ಅಯೋಧ್ಯೆಯ ಪ್ರಾಣ ಪ್ರತಿಷ್ಟೆ ಸಂದರ್ಭದ ಚಿತ್ರಗಳು ಎಂದು ಬೇರೆ ಸ್ಥಳಗಳ ಪೋಟೋ ಹಂಚಿಕೆ

ಕೆಲವು ದಿನಗಳ ಹಿಂದೆಯಷ್ಟೇ ಅಯೋಧ್ಯೆಯ ರಾಮಲಲ್ಲಾ ಪ್ರಾಣಪ್ರತಿಷ್ಟೆ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿದೆ. ಈ ಕಾರ್ಯಕ್ರಮಕ್ಕೆ ಮೊದಲು ಸಹ ಅನೇಕ ಸುಳ್ಳು ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದವು. ಮತ್ತು ಕಾರ್ಯಕ್ರಮದ ನಂತರ ಸಹ ಈಗ ಸುಳ್ಳು ಸುದ್ದಿಗಳನ್ನು ಹಂಚಿಕೊಳ್ಳಲಾಗುತ್ತಿದೆ. ಇತ್ತೀಚೆಗೆ ಶ್ರೀ ರಾಮನ ಭಕ್ತನೊಬ್ಬ ತನ್ನ ಕೈಗಳ(ತಲೆಕೆಳಗಾಗಿ) ಮೂಲಕ ನಡೆದುಕೊಂಡು ಅಯೋಧ್ಯೆಯನ್ನು ತಲುಪಿದ್ದಾನೆ ಎಂಬ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದನ್ನು TV9 ಭಾರತ್‌ವರ್ಷ್‌ ಮತ್ತು ಇಂಡಿಯನ್ ಟಿವಿ ಎಂಬ ಸುದ್ದಿ ಮಾಧ್ಯಮಗಳು ಈ ವಿಡಿಯೋವನ್ನು ಹಂಚಿಕೊಂಡಿವೆ….

Read More

Fact Check | ಸಿಖ್ಖರು ರಾಮನ ಸ್ಮರಣೆ ಮಾಡಿದ್ದಾರೆ ಎಂಬುದು ಸುಳ್ಳು ಪ್ರತಿಪಾದನೆಯಾಗಿದೆ

“ಈ ವಿಡಿಯೋ ನೋಡಿ ರಾಮ ಮಂದಿರ ಉದ್ಘಾಟನೆಯ ಸಂದರ್ಭದಲ್ಲಿ ಸಿಖ್ಖರು ಮತ್ತು ಹಿಂದೂಗಳು ಒಟ್ಟಾಗಿ ಪ್ರಭು ರಾಮ್ ಮತ್ತು ಗುರುನಾನಕ್ ದೇವ್ ಜಿ ಅವರನ್ನು ರಾಮ್ ಕಿ ಪೇಧಿಯಲ್ಲಿ ನೆನಪಿಸಿಕೊಂಡು ಹಾಡಿದ್ದಾರೆ, ಗುರು ಗೋವಿಂದ್ ಸಿಂಗ್ ಜಿ ಅವರಿಗೆ ಗೌರವ ಸಲ್ಲಿಸಿದರು” ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಬ್ಬುತ್ತಿದೆ. ಈ ಕುರಿತು ವಾಟ್ಸ್‌ಆಪ್‌ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು, ಹೀಗೆ ಶೇರ್‌ ಮಾಡಲಾಗುತ್ತಿರುವ  ವಿಡಿಯೋಗಳಿಗೆ ಸಾಕಷ್ಟು ಮಂದಿ ನಕಾರಾತ್ಮಕ ಕಮೆಂಟ್‌ಗಳನ್ನು ಕೂಡ ಮಾಡುತ್ತಿದ್ದಾರೆ….

Read More