Fact Check : ಬಾಬಾಬುಡನ್ ಗಿರಿಯ ಗೋರಿ ದ್ವಂಸ ಪ್ರಕರಣ ರೀ ಓಪನ್ ಆಗಿಲ್ಲ
“ಚಿಕ್ಕಮಗಳೂರು ತಾಲೂಕು ಇನಾಂ ದತ್ತಾತ್ರೇಯ ಬಾಬಾ ಬುಡನ್ ದರ್ಗಾದಲ್ಲಿ 2017ರಲ್ಲಿ ಗೋರಿಯನ್ನು ಧ್ವಂಸಗೊಳಿಸಿದ ಘಟನೆ ನಡೆದಿತ್ತು. ಒಟ್ಟು 14 ಜನರ ಮೇಲೆ ಈ ಪ್ರಕರಣ ದಾಖಲಾಗಿದ್ದು, ಆಪಾದಿತರಿಗೆ ಮುಂದಿನ ಸೋಮವಾರ ಜನವರಿ 8ರಂದು ಕೋರ್ಟ್ಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.” ಎಂದು ರಾಜ್ಯದ ಪ್ರಮುಖ ಮಾಧ್ಯಮ ಸಂಸ್ಥೆ ಟಿವಿ 9 ಕನ್ನಡ ಸೇರಿದ ಹಾಗೆ ಹಲವು ಮಾಧ್ಯಮಗಳು ವರದಿಯನ್ನ ಮಾಡಿವೆ. ಫ್ಯಾಕ್ಟ್ಚೆಕ್ ಈ ಸುದ್ದಿ ನಿಜವೇ ಎಂದು ಪರಿಶೀಲಿಸಲಿ ಕನ್ನಡ ಫ್ಯಾಕ್ಟ್ಚೆಕ್ ತಂಡ ಕೆಲವೊಂದು ಕೀ ವರ್ಡ್ಗಳನ್ನು ಬಳಸಿ…