ಬಜೆಟ್‌ ಕುರಿತ ಪ್ರಶ್ನೆಗೆ ಸಿಟ್ಟಾದ ನಿರ್ಮಲ ಸೀತಾರಾಮನ್ ಎಂದು ಹಿಂದಿನ ವರ್ಷದ ವಿಡಿಯೋ ಹಂಚಿಕೆ

ಎರಡು ದಿನಗಳ ಹಿಂದೆಯಷ್ಟೇ ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರು ಸಂಸತ್ತಿನಲ್ಲಿ ಸತತ ಆರನೇ ಬಜೆಟ್ ಮಂಡಿಸಿದ್ದಾರೆ. ಈ ಕುರಿತು ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ದಕ್ಷಿಣ ಭಾರತದ ಬಹುತೇಕ ಅನುಧಾನಗಳನ್ನು ಉತ್ತರ ಭಾರತದ ರಾಜ್ಯಗಳಿಗೆ ಅದರಲ್ಲೂ ಗುಜರಾತ್, ಉತ್ತರ ಪ್ರದೇಶದ ರಾಜ್ಯಗಳಿಗೆ ಹಂಚುತ್ತಿರುವ ಅನ್ಯಾಯದ ಕುರಿತು ದಕ್ಷಿಣ ಭಾರತದಾದ್ಯಂತ ಪ್ರತ್ಯೇಕ ರಾಷ್ಟ್ರದ ಕೂಗು ಸಹ ಕೇಳಿ ಬರುತ್ತಿದೆ. ಇಂತಹ ಸಂದರ್ಭದಲ್ಲಿ ” ಇದನ್ನು ನೋಡಿ. ನಿರ್ಮಲಾ ಸೀತಾರಾಮನ್ ಪತ್ರಿಕಾಗೋಷ್ಠಿ ನಡೆಸಿದ್ದರು ಮತ್ತು ಪತ್ರಕರ್ತರೊಬ್ಬರು ಬಜೆಟ್ ಕುರಿತು…

Read More

Fact Check | ಪ.ಬಂಗಾಳದ ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗಳಿಗೆ ಕೇವಲ ಮುಸ್ಲಿಂ ಅಭ್ಯರ್ಥಿಗಳು ಮಾತ್ರ ಆಯ್ಕೆಯಾಗಿಲ್ಲ

ಸಾಮಾಜಿಕ ಜಾಲತಾಣದಲ್ಲಿ  “ಪಶ್ಚಿಮ ಬಂಗಾಳ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ 2019 ರಲ್ಲಿ, ಯಾವುದೇ ಹಿಂದೂ ಆಯ್ಕೆಯಾಗಿಲ್ಲ, ಆಯ್ಕೆಯಾದ ಎಲ್ಲಾ ಅಭ್ಯರ್ಥಿಗಳು ಮುಸ್ಲಿಮರು” ಎಂಬ ಸುದ್ದಿಯೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದರ ಜೊತೆಗೆ ಆಯ್ಕೆಯಾದ ಅಭ್ಯರ್ಥಿಗಳ ಹೆಸರಿನ ಪಟ್ಟಿಯನ್ನು ಕೂಡ ವಿವಿಧ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದ್ದು, ಸಾಕಷ್ಟು ಮಂದಿ ಈ ಬಗ್ಗೆ ಆಕ್ರೋಶವನ್ನು ವ್ಯಕ್ತ ಪಡಿಸಿದ್ದಾರೆ. ಅದರಲ್ಲೂ ಪ್ರಮುಖವಾಗಿ ಹಲವಾರು ಮಂದಿ ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್‌ ಹಾಗೂ ಅಲ್ಲಿನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಸಾಕಷ್ಟು ಮಂದಿ…

Read More

Fact Check | ತನ್ನ ಸಾವಿನ ಬಗ್ಗೆ ತಾನೆ ಸುಳ್ಳು ಸುದ್ದಿ ಹರಡಿದ ನಟಿ ಪೂನಂ ಪಾಂಡೆ

ಮಾಡೆಲ್ ಹಾಗೂ ಬಾಲಿವುಡ್ ನಟಿ ಪೂನಂ ಪಾಂಡೆ ಗರ್ಭಕಂಠದ ಕ್ಯಾನ್ಸರ್‌ನಿಂದ ನಿಧನರಾಗಿದ್ದಾರೆ ಎಂದು ಆಕೆಯ ಸೋಷಿಯಲ್ ಮೀಡಿಯಾ ತಂಡ ಶುಕ್ರವಾರ ಬೆಳಗ್ಗೆ ಇನ್ಸ್‌ಟಾಗ್ರಾಮ್‌ನಲ್ಲಿ ಹಾಕಿದ್ದ ಪೋಸ್ಟ್‌ ಎಲ್ಲರನ್ನೂ ಬೆಚ್ಚಿ ಬೀಳಿಸಿತ್ತು. ಅಲ್ಲದೇ, ಸಾವಿನ ಬಗ್ಗೆ ಹತ್ತಾರು ಗೊಂದಲಗಳು ಸೃಷ್ಟಿಯಾಗಿತ್ತು.   View this post on Instagram   A post shared by Poonam Pandey (@poonampandeyreal) ಪೂನಂ ಪಾಂಡೆ ಅವರ ಇನ್​ಸ್ಟಾಗ್ರಾಮ್​ನಲ್ಲಿ ಅವರ ಪೋಸ್ಟ್ ಒಂದನ್ನು ಪ್ರಕಟಿಸಿದ್ದ ಅವರ ತಂಡ, “ಇಂದು ಮುಂಜಾನೆ ಸಾಕಷ್ಟು…

Read More