Fact Check | ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ 3 ದಿನಗಳ ವಾರಾಂತ್ಯ ಘೋಷಣೆ ಮಾಡಲಿದ್ದಾರೆ ಎಂಬುದು ಸುಳ್ಳು

ಸಾಮಾಜಿಕ ಜಾಲತಾಣದಲ್ಲಿ “ಮುಂಬರುವ ಬೆಜೆಟ್‌ನಲ್ಲಿ ನಿರ್ಮಲಾ ಸೀತಾರಾಮನ್ ಎಲ್ಲಾ ಕಂಪನಿಗಳಿಗೆ ಮೂರು ದಿನಗಳ ವಾರದ ರಜೆಯನ್ನು ಕಡ್ಡಾಯಗೊಳಿಸುವ ನೀತಿಯನ್ನು ಜಾರಿ ಮಾಡಲಿದ್ದಾರೆ.” ಎಂಬ ಪೋಸ್ಟ್‌ನ್ನು ಸಾಕಷ್ಟು ಮಂದಿ ಹಂಚಿಕೊಳ್ಳುತ್ತಿದ್ದಾರೆ. ಹೀಗಾಗಿ ಈ ಪೋಸ್ಟ್‌ ಈಗ ವೈರಲ್‌ ಆಗಿದೆ. ಸಾಮಾಜಿಕ ಜಾಲತಾಣದ ಬಳಕೆದಾರರು ಇದನ್ನೇ ನಿಜವೆಂದು ನಂಬಿಕೊಂಡಿದ್ದು ಕೆಲವರು ಈ ಕುರಿತು ವಿಮರ್ಶೆಯನ್ನು ನಡೆಸಲು ಪ್ರಾರಂಭಿಸಿದ್ದಾರೆ. ಆದರೆ ಈ ಕುರಿತು ಫ್ಯಾಕ್ಟ್‌ಚೆಕ್‌ ನಡೆಸಿದಾಗ ಇದೇ ರೀತಿಯ ಹಲವು ಪೋಸ್ಟ್‌ಗಳು ಸಾಮಾಜಿಕ ಜಾಲತಾಣದಲ್ಲಿ ಪತ್ತೆಯಾಗಿವೆ. ಅದರಲ್ಲೂ ಮೂರು ದಿನಗಳ ಕಾಲ…

Read More

Fact Check | SFI ಜಿಲ್ಲಾಧ್ಯಕ್ಷರ ಫೋಟೋವನ್ನು ಮನೋರಂಜನ್‌ ಎಂದು ಸುಳ್ಳು ಹರಡಿದ ಕಿಡಿಗೇಡಿಗಳು

“ಮೋದಿ ಸರ್ಕಾರದ ರಾಷ್ಟ್ರೀಯ ಶಿಕ್ಷಣ ನೀತಿ (NEP)ಯನ್ನೂ ವಿರೋಧಿಸಿ ಜರುಗಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಇಂದಿನ ಪಾರ್ಲಿಮೆಂಟ್‌ ದಾಳಿಯ ರೂವಾರಿ ಮೈಸೂರಿನ ಮನೋರಂಜನ್‌ SFI ಕಾರ್ಯಕರ್ತ. ಈ ಫೋಟೋ ನೋಡಿ..” ಎಂಬ ಸುಳ್ಳು ಸುದ್ದಿಯನ್ನು ಫೋಟೋವೊಂದರ ಜೊತೆ ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಬೆಂಬಲಿತ ಖಾತೆಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ಫೋಟೋ ನಿನ್ನೆಯಿಂದಲೂ ಹರಿದಾಡುತ್ತಿರುವ ಈ ಕುರಿತು ಪ್ರಶಾಂತ್‌ ಸಂಬರ್ಗಿ ಸೇರಿದಂತೆ ಸಾಕಷ್ಟು ಬಲಪಂಥಿಯ ಸಂಘಟನೆಗಳ ಮುಖಂಡರು ಕೂಡ ಈ ಫೋಟೋವಿನ ಕುರಿತು ಸತ್ಯಾಸತ್ಯತೆಯನ್ನು ಪರಿಶೀಲನೆ ನಡೆಸದೆ ಹಂಚಿಕೊಳ್ಳುತ್ತಿದ್ದಾರೆ. ಇದರಿಂದ…

Read More

Fact Check | ಸಿಎಂ ಸ್ಥಾನ ಕೈ ತಪ್ಪಿದ್ದಕ್ಕೆ ಶಿವರಾಜ್ ಸಿಂಗ್ ಚೌಹಾಣ್ ಕಣ್ಣೀರು ಹಾಕಿದ್ದಾರೆ ಎಂದು ಹಳೆಯ ವಿಡಿಯೋ ಹಂಚಿಕೆ

“ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ನೇಮಕಗೊಳ್ಳದ ನಂತರ ಕಣ್ಣೀರು ಹಾಕಿ ಬೇಸರ ವ್ಯಕ್ತ ಪಡಿಸಿದ್ದಾರೆ..” ಎಂಬ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಈ ವಿಡಿಯೋದಲ್ಲಿ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ಕಣ್ಣೀರು ಹಾಕಿ ಬೇಸರ ವ್ಯಕ್ತ ಪಡಿಸುವುದನ್ನು ಕಾಣ ಬಹುದಾಗಿದೆ. “ಮೋದಿ ಅಮಿತ್ ಶಾ ಅವರಿಂದ ಆದ ವಿಶ್ವಾಸ ದ್ರೋಹದಿಂದ ನೊಂದು ಕಣ್ಣೀರು ಹಾಕಿದ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ” ಎಂಬ ಹೇಳಿಕೆಯೊಂದಿಗೆ ಪೋಸ್ಟ್‌ಅನ್ನು…

Read More

Fact Check | ತೆಲಂಗಾಣದಲ್ಲಿ ಮುಸಲ್ಮಾನರ ಅಭಿವೃದ್ಧಿಗೆ ಹಿಂದೂಗಳ ದೇವಾಲಯದ ಭೂಮಿ ಹರಾಜು ಎಂಬುದು ಸುಳ್ಳು

“ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರು ಮುಸಲ್ಮಾನರ ಶ್ರೇಯೋಭಿವೃದ್ಧಿ ಮತ್ತು ಇತರೆ ಮುಸ್ಲಿಂ ಕಲ್ಯಾಣ ಯೋಜನೆಗಳಿಗೆ ನಿಧಿ ಸಂಗ್ರಹಿಸಲು ದೇವಾಲಯದ ಭೂಮಿಯನ್ನು ಹರಾಜು ಮಾಡುವುದಾಗಿ ಘೋಷಿಸಿದ್ದಾರೆ ಎಂದು NTV ತೆಲುಗು ಮತ್ತು ವೇ 2 ನ್ಯೂಸ್‌ ವರದಿ ಮಾಡಿವೆ ” ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಡಲಾಗುತ್ತಿದೆ. ಈ ಸುದ್ದಿಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ಇದನ್ನು NTV ತೆಲುಗು ಮತ್ತು ವೇ 2 ನ್ಯೂಸ್‌ ವರದಿ ಮಾಡಿರುವ ರೀತಿಯಲ್ಲೇ ಕಾಣ ಸಿಗುತ್ತವೆ. ಹಾಗಾಗಿ ಇದೇ ನಿಜವಾದ ಸುದ್ದಿ…

Read More

Fact Check | ಮಲೇಷ್ಯಾ ಏರ್‌ಲೈನ್ಸ್ ವಿಮಾನ MH370 ವಿಡಿಯೋ ಸೋರಿಕೆ ಎಂದು ಹಳೆಯ ವಿಡಿಯೋ ಹಂಚಿಕೆ

ಸಾಮಾಜಿಕ ಜಾಲತಾಣದಲ್ಲಿ “ನಾಪತ್ತೆಯಾಗಿರುವ ಮಲೇಷ್ಯಾ ಏರ್‌ಲೈನ್ಸ್ ವಿಮಾನ MH370 ನ ಕೊನೆಯ ಕ್ಷಣದ ದೃಶ್ಯಾವಳಿಗಳು ಸೋರಿಕೆಯಾಗಿದೆ” ಎಂದು ವಿಡಿಯೋವೊಂದನ್ನು ಹಂಚಿಕೊಳ್ಳಲಾಗಿದೆ. ಸಾಕಷ್ಟು ಮಂದಿ ಈ ವಿಡಿಯೋವನ್ನು ಶೇರ್‌ ಮಾಡುತ್ತಿದ್ದು. ಈ ವಿಡಿಯೋದಲ್ಲಿ ಅಪಘಾತಕ್ಕೆ ಒಳಗಾದವರ ಕುರಿತು ಬೇಸರವನ್ನು ವ್ಯಕ್ತ ಪಡಿಸುತ್ತಿದ್ದಾರೆ. ಆದರೆ ಈ MH370 ವಿಮಾನದ ವಿಡಿಯೋ ವೈರಲ್‌ ಆಗುತ್ತಿದ್ದಂತೆ ಸಾಕಷ್ಟು ಮಂದಿ ಇದೊಂದು ನಕಲಿ ವಿಡಿಯೋ ಈ ರೀತಿಯ ವಿಡಿಯೋ ವಿಮಾನ ಅಪಘಾತಕ್ಕೆ ಒಳಗಾದಾಗಿನಿಂದಲೂ ಹರಿದಾಡುತ್ತಿದೆ ಎಂದು ಆಕ್ರೋಶವನ್ನು ವ್ಯಕ್ತ ಪಡಿಸುತ್ತಿದ್ದರು. ಹೀಗಾಗಿ ಈ ಕುರಿತು…

Read More

Fact Check | ರಾಷ್ಟ್ರಪತಿ ಸೇರಿದಂತೆ ಗಣ್ಯರನ್ನು ಪ್ರಧಾನಿ ಮೋದಿ ಕಡೆಗಣಿಸಿದ್ದಾರೆ ಎಂಬುದು ಸುಳ್ಳು

“ಕಾರ್ಯಕ್ರಮವೊಂದರಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪಾಧ್ಯಕ್ಷ ಜಗದೀಪ್ ಧನಕರ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ಶುಭಾಶಯಗಳನ್ನು ಪ್ರಧಾನಿ ನರೇಂದ್ರ ಮೋದಿ ಕಡೆಗಣಿಸಿದರು.” ಎಂದು ಸಾಮಜಿಕ ಜಾಲತಾಣದಲ್ಲಿ ವಿಡಿಯೋವೊಂದು ಮತ್ತು ಕೆಲವೊಂದು ಫೋಟೋಗಳು ವೈರಲ್‌ ಆಗುತ್ತಿದೆ. ಈ ಕುರಿತು ಸಾಕಷ್ಟು ಮಂದಿ ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಂಚಿಕೊಳ್ಳುತ್ತಿದ್ದು, ಪ್ರಧಾನಿ ಮೋದಿ ಅವರ ನಡೆಗೆ ಆಕ್ರೋಶವನ್ನು ವ್ಯಕ್ತ ಪಡಿಸುತ್ತಿದ್ದಾರೆ. ಆದರೆ ನಿಜಕ್ಕೂ ಪ್ರಧಾನಿ ನರೇಂದ್ರ ಮೋದಿ ಅವರು ಈ ರೀತಿಯಾಗಿ ನಡೆದುಕೊಂಡರೆ ಎಂದು ಸತ್ಯ ಶೋಧನೆ…

Read More

Fact Check | ದೇಣಿಗೆಯ ಹಣವನ್ನು ಭಾರತೀಯ ಸೇನೆ ಶಸ್ತ್ರಾಸ್ತ್ರ ಖರೀದಿಗೆ ಬಳಸುತ್ತಿದೆ ಎಂಬುದು ಸುಳ್ಳು

“ಭಾರತೀಯ ಸೇನೆy AFBCWF ಬ್ಯಾಂಕ್ ಖಾತೆಗೆ ನೀಡಿದ ದೇಣಿಗೆಯನ್ನು ಭಾರತೀಯ ಸೇನೆಯು ಸೇನೆ ಮತ್ತು ಅರೆಸೇನಾ ಪಡೆಗಳಿಗೆ ಶಸ್ತ್ರಾಸ್ತ್ರಗಳನ್ನು ಖರೀದಿಸಲು ಬಳಸಿಕೊಳ್ಳಲಾಗುತ್ತಿದೆ” ಎಂಬ ಸುದ್ದಿಯೊಂದು ಹಲವು ವರ್ಷಗಳಿಂದ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್‌ ಆಗುತ್ತಿದೆ. ಇದನ್ನೇ ನಿಜವೆಂದು ಹಲವಾರು ಮಂದಿ ನಂಬಿದ್ದಾರೆ. ಇನ್ನು ಇದೇ ಸುದ್ದಿಯ ಕುರಿತು ಸತ್ಯಾಸತ್ಯತೆಯನ್ನು ಪರಿಶೀಲನೆ ನಡೆಸದೆ ಸಾಕಷ್ಟು ಮಂದಿ ತಮ್ಮ ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ. ಆದರೆ ಈ ಸುದ್ದಿಯ ಕುರಿತು ಹಲವಾರು ಸುದ್ದಿ ಸಂಸ್ಥೆಗಳು ಈ ಹಿಂದೆಯೇ…

Read More

Fact Check | ತ್ರಿವರ್ಣ ಧ್ವಜದ ಮೇಲೆ ಅಶೋಕ ಚಕ್ರ ತೆಗೆದು ಅರೇಬಿಕ್ ಪದಗಳ‌ನ್ನು ಅಳವಡಿಸಿರುವುದಕ್ಕೂ ಕಾಂಗ್ರೆಸ್‌ಗೂ ಸಂಬಂಧವಿಲ್ಲ..!

“ತೆಲಂಗಾಣದಲ್ಲಿ ಕಾಂಗ್ರೆಸ್ ವಿಜಯದ ನಂತರ ಮೆರವಣಿಗೆಯಲ್ಲಿ ಕೆಲವರು ತ್ರಿವರ್ಣ ಧ್ವಜದ ಮೇಲೆ ಅಶೋಕ ಚಕ್ರವನ್ನು ತೆಗೆದು ಇಸ್ಲಾಮಿಕ್ ನುಡಿಗಟ್ಟುಗಳು (ಕಲ್ಮಾ) ಬರೆದಿರುವ ಧ್ವಜವನ್ನು ಹಿಡಿದಿದ್ದಾರೆ. ಇದು ಕಾಂಗ್ರೆಸ್‌ನ ದೇಶದ್ರೋಹ ನಡೆಗೆ ಸಾಕ್ಷಿ..!” ಎಂಬ ಪೋಸ್ಟ್‌ವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.                                                    …

Read More

Fact Check | ಪೊಲೀಸರು ಮಹುವಾರನ್ನು ಲೋಕಸಭೆಯಿಂದ ಎಳೆದೊಯ್ದಿದ್ದಾರೆ ಎಂಬುದು ಸುಳ್ಳು ..!

“ಈ ವಿಡಿಯೋ ನೋಡಿ ಲೋಕಸಭೆಯಲ್ಲಿ ಪ್ರಶ್ನೆ ಕೇಳಲು ಲಂಚ ಪಡೆದ ಆರೋಪದ ಮೇಲೆ ಉಚ್ಚಾಟನೆಗೊಂಡಿರುವ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರನ್ನು ಹೇಗೆ ಪೊಲೀಸರು ಎಳೆದುಕೊಂಡು ಹೋಗುತ್ತಿದ್ದಾರೆ ಎಂದು. ಲೋಕಸಭೆಯಿಂದ ಹೊರಹೋಗಲು ನಿರಾಕರಿಸಿದ ಅವರ ಮೇಲೆ ಪೊಲೀಸರು ಈ ಕಠಿಣ ಕ್ರಮ ತೆಗೆದುಕೊಂಡಿದ್ದಾರೆ” ಎಂಬ ಪೋಸ್ಟ್‌ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. #MahuaMoitra expelled as a Member of the Lok Sabha India will not tolerate the insult of Mahua Moitra…

Read More

Fact Check | ಗೋ ಹತ್ಯೆ ಮಾಡುವವರನ್ನು ಜೈಲಿಗೆ ಹಾಕುತ್ತೇನೆ ಎಂದು ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಹೇಳಿದ್ದು 2016ರಲ್ಲಿ

“ಗೋಮಾತೆಯನ್ನು ಹತ್ಯೆ ಮಾಡುವವರನ್ನು ಮುಲಾಜ್‌ ಇಲ್ಲದೆ ಜೈಲಿಗೆ ಹಾಕಿಸುತ್ತೇನೆ – ತೆಲಂಗಾಣದ ಮುಖ್ಯಮಂತ್ರಿ ಅಭ್ಯರ್ಥಿ ರೇವಂತ್‌ ರೆಡ್ಡಿ ಈ ಮಾತನ್ನು ಹೇಳುವ ತಾಕತ್ತು ಕರ್ನಾಟಕದ ಕಾಂಗ್ರೆಸ್ಸಿಗರಿಗೆ ಇಲ್ಲವೇ..?” ಎಂಬ ಬರಹದೊಂದಿಗೆ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಅದರಲ್ಲೂ ಇತ್ತೀಚೆಗೆ ತೆಲಂಗಾಣದಲ್ಲಿ ರೇವಂತ್‌ ರೆಡ್ಡಿ ನೇತೃತ್ವದಲ್ಲಿ ಕಾಂಗ್ರೆಸ್‌ ಸರ್ಕಾರ ರಚನೆಯಾದ ನಂತರ ತೆಲಂಗಾಣದ ನೂತನ ಮುಖ್ಯಮಂತ್ರಿ ರೇವಂತ್‌ ರೆಡ್ಡಿಯವರು ಈ ಹೇಳಿಕೆಯನ್ನು ನೀಡಿದ್ದಾರೆ. ಆದರೆ ಕರ್ನಾಟಕದ ಕಾಂಗ್ರೆಸ್ಸಿಗರು ಮುಸಲ್ಮಾನರ ಓಲೈಕೆಯಲ್ಲಿ ನಿರತರಾಗಿದ್ದಾರೆ ಎಂಬ ರೀತಿಯಲ್ಲೇ ಬಿಂಬಿಸಲಾಗುತ್ತಿದೆ. ಫ್ಯಾಕ್ಟ್‌ಚೆಕ್‌…

Read More