Fact Check | ರಾಮ ಭಕ್ತರ ಮೇಲೆ ದಾಳಿ ಮಾಡಿದವರನ್ನು ಪೊಲೀಸರು ಮನೆಗೆ ನುಗ್ಗಿ ಎಳೆದೊಯ್ದಿದ್ದಾರೆ ಎಂಬುದು ಸುಳ್ಳು

“ಮುಂಬೈನ ಮೀರಾ ನಾಯರ್ ಪ್ರದೇಶದಲ್ಲಿ ಜನವರಿ 22ರಂದು ರಾಮ ಯಾತ್ರೆ ಮೇಲೆ ದಾಳಿ ಮಾಡಿದವರನ್ನುಅವರ ಮನೆಯಿಂದ ಎಳೆದೊಯ್ಯಲಾಗಿದೆ. ಇದು ತುಂಬಾ ಹೆಮ್ಮೆಯ ಸಂಗತಿ. ಈಗ ಅವರಿಗೆ ಉತ್ತಮ ಬಹುಮಾನ ಸಿಗಲಿದೆ” ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಸುಳ್ಳು ಪ್ರತಿಪಾದನೆಯೊಂದಿಗೆ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್‌ Those who attacked Ram Yatra on 22nd in Mira Nair area of Mumbai were picked up from their home today.Much respect! Now there…

Read More

Fact Check | ಫೋಟೋಗ್ರಾಫರ್‌ ಅಳುತ್ತಿರುವ ವಿಡಿಯೋ ಬಾಲರಾಮ ಪ್ರಾಣ ಪ್ರತಿಷ್ಠೆಯ ಸಂದರ್ಭದಲ್ಲಿ ಅಲ್ಲ

“ಅಯೋಧ್ಯೆ ರಾಮಮಂದಿರದಲ್ಲಿ ನಡೆದ ಬಾಲರಾಮ ಪ್ರಾಣ ಪ್ರತಿಷ್ಠೆಯ ವೇಳೆ ಬಾಲರಾಮನ ವಿಗ್ರಹವನ್ನು ನೋಡಿ ಭಾವುಕರಾಗಿ ಫೋಟೋಗ್ರಾಫರ್ ಒಬ್ಬರು ಅಳುತ್ತಿರುವ ಫೋಟೋ ಇದು.” ಎಂಬ ಫೋಟೋವೊಂದನ್ನು ವ್ಯಾಪಕವಾಗಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಫೋಟೋಗ್ರಾಫರ್‌ವೊಬ್ಬ ಏನನ್ನೋ ನೋಡಿ ಫೋಟೋ ಕ್ಲಿಕ್ಕಿಸುತ್ತಾ ಅಳುತ್ತಿರುವುದನ್ನು ಕಾಣ ಬಹುದಾಗಿದೆ. ಇದೇ ಫೋಟೋವನ್ನು ಬಳಸಿಕೊಂಡು ಬಾಲರಾಮನ ವಿಗ್ರಹದ ಪೋಟೋದೊಂದಿಗೆ ಸೇರಿಸಿ ಬಾಲರಾಮನ ವಿಗ್ರಹವನ್ನೇ ನೋಡಿ ಫೋಟೋ ತೆಗೆಯುತ್ತಿದ್ದ ಸಂದರ್ಭದಲ್ಲಿ ಈ ಛಾಯಾಗ್ರಾಹಕ ಅಳುತ್ತಿದ್ದ ಎಂದು ಸಾಕಷ್ಟು ಮಂದಿ ಹಲವು ಬರಹಗಳನ್ನು ಬರೆದುಕೊಂಡು ಹಂಚಿಕೊಳ್ಳುತ್ತಿದ್ದಾರೆ….

Read More