Fact Check : ಗ್ಯಾಸ್ ಸಿಲಿಂಡರ್‌ಗೆ ವಿಧಿಸುವ ತೆರಿಗೆಯಲ್ಲಿ ರಾಜ್ಯ ಸರ್ಕಾರಕ್ಕೆ ಹೆಚ್ಚಿನ ಪಾಲು ಎಂಬುದು ಸುಳ್ಳು

‘ಅಡುಗೆ ಅನಿಲ ಸಿಲಿಂಡರ್‌ ಬೆಲೆಯನ್ನು ಕೇಂದ್ರ ಸರ್ಕಾರ ಏರಿಕೆ ಮಾಡುತ್ತಿದೆ ಎಂದು ಆರೋಪಿಸುತ್ತಿರುವವರು ಈ ಸಂಗತಿಯನ್ನು ಮರೆತಿದ್ದಾರೆ. ಎಲ್‌ಪಿಜಿ ಸಿಲಿಂಡರ್‌ ಮೇಲೆ ಕೇಂದ್ರ ಸರ್ಕಾರವು ಶೇ 5ರಷ್ಟು ತೆರಿಗೆಯನ್ನಷ್ಟೇ ವಿಧಿಸುತ್ತದೆ. ಆದರೆ, ರಾಜ್ಯ ಸರ್ಕಾರಗಳು ಶೇ 55ರಷ್ಟು ತೆರಿಗೆ ವಿಧಿಸುತ್ತಿದೆ. ಇದರಿಂದಲೇ ಎಲ್‌ಪಿಜಿ ಬೆಲೆ ವಿಪರೀತ ಏರಿಕೆಯಾಗಿದೆ. ಎಲ್‌ಪಿಜಿ ಸಿಲಿಂಡರ್‌ಗಾಗಿ ನಾವು ಪಾವತಿಸುವ ಹಣದಲ್ಲಿ ಬಹುಪಾಲು ತೆರಿಗೆರೂಪದಲ್ಲಿ ರಾಜ್ಯ ಸರ್ಕಾರಕ್ಕೇ ಹೋಗುತ್ತದೆ’  ಎಂಬ ಸಂದೇಶವೊಂದು ವೈರಲ್‌ ಆಗುತ್ತಿದೆ. LPG Cylinder Price in 2014: ₹410LPG Cylinder…

Read More

Fact Check: ರಾಮ ಮಂದಿರವನ್ನು ಬಾಬ್ರಿ ಮಸೀದಿಯಿದ್ದ ಜಾಗದಲ್ಲಿ ನಿರ್ಮಿಸಲಾಗುತ್ತಿಲ್ಲ ಎಂಬುದು ಸುಳ್ಳು

ಅಯೋಧ್ಯೆಯ ರಾಮ ಮಂದಿರದ ಉದ್ಘಾಟನೆಗೆ ಇನ್ನು ಕೆಲವೇ ದಿನಗಳು ಬಾಕಿ ಇರುವಾಗ ಈ ಸಂದರ್ಭದಲ್ಲಿ, ಅನೇಕ ಸುಳ್ಳು ಸುದ್ದಿಗಳು ಹರಿದಾಡುತ್ತಿದ್ದು ರಾಮ ಮಂದಿರದ ಉದ್ಘಾಟನೆಗೆ ಜಟಾಯು ಪಕ್ಷಿಗಳು ಬಂದಿವೆ, ಕರಡಿಗಳು ತಮ್ಮ ಪರಿವಾರ ಸಮೇತ ಬಂದಿವೆ ಎಂಬ ಹಳೆಯ ವಿಡಿಯೋಗಳನ್ನು ಇದು ರಾಮನ ಪವಾಡ ಎಂದು ನಂಬಿ ಅನೇಕ ಜನರು ಹಂಚಿಕೊಳ್ಳುತ್ತಿದ್ದಾರೆ. ಈಗ “ನಿರ್ಮಾಣದ ಹಂತದಿರುವ ಅಯೋಧ್ಯೆಯ ರಾಮ ಮಂದಿರವನ್ನು ಬಾಬ್ರಿ ಮಸೀದಿಯಿದ್ದ ಜಾಗದಲ್ಲಿ ನಿರ್ಮಿಸಲಾಗುತ್ತಿಲ್ಲ ಬದಲಿಗೆ 4 ಕಿಲೋ ಮೀಟರ್ ದೂರಲ್ಲಿ ನಿರ್ಮಿಸಲಾಗುತ್ತಿದೆ.” ಎಂಬ ಸುದ್ದಿಯೊಂದು…

Read More

ಕರ್ನಾಟಕ ಸರ್ಕಾರ ಬಾಂಗ್ಲಾದೇಶದ ವಲಸಿಗ ಮುಸಲ್ಮಾನರಿಗೆ ತಲಾ 5 ಎಕರೆ ಭೂಮಿ ಕೊಡುತ್ತಿದೆ ಎಂಬುದು ಸುಳ್ಳು

ಬಾಂಗ್ಲಾದೇಶದ ಒಬ್ಬೊಬ್ಬ ವಲಸಿಗ ಮುಸಲ್ಮಾನರಿಗೆ 5 ಎಕರೆ ಭೂಮಿಯನ್ನು ಕೊಡುತ್ತಿರುವ “ರಾಜ್ಯ ಸರ್ಕಾರ”..? ಹಿಂದೂಗಳೇ ಎತ್ತ ಸಾಗುತ್ತಿದೆ ಕರ್ನಾಟಕ.? ಕನ್ನಡ ಮಾದ್ಯಮ ಮಿತ್ರರೇ ಕನ್ನಡಿಗರಿಗೆ ಇಂತಹ ಒಂದು ದೊಡ್ಡ ಅನ್ಯಾಯ ನಡೆಯುತಿದ್ದು ಇದು ನಿಮಗೆ ಕಾಣುತಿಲ್ಲವೆ..? ಈ ವಿಷಯ ನಮಗೆ ಆಂಗ್ಲ ಪತ್ರಿಕೆಯಿಂದಲೇ ಗೊತ್ತಾಗುವುದಾದರೆ ನಿಮ್ಮ ಅಗತ್ಯವೇನು.? ಬಾಂಗ್ಲಾದೇಶದ ಮುಸಲ್ಮಾನರಿಗೆ “SC” ಎಂದು ಕೊಟ್ಟು ದಲಿತರ ಮೀಸಲಾತಿ ಕಸೆದು ಮುಸಲ್ಮಾನರ ಓಲೈಕೆಗೆ ಮುಂದಾಯಿತೇ ಕಾಂಗ್ರೆಸ್..? ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ, ಹಿಂದೂಗಳಿಗೆ ಬಗೆಯುತ್ತಿರುವ ದ್ರೋಹ ಎಲ್ಲರಿಗೂ ಗೊತ್ತಾಗಲಿ “ಷೇರ್…

Read More
ಬೆಂಗಳೂರಿನಲ್ಲಿ

Fact Check: ಬೆಂಗಳೂರಿನಲ್ಲಿ ಮೂತ್ರ ಬೆರೆಸಿ ಪಾಪ್ ಕಾರ್ನ್ ತಯಾರಿಸಲಾಗುತ್ತಿತ್ತು ಎಂಬುದು ಸುಳ್ಳು

ಇತ್ತೀಚೆಗೆ ಅನ್ಯ ಕೋಮಿನವರು ಎಂಬ ಕಾರಣಕ್ಕೆ ಹಲ್ಲೆ ನಡೆಸುವುದು, ಅವರಿಗೆ ಆರ್ಥಿಕ ನಿರ್ಬಂಧನೆಗಳನ್ನು ಹೇರುವುದು, ಸುಳ್ಳು ಆರೋಪಗಳನ್ನು ಮಾಡುವುದು ದೇಶದಾದ್ಯಂತ ಕಂಡು ಬರುತ್ತಿದೆ. ರಾಜಕೀಯ ಪ್ರೇರಿತ ಧರ್ಮಾಂಧತೆಯು ದಿನೇ ದಿನೇ ಭಾರತವನ್ನು ಆವರಿಸಿಕೊಂಡು ಎರಡು ಕೋಮುಗಳ ನಡುವೆ ದ್ವೇಷ, ಅಸಹಿಷ್ಣುತೆ ಹೆಚ್ಚಾಗುವಂತೆ ಮಾಡಲಾಗುತ್ತಿದೆ. ಈಗ ಇಂತಹದ್ದೆ ಪ್ರಕರಣವೊಂದು ಬೆಳಕಿಗೆ ಬಂದಿದ್ದು “ಬೆಂಗಳೂರಿನಲ್ಲಿ ಉಪ್ಪಿನ ಬದಲು ಮೂತ್ರ ಬೆರೆಸಿ ಪಾಪ್ ಕಾರ್ನ್ ತಯಾರಿಸುವಾಗ ಪಾಪ್ ಕಾರ್ನ್ ಸ್ಟಾಲ್ ನ ನಯಾಸ್ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ! ಮುಸ್ಲಿಮರನ್ನು ಸುಧಾರಿಸಲು…

Read More

Fact Check | ರಾಹುಲ್‌ ಗಾಂಧಿ ಅವರನ್ನು ಗಲ್ಫ್‌ ನ್ಯೂಸ್‌ ಪಪ್ಪು ಎಂದು ಉಲ್ಲೇಖಿಸಿ ಅಣಕಿಸಿಲ್ಲ

“ದೇಶ, ಭಾಷೆ, ಗಡಿಯನ್ನು ದಾಟಿ ಗಲ್ಫ್‌ ದೇಶಕ್ಕೂ ಕಾಲಿಟ್ಟ ಪಪ್ಪು ಉಪನಾಮ, ಗಲ್ಫ್‌ ದೇಶದ ಪತ್ರಿಕೆಯೊಂದು ರಾಹುಲ್‌ ಗಾಂಧಿ ಅವರನ್ನು ಪಪ್ಪು ಎಂದು ಉಲ್ಲೇಖಿಸಿಯೇ ವರದಿಯೊಂದನ್ನು ಪ್ರಕಟಿಸಿದೆ.” ಎಂಬ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಮತ್ತು ಸಾಕಷ್ಟು ಮಂದಿ ರಾಹುಲ್‌ ಗಾಂಧಿ ಅವರ ನಾಯಕತ್ವದ ಬಗ್ಗೆ ಕೂಡ ಪ್ರಶ್ನೆಯನ್ನು ಮಾಡಿದ್ದಾರೆ. PAPPU goes International Even "GULF NEWS" knows Rahul Gandhi is called PAPPU in India pic.twitter.com/sgJ1mILGbv — Mahesh Vikram…

Read More

ರಾಮನ ಕೆತ್ತನೆ ಎಂದು ಇರಾಕ್‌ ರಾಜ ತಾರ್ದುನ್ನಿ ಫೋಟೊ ಹಂಚಿಕೊಂಡ ಪೋಸ್ಟ್ ಕಾರ್ಡ್ ಕನ್ನಡ

ಇರಾಕ್‌ನ ಸಿಲೆಮೇನಿಯಾದಲ್ಲಿರುವ ಸುಮಾರು 6000 ವರ್ಷಗಳಷ್ಟು ಹಳೆಯದಾದ ಪ್ರಭು ಶ್ರೀರಾಮ ಮತ್ತು ಹನುಮಂತನ ಕೆತ್ತನೆ ಎಂದು ಫೋಟೊವೊಂದನ್ನು ಪೋಸ್ಟ್ ಕಾರ್ಡ್ ಕನ್ನಡ ಹಂಚಿಕೊಂಡಿದೆ. ಅದು ನಿಜವೇ ಎಂದು ಪರಿಶೀಲಿಸೋಣ. ಫ್ಯಾಕ್ಟ್ ಚೆಕ್ ಪೋಸ್ಟ್ ಕಾರ್ಡ್ ಕನ್ನಡ ಹಂಚಿಕೊಂಡ ಚಿತ್ರವನ್ನು ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮೂಲಕ ಹುಡುಕಿದಾಗ 2015ರಲ್ಲಿ ಇರಾಕಿನ ಇತಿಹಾಸಕಾರರಾದ ಒಸಾಮಾ ಎಸ್.ಎಂ. ಅಮೀನ್ ಅವರು etc.worldhistory.org ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ ಲೇಖನ ದೊರಕಿತು.  ಆ ಲೇಖನದಲ್ಲಿ ವೈರಲ್ ಚಿತ್ರದ ಕೆತ್ತನೆಯನ್ನು “ರಿಲೀಫ್ ತಾರ್ದುನ್ನಿ” ಅಥವಾ “ಬೆಲುಲಾ…

Read More

Fact Check | ಎನ್‌ಸಿಪಿ ನಾಯಕ ಜಿತೇಂದ್ರ ಅವಾದ್‌ ಮೇಲೆ ಹಲ್ಲೆ ನಡೆದಿದೆ ಎಂಬ ವಿಡಿಯೋ 2015ರದ್ದು

“ಭಗವಾನ್ ರಾಮ ಮಾಂಸಹಾರಿ ಹೇಳಿಕೆಗೆ ತೀವ್ರ ಟೀಕೆ ಎದುರಿಸಿದ ಬಳಿಕ ಎನ್‌ಸಿಪಿ ನಾಯಕ ಜಿತೇಂದ್ರ ಅವಾದ್‌ಗೆ ಕೆಲ ಹಿಂದೂಗಳು ಥಳಿಸಿ ಬುದ್ದಿ ಕಲಿಸಿದ್ದಾರೆ.” ಎಂಬ ಬರಹದೊಂದಿಗೆ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋದಲ್ಲಿ ಎನ್‌ಸಿಪಿ ನಾಯಕ ಜೀತೆಂದ್ರ ಅವಾದ್ ಅವರು ವೇದಿಕೆಯ ಮೇಲೆ ಭಾಷಣ ಮಾಡಲು ಮುಂದಾಗುತ್ತಾರೆ. ಆಗ ಅಲ್ಲೇ ಇದ್ದ ಕೆಲವರು ಪೊಲೀಸ್ ಅಧಿಕಾರಿಗಳ ಮುಂದೆಯೇ ಜಿತೇಂದ್ರ ಅವರ ಮೇಲೆ ಹಲ್ಲೆಗೆ ಮುಂದಾಗುತ್ತಾರೆ. ಬಳಿಕ ಅವಾದ್ ಅವರು ವೇದಿಕೆಯಿಂದ ಇಳಿದು ಕಾರ್ಯಕ್ರಮದಿಂದ ಹೊರ…

Read More