Fact Check | ಮದರಾಸದಲ್ಲಿ ಭಾರೀ ಶಸ್ತ್ರಾಸ್ತ ಪತ್ತೆ ಎಂದು ಸುಳ್ಳು ಸುದ್ದಿ ಹಬ್ಬಿದ ಕಿಡಿಗೇಡಿಗಳು..!

“ಉತ್ತರ ಪ್ರದೇಶದ ಬಿಜ್ನೋರ್‌ನ ಮದರಾಸ ಮೇಲೆ ನಡೆದ ದಾಳಿಯಲ್ಲಿ ಶಸ್ತ್ರಾಸ್ತ್ರಗಳ ಸಂಗ್ರಹ ಪತ್ತೆ.!, ಆರು ಧರ್ಮ ಗುರುಗಳನ್ನ ಬಂಧಿಸಲಾಗಿದೆ. ಕಾಳಜಿಯ ಅಂಶವೆಂದರೆ ಎಲ್ಎಂಜಿ ಮಿಷನ್ ಗನ್‌ ಲಭ್ಯತೆ. ಒಂದು ನಿಮಿಷದಲ್ಲಿ 8,000 ಸುತ್ತು ಗುಂಡು ಹಾರಿಸುವ ಸಾಮರ್ಥ್ಯ ಮಷೀನ್ ಗನ್. ಈ ಜನರ ತಯಾರಿಯನ್ನು ಅರ್ಥ ಮಾಡಿಕೊಳ್ಳಿ ಹಿಂದುಗಳೇ.. ಎದ್ದೇಳಿ ಅವರು ನಿಮ್ಮ ಭವಿಷ್ಯವನ್ನು ನಿರ್ಧರಿಸಿದ್ದಾರೆ.” “ಮೋದಿ ಹೋರಾಡಲು ತಡವಾಗಿದೆ ಈ ಸತ್ಯವನ್ನು ಪ್ರತಿಯೊಬ್ಬ ಹಿಂದೂ ಸಹೋದರರಿಗೆ ಹಂಚಿಕೊಳ್ಳಿ” ಎಂದು ಬರಹದೊಂದಿಗೆ ಸುಮಾರು 7 ಫೋಟೋಗಳನ್ನು ಹಂಚಿಕೊಳ್ಳಲಾಗಿದೆ….

Read More

Fact Check: ದುಬೈನ ಮಸೀದಿಯೊಂದರಲ್ಲಿ ಮುಸ್ಲಿಂ ಮಹಿಳೆಯರು ರಾಮ ಭಜನೆ ಹಾಡಿದ್ದಾರೆ ಎಂಬುದು ಸುಳ್ಳು

ರಾಮ ಮಂದಿರದ ಉದ್ಘಾಟನೆಯ ಬಳಿಕ ಜಗತ್ತಿನ ಬಹುತೇಕ ರಾಷ್ಟ್ರಗಳಲ್ಲಿ ರಾಮ ಭಜನೆ ಮಾಡಲಾಗುತ್ತಿದೆ. ಮುಸ್ಲಿಂ ರಾಷ್ಟ್ರಗಳಲ್ಲಿಯೂ ಸಹ ಶ್ರೀ ರಾಮನ ಭಜನೆಯನ್ನು ಮಾಡಲಾಗುತ್ತಿದೆ ಎಂದು ಪ್ರತಿಪಾದಿಸಿದ ಹಲಾವರು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇತ್ತೇಚೆಗೆ, ದುಬೈನ ಮಸೀದಿಯೊಂದರಲ್ಲಿ ಮುಸ್ಲಿಂ ಮಹಿಳೆಯರು ರಾಮ ಭಜನೆ ಹಾಡುತ್ತಿರುವ ವಿಡಿಯೋ. ಇದು ಭಾರತದಲ್ಲಿ ನಡೆದಿದ್ದರೆ ಇಸ್ಲಾಂ ಅಪಾಯದಲ್ಲಿದೆ ಎನ್ನುತ್ತಿದ್ದರು. ಎಂದು ಪ್ರತಿಪಾದಿಸಿದ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಫ್ಯಾಕ್ಟ್‌ಚೆಕ್: ಈ ವಿಡಿಯೋವನ್ನು ದುಬೈನ ಮಸೀದಿಯಲ್ಲಿ ತೆಗೆಯಲಾಗಿಲ್ಲ, ಇದು ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿರುವ ಪ್ರಶಾಂತಿ…

Read More
ನೆಹರೂ

Fact Check: ನೆಹರೂರವರು ಬ್ರಿಟೀಷರಿಗೆ ಕ್ಷಮಾಪಣಾ ಪತ್ರ ಬರೆದಿದ್ದರು ಎಂದು ಸುಳ್ಳು ಹೇಳಿದ ಅಜಿತ್ ಹನುಮಕ್ಕನವರ್

ಜವಹರಲಾಲ್ ನೆಹರೂ ಅವರ ಕುರಿತು ಪ್ರತಿ ದಿನ ಒಂದಿಲ್ಲೊಂದು ಸುಳ್ಳು ಸುದ್ದಿಗಳನ್ನು ಹರಿಬಿಡಲಾಗುತ್ತಿರುತ್ತದೆ. ಕೆಲವು ಕಿಡಿಗೇಡಿಗಳು ಇತಿಹಾಸವನ್ನು ತಿರುಚುವ ಸಲುವಾಗಿ ಅನೇಕ ಅರೋಪಗಳನ್ನು ಮಾಡುತ್ತಿರುತ್ತಾರೆ. ನೆಹರು ಅವರ ಕುರಿತ ಇಂತಹ ಅನೇಕ ಆರೋಪಗಳನ್ನು ಹೀಗಾಗಲೇ ಬಯಲು ಮಾಡಲಾಗಿವೆ. ಅವುಗಳನ್ನು ನೀವು ಇಲ್ಲಿ ಓದಬಹುದು. ಈಗ, ಅಸಲಿಗೆ ನೆಹರು ಅವರು ಕೇವಲ 14 ದಿನ ಮಾತ್ರ ಜೈಲು ವಾಸ ಅನುಭವಿಸಿದ್ದು ಮತ್ತು ಅವರು ಸಹ ನಭಾ ಜೈಲಿನಿಂದ ಹೊರಬರಲು ಬ್ರಿಟೀಷರಿಗೆ ಕ್ಷಮಾಪಣಾ ಪತ್ರವನ್ನು ಬರೆದಿದ್ದರು. ಎಂದು ಪ್ರತಿಪಾದಿಸಲಾಗುತ್ತಿದೆ. ಕನ್ನಡದ…

Read More

Fact Check | ನಿತಾಶಾ ಕೌಲ್‌ ಪಾಕಿಸ್ತಾನದವರು ಎಂಬುದು ಸುಳ್ಳು

“ಕರ್ನಾಟಕ ಕಾಂಗ್ರೆಸ್‌ ಸರ್ಕಾರದ ಆಮಂತ್ರಣದಂತೆ ಭಾರತದ ಸಂವಿಧಾನದ ಬಗ್ಗೆ ಭಾಷಣ ಮಾಡಲು ಪಾಕಿಸ್ತಾನದಿಂದ ಬಂದಿದ್ದ ನಿತಾಷ ಕೌಲ್‌ ಅನ್ನೋ ಜಿಹಾದಿಯನ್ನು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆದೇಶದಂತೆ ಕೇಂದ್ರೀಯ ಭದ್ರತಾ ಪಡೆ ಬೆಂಗಳೂರು ವಿಮಾನ ನಿಲ್ದಾಣದಿಂದ ಸಿದ್ದರಾಮಯ್ಯ ತವರು ಮನೆ ಪಾಕಿಸ್ತಾನಕ್ಕೆ ಹಿಂದೆ ಕಳಿಸಿದೆ.” “ಮಾನ ಮರ್ಯಾದೆ ಇಲ್ಲದ ಕರ್ನಾಟಕ ಕಾಂಗ್ರೆಸ್‌ ಸರ್ಕಾರ ಸರಕಾರಿ ಪೋಷಿತ ಜಿಹಾದಿ ಕೂಲಿಗಳನ್ನು ರಾಜ್ಯಕ್ಕೆ ಕರೆಸಿಕೊಳ್ಳುತ್ತಿರುವುದು ದುರಂತ” ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ. ಫ್ಯಾಕ್ಟ್‌ಚೆಕ್‌  ಇವರು ಪಾಕಿಸ್ತಾನದವರು…

Read More

Fact Check: ವಿಧಾನ ಸೌಧದಲ್ಲಿ “ಪಾಕಿಸ್ತಾನ ಜಿಂದಾಬಾದ್” ಘೋಷಣೆ ಎಂದು ಸುಳ್ಳು ವರದಿ ಮಾಡಿದ ಕರ್ನಾಟಕದ ಮಾಧ್ಯಮಗಳು

ಪ್ರತ್ಯಕ್ಷವಾಗಿ ಕಂಡರೂ ಪ್ರಮಾಣಿಸಿ ನೋಡು ಎಂಬ ಗಾದೆ ಮಾತು ನಮ್ಮ ಸಮಾಜದಲ್ಲಿ ಬಹು ಹಿಂದಿನಿಂದಲೂ ಇದೆ. ಆದರೆ ಇಂದು ಬಹುತೇಕ ಮಾಧ್ಯಮಗಳು ಜನರಿಗೆ ಸತ್ಯವನ್ನು ತೋರಿಸುವ ಬದಲಾಗಿ ಆಧಾರರಹಿತವಾದ ಸುಳ್ಳುಗಳನ್ನೇ ಹಂಚಿಕೊಳ್ಳುತ್ತಿವೆ. ಸುದ್ದಿಯ ನಿಖರತೆಯನ್ನು ಪರೀಕ್ಷಿಸಿಕೊಳ್ಳದೆ ಪತ್ರಿಕಾ ಧರ್ಮವನ್ನು ಮರೆತವರಂತೆ ವರ್ತಿಸುತ್ತಿವೆ. ಇದಕ್ಕೆ ಸಾಕ್ಷಿಯೆಂಬಂತೆ ನೆನ್ನೆ ನಡೆದ ರಾಜ್ಯ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸಂಸದ ನಾಸಿರ್ ಹುಸೇನ್ ಅವರ ಬೆಂಬಲಿಗರಿಂದಲೇ ವಿಧಾನ ಸೌಧದಲ್ಲಿ “ಪಾಕಿಸ್ತಾನ್ ಜಿಂದಾಬಾದ್” ಘೋಷಣೆ ಕೇಳಿಬಂದಿದೆ. ಎಂದು ಕನ್ನಡದ ಬಹುತೇಕ ಮಾಧ್ಯಮಗಳು ವರದಿ ಮಾಡಿವೆ….

Read More

Fact Check | ಇವರು ಷಹಜಹಾನ್ ಅವರ ಪತ್ನಿ ಮುಮ್ತಾಜ್ ಅಲ್ಲ, ಭೂಪಾಲ್‌ನ ಮೂರನೇ ಷಹಜಹಾನ್ ಬೇಗಂ

“ಈ ಫೋಟೋ ಷಹಜಹಾನ್‌ನ ಪತ್ನಿ ಮುಮ್ತಾಜ್ ಮಹಲ್ ಅವರದ್ದು” ಎಂದು ಫೋಟೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಅಸಲಿಗೆ ಈ ಫೋಟೋ ನೋಡಿದವರು ಇದು ನಿಜವಾಗಿಯೂ ಷಹಜಹಾನ್‌ ಪತ್ನಿ ಮುಮ್ತಾಜ್‌ಳದ್ದೇ ಎಂದು ನಂಬಿಕೊಂಡಿದ್ದಾರೆ. ಆದರೆ ಈ ಫೋಟೋವಿನ ಅಸಲಿಯತ್ತೇ ಬೇರೆಯದಿದೆ. Koi BKL hi honga Jo iske liye Taj Mahal banayenga 🤬 https://t.co/bQYsn3GaVK pic.twitter.com/xhUlcGOvc8 — प्रेsident (@Desi_urbann) February 23, 2024 ಫ್ಯಾಕ್ಟ್‌ಚೆಕ್‌ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿರುವ ಫೋಟೋವನ್ನು ಪರಿಶೀಲಿಸಲು…

Read More

Fact Check: ಬಿಜೆಪಿ ಕೌನ್ಸಿಲರ್‌ ಪೋಲಿಸರನ್ನು ತಳಿಸಿದ ವಿಡಿಯೋವನ್ನು ಕಾಂಗ್ರೆಸ್ ಶಾಸಕ ಎಂದು ಹಂಚಿಕೆ

ಇತ್ತೀಚೆಗೆ ಹಳೆಯ ವಿಡಿಯೋಗಳನ್ನು ಉದ್ದೇಶವೂರ್ವಕವಾಗಿ ತಪ್ಪಾಗಿ ಅರ್ಥೈಸಿ ಹಂಚಿಕೊಳ್ಳಲಾಗುತ್ತಿದೆ. ಲೋಕಸಭಾ ಚುನಾವಣೆ ಹತ್ತಿರಾಗುತ್ತಿದ್ದಂತೆ ಕೆಲವು ರಾಜಕೀಯ ಪಕ್ಷದ ಮುಖಂಡರು ತಮ್ಮ ವಿರುದ್ದ ಪಕ್ಷದವರ ಮೇಲೆ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಈಗ “ಕಾಂಗ್ರೆಸ್ ಶಾಸಕ ಅನಿಲ್ ಉಪಾಧ್ಯಾಯ ಅವರ ಈ ಕ್ರಮದ ಬಗ್ಗೆ ನೀವು ಏನು ಹೇಳುತ್ತೀರಿ? ಈ ವೀಡಿಯೊಗಳನ್ನು ಎಷ್ಟು ವೈರಲ್ ಮಾಡಿ ಎಂದರೆ ಇಡೀ ಭಾರತವು ಅವುಗಳನ್ನು ನೋಡಬಹುದು. ಕಾಂಗ್ರೆಸ್‌ ಗೂಂಡಾಗಳೇ, ಈ ಗೂಂಡಾ ಶಾಸಕನನ್ನು ಈಗ ಏನು ಮಾಡುತ್ತೀರಿ? ಎಂದು ಪ್ರತಿಪಾದಿಸಿ ವ್ಯಕ್ತಿಯೊಬ್ಬರು ಪೋಲಿಸ್…

Read More
ಪಶ್ಚಿಮ ಬಂಗಾಳ

Fact Check: ಪಶ್ಚಿಮ ಬಂಗಾಳದ ಹಿಂದೂ ದಂಪತಿಗಳ ವಿಡಿಯೋ ಎಂದು ಬಿಹಾರದ ವಿಡಿಯೋ ಹಂಚಿಕೆ

ಬಿಹಾರದಲ್ಲಿ ಬೈಕ್‌ನಲ್ಲಿ ಬಂದ ಮಹಿಳೆಯ ಮೇಲೆ ಪುರುಷರ ಗುಂಪು ಲೈಂಗಿಕ ದೌರ್ಜನ್ಯ ನಡೆಸಿದ ಆಘಾತಕಾರಿ ವೀಡಿಯೊ ವಾಟ್ಸಾಪ್‌ನಲ್ಲಿ ಹರಿದಾಡುತ್ತಿದೆ. ಇದು ಪಶ್ಚಿಮ ಬಂಗಾಳದಲ್ಲಿ ನಡೆದ ಘಟನೆ ಎಂದು ಸುಳ್ಳು ಹೇಳಿಕೆಯೊಂದಿಗೆ, ಹಿಂದೂ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಮುಸ್ಲಿಮರು ಎಂದು ಹೇಳಲಾಗುತ್ತಿದೆ. “ಪಶ್ಚಿಮ ಬಂಗಾಳದ ಮುಸ್ಲಿಮರು ಹಿಂದೂ ದಂಪತಿಗಳು ಹೊಲ ಗದ್ದೆ ತೋಟಗಳ ಕಡೆ ಹೋದಾಗ ಈ ರೀತಿ ವರ್ತನೆ ಮಾಡುತ್ತಿದ್ದಾರೆ, ನಿಮ್ಮ ಬಂಗಾಳದ ಮುಸ್ಲಿಂ ಯುವಕರು ಈಗಲಾದರೂ ಹಿಂದುಗಳು ನರೇಂದ್ರ ಮೋದಿ  ಈ ದೇಶಕ್ಕೆ ಯಾಕಿರಬೇಕು ಎಂಬುದನ್ನು ಅರ್ಥ…

Read More

Fact Check | ಹಳೆಯ ಮತ್ತು ಸಂಬಂಧವಿಲ್ಲದ ವೀಡಿಯೊವನ್ನು ದೆಹಲಿ ರೈತರ ಮೆರವಣಿಗೆಯ ದೃಶ್ಯಗಳೆಂದು ಹಂಚಿಕೆ

“ಇದು ದೆಹಲಿ ಚಲೋ ಪ್ರತಿಭಟನೆಯಲ್ಲಿ ಸೆರೆಯಾದ ಬೃಹತ್ ಸಭೆಯ ದೃಶ್ಯಗಳು. ಈ ಲಕ್ಷಾಂತರ ಜನ ರೈತರು ದೆಹಲಿಯ ಸಭೆಯಲ್ಲಿ ಭಾಗವಹಿಸುತ್ತಿದ್ದಾರೆ. ಇದರಿಂದ ದೆಹಲಿ ಹಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.” ಎಂದು ರೈತ ಹೋರಾಟಕ್ಕೆ ಸಂಬಂಧಿಸಿದೆ ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ರೈತ ಹೋರಾಟ ಆರಂಭವಾದಗಿನಿಂದ ಒಂದಲ್ಲ ಒಂದು ರೀತಿಯ ಸುಳ್ಳು ಸುದ್ದಿಗಳನ್ನು ರೈತರ ಹೋರಾಟದ ಬಗ್ಗೆ ಸುಳ್ಳು ಸುದ್ದಿಗಳನ್ನು ಹಬ್ಬೋದಕ್ಕೆ ಪ್ರಾರಂಭ ಮಾಡಲಾಗಿದೆ. ಇದಿಗ ಅಂತಹದ್ದೇ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದ್ದು, ರೈತರು ವ್ಯಾಪಕವಾಗಿ ದೆಹಲಿಯ…

Read More

Fact Check | ಭಾರತೀಯ ಪೊಲೀಸರು ಈ ಎಚ್ಚರಿಕೆಯ ಸಂದೇಶ ನೀಡಿದ್ದಾರೆ ಎಂದು ದಕ್ಷಿಣ ಆಫ್ರಿಕಾದ ಸಂದೇಶ ಹಂಚಿಕೆ

“ಸರ್ಕಾರಿ ಅಧಿಕಾರಿಗಳಂತೆ ವೇಷ ಧರಿಸಿ ಜನಗಣತಿ ಮಾಡಲು ಕಳ್ಳರ ಗುಪೊಂದು ಬರುತ್ತದೆ, ಈ ಗುಂಪು ನಿಮ್ಮ ಖಾಸಗಿ ಮಾಹಿತಿಗಳನ್ನು ಸಂಗ್ರಹಿಸುತ್ತವೆ. ಈ ಬಗ್ಗೆ ಪೊಲೀಸ್‌ ಇಲಾಖೆಯೇ ಎಚ್ಚರಿಕೆಯನ್ನು ನೀಡಿದೆ.” ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ ಸಾಕಷ್ಟು ಮಂದಿ ಇದೇ ನಿಜವಾದ ಸುದ್ದಿ ಎಂದು ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ. ಈ ಸುದ್ದಿ ಹಲವು ವರ್ಷಗಳಿಂದ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಇದು ನನಿಜವೆಂಬಂತೆ ಹಂಚಿಕೊಳ್ಳಲಾಗುತ್ತಿದೆ. ವಾಸ್ತವದಲ್ಲಿ ಜನಗಣತಿ ಎಂಬುದು ಈಗ ನಡೆಯುತ್ತಿಲ್ಲ. ಆದರೂ ಕೂಡ ಈ ಸುದ್ದಿಯನ್ನು ಹಂಚಿಕೊಳ್ಳಲಾಗುತ್ತಿದೆ….

Read More