Bharat

Fact Check: ಭಾರತ ಸರ್ಕಾರ ನಿರುದ್ಯೋಗಿಗಳಿಗೆ ಮಾಸಿಕ 3000 ರೂ.ಗಳನ್ನು ನೀಡುತ್ತಿದೆ ಎಂಬುದು ಸುಳ್ಳು

ಭಾರತ ಸರ್ಕಾರದ ಯೋಜನೆಗಳಿಗೆ ಸಂಬಂಧಿಸಿದಂತೆ ಹಲವಾರು ಸುಳ್ಳು ಸುದ್ದಿಗಳನ್ನು ಹರಿಬಿಡಲಾಗುತ್ತಿದೆ. ಪ್ರಧಾನಿ ಮೋದಿಯವರ ಹಲವು ಯೋಜನೆಗಳ ಕುರಿತು ಇಂತಹ ಸುಳ್ಳು ಸುದ್ದಿಗಳನ್ನು ಹಂಚಿಕೊಳ್ಳಲಾಗುತ್ತಿದ್ದು, ಪಂಚರಾಜ್ಯಗಳ ಚುನಾವಣೆಯ ಸಂದರ್ಭದಲ್ಲಿ ಪ್ರಧಾನಿ ಮೋದಿಯವರು ಎಲ್ಲರ ಮೊಬೈಲ್‌ಗಳಿಗೆ ಒಂದು ತಿಂಗಳ ಉಚಿತ ರಿಚಾರ್ಟ್ ಮಾಡಿಸಲಿದ್ದಾರೆ ಎಂಬ ಸುದ್ದಿಯೊಂದು ಹರಿದಾಡುತ್ತಿತ್ತು. ಈಗ, ಭಾರತ ಸರ್ಕಾರವು ರೋಜ್ಗಾರ್ ಸಂಗಮ್ ಯೋಜನೆಯಡಿ ಮಾಸಿಕ 3000 ರೂ.ಗಳನ್ನು ನೀಡುತ್ತಿದೆ. ಅರ್ಹತಾ ಮಾನದಂಡಗಳೆಂದರೆ, 12 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಕುಟುಂಬದ ಯಾವುದೇ ಸದಸ್ಯರು ಸರ್ಕಾರಿ ಉದ್ಯೋಗವನ್ನು ಹೊಂದಿರಬಾರದು….

Read More

ರಾಜಸ್ಥಾನದ ಆಳ್ವರ್ ನಲ್ಲಿ ಮುಸ್ಲೀಮರು ಹಿಂದುಗಳ ಮೇಲೆ ದಾಳಿ ನಡೆಸಿದ್ದಾರೆ ಎಂಬುದು ಸುಳ್ಳು

ಇತ್ತೀಚೆಗೆ ಭಾರತದಲ್ಲಿ ಎಲ್ಲಿಯೇ ಜಗಳಗಳು, ಗುಂಪು ಸಂಘರ್ಷಗಳು ನಡೆದರೆ ಅವುಗಳಿಗೆ ಕೋಮುಬಣ್ಣವನ್ನು ನೀಡಲಾಗುತ್ತಿದೆ. ಹಿಂದು-ಮುಸ್ಲಿಂ ಕಲಹ ಎನ್ನುವಂತೆ ಬಿಂಬಿಸಲಾಗುತ್ತಿದೆ. ಈ ಮೂಲಕ ಹಿಂದು-ಮುಸ್ಲಿಂ ಸಾಮರಸ್ಯವನ್ನು ಕದಡುವ ಅನೇಕ ಪ್ರಯತ್ನಗಳನ್ನು ನಡೆಸಲಾಗುತ್ತಿದೆ. ಇತ್ತೀಚೆಗೆ, “ರಾಜಸ್ಥಾನದ ಆಳ್ವರ್ ಜಿಲ್ಲೆಯಲ್ಲಿ ಜಮೀನು ವ್ಯಾಜ್ಯಕ್ಕಾಗಿ ನಡೆದ ಜಗಳದಲ್ಲಿ ಮುಸ್ಲೀಮರು ಹಿಂದುಗಳ ಮನೆಗಳಿಗೆ ನುಗ್ಗಿ ಥಳಿಸಿದ್ದಾರೆ.” ಎಂಬ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಎಲ್ಲೆಡೆ ವೈರಲ್ ಆಗುತ್ತಿದೆ. ಫ್ಯಾಕ್ಟ್‌ಚೆಕ್: ರಾಜಸ್ಥಾನದ ಅಲ್ವಾರ್ ಜಿಲ್ಲೆಯ ಥಾನಾಗಾಜಿ ಪಟ್ಟಣದ ಬಳಿಯ ಖಕಾಸ್ಯ ಕಿ ಧಾನಿ ಗ್ರಾಮದಲ್ಲಿ ಈ…

Read More