ಬಿಜೆಪಿಗೆ ಮತ ನೀಡಿದ ತಪ್ಪಿಗೆ ಬೆರಳು ಕತ್ತರಿಸಿಕೊಂಡಿದ್ದಾರೆ ಎಂಬುದು ಸುಳ್ಳು

ಬಿಜೆಪಿಗೆ ಮತ ನೀಡಿದ್ದಕ್ಕಾಗಿ ಬೇಸರಗೊಂಡ ವ್ಯಕ್ತಿಯೊಬ್ಬ ತನ್ನ ಬೆರಳು ಕತ್ತರಿಸಿಕೊಂಡಿದ್ದಾನೆ ಎಂಬ ವಿಡಿಯೋ ಒಂದು ಹಲವು ವರ್ಷಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಫ್ಯಾಕ್ಟ್‌ಚೆಕ್: ಮಹಾರಾಷ್ಟ್ರದ ಧನಂಜಯ್ ನನವಾರೆ ಎಂಬ ವ್ಯಕ್ತಿಯೊಬ್ಬ ತನ್ನ ಅಣ್ಣ ಮತ್ತು ಅತ್ತಿಗೆ ಆತ್ಮಹತ್ಯೆಯಿಂದ ಸಾವನ್ನಪ್ಪಿಲ್ಲ. ಇದು ಕೊಲೆಯಾಗಿದೆ. ಹಾಗಾಗಿ ನ್ಯಾಯಯುತ ಪೋಲಿಸ್ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದರು. ಯಾವುದೇ ತನಿಖೆ ನಡೆಸದ ಪೋಲಿಸರ ಮೇಲೆ ಸಿಟ್ಟಿಗೆದ್ದು ತನ್ನ ಬೆರಳು ಕತ್ತರಿಸಿದ್ದಾನೆ ಮತ್ತು ಪ್ರತೀವಾರ ತನ್ನ ದೇಹದ ಅಂಗಾಂಗಳನ್ನು ಕತ್ತರಿಸಿ ಮಹಾರಾಷ್ಟ್ರದ ಮುಖ್ಯಮಂತ್ರಿ…

Read More

ಸಾಲುಮರದ ತಿಮ್ಮಕ್ಕ ಆರೋಗ್ಯವಾಗಿದ್ದಾರೆ, ಸುಳ್ಳು ಸುದ್ದಿ ನಂಬಬೇಡಿ.

ವವಯೋಸಹಜ ಕಾಯಿಲೆಯಿಂದ ಬಳಲುತ್ತಿರುವ ಸಾಲು ಮರದ ತಿಮ್ಮಕ್ಕ ಅವರ ಬಗ್ಗೆ ಕೆಲ ಕಿಡಿಗೇಡಿಗಳು ಸಾಲು ಮರದ ತಿಮ್ಮಕ್ಕ ಇನ್ನಿಲ್ಲ ಎಂದು ಸುಳ್ಳು ಸುದ್ದಿಯನ್ನ ಹರಡುತ್ತಿದ್ದಾರೆ, ಆದರೆ ತಿಮ್ಮಕ್ಕ ಅವರಿಗೆ ಯಾವುದೇ ಸಮಸ್ಯೆ ಆಗಿಲ್ಲ.. ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಚೇತರಿಸಿಕೊಳ್ಳುತ್ತಿದ್ದಾರೆ. ಅಕ್ಟೋಬರ್ 5ರ ಇಂದು ಬೆಳಿಗ್ಗೆ ಅವರು ಆಸ್ಪತ್ರೆಯಲ್ಲಿ ತಿಂಡಿ ಸೇವಿಸುತ್ತಿರುವ ವಿಡಿಯೋವನ್ನು ಸಾಲು ಮರದ ತಿಮ್ಮಕ್ಕನವರ ದತ್ತು ಪುತ್ರ ಉಮೇಶ್ ವನಸಿರಿ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಅಲ್ಲಿ ಅವರು ಚೇತರಿಸಿಕೊಳ್ಳುತ್ತಿರುವುದನ್ನು ನೋಡಬಹುದು….

Read More

ವಾಯುಪಡೆಯಲ್ಲಿ ಸಿಖ್ ಅಧಿಕಾರಿಗಳನ್ನು ಅಗೌರವದಿಂದ ನಡೆಸಿಕೊಳ್ಳಲಾಗುತ್ತಿದೆ ಎಂಬುದು ಸುಳ್ಳು

ದೇಶದಲ್ಲಿ ಕಳೆದ ಕೆಲ ದಿನಗಳಿಂದ ವಾಯಸೇನೆಗೆ ಸಂಬಂಧಿಸಿದ ಸುದ್ದಿಯೊಂದು ಬಹಳ ದೊಡ್ಡ ಮಟ್ಟದಲ್ಲಿ ವೈರಲ್‌ ಆಗುತ್ತಿದೆ. ಅದು ಕೂಡ ಯಾವುದೋ ಉದ್ಯೋಗದ ವಿಚಾರಕ್ಕೋ ಅಥವಾ ಸೇನಾ ದಾಳಿ ವಿಚಾರಕ್ಕೋ ಅಲ್ಲ ಬದಲಾಗಿ ಸುಳ್ಳು ಸುದ್ದಿಯೊಂದರ ವಿಚಾರದಿಂದಾಗಿ ಈಗ ಭಾರತೀಯ ವಾಯುಸೇನೆ ಸುದ್ದಿಯಲ್ಲಿದೆ. ಹೌದು ಈ ವಿಚಾರ ನಿಮಗೆ ಅಚ್ಚರಿ ಎನಿಸಬಹುದು ಆದರೆ ಇದು ಅಕ್ಷರಶಃ ನಿಜ ಕಳೆದ ಎರಡು ದಿನಗಳಿಂದ ಭಾರತೀಯ ವಾಯುಸೇನಯಲ್ಲಿ ಸಿಖ್‌ ಸಮುದಾಯಕ್ಕೆ ಕಿರುಕುಳ ನೀಡಲಾಗುತ್ತಿದೆ ಎಂದು ಕಿಡಿಗೇಡಿಗಳು ಸುಳ್ಳು ಸುದ್ದಿಯನ್ನು ಹಬ್ಬಿಸಿ, ದೇಶದ…

Read More

ಸಾವರ್ಕರ್ ದಲಿತರಿಗಾಗಿ ಹೋಟೆಲ್, ದೇವಾಸ್ಥಾನ ತೆರೆದಿದ್ದರು ಎಂಬ ರೋಹಿತ್ ಚಕ್ರತೀರ್ಥ ಭಾಷಣ ಸುಳ್ಳಾಗಿದೆ

‘ಕರಿ ನೀರ ಶಿಕ್ಷೆಯ ವೀರ, ದಲಿತರ ಪಾಲಿಗೆ ನಾಯಕರಾದ ಸಾವರ್ಕರ್’ ಎಂಬ ಹೆಸರಿನಲ್ಲಿ ವಿಡಿಯೋವೊಂದನ್ನು ಸಂವಾದ ಯೂಟ್ಯೂಬ್ ಚಾನೆಲ್ ಪ್ರಸಾರ ಮಾಡಿದೆ. ಅದರಲ್ಲಿ ರೋಹಿತ್ ಚಕ್ರತೀರ್ಥ ಎಂಬುವವರು ಸಾವರ್ಕರ್‌ ದಲಿತರನ್ನೂ ಒಳಗೊಂಡಂತೆ ಸಮಾಜದ ಎಲ್ಲ ವರ್ಗ, ಪಂಥ, ಜಾತಿಯವರಿಗೂ ಮುಕ್ತವಾಗಿರುವ ಪತಿತಪಾವನ ದೇವಸ್ಥಾನ ಕಟ್ಟಿದರು. ಅಸ್ಪೃಶ್ಯರೊಟ್ಟಿಗೆ ಸಹ ಭೋಜನ ಏರ್ಪಡಿಸಿದರು. ಸಂಪೂರ್ಣವಾಗಿ ದಲಿತರಿಂದಲೇ ನಡೆಯುವ ಹೊಟೇಲನ್ನು ಮೊಟ್ಟಮೊದಲ ಬಾರಿಗೆ ತೆರೆದರು ಎಂದು ಪ್ರತಿಪಾದಿಸಿ ಸಾವರ್ಕರ್ ದಲಿತರ ಪಾಲಿಗೆ ನಾಯಕ ಎಂದಿದ್ದಾರೆ. ಕನ್ನಡ ಫ್ಯಾಕ್ಟ್ ಚೆಕ್ ತಂಡ ಈ…

Read More
ಶಿವಮೊಗ್ಗ ಗಲಭೆಯ ಬಗ್ಗೆ ಹರಿದಾಡುತ್ತಿರುವ ಸುಳ್ಳು ಸುದ್ದಿಗಳು

ಶಿವಮೊಗ್ಗ ಗಲಭೆ ಕುರಿತು ಹರಡುತ್ತಿರುವ ಸುಳ್ಳು ಸುದ್ದಿಗಳು

ಅಕ್ಟೋಬರ್ 01ರ ಭಾನುವಾರ ಸಂಜೆ ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆಯ ವೇಳೆ ದುಷ್ಕರ್ಮಿಗಳು ಕಲ್ಲು ತೂರಿದ ಪರಿಣಾಮ ಗಲಭೆ ಉಂಟಾಗಿತ್ತು. ಗಾಯಗೊಂಡ 12 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಲಭೆಯಲ್ಲಿ ಪಾಲ್ಗೊಂಡ ಆರೋಪದ ಮೇಲೆ 60 ಮಂದಿಯನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ. ಈ ಹಿನ್ನಲೆಯಲ್ಲಿ ಶಿವಮೊಗ್ಗದ ರಾಗಿಗುಡ್ಡದಲ್ಲಿ ಪೊಲೀಸ್ ಎನ್‌ಕೌಂಟರ್ ನಿಂದ ಮುಸ್ಲಿಂ ಯುವಕ ಮೃತ್ಯು ಎಂಬ ವಾಟ್ಸಾಪ್ ಸಂದೇಶವೊಂದು ಹರಿದಾಡುತ್ತಿದೆ. ಅದೇ ರೀತಿ ಶಿವಮೊಗ್ಗದಲ್ಲಿ ಕತ್ತಿಗಳನ್ನಿಡಿದು ಮುಸ್ಲಿಮರ ಮೆರವಣಿಗೆ ಎಂದು ವಿಡಿಯೋ ಒಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ…

Read More

ಹಾರಿಕಾ ಮಂಜುನಾಥ್ ಹೇಳಿದ ಹಸಿ‌ ಸುಳ್ಳು ಬಟಾ ಬಯಲು..!

1955ರಲ್ಲಿ ಸೌದಿ ರಾಜ ಭಾರತಕ್ಕೆ ಭೇಟಿ ನೀಡಿದ್ದರು. ಆಗ ಮಾಜಿ ಪ್ರಧಾನಿ ನೆಹರು ಸೌದಿ ರಾಜನ ಮನಸ್ಸಿಗೆ ನೋವಾಗಬಾರದು ಎಂಬ ಕಾರಣಕ್ಕೆ ಕಾಶಿ ವಿಶ್ವನಾಥ ಮಂದಿರ ಸೇರಿದಂತೆ ಹಲವು ದೇವಸ್ಥಾನಗಳಿಗೆ ಪರದೆ ಹಾಕಿಸಿದ್ದರು ಎಂದು ಹರಿಕಾ ಮಂಜುನಾಥ್ ಭಾಷಣವೊಂದನ್ನು ಮಾಡಿದ್ದಾಳೆ. ಆ ವಿಡಿಯೋ ಕಳೆದೊಂದು ವಾರದಿಂದ ಸಂಘ ಪರಿವಾರ ಹಾಗೂ ಹಿಂದುತ್ವ ಕಾರ್ಯಕರ್ತರ ಮಧ್ಯ ಬಹಳ ದೊಡ್ಡ ಮಟ್ಟದಲ್ಲಿ ಸಂಚಲನ ಸೃಷ್ಟಿಸುತ್ತದೆ. ಇದನ್ನೇ ಎಷ್ಟು ಮಂದಿ ಅಮಾಯಕರು ನಿಜವೆಂದು ನಂಬುತ್ತಿದ್ದಾರೆ. ಆ ಮುಖೇನ ಯುವಜನರನ್ನು ದಾರಿ ತಪ್ಪಿಸುವ…

Read More

ಇದು ರಾಜಸ್ತಾನದ ಹಿಂದೂ- ಮುಸ್ಲಿಂ ಸೌಹಾರ್ದತೆಯ ‘ಅಖಂಡ ಜ್ಯೋತಿ’ ಎನ್ನುವ ಸಂಪ್ರದಾಯ

ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರ ಈಗ ದೇವಸ್ಥಾನದಲ್ಲಿ ನಮಾಜ್ ಮಾಡಿಸುತ್ತಿದೆ, ಅದೂ ಕೂಡ ಪೋಲೀಸರನ್ನು ನಿಯೋಜಿಸಿ, ನಾವೆಲ್ಲರೂ ಇದನ್ನು ತೀವ್ರವಾಗಿ ವಿರೋಧಿಸಬೇಕಾಗಿದೆ, ಅದಕ್ಕಾಗಿಯೇ ಈ ವೀಡಿಯೋವನ್ನು ಸಾಧ್ಯವಾದಷ್ಟು ಶೇರ್ ಮಾಡಿ, ಇದರಿಂದ ಕಾಂಗ್ರೆಸ್ ಅಥವಾ ಇತರ ವಿರೋಧ ಪಕ್ಷಗಳಿಗೆ ಮತ ಹಾಕುವ ಜಾತ್ಯಾತೀತ ಹಿಂದೂಗಳು ಕಣ್ಣು ತೆರೆಯಬಹುದು ಎಂಬ ವೀಡಿಯೋ ಒಂದು ವೈರಲ್ ಆಗುತ್ತಿದೆ. ಸತ್ಯವೇನೆಂದರೆ ರಾಜಸ್ತಾನದ ಜೈಪುರದಲ್ಲಿ ಲಕ್ಷ್ಮಿ ನಾರಾಯಣ ದೇವಸ್ಥಾನದ ಸಮುಚ್ಚಾಯದಲ್ಲೇ ಸೈಯದ್ ಚಾಂಡಿ ವಾಲೆ ದೇಗುಲವಿದೆ ಇಲ್ಲಿ‘ಅಖಂಡ ಜ್ಯೋತಿ’ ಎನ್ನುವ ಸಂಪ್ರದಾಯವಿದೆ. ಇದನ್ನು 40–50…

Read More

ಈ ಜಾಹೀರಾತಿನಲ್ಲಿರುವುದು ಭಾರತದ ಬೋರ್ಡಿಂಗ್ ಸ್ಕೂಲ್ ಅಲ್ಲ, ಜರ್ಮನ್ ಅಧ್ಯಕ್ಷರ ಅಧಿಕೃತ ನಿವಾಸ!

ಇತ್ತೀಚಿನ ದಿನಮಾನಗಳಲ್ಲಿ ದಿನಪತ್ರಿಕೆಗಳು ಮತ್ತು ಸುದ್ಧಿವಾಹಿನಿಗಳು ತಮ್ಮ ಜಾಹಿರಾತಿನಲ್ಲಿಯೂ ಕೂಡ ಸುಳ್ಳು ಮಾಹಿತಿಗಳ ಮೂಲಕ ಜನಸಾಮಾನ್ಯರ ದಾರಿ ತಪ್ಪಿಸುವ ಕೆಲಸಕ್ಕೆ ಮುಂದಾಗಿವೆ. ಇದಕ್ಕೆ ಪೂರಕ ಎಂಬಂತೆ ದೇಶದ ಪ್ರತಿಷ್ಠಿತ ಸುದ್ಧಿ ಪತ್ರಿಕೆಯಾದ ಹಿಂದುಸ್ತಾನ್ ಟೈಮ್ಸ್ ಕೂಡ ಇಂತಹದ್ದೊಂದು ಜಾಹಿರಾತು ಪ್ರಕಟಿಸಿದೆ. ಅದರಲ್ಲಿ ಭಾರತದ ಮುಂಚೂಣಿಯಲ್ಲಿರುವ 30ಕ್ಕೂ ಹೆಚ್ಚು ವಸತಿ ಶಾಲೆಗಳ ಸಮಾಗಮ ನಡೆಯುತ್ತಿದೆ. ಶಾಲೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಬಹುದು ಎಂದು ಜಾಹಿರಾತೊಂದು ಬಿತ್ತರವಾಗಿದೆ.   ಫ್ಯಾಕ್ಟ್‌ಚೆಕ್; ಹಿಂದೂಸ್ತಾನ್ ಟೈಮ್ಸ್ ಪತ್ರಿಕೆಯಲ್ಲಿ ಬೋರ್ಡಿಂಗ್ ಶಾಲೆಗಳ ಕುರಿತು ನೀಡಲಾದ ಜಾಹಿರಾತಿನಲ್ಲಿ…

Read More
ಸುಳ್ಳು

ಸುಳ್ಳು ಸುದ್ದಿಗಳನ್ನು ಕಂಡುಹಿಡಿಯುವ ವಿಧಾನಗಳು

ಸುಳ್ಳು ಸುದ್ದಿಗಳು ಸಮಾಜಕ್ಕೆ ಮಾರಕ. ಇವುಗಳಿಂದ ದ್ವೇಷ ಬೆಳೆದು ಸಮಾಜದಲ್ಲಿ ಅಶಾಂತಿ ನೆಲೆಸುತ್ತದೆ. ಗಲಭೆಗಳು ಉಂಟಾಗಿ ಸಾವುನೋವುಗಳು ಸಂಭವಿಸುತ್ತವೆ. ಒಟ್ಟಾರೆಯಾಗಿ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಸುಳ್ಳು ಸುದ್ದಿಗಳನ್ನು ತಡೆಯುವುದು ಅನಿವಾರ್ಯ. ಈ ನಿಟ್ಟಿನಲ್ಲಿ ಯಾವುದೇ ಸುದ್ದಿ, ಫೋಟೊ, ವಿಡಿಯೋ ನಿಮ್ಮ ಕಣ್ಣಿಗೆ ಬಿದ್ದಾಗ ಹಂಚಿಕೊಳ್ಳುವ ಮುನ್ನ ಅದು ನಿಜವೇ ಅಥವಾ ಸುಳ್ಳೇ ಎಂದು ಪರಿಶೀಲಿಸುವುದು ಅಗತ್ಯ. ಇದನ್ನೂ ಓದಿ; ಕಾವೇರಿ ಗಲಾಟೆಯ ಈ ವಿಡಿಯೋ ಇತ್ತೀಚಿನದ್ದಲ್ಲ: 2016ರಲ್ಲಿ ನಡೆದಿರುವುದು

Read More

ವಿದೇಶಿ ವಿನಿಮಯ ಪರಿವರ್ತನಾ ಶುಲ್ಕದ ರಸೀದಿ RBI ನೀಡುವುದಿಲ್ಲ..!

ಇತ್ತೀಚಿನ ದಿನಗಳಲ್ಲಿ ಸುಳ್ಳು ಸುದ್ದಿಗಳು ಹೆಚ್ಚಾಗುತ್ತಿದ್ದು ಸಮಾಜದಲ್ಲಿ ಅಶಾಂತಿಗಳಿಗೆ ಮತ್ತು ಗೊಂದಲಗಳಿಗೆ ಕಾರಣವಾಗುತ್ತಿವೆ. ಇವುಗಳ ಬಗ್ಗೆ ಸತ್ಯಾಸತ್ಯತೆಯ ಪರಿಶೀಲನೆ ಮಾಡದೆ ಸಾಕಷ್ಟು ಮಂದಿ ತಮಗೆ ಬಂದ ಸುದ್ದಿಗಳನ್ನು ಇತರರಿಗೆ ಫಾರ್ವರ್ಡ್ ಮಾಡುವ ಮೂಲಕ ಸುಳ್ಳು ಸುದ್ದಿ ಹಬ್ಬಲು ತಾವು ಕೂಡ ಕಾರಣಕರ್ತರಾಗುತ್ತಿದ್ದಾರೆ. ಈ ಸುದ್ದಿಯನ್ನು ಓದಿದ್ದೀರಾ? ;ಈ ಸೈನಿಕನ ಚಿತ್ರ ಮೆಸಪಟೋಮಿಯಾದಲ್ಲಿ ಸೆರೆ ಹಿಡಿಯಲಾಗಿದೆ ಇತ್ತೀಚೆಗಿನ ದಿನಮಾನಗಳಲ್ಲಿ ಸುಳ್ಳು ಸುದ್ದಿಗಳು ಸರ್ಕಾರಿ ಸಂಸ್ಥೆಗಳನ್ನು ಕೂಡ ಬಿಡುತ್ತಿಲ್ಲ ಇದಕ್ಕೆ ಉತ್ತಮ ಉದಾಹರಣೆಯೆಂದರೆ ಆರ್‌ಬಿಐ. ಹೌದು.. ಆರ್‌ಬಿಐ ಕುರಿತು ಕಳೆದೊಂದು…

Read More