Fact Check: ಶ್ರೀ ರಾಮನ ವಂಶಜರು ಎಂಬದುಕ್ಕೆ ದಾಖಲೆಗಳಿಲ್ಲ, ಸುಪ್ರೀಂ ಮಾನ್ಯ ಮಾಡಿಲ್ಲ

ಅಯೋಧ್ಯೆಯ ರಾಮಮಂದಿರದ ಉದ್ಘಾಟನೆ ಇದೇ ಜನವರಿ 22 ರಂದು ಜರುಗಲಿದ್ದು, ಇಡೀ ಭಾರತವೇ ರಾಮ ಮಂದಿರದ ಕುರಿತು, ರಾಮಾಯಣದ ಕುರಿತು ಮತ್ತೆ ಮತ್ತೆ ಚರ್ಚಿಸಲಾಗುತ್ತಿದೆ. ಇಂತಹ ಸಂದರ್ಭದಲ್ಲಿ “ಶ್ರೀರಾಮನ ವಂಶಜರು ಈಗಲೂ ಭಾರತದಲ್ಲಿದ್ದಾರೆ, ಕುಶನ 307 ನೆ ಸಂತತಿ ಇದು, ಸಾಕ್ಷಿ ಬಿಡುಗಡೆ ಮಾಡಿದ ಕುಟುಂಬ.” ಎಂಬ ಬಿಗ್‌ನ್ಯೂಸ್ 2023ರಲ್ಲಿ ಮಾಡಿರುವ ವರದಿಯೊಂದು ಎಲ್ಲೆಡೆ ವೈರಲ್ ಆಗುತ್ತಿದೆ. ಈ ಸುದ್ದಿಯಲ್ಲಿ ಮೊದಲಿಗೆ ರಾಜಸ್ಥಾನದ ಜೈಪುರ್‌ನಲ್ಲಿರುವ ರಾಜಮನೆತನದ ಆಗರ್ಭ ಶ್ರೀಮಂತ ಹಾಗೂ ಮಾಡೆಲ್ ಪದ್ಮನಾಭ್ ಸಿಂಗ್ ಎಂಬುವವರ ಬಗ್ಗೆ…

Read More

Fact Check | ರಾಮನ ಚಿತ್ರವಿರುವ 500ರೂ. ನೋಟು ಬಿಡುಗಡೆಯಾಗಲಿದೆ ಎಂಬುದು ಸುಳ್ಳು

“22 ಜನವರಿ 2024 ರಂದು ಅಯೋಧ್ಯೆಯಲ್ಲಿ ರಾಮ ಮಂದಿರದ ಪ್ರತಿಷ್ಠಾಪನೆಯ ಸ್ಮರಣಾರ್ಥವಾಗಿ ಬಿಡುಗಡೆಯಾಗಲಿರುವ ಭಗವಾನ್ ರಾಮನ ಚಿತ್ರದಿಂದ ಅಲಂಕರಿಸಲ್ಪಟ್ಟ ಹೊಸ 500 ರೂಪಾಯಿ ನೋಟಿನ ಚಿತ್ರ. ಎಲ್ಲರಿಗೂ ಶೇರ್‌ ಮಾಡಿ” ಎಂದು ಪೋಸ್ಟ್‌ವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ರಾಮ ಭಕ್ತ ಗಾಂಧೀಜಿಯವರು ಕೂಡ ಇದನ್ನೇ ಬಯಸುತ್ತಿದರು ಜೈ ಶ್ರೀರಾಮ್ 🙏 pic.twitter.com/OnJi4RITaT — wHatNext 🚩 (@raghunmurthy07) January 14, 2024 ಈ 500 ರೂ ಮುಖಬೆಲೆಯ ರಾಮನ ಚಿತ್ರವಿರುವ ಫೋಟೋ ಬಗ್ಗೆ ಸತ್ಯಾಸತ್ಯತೆಯನ್ನು ಅರಿಯದೇ ಸಾಕಷ್ಟು ಮಂದಿ…

Read More

Fact Check | ಜನ್ ಧನ್ ಯೋಜನೆಯಿಂದ ಪ್ರತಿಯೊಬ್ಬರ ಖಾತೆಗೆ 2 ಸಾವಿರ ರೂ. ನೀಡಲಾಗುತ್ತಿದೆ ಎಂಬುದು ಸುಳ್ಳು

“ನಿಮ್ಮ ಬ್ಯಾಂಕ್‌ ಖಾತೆಗೆ ಕೇಂದ್ರ ಸರ್ಕಾರದ ಜನ್‌ ಧನ್‌ ಯೋಜನಯಿಂದ 2 ಸಾವಿರ ರೂ. ನೀಡಲಾಗುವುದು. ತಕ್ಷಣ ಈ ಪೋಸ್ಟರ್‌ನಲ್ಲಿ ಕಾಣಿಸುತ್ತಿರುವ ಲಿಂಕ್‌ ಕ್ಲಿಕ್‌ ಮಾಡಿ ಅರ್ಜಿ ಸಲ್ಲಿಸಿ” ಎಂಬ ಪೋಸ್ಟರ್‌ವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಸಾಕಷ್ಟು ಮಂದಿ ಇದು ನಿಜವೆಂದ ನಂಬಿ ಸಾಕಷ್ಟು ಜನ ಶೇರ್‌ ಕೂಡ ಮಾಡುತ್ತಿದ್ದಾರೆ. ಫ್ಯಾಕ್ಟ್‌ಚೆಕ್‌ ಈ ಕುರಿತು ಕನ್ನಡ ಫ್ಯಾಕ್ಟ್‌ಚೆಕ್‌ ತಂಡ ಸರ್ಕಾರದಿಂದ ಯಾವುದಾದರು ಅಧಿಕೃತ ಆದೇಶವೇನಾದರೂ ಬಂದಿದೆಯೇ ಎಂದು ಪರಿಶೀಲನೆ ನಡೆಸಿದಾಗ ಯಾವುದೇ ರೀತಿಯಾದ ಅಧಿಕೃತ ಆದೇಶಗಳು…

Read More