Fact Check | ಹಸುಗಳ ಮೇಲಿನ ಕ್ರೌರ್ಯವನ್ನು ಬಿಂಬಿಸುವ ಹೊಸ ಲಾಂಚನವನ್ನು ಮೆಕ್‌ ಡೊನಾಲ್ಡ್‌ ಅನಾವರಣಗೊಳಿಸಿಲ್ಲ

“ಈ ಫೋಟೋ ನೋಡಿ ಮೆಕ್ ಡೊನಾಲ್ಡ್ ಹಸುಗಳ ಮೇಲಿನ ಕ್ರೌರ್ಯವನ್ನು ಬಿಂಬಿಸುವ ಹೊಸ ಲಾಂಚನವನ್ನು ಅನಾವರಣಗೊಳಿಸಿದೆ, ಹೀಗಾಗಿ ಮೆಕ್‌ ಡೊನನಾಲ್ಡ್ಸ್‌ನ ಎಲ್ಲಾಉತ್ಪನ್ನಗಳನ್ನು ಬಹಿಷ್ಕಾರ ಮಾಡಬೇಕು” ಎಂಬ ಪೋಸ್ಟ್‌ಗಳು ಸಾಮಾಜಿಕ ಜಾಲತಾಣದಲ್ಲಿ ಕೆಲವು ತಿಂಗಳುಗಳಿಂದ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದನ್ನೇ ನಿಜವೆಂದು ನಂಬಿ ಸಾಕಷ್ಟು ಮಂದಿ ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲೂ ಹಂಚಿಕೊಳ್ಳುತ್ತಿದ್ದು, ಮೆಕ್‌ ಡೊನಾಲ್ಡ್ಸ್‌ ವಿರುದ್ಧದ ಈ ಸುದ್ದಿ ಬಹಳ ವೈರಲ್‌ ಕೂ ಆಗುತ್ತಿದೆ. ಫ್ಯಾಕ್ಟ್‌ಚೆಕ್‌  ಈ ಸುದ್ದಿಯ ಕುರಿತು ಫ್ಯಾಕ್ಟ್‌ಚೆಕ್‌ ನಡೆಸಲು ನಮ್ಮ ತಂಡ ಮೊದಲು ಮೆಕ್‌…

Read More

Fact Check | ಕಾಂಗ್ರೆಸ್ ಜಾರಿಗೊಳಿಸಲು ಹೊರಟಿದ್ದ ಕೋಮು ಹಿಂಸೆ ತಡೆ ಮಸೂದೆಯಲ್ಲಿ ಹಿಂದೂಗಳಿಗೆ ತಾರತಮ್ಯವೆಸಗಿಲ್ಲ

“ಕೋಮು ಮತ್ತು ಉದ್ದೇಶಿತ ಹಿಂಸಾಚಾರ ತಡೆ (ಪಿಸಿಟಿವಿ) ಮಸೂದೆಯನ್ನು ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರವು 2013 ರಲ್ಲಿ ಸಂಸತ್ತಿನಲ್ಲಿ ಮಂಡಿಸಿತು. ಅದರ ನಿಬಂಧನೆಗಳನ್ನು‌ ಗಮನಿಸಿದರೆ ಮುಸ್ಲಿಂ ಪರವಾಗಿದ್ದು, ಹಿಂದೂಗಳನ್ನು ಗುರಿಯಾಗಿಸಿ ತಾರತಮ್ಯವೆಸಗಿದೆ.” ಎಂದು ಡಿಜಿಟಲ್‌ ಮಾಧ್ಯಮದಲ್ಲಿ ವ್ಯಕ್ತಿಯೊಬ್ಬ ಮಾತನಾಡಿದ್ದ ವಿಡಿಯೋವನ್ನು ವ್ಯಾಪಕವಾಗಿ ಶೇರ್‌ ಮಾಡಲಾಗುತ್ತಿದೆ. ಈ ವಿಡಿಯೋದಲ್ಲಿ ಪಿಸಿಟಿವಿ ಅಂದ್ರೆ ಪ್ರಿವೆನ್ಷನ್‌ ಆಫ್‌ ಕಮ್ಯುನಲ್‌ ಆಂಡ್‌ ಟಾರ್ಗೆಟೆಡ್‌ ವೈಲೆನ್ಸ್‌ ಮಸೂದೆ ಕೇವಲ ಮುಸ್ಲಿಮರ ಪರವಾಗಿದೆ ಮತ್ತು ಇದು ಹಿಂದೂಗಳನ್ನು ಹತ್ತಿಕ್ಕು ಮಸೂದೆಯಾಗಿದೆ ಎಂಬ ರೀತಿಯಲ್ಲಿ ಬಿಂಬಿಸಲಾಗಿದೆ. ಈ…

Read More

Fact Check | ಪ್ರಧಾನಿ ಮೋದಿ ಖಾಲಿ ಇರುವ ಜಾಗದತ್ತ ಕೈ ಬೀಸಿದ್ದಾರೆ ಎಂಬುದು ಎಡಿಟ್ ಮಾಡಿದ ವಿಡಿಯೋ..!

“ಪ್ರಧಾನಿ ಮೋದಿ ಇತ್ತೀಚೆಗೆ ಹೆಚ್ಚು ಹೆಚ್ಚು ಖಾಲಿ ಜಾಗಗಳತ್ತ ಕೈ ಬೀಸುತ್ತಿದ್ದಾರೆ. ಈ ವಿಡಿಯೋ ನೋಡಿ ಮತ್ತೆ ಪ್ರಧಾನಿ ಅವರು ಜನರೇ ಇರದ ಜಾಗದತ್ತ ಕೈ ಬೀಸುತ್ತಿದ್ದಾರೆ.” ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋವನ್ನು ಹಂಚಿಕೊಳ್ಳುವುದರ ಜೊತೆಗೆ ಪ್ರಧಾನಿ ಮೋದಿ ವಿರುದ್ಧ ವ್ಯಾಪಕವಾದ ಟೀಕೆಯನ್ನು ಕೂಡ ಮಾಡಲಾಗುತ್ತಿದೆ. विश्वफेकू अपनी शक्तियों का ईस्तेमाल करते हुए 🤣🤪😆😛😁😜😝😝#Panauti #BJparty #BJPFailedIndia pic.twitter.com/cC8vyK0c91 — Bhushan (@Bhushan__89) December 7, 2023 ಆದರೆ…

Read More

ಡಿ.31ರೊಳಗೆ ಗ್ಯಾಸ್ ಏಜೆನ್ಸಿ ಬಳಿ KYC ಮಾಡಿಸದ್ದರೆ ಸಿಲಿಂಡರ್ 1400 ರೂ ಆಗುತ್ತದೆ ಎಂಬುದು ಸುಳ್ಳು

“ನೆನೆಪಿಗೆ ತುರ್ತು. ಡಿಸೆಂಬರ್ 31 ರ ಒಳಗಡೆ ಗ್ಯಾಸ್ ಸಂಪರ್ಕ ಇದ್ದವರು ತಮ್ಮ ಅದಾರ್ ಕಾರ್ಡ್ ಬ್ಯಾಂಕ್ ಪಾಸ್ ಪುಸ್ತಕ ಮತ್ತು ಗ್ಯಾಸ್ ಏಜೆನ್ಸಿ ನೀಡಿದ ಪುಸ್ತಕ ಅಥವಾ ಕಾರ್ಡ್ ಮೂರನ್ನು ತೆಗೊಂಡು ತಮ್ಮ ಗ್ಯಾಸ್ ನೀಡುವ ಎಜೆನ್ಸಿ ಬಳಿ ಹೋಗಿ KYC ಮಾಡಿಸಬೇಕು. ಮಾಡಿಸಿದರೆ ನಿಮಗೆ ಜನವರಿ 1 ರಿಂದ ಸಬ್ಸಿಡಿ ಬರುತ್ತದೆ. ಈಗ ಇರುವ ಸಿಲಿಂಡರ್ ಗೆ 903 ರಿಂದ 500 ಸಿಗುತ್ತದೆ. Kyc ಮಾಡದಿದ್ದರೆ ಸಬ್ಸಿಡಿ ರಹಿತವಾಗಿ ಕಮರ್ಷಿಯಲ್ ಆಗಿ ಮಾರ್ಪಟ್ಟು 1400…

Read More

Fact Check | ಎಲ್ಲರ ಖಾತೆಗೆ 15 ಲಕ್ಷ ರೂ. ಜಮೆಯ ಭರವಸೆಯ ಸುದ್ದಿ ವಿಡಂಬನೆ ಹೊರತು ನಿಜವಲ್ಲ

“2013-14ರ ಹಳೆಯ ನ್ಯೂಸ್‌ ಪೇಪರ್‌ವೊಂದರಲ್ಲಿ, ಬಿಜೆಪಿ ಅಧಿಕಾರಕ್ಕೆ ಬಂದರೆ ಪ್ರತಿಯೊಬ್ಬ ಭಾರತೀಯನ ಬ್ಯಾಂಕ್ ಖಾತೆಗೆ ₹ 15 ಲಕ್ಷ ರೂ. ಜಮಾ ಮಾಡುವುದಾಗಿ ನರೇಂದ್ರ ಮೋದಿ ಅವರ ಚುನಾವಣಾ ಭರವಸೆಯನ್ನು ನೀಡಿದ್ದಾರೆ ಎಂಬ ವರದಿ ಮಾಡಲಾಗಿದೆ.” ಎಂದು ಪೋಸ್ಟ್‌ವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ಪೋಸ್ಟ್‌ನಲ್ಲಿ ಮೋದಿ ಅವರು 2014ರ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ 15 ಲಕ್ಷ ಕೊಡುತ್ತೇನೆ ಎಂದು ಹೇಳಿದ್ದರ ಕುರಿತು ಇರುವ ಏಕೈಕ ವರದಿ ಇದು ಎಂದು ಉಲ್ಲೇಖಿಸಲಾಗಿದೆ. ಹಾಗಾಗಿ ಸಾಕಷ್ಟು ಮಂದಿ…

Read More

Fact Check | COVID-19 ನ Omicron XBB ರೂಪಾಂತರವು ಹೆಚ್ಚು ಮರಣ ಪ್ರಮಾಣ ಹೊಂದಿದೆ ಎಂಬುದು ಸುಳ್ಳು

ಸಾಮಾಜಿಕ ಜಾಲತಾಣದಲ್ಲಿ “COVID-19 ನ Omicron XBB ರೂಪಾಂತರವು ಐದು ಪಟ್ಟು ಹೆಚ್ಚು ವೈರಸ್ ತೀವ್ರತೆ ಮತ್ತು ಡೆಲ್ಟಾ ರೂಪಾಂತರಕ್ಕಿಂತ ಹೆಚ್ಚಿನ ಮರಣ ಪ್ರಮಾಣದ ಆಪತ್ತನ್ನು ಹೊಂದಿದೆ ಎಂಬ ಪೋಸ್ಟ್‌ವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಸಾಕಷ್ಟು ಮಂದಿ ಇದು ನಿಜವಿರಬಹುದು ಎಂದು ತಮ್ಮ ತಮ್ಮ ಖಾತೆಗಳಲ್ಲಿ ಮಾಹಿತಿಯನ್ನು ಹಂಚಿಕೊಳ್ಳುತ್ತಿದ್ದಾರೆ. ಇನ್ನು ಕರೋನಾ ವೈರಸ್‌ನ JN1 ರೂಪಾಂತರಿಯಿಂದಾಗಿ ಕೋವಿಡ್ 19 ಸೋಂಕು ಹರಡುವಿಕೆ ತೀವ್ರ ಗೊಳ್ಳುವ ಸಾಧ್ಯತೆ ಇದೆ ಎಂದು ಊಹಿಸಲಾಗಿದೆ. ಹಾಗಾಗಿ ರಾಜ್ಯ ಸರ್ಕಾರ ಒಂದಷ್ಟು ಸಣ್ಣ ಪ್ರಮಾಣದ…

Read More

Fact Check | ಡಾಕ್ಟರ್ ಕಣ್ಣು ಮುಚ್ಚಿಕೊಂಡು ಚಿಕಿತ್ಸೆ ಕೊಡ್ಲಿ ಎಂಬುದು ಕಾಲ್ಪನಿಕ ಸಂದರ್ಶನ

ಮುಸ್ಲಿಂ ಮಹಿಳೆಯರಿಗೆ ಧರ್ಮವೇ ಮುಖ್ಯ ಹೊರತು ಬೇರೆಯಲ್ಲ. ಅವರು ಯಾರಿಗೂ ತಮ್ಮ ಮುಖ ತೋರಿಸುವುದಿಲ್ಲ. ಉದಾಹರಣೆಗೆ ಈ ವಿಡಿಯೋ ನೋಡಿ. ಸಂದರ್ಶನಕಾರನೊಬ್ಬ ಮುಸ್ಲಿಂ ಮಹಿಳೆಗೆ ನಿಮಗೆ ಹಲ್ಲಿನ ಸಮಸ್ಯೆ ಕಾಣಿಸಿಕೊಂಡಾಗ ದಂತ ವೈದ್ಯರ ಬಳಿಗೆ ಹೋಗಬೇಕಾದರೆ ಅವರು ನಿಮ್ಮ ಮುಖವನ್ನು ತೋರಿಸಬೇಕಲ್ಲವೆ? ಆಗ ನೀವು ಬುರ್ಕಾ ತೆಗೆಯುತ್ತೀರಾ ಎಂದು ಪ್ರಶ್ನೆ ಮಾಡಿದ್ದಾರೆ. I will remove hijab while getting treated by a male dentist only if he closes his eyes during…

Read More
ಉತ್ತರ ಪ್ರದೇಶ

Fact Check: ಉತ್ತರ ಪ್ರದೇಶ ದೇಶದ ಎರಡನೇ ಅತಿ ದೊಡ್ಡ ಆರ್ಥಿಕತೆಯಾಗಿದೆ ಎಂಬುದಕ್ಕೆ ಅಧಿಕೃತ ಆಧಾರಗಳಿಲ್ಲ

ಭಾರತದ ಆರ್ಥಿಕತೆಗೆ, ಜಿಡಿಪಿ ದತ್ತಾಂಶಕ್ಕೆ ಸಂಬಂಧಿಸಿದಂತೆ ಹಲವಾರು ಸುಳ್ಳು ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಕಳೆದ ನವೆಂಬರ್ ತಿಂಗಳಲ್ಲಿ ಭಾರತವೂ 4 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನು ಸಾಧಿಸಿದೆ ಮತ್ತು ಜಗತ್ತಿನ ಮೂರನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಿದೆ, ಇದರ ಎಲ್ಲಾ ಶ್ರೇಯಸ್ಸು ಪ್ರಧಾನಿ ಮೋದಿಯವರಿಗೆ ಸಲ್ಲುತ್ತದೆ ಎಂಬ ಸುಳ್ಳು ಸುದ್ದಿಯೊಂದನ್ನು ಬಿಜೆಪಿಯ ರಾಷ್ಟ್ರ ಮತ್ತು ರಾಜ್ಯ ನಾಯಕರು ತಮ್ಮ ಟ್ವಿಟರ್ ಮತ್ತು ಫೇಸ್‌ಬುಕ್‌ ಖಾತೆಗಳಲ್ಲಿ ಹಂಚಿಕೊಂಡಿದ್ದರು. ದೇಶದ ಮತ್ತು ರಾಜ್ಯದ ಹಲವು ಮಾಧ್ಯಮಗಳು ಸಹ ಸತ್ಯವನ್ನು ಪರಿಶೀಲಿಸದೆ ತಪ್ಪಾಗಿ…

Read More

Fact Check | ಅಯ್ಯಪ್ಪ ಭಕ್ತಾಧಿಗಳಿಗೆ ಖಾಸಗಿ ಬಸ್‌ ವ್ಯವಸ್ಥೆ, ಹಜ್‌ ಯಾತ್ರಾರ್ಥಿಗಳಿಗೆ ಐಷಾರಾಮಿ ಸೌಲಭ್ಯ ಎಂಬುದು ಸುಳ್ಳು

ಶಬರಿಮಲೆ ದೇವಸ್ಥಾನದಲ್ಲಿ ಭಕ್ತರ ನಿರ್ವಹಣೆಯ ಕೊರತೆ ದೇಶಾದ್ಯಂತ ಬಹಳ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ ನಂತರ ಹಲವು ರೀತಿಯ ಸುಳ್ಳು ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಬ್ಬುತ್ತಿವೆ. ಅದರಲ್ಲಿ ಪ್ರಮುಖವಾಗಿ ಕಳೆದ ಎರಡು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಒಂದು ವೈರಲಾಗಿದೆ. ಆ ಪೋಸ್ಟ್‌ನಲ್ಲಿ ಕೇರಳದ ಕಮ್ಯುನಿಸ್ಟ್ ಸರ್ಕಾರವು ಶಬರಿಮಲೆಯ ಅಯ್ಯಪ್ಪ ದರ್ಶನಕ್ಕೆ ಬರುವ ಭಕ್ತಾದಿಗಳಿಗೆ ಖಾಸಗಿ ಬಸ್‌ನ ವ್ಯವಸ್ಥೆ ಮಾಡುತ್ತದೆ. ಆದರೆ ಹಜ್ ಯಾತ್ರೆಗೆ ತೆರಳುವ ಅನ್ಯಧರ್ಮೀಯರಿಗೆ ಐಷಾರಾಮಿ ವಿಮಾನದ ವ್ಯವಸ್ಥೆಯನ್ನು ಮಾಡುತ್ತದೆ ಎಂದು ಬರೆದುಕೊಂಡು…

Read More

Fact Check: ಐದು ಮಕ್ಕಳ ಮುಸ್ಲಿಂ ಕುಟುಂಬದ ಪೋಟೋ ಬಾಂಗ್ಲಾದೇಶಕ್ಕೆ ಸೇರಿದ್ದಾಗಿದೆ

ಭಾರತದಲ್ಲಿ ಮುಸ್ಲಿಂ ಸಮುದಾಯದ ಜನಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿದೆ. ಮುಂಬರುವ ದಿನಗಳಲ್ಲಿ ಭಾರತ ಮುಸ್ಲಿಂ ರಾಷ್ಟ್ರವಾಗುತ್ತದೆ ಎಂದು ಪ್ರತಿಪಾದಿಸಿದ ಅನೇಕ ಸಂದೇಶಗಳು, ಆಧಾರ ರಹಿತ ಪ್ರತಿಪಾದನೆಗಳು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಹರಿದಾಡುತ್ತಿವೆ. ಇವುಗಳ ಮುಖ್ಯ ಉದ್ದೇಶ ಭಾರತದಲ್ಲಿ ಮುಸ್ಲಿಂ ಪ್ರಾಭಲ್ಯ ಹೆಚ್ಚಾಗುತ್ತಿದ್ದು ಹಿಂದುಗಳು ಅದನ್ನು ನಿಯಂತ್ರಿಸಬೇಕು ಎಂಬುದಾಗಿದೆ. ಇದರ ಭಾಗವಾಗಿ ಮುಸ್ಲಿಂ ಸಮುದಾಯವನ್ನು ನೇರವಾಗಿ ಗುರಿ ಮಾಡಿಕೊಂಡು ಅವರ ಮೇಲೆ ಇನ್ನಿಲ್ಲದಂತೆ ಅಪವಾದಗಳನ್ನು ಹೊರಿಸಲಾಗುತ್ತಿದೆ. “ಭಾರತದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಮಾಡದೇ ಹೋದರೆ, ಈ ರೀತಿಯ ದೊಡ್ಡ…

Read More