲಿ ಸೈಮನ್ ಆಯೋಗವನ್ನು ವಿರೋಧಿಸಿ ನಡೆದ “ಸೈಮನ್ ಗೋ ಬ್ಯಾಕ್” ಚಳುವಳಿಯು ಇತಿಹಾಸದಲ್ಲಿ ಮಹತ್ವದ ಘಟನೆಯಾಗಿ ಉಳಿದಿದೆ. ಆದರೆ ಸೈಮನ್ ಆಯೋಗಕ್ಕೆ ಸಂಬಂಧಿಸಿದಂತೆ ಈಗ ಹಲವಾರು ಸುಳ್ಳು ಪ್ರತಿಪಾದನೆಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಇತ್ತೀಚೆಗೆ ಹೊಸದಿಗಂತ  ದಿನ ಪತ್ರಿಕೆಯಲ್ಲಿ ಸುರೇಶ್ ಅವಧಾನಿಯವರು ಬರೆದ “ದಲಿತರಿಗೆ ಮತದಾನದ ಹಕ್ಕು ಬೇಡ ಎಂದಿತ್ತು ಕಾಂಗ್ರೆಸ್!” ಎಂಬ ಲೇಖನವನ್ನು ಹಲವಾರು ಬಲಪಂಥೀಯ ಕಾರ್ಯಕರ್ತರು ತಮ್ಮ ಪುಟಗಳಲ್ಲಿ “ಕಾಂಗ್ರೆಸ್ಸಿಗರಿಗೆ ಇಷ್ಟವಿಲ್ಲದಿದ್ದರೂ ದಲಿತರಿಗೆ ಮತದಾನದ ಹಕ್ಕು ಸಿಗುವಂತೆ ಮಾಡಿದ ಅಂಬೇಡ್ಕರ್ ಅವರನ್ನೇ…

Read More

Fact Check | 5 ಸೆಕೆಂಡ್‌ಗಳ ಒಳಗಾಗಿ ಕೆಳಗೆ ಬಿದ್ದ ಆಹಾರವನ್ನು ತೆಗೆದು ಸೇವಿಸಿದರೆ ಖಾಯಿಲೆ ಬರುವುದಿಲ್ಲ ಎಂಬುದು ಸುಳ್ಳು

“ನೆಲಕ್ಕೆ ಬಿದ್ದ ಯಾವುದೇ ಆಹಾರವನ್ನು 5 ಸೆಕೆಂಡುಗಳ ಒಳಗೆ ತೆಗೆದು ಸೇವಿಸಬಹುದು. ಯಾವುದೇ ಬ್ಯಾಕ್ಟಿರಿಯಾಗಳು ಒಂದು ವಸ್ತುವಿನಿಂದ ಇನ್ನೊಂದು ವಸ್ತುವಿಗೆ ಹರಡಲು 5 ಸೆಕೆಂಡುಗಳ ಕಾಲಾವಕಾಶ ಬೇಕು. ಹಾಗಾಗಿ ಈ ಅವಧಿಯ ಒಳಗೆ ಕೆಳಗೆ ಬಿದ್ದ ಆಹಾರ ಸೇವಿಸುವುದರಿಂದ ಕಾಯಿಲೆ ಬರುವುದಿಲ್ಲ.” ಎಂಬ ಸುದ್ದಿಯೊಂದು ವ್ಯಾಪಕವಾಗಿ ವೈರಲ್‌ ಆಗುತ್ತಿದೆ. ಈ ಸುದ್ದಿಯನ್ನು ಪರಿಶೀಲನೆ ನಡೆಸಿದಾಗ ಇದೇ ರೀತಿಯ ಸುದ್ದಿ ಹಲವು ವರ್ಷಗಳಿಂದ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್‌ ಆಗುತ್ತಿದೆ. ಜೊತೆಗೆ ಹಲವು ಮಂದಿ ಇದನ್ನು 5 ಸೆಕೆಂಡ್‌…

Read More

ಕಾಂಗ್ರೆಸ್ ತರಲೊರಟ್ಟಿದ್ದ ದಂಗೆ ತಡೆ ಮಸೂದೆ ಮುಸ್ಲಿಂ ಪರವಾಗಿದ್ದು, ಹಿಂದೂ ವಿರುದ್ಧವಿತ್ತು ಎಂಬುದು ಸಂಪೂರ್ಣ ಸುಳ್ಳು

ದೇಶದಲ್ಲಿ ಹೆಚ್ಚಾಗುತ್ತಿರುವ ಕೋಮು ಗಲಭೆಗಳು ಮತ್ತು ಹಿಂಸಾಚಾರಗಳನ್ನು ತಡೆಯುವ ನಿಟ್ಟಿನಲ್ಲಿ UPA ಸರ್ಕಾರವು ಜಾರಿಗೆ ತರಲು ನೋಡಿದ “ಕೋಮು ಮತ್ತು ಉದ್ದೇಶಿತ ಹಿಂಸಾಚಾರ ತಡೆ” (The Prevention of Communal Violence (Access to Justice and Repatriations) Bill, 2011) ಮಸೂದೆಗೆ ಸಂಬಂಧಿಸಿದಂತೆ ಈ ಮಸೂದೆಯೂ ಮುಸ್ಲಿಂ ಪರವಾಗಿದ್ದು, ಹಿಂದೂಗಳನ್ನು ಗುರಿಯಾಗಿಸಿದೆ ಎಂದು ಸಾಕಷ್ಟು ಸುಳ್ಳು ಸುದ್ದಿಗಳು, ಸುಳ್ಳು ಪ್ರತಿಪಾದನೆಗಳು ಹಲವು ವರ್ಷಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇತ್ತೀಚೆಗೆ ಟಿವಿ ವಿಕ್ರಮ ಯೂಟ್ಯೂಬ್ ಚಾನೆಲ್‌ನಲ್ಲಿ ಜಾಹ್ನವಿ…

Read More
RBI

ಮಾರ್ಚ್ 2024ರಿಂದ ಹಳೆಯ ನೂರು ರೂಪಾಯಿ ನೋಟುಗಳು ಅಮಾನ್ಯಗೊಳ್ಳಲಿವೆ ಎಂಬುದು ಸುಳ್ಳು

ಇತ್ತೀಚೆಗೆ ಎರಡು ಸಾವಿರ ನೋಟುಗಳನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹಿಂಪಡೆದ ಬೆನ್ನಲ್ಲೆ ಈಗ ರೂಪಾಯಿ ಅಮಾನ್ಯದ ಕುರಿತು ಹಲವಾರು ಸುಳ್ಳು ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಜನರು ಇದರ ಸತ್ಯಾಸತ್ಯೆತೆಯನ್ನು ತಿಳಿಯದೇ ಈ ಸುದ್ದಿಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಈಗ, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಅಧಿಕೃತ ಆದೇಶ ಹೊರಡಿಸಿದ್ದು ಮಾರ್ಚ್ 2024ರಿಂದ ಹಳೆಯ ನೂರು ರೂಪಾಯಿ ನೋಟುಗಳು ಅಮಾನ್ಯಗೊಳ್ಳಲಿವೆ. ಎಂಬ ಸುದ್ದಿಯೊಂದು ವೈರಲ್ ಆಗುತ್ತಿದೆ. ಫ್ಯಾಕ್ಟ್‌ಚೆಕ್: ಇಂತಹ ಯಾವ ಪ್ರಕಟನೆಯನ್ನೂ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹೊರಡಿಸಿಲ್ಲ….

Read More

10 ಕೋಟಿ ಕುಟುಂಬಗಳಿಗೆ PM ಉಜ್ವಲ ಗ್ಯಾಸ್ ನೀಡಿದ್ದರಿಂದ 1.5 ಲಕ್ಷ ಜನರ ಜೀವ ಉಳಿಸಿದೆ ಎಂಬುದು ನಿಜವಲ್ಲ

ಇಂದಿಗೂ ಭಾರತದ ಗ್ರಾಮೀಣ ಭಾಗಗಳಲ್ಲಿ ತಮ್ಮ ದಿನನಿತ್ಯದ ಅಡುಗೆಗೆ ಸೌದೆಗಳನ್ನು, ಬೆರಣಿಯನ್ನು ಬಳಸುವುದು ರೂಢಿಯಲ್ಲಿದೆ. ಆದರೆ ಪ್ರತೀ ವರ್ಷ ಲಕ್ಷಾಂತರ ಮಂದಿ ಈ ಗೃಹ ಮಾಲಿನ್ಯವನ್ನು ಸೇವಿಸಿ ಶ್ವಾಸಕೋಶ ಸಂಬಂಧಿ ಆನಾರೋಗ್ಯಗಳಿಗೆ ತುತ್ತಾಗುತ್ತಿದ್ದಾರೆ. ಇದರಲ್ಲಿ ಮಕ್ಕಳು ಮತ್ತು ಮಹಿಳೆಯರ ಪ್ರಮಾಣವೇ ಅಧಿಕವಾಗಿದೆ. ಇದನ್ನು ತಪ್ಪಿಸುವ ಸಲುವಾಗಿ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ (MoP&NG) ಮೇ 2016 ರಲ್ಲಿ ಪ್ರಧಾನ ಮಂತ್ರಿ ಉಜ್ವಲ ಯೋಜನೆಯನ್ನು “LPGಯಂತಹ ಶುದ್ಧ ಅಡುಗೆ ಇಂಧನವನ್ನು ಗ್ರಾಮೀಣ ಕುಟುಂಬಗಳಿಗೆ ಲಭ್ಯವಾಗುವಂತೆ ಮಾಡುವ ಉದ್ದೇಶದಿಂದ…

Read More
ಖರ್ಗೆ

ಖರ್ಗೆಯವರು ಭಾಷಣ ಮಾಡುವಾಗ ಮೋದಿ ಮೋದಿ ಎಂಬ ಘೋಷಣೆ ಕೂಗಿದ್ದಾರೆಂದು ಎಡಿಟೆಡ್ ವಿಡಿಯೋ ಹಂಚಿಕೆ

AICC ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು INDIA ಒಕ್ಕೂಟದ ಪ್ರಧಾನಿ ಅಭ್ಯರ್ಥಿಯಾಗಲಿ ಎಂದು ಮಮತಾ ಬ್ಯಾನರ್ಜಿ ಮತ್ತು ಅರವಿಂದ್ ಕೇಜ್ರಿವಾಲ್ ಪ್ರಸ್ತಾಪಿಸಿದ್ದಾರೆ. ಈ ಬಗ್ಗೆ ದೇಶಾದ್ಯಂತ ಚರ್ಚೆಗಳಾಗುತ್ತಿವೆ. ಇಂತಹ ಸಂದರ್ಭದಲ್ಲಿ ಖರ್ಗೆಯವರು  ಭಾಷಣ ಮಾಡುವಾಗ ಪ್ರೇಕ್ಷಕರು ಮೋದಿ ಮೋದಿ ಎಂಬ ಘೋಷಣೆ ಕೂಗಿ, ಹಿಂಸೆ ನೀಡಲಾಗಿದೆ ಎಂದು ಪ್ರತಿಪಾದಿಸಿ ವಿಡಿಯೋವೊಂದನ್ನು ವೈರಲ್ ಮಾಡಲಾಗುತ್ತಿದೆ. ಆ ಮೂಲಕ ಕಾಂಗ್ರೆಸ್ ಕಾರ್ಯಕರ್ತರೆ ಖರ್ಗೆಯವರಿಗೆ ಗೌರವ ಕೊಡದೇ ಮೋದಿ ಮೋದಿ ಎಂದು ಕೂಗುತ್ತಿದ್ದಾರೆ ಎಂದು ಟೀಕೆ ಮಾಡಲಾಗುತ್ತಿದೆ. ಫ್ಯಾಕ್ಟ್ ಚೆಕ್ ವೈರಲ್ ವಿಡಿಯೋದ…

Read More

Fact Check | ನರೇಗಾ ಯೋಜನೆಯ ಹೆಸರಿನಲ್ಲಿ ಹಂಚಿಕೊಳ್ಳಲಾಗುತ್ತಿದೆ ನಕಲಿ ವೆಬ್‌ಸೈಟ್‌ ಲಿಂಕ್‌

“ನೀವು ಕೇವಲ ದ್ವಿತಿಯ ಪಿಯುಸಿ ಪಾಸ್‌ ಆಗಿದ್ದರೆ ಸಾಕು ನಿಮಗಾಗಿ ಉದ್ಯೋಗ ಕಾಯುತ್ತಿದೆ. ಸರ್ಕಾರದ ನರೇಗಾ ಯೋಜನೆಯ ಫಲಾನುಭವಿಗಳಾಗಿ. rojgarsevak.org ವೆಬ್‌ಸೈಟ್‌ನಲ್ಲಿ ಹಲವು ಉದ್ಯೋಗಗಳಿಗೆ ಅರ್ಜಿ ಅಹ್ವಾನಿಸಲಾಗಿದೆ. ಈಗಲೆ ಅರ್ಜಿ ಸಲ್ಲಿಸಿ ನಿಗಧಿತ ಶುಲ್ಕ ಪಾವತಿಸಿ” ಎಂಬ ಪೋಸ್ಟ್‌ವೊಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದರಲ್ಲಿ ಉದ್ಯೋಗ ಮಾಹಿತಿಯ ಜೊತೆಗೆ ಕೆಲ ದಾಖಲೆಗಳು ಮತ್ತು ಅರ್ಜಿ ಶುಲ್ಕವನ್ನು ಕೂಡ ಕೇಳಲಾಗುತ್ತಿದೆ. ಈ ವೆಬ್‌ಸೈಟ್‌ ಕೂಡ ನೋಡಲು ಅಧಕೃತವಾದ ಸರ್ಕಾರಿ ವೆಬ್‌ಸೈಟ್‌ ಮಾದರಿಯಲ್ಲಿದ್ದು ಬಹುತೇಕರು ಇದು ಸರ್ಕಾರಿ ವೆಬ್‌ಸೈಟ್‌…

Read More

Fact Check | ಆಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆಂದು ಕಪಿಲ್‌ ಸಿಬಲ್‌ ಹೇಳಿಲ್ಲ

“ಸುಪ್ರೀಂ ಕೋರ್ಟ್ ವಕೀಲ ಹಾಗೂ ಕಾಂಗ್ರೆಸ್‌ನ ಮಾಜಿ ನಾಯಕ ಕಪಿಲ್‌ ಸಿಬಲ್‌ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿಕೊಂಡಿದ್ದರು” ಎಂಬ ಪೋಸ್ಟ್‌ವೊಂದನ್ನು ಕಪಿಲ್‌ ಸಿಬಲ್‌ ಹೆಸರಿನಲ್ಲಿ ಮಾಡಲಾದ ಟ್ವಿಟ್‌ವೊಂದರ ಸ್ಕ್ರೀನ್‌ ಶಾಟ್‌ನಲ್ಲಿ ವ್ಯಾಪವಾಗಿ ಹಂಚಿಕೊಳ್ಳಲಾಗುತ್ತಿದೆ. ಇದೇ ಸ್ಕ್ರೀನ್‌ ಶಾಟ್‌ ಅನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿರುವ ನಿವೃತ್ತ ಮೇಜರ್ ಜನರಲ್ ಹರ್ಷಾ ಕಾಕರ್ ಅವರು ವಾಟ್ಸ್‌ಆಪ್‌ನಲ್ಲಿ ಬಂದಿದ್ದು ನನ್ನಿಂದ ಯಾವುದೇ ಪ್ರತಿಕ್ರಿಯೆ ಇಲ್ಲ ಎಂದು ಬರೆದುಕೊಂಡಿದ್ದಾರೆ. ಇದನ್ನೇ ರಿ ಟ್ವೀಟ್‌ ಮಾಡಿರುವ ಸಾಕಷ್ಟು ಮಂದಿ ಕಾಂಗ್ರೆಸ್‌ನ…

Read More

Fact Check | ಖಾಸಗಿ ಶಾಲೆಗಳಲ್ಲಿ ಮಕ್ಕಳು ಸಾಂಟಾ ಕ್ಲಾಸ್‌ ವೇಷ ಧರಿಸುವುದನ್ನು ಮಧ್ಯಪ್ರದೇಶ ಸರ್ಕಾರ ನಿಷೇಧಿಸಿಲ್ಲ

ಸಾಮಾಜಿಕ ಜಾಲತಾಣದಲ್ಲಿ “ಮಧ್ಯಪ್ರದೇಶದ ಸಿಎಂ ಮೋಹನ್ ಯಾದವ್ ಅವರು ಕ್ರಿಸ್‌ಮಸ್ ದಿನದಂದು ಖಾಸಗಿ ಶಾಲೆಗಳು ವಿದ್ಯಾರ್ಥಿಗಳನ್ನು ಸಾಂಟಾ ಕ್ಲಾಸ್‌ನ ವೇಷ ಧರಿಸುವುದಕ್ಕೆ ಅನುವು ಮಾಡಿಕೊಡುವುದನ್ನು ನಿಷೇಧಿಸಿ ಹೊಸ ಆದೇಶವನ್ನು ಹೊರಡಿಸಿದ್ದಾರೆ.” ಎಂಬ ಪೋಸ್ಟ್‌ ಅನ್ನು ಸಾಕಷ್ಟು ಮಂದಿ ಹಂಚಿಕೊಳ್ಳುತ್ತಿದ್ದಾರೆ. ಹೀಗೆ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್‌ನಲ್ಲಿ ಮಧ್ಯಪ್ರದೇಶದ ಸರ್ಕಾರ ಹಾಗು ಇತರೆ ರಾಜ್ಯಗಳ ರಾಜ್ಯ ಸರ್ಕಾರಗಳನ್ನು ಹೋಲಿಕೆ ಮಾಡಿ ಮಧ್ಯಪ್ರದೇಶದ  ಸಿಎಂ ಮೋಹನ್‌ ಯಾದವ್‌ ಅವರ ನೇತೃತ್ವದ ಬಿಜೆಪಿ ಸರ್ಕಾರವನ್ನು ಹೊಗಳಲು ಆರಂಭಿಸಿದ್ದಾರೆ. ಇಷ್ಟೊಂದು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ಈ ಸುದ್ದಿಯ…

Read More

Fact Check | ಇನ್‌ಸ್ಟಾಗ್ರಾಮ್‌ ಸರ್ಕಾರಕ್ಕೆ ಗ್ರೂಪ್‌ ಚಾಟ್‌ಗಳನ್ನು ನೋಡಲು ಅವಕಾಶ ಮಾಡಿಕೊಟ್ಟಿಲ್ಲ

“Instagram ತನ್ನ ಎಲ್ಲಾ ಬಳಕೆದಾರರ ಗ್ರೂಪ್‌ ಚಾಟ್‌ಗಳನ್ನು ನೋಡಲು ಸರ್ಕಾರಕ್ಕೆ ಅನುವು ಮಾಡಿಕೊಟ್ಟಿದೆ. ಆ ಮೂಲಕ ನೀವು ಯಾವುದಾದರು ಗುಂಪಿನಲ್ಲಿದ್ದರೆ ಸರ್ಕಾರ ನಿಮ್ಮ ಸಂದೇಶಗಳನ್ನು ನೋಡಲು ಸಾಧ್ಯವಾಗುತ್ತದೆ.” ಎಂಬ ಪೋಸ್ಟ್‌ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದ್ದು, ಇನ್‌ಸ್ಟಾಗ್ರಾಮ್‌ ಅನ್ನು ಡಿಲೀಟ್‌ ಮಾಡಿ ಎಂದು ಸಾಕಷ್ಟು ಮಂದಿ ಬರೆದುಕೊಳ್ಳುತ್ತಿದ್ದಾರೆ. ಇನ್ನೂ ಕೆಲವರು ಸರ್ಕಾರದ ವಿರುದ್ಧ ಟೀಕಾಸ್ತ್ರಗಳನ್ನು ಪ್ರಯೋಗ ಮಾಡುತ್ತಿದ್ದು, ಕೆಲವರು ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್‌ ಮಾಡಲು ಆರಂಭಿಸಿದ್ದಾರೆ. ಈ ಸಂದೇಶದ ಕುರಿತು  ನಮ್ಮ ತಂಡ ಫ್ಯಾಕ್ಟ್‌ಚೆಕ್‌ ನಡೆಸಲು ಮುಂದಾದಗ…

Read More