Fact Check | ರಾಮಮಂದಿರದಲ್ಲಿ ದೇಣಿಗೆಯ ಮಹಾಪೂರ ಎಂದು ರಾಜಸ್ತಾನದ ವಿಡಿಯೋ ಹಂಚಿಕೆ!

“ಈ ವಿಡಿಯೋ ನೋಡಿ ಇದು ಅಯೋಧ್ಯೆಯಲ್ಲಿ ಮೊದಲ ದಿನ ಹರಿದು ಬಂದ ದೇಣಿಗೆ. ದೇವಾಲಯದ ಹುಂಡಿಗಳಲ್ಲಿ ಕಂತೆ ಕಂತೆ ನೋಟುಗಳನ್ನು ಭಕ್ತರು ನೀಡಿದ್ದಾರೆ. ಈ ವಿಡಿಯೋ ಅದಕ್ಕೆ ಸಾಕ್ಷಿ..” ಎಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಇದೇ ರೀತಿಯ ಹಲವು ಸುಳ್ಳು ಸುದ್ದಿಗಳು ರಾಮ ಮಂದಿರ ಉದ್ಘಾಟನೆಯ ನಂತರ ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ. ಇನ್ನು ಹಲವು ಮಂದಿ ಅಯೋಧ್ಯೆಗೆ ಸಂಬಂಧ ಪಡದ ಫೋಟೋಗಳನ್ನು ಮತ್ತು ವಿಡಿಯೋಗಳನ್ನು ಕೂಡ ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ. ಇದನ್ನು ನಿಜವೆಂದು ನಂಬಿದ ಹಲವು ಸಾಮಾಜಿಕ ಜಾಲತಾಣದ ಬಳಕೆದಾರರು…

Read More

ವಿರಾಟ್ ಕೊಹ್ಲಿ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಎಂದು AI ಚಿತ್ರ ಹಂಚಿಕೆ

ಇತ್ತೀಚೆಗೆ ನಡೆದ ಅಯೋಧ್ಯೆಯ ರಾಮ ಮಂದಿರದ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಭಾಗಿಯಾದ  ಬಾಲಿವುಡ್‌ ನಟ-ನಟಿಯರ ಸೇಲ್ಫಿ, ವಿಡಿಯೋಗಳು ಎಲ್ಲೆಡೆ ಹರಿದಾಡುತ್ತಿದ್ದಂತೆ, ಈಗ ಈ ಕಾರ್ಯಕ್ರಮಕ್ಕೆ ಭಾಗವಹಿಸಿಲ್ಲ ಎಂಬ ಕಾರಣಕ್ಕಾಗಿ ಮಹೇಂದ್ರ ಸಿಂಗ್ ದೋನಿ, ರೋಹಿತ್ ಶರ್ಮ ಸೇರಿದಂತೆ ಹಲವು ಕ್ರಿಕೆಟರ್‌ಗಳನ್ನು ಶ್ರೀ ರಾಮನ ಭಕ್ತರು ತರಾಟೆಗೆ ತೆಗೆದುಕೊಂಡಿದ್ದಾರೆ. ಆದರೆ ಕೆಲವು ವಿರಾಟ್‌  ಕೊಹ್ಲಿಯ ಅಭಿಮಾನಿಗಳು “ವಿರಾಟ್ ಕೊಹ್ಲಿ ಅಯೋಧ್ಯೆಯ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪೋಟೋ” ಎಂದು ಕೆಲವು ಪೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಸತ್ಯ: ಇದು…

Read More
ಮುಂಬೈ

Fact Check: ಮುಂಬೈನ ಮೀರಾ ರಸ್ತೆಯ ಗಲಭೆ ಎಂದು ಪಶ್ಚಿಮ ಬಂಗಾಳದ ವಿಡಿಯೋ ಹಂಚಿಕೆ

ಅಯೋಧ್ಯೆಯ ರಾಮ ಮಂದಿರದ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ಮುಗಿಯುತ್ತಿದ್ದಂತೆ ದೇಶದ ಕೆಲವು ಭಾಗಗಳಲ್ಲಿ ಕೋಮು ಗಲಭೆಯ ಸಾಧ್ಯೆತೆ ಹೆಚ್ಚಿದ್ದರೂ ಪೋಲಿಸ್ ಇಲಾಖೆಯ ಕಟ್ಟೆಚ್ಚರದಿಂದ ಇಂತಹ ಯಾವುದೇ ಅಹಿತಕರ ಘಟನೆ ನಡೆಯದಂತೆ ದೇಶದಾದ್ಯಂತ ಮುಂಜಾಗ್ರತ ಕ್ರಮವನ್ನು ವಹಿಸಿಲಾಗಿತ್ತು. ಆದರೂ ಮುಂಬೈನ ಮುಂಸ್ಲಿಂ ಸಮುದಾಯದ ಹೆಚ್ಚಿರುವ ಮೀರಾ ರಸ್ತೆಯಲ್ಲಿ ಕೋಮುಗಲಭೆಯ ಪ್ರಕರಣಗಳು ದಾಖಲಾಗಿವೆ. ಕೆಲವು ಬಲಪಂಥೀಯ ಯುವಕರು ಕೇಸರಿ ಭಾವುಟ ಹಿಡಿದು, ಘೋಷಣೆಗಳ ಕೂಗುತ್ತಾ ಮುಸ್ಲಿಂ ಸಂಚಾರಿಗಳಿಗೆ ತಳಿಸುವ, ಅವರ ಅಂಗಡಿ ಮುಗ್ಗಟ್ಟುಗಳನ್ನು ಒಡೆದು ಹಾಕುವ ವಿಡಿಯೋಗಳು ಈಗ ಸಾಮಾಜಿಕ…

Read More

Fact Check | ಚೀನಾದಲ್ಲಿ ಸ್ವಚ್ಚತಾ ಕಾರ್ಯಕ್ಕಾಗಿ ಕೊಕೊ ಕೋಲಾ ಬಳಸಾಗುತ್ತಿದೆ ಎಂಬುದು ಸುಳ್ಳು

“ಚೀನಾದಾದ್ಯಂತ ಕೊಕೊ ಕೋಲಾವನ್ನು ಬ್ಯಾನ್‌ ಮಾಡಲಾಗಿದೆ. ಮಾರುಕಟ್ಟೆಯಿಂದಲೂ ವಾಪಸ್‌ ಪಡೆಯಲಾಗುತ್ತಿದೆ. ಈಗ ಒಳ ಚರಂಡಿ, ಶೌಚ ಗುಂಡಿಗಳ ಸ್ವಚ್ಚತಾ ಕಾರ್ಯಕ್ಕಾಗಿ ಕೊಕೊ ಕೋಲಾವನ್ನು ಬಳಸಲಾಗುತ್ತಿದೆ.” ಎಂದು ಸುಳ್ಳು ಸುದ್ದಿಗಳನ್ನು ವ್ಯಾಪಕವಾಗಿ ಹಬ್ಬಿಸಲಾಗುತ್ತಿದೆ. ಇದನ್ನೇ ನಿಜವೆಂದು ನಂಬಿ ಸಾಕಷ್ಟು ಮಂದಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಆದರೆ ಇನ್ನೂ ಕೆಲವು ಮಂದಿ ಚೀನಾದಲ್ಲಿ ಅಲ್ಲಿನ ಸರ್ಕಾರ ಕೊಕೊ ಕೋಲಾವನ್ನು ಲ್ಯಾಬ್‌ನಲ್ಲಿ ಪರೀಕ್ಷೆ ನಡೆಸಿದೆ. ಲ್ಯಾಬ್‌ ಫಲಿತಾಂಶದಲ್ಲಿ ವಿಷಯುಕ್ತ ಅಂಶಗಳು ಕಂಡು ಬಂದಿವೆ. ಇದನ್ನ 150 ಕೈದಿಗಳಿಗೆ ಕುಡಿಸಲಾಗಿತ್ತು ಅದರಲ್ಲಿ…

Read More

ಅಯೋಧ್ಯೆಯ ಪ್ರಾಣ ಪ್ರತಿಷ್ಟೆ ಸಂದರ್ಭದ ಚಿತ್ರಗಳು ಎಂದು ಬೇರೆ ಸ್ಥಳಗಳ ಪೋಟೋ ಹಂಚಿಕೆ

ಕೆಲವು ದಿನಗಳ ಹಿಂದೆಯಷ್ಟೇ ಅಯೋಧ್ಯೆಯ ರಾಮಲಲ್ಲಾ ಪ್ರಾಣಪ್ರತಿಷ್ಟೆ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿದೆ. ಈ ಕಾರ್ಯಕ್ರಮಕ್ಕೆ ಮೊದಲು ಸಹ ಅನೇಕ ಸುಳ್ಳು ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದವು. ಮತ್ತು ಕಾರ್ಯಕ್ರಮದ ನಂತರ ಸಹ ಈಗ ಸುಳ್ಳು ಸುದ್ದಿಗಳನ್ನು ಹಂಚಿಕೊಳ್ಳಲಾಗುತ್ತಿದೆ. ಇತ್ತೀಚೆಗೆ ಶ್ರೀ ರಾಮನ ಭಕ್ತನೊಬ್ಬ ತನ್ನ ಕೈಗಳ(ತಲೆಕೆಳಗಾಗಿ) ಮೂಲಕ ನಡೆದುಕೊಂಡು ಅಯೋಧ್ಯೆಯನ್ನು ತಲುಪಿದ್ದಾನೆ ಎಂಬ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದನ್ನು TV9 ಭಾರತ್‌ವರ್ಷ್‌ ಮತ್ತು ಇಂಡಿಯನ್ ಟಿವಿ ಎಂಬ ಸುದ್ದಿ ಮಾಧ್ಯಮಗಳು ಈ ವಿಡಿಯೋವನ್ನು ಹಂಚಿಕೊಂಡಿವೆ….

Read More

Fact Check | ಸಿಖ್ಖರು ರಾಮನ ಸ್ಮರಣೆ ಮಾಡಿದ್ದಾರೆ ಎಂಬುದು ಸುಳ್ಳು ಪ್ರತಿಪಾದನೆಯಾಗಿದೆ

“ಈ ವಿಡಿಯೋ ನೋಡಿ ರಾಮ ಮಂದಿರ ಉದ್ಘಾಟನೆಯ ಸಂದರ್ಭದಲ್ಲಿ ಸಿಖ್ಖರು ಮತ್ತು ಹಿಂದೂಗಳು ಒಟ್ಟಾಗಿ ಪ್ರಭು ರಾಮ್ ಮತ್ತು ಗುರುನಾನಕ್ ದೇವ್ ಜಿ ಅವರನ್ನು ರಾಮ್ ಕಿ ಪೇಧಿಯಲ್ಲಿ ನೆನಪಿಸಿಕೊಂಡು ಹಾಡಿದ್ದಾರೆ, ಗುರು ಗೋವಿಂದ್ ಸಿಂಗ್ ಜಿ ಅವರಿಗೆ ಗೌರವ ಸಲ್ಲಿಸಿದರು” ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಬ್ಬುತ್ತಿದೆ. ಈ ಕುರಿತು ವಾಟ್ಸ್‌ಆಪ್‌ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು, ಹೀಗೆ ಶೇರ್‌ ಮಾಡಲಾಗುತ್ತಿರುವ  ವಿಡಿಯೋಗಳಿಗೆ ಸಾಕಷ್ಟು ಮಂದಿ ನಕಾರಾತ್ಮಕ ಕಮೆಂಟ್‌ಗಳನ್ನು ಕೂಡ ಮಾಡುತ್ತಿದ್ದಾರೆ….

Read More
ಏಪ್ರಿಲ್

ಏಪ್ರಿಲ್ 16ಕ್ಕೆ ಲೋಕಸಭಾ ಚುನಾವಣೆ ನಡೆಯಲಿದೆ ಎಂಬುದು ನಿಜವೇ?

2024ರ ಲೋಕಸಭಾ ಚುನಾವಣೆಯು ಏಪ್ರಿಲ್ 16 ರಂದು ನಡೆಯಲಿದೆ ಎಂದು ದೆಹಲಿಯ ಮುಖ್ಯ ಚುನಾವಣಾಧಿಕಾರಿ ತಿಳಿಸಿದ್ದಾರೆ ಎಂಬ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದು ನಿಜವೇ ಎಂಬುದನ್ನು ಪರಿಶೀಲಿಸೋಣ. ಫ್ಯಾಕ್ಟ್ ಚೆಕ್ ಚುನಾವಣಾ ಯೋಜನಾ ಭಾಗವಾಗಿ ಭಾರತದ ಚುನಾವಣಾ ಆಯೋಗವು ಭಾಗಶಃ ಏಪ್ರಿಲ್ 16, 2024 ರಂದು “ಚುನಾವಣೆ ದಿನಾಂಕ” (ಎರಡನ್ನೂ ದಪ್ಪ ಅಕ್ಷರಗಳಲ್ಲಿ ಉಲ್ಲೇಖಿಸಲಾಗಿದೆ) ಎಂದು ಉಲ್ಲೇಖಿಸಿ ಜನವರಿ 19, 2024 ರಂದು ದೆಹಲಿಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯಿಂದ ಸುತ್ತೋಲೆಯೊಂದನ್ನು ಹೊರಡಿಸಿದೆ. ಇದರಲ್ಲಿ ಚುನಾವಣೆಯ ಸಮಯದಲ್ಲಿ…

Read More

Fact Check | ಬುರ್ಜ್‌ ಖಲೀಫಾ ಮೇಲೆ ಶ್ರೀ ರಾಮನ ಫೋಟೋ ಪ್ರದರ್ಶಿಸಲಾಗಿದೆ ಎಂದು ಸುಳ್ಳು ಸುದ್ದಿ ಪ್ರಕಟಿಸಿದ ಉದಯವಾಣಿ

ಸಾಮಾಜಿಕ ಜಾಲತಾಣದಲ್ಲಿ “ಅಯೋಧ್ಯೆಯಲ್ಲಿ ರಾಮಮಂದಿರದ ಪ್ರತಿಷ್ಠಾಪನೆಯ ಬೆಳಕಿನಲ್ಲಿ ಬುರ್ಜ್ ಖಲೀಫಾ ಕಟ್ಟಡದ ಮೇಲೆ ಭಗವಾನ್ ರಾಮನ ಚಿತ್ರ ಮೂಡಿ ಬಂದಿದೆ.” ಎಂದು ಸಾಕಷ್ಟು ಮಂದಿ ಪೋಟೋವೊಂದನ್ನು ಶೇರ್‌ ಮಾಡುತ್ತಿದ್ದಾರೆ. ಅದರಲ್ಲೂ  “22 ಜನವರಿ 2024 ರಂದು ಅಯೋಧ್ಯೆಯಲ್ಲಿ ರಾಮ ಮಂದಿರದ ಪ್ರತಿಷ್ಠಾಪನೆಗೆ” ಮುಸ್ಲಿಂ ರಾಷ್ಟ್ರವೂ ಸಂತಸವನ್ನು ವ್ಯಕ್ತ ಪಡಿಸಿದೆ ಎಂದು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಈ ರೀತಿಯ ಸುಳ್ಳು ಸುದ್ದಿ ಹಬ್ಬುತ್ತಿದ್ದರೆ ಕನ್ನಡದ ಖ್ಯಾತ ದಿನ ಪತ್ರಿಕೆಯಾದ ಉದಯವಾಣಿ ಕೂಡ ತನ್ನ ಪತ್ರಿಕೆಯ 5ನೇ ಪುಟದಲ್ಲಿ…

Read More

Fact Check: ಕಾಂಚೀಪುರದ ಪುರಾತದ ದೇವಾಲಯವನ್ನು ಸ್ಟಾಲಿನ್ ಸರ್ಕಾರ ಹೊಡೆಸಿದೆ ಎಂಬುದು ಸಂಪೂರ್ಣ ಸುಳ್ಳು

ಇತ್ತೀಚೆಗೆ ತಮಿಳುನಾಡಿನ ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರದ ಮೇಲೆ ದೇವಸ್ಥಾನಗಳನ್ನು ಹೊಡೆಸಲಾಗುತ್ತಿದೆ ಎಂಬ ಸುಳ್ಳು ಆರೋಪಗಳು ಹೆಚ್ಚಾಗಿ ಕೇಳಿಬರುತ್ತಿವೆ. ಇದನ್ನು ಮುನ್ನಲೆಯಾಗಿಟ್ಟುಕೊಂಡು ಸ್ಟಾಲಿನ್‌ರವರನ್ನು ಟೀಕಿಸಲಾಗುತ್ತಿದೆ. ಈ ಹಿಂದೆಯೂ ಚೋಳರ ಕಾಲದ ಶಿವಲಿಂಗವನ್ನು ಸ್ಟಾಲಿನ್ ರವರ ಡಿಎಂಕೆ ಸರ್ಕಾರ ತೆರವುಗೊಳಿಸಿದೆ ಎಂದು ಆರೋಪಿಸಿ ಹಂಚಿಕೊಳ್ಳಲಾಗುತ್ತಿತ್ತು. ಈಗ, “ತಮಿಳುನಾಡಿನ ಕಾಂಚೀಪುರದ ನಿಮಂತಕರರ್ ರಸ್ತೆಯಲ್ಲಿರುವ ಸಾವಿರ ವರ್ಷಗಳಿಗೂ ಹಳೆಯದಾದ ಪುರಾತನ ಶ್ರೀ ನಲ್ಲ ಕಂಬ ವಿನಾಯಗರ್ ದೇವಸ್ಥಾನವನ್ನು ಸ್ಟಾಲಿನ್ ಸರ್ಕಾರ ಹೊಡೆದುರುಳಿಸಿದೆ” ಎಂದು ಪ್ರತಿಪಾದಿಸಿ ದೇವಸ್ಥಾನವನ್ನು ಹೊಡೆಯುವ ವಿಡಿಯೋ ಒಂದನ್ನು ಹಂಚಿಕೊಳ್ಳಲಾಗುತ್ತಿದೆ….

Read More

Fact Check | ಈ ಬಾಲಕ ಎಸ್‌.ಪಿ. ಬಾಲಸುಬ್ರಹ್ಮಣ್ಯಂ ಅವರ ಮೊಮ್ಮಗ ಅಲ್ಲ

ಸಾಮಾಜಿಕ ಜಾಲತಾಣದಲ್ಲಿ “ಇವರು ದಿವಂಗತ ಗಾಯಕ ಎಸ್‌.ಪಿ. ಬಾಲಸುಬ್ರಹ್ಮಣ್ಯಂ ಅವರ ಮೊಮ್ಮಗ.. ತಾತನಂತ ಇವರು ಕೂಡ ಅಮೋಘ ಗಾಯಕರಾಗಲಿದ್ದಾರೆ. ಈ ವಿಡಿಯೋ ಎಲ್ಲಾರಿಗೂ ಶೇರ್ ಮಾಡಿ.” ಎಂದು ಬಾಲಕನೊಬ್ಬನ ವಿಡಿಯೋವನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಹಲವು ಮಂದಿ ಇದು ನಿಜವೆಂದು ನಂಬಿದ್ದಾರೆ. ಫ್ಯಾಕ್ಟ್‌ಚೆಕ್‌  ಈ ಕುರಿತು ಕನ್ನಡ ಫ್ಯಾಕ್ಟ್‌ಚೆಕ್‌ ತಂಡ ಸತ್ಯ ಶೋಧನೆಯನ್ನ ನಡೆಸಲು ಮುಂದಾಯಿತು. ಇದಕ್ಕಾಗಿ ವೈರಲ್‌ ವಿಡಿಯೋವನ್ನು ವಿವಿಧ ಕೀ ಫ್ರೇಮ್‌ಗಳಾಗಿ ವಿಂಗಡಿಸಿ ಗೂಗಲ್‌ ರಿವರ್ಸ್‌ ಇಮೇಜ್‌ನಲ್ಲಿ ಹುಡುಕಲಾಯಿತು. ಆಗ ಬಾಲಕನಿಗೆ ಸಂಬಂಧ ಪಟ್ಟ ಹಲವು…

Read More