Fact Check: ಮಹಾತ್ಮಾ ಗಾಂಧೀಜಿಯವರು ಮುಸ್ಲಿಂ ಎಂಬುದು ಸಂಪೂರ್ಣ ಸುಳ್ಳು

ಮಹಾತ್ಮ ಗಾಂಧೀಜಿಯವರ ಕುರಿತು ಹಲವಾರು ಸುಳ್ಳು ಸುದ್ದಿಗಳು ದಿನಂಪ್ರತಿ ಹರಿದಾಡುತ್ತಿರುವುದನ್ನು ನಾವು ನೋಡಬಹುದಾಗಿದೆ. ಕೆಲವು ಕೋಮುವಾದಿ, ಬಲಪಂಥೀಯರು ಗಾಂಧೀಜಿಯವರ ಇತಿಹಾಸವನ್ನು ತಿರುಚುವ ಉದ್ದೇಶದಿಂದ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಇಂತಹ ಹಲವಾರು ಸುಳ್ಳುಗಳನ್ನು ನಮ್ಮ ತಂಡ ಹೀಗಾಗಲೇ ಸತ್ಯಶೋಧನೆಯನ್ನು ನಡೆಸಿದ್ದು ನೀವದನ್ನು ಇಲ್ಲಿ ಓದಬಹುದಾಗಿದೆ. ಪ್ರಸ್ತುತ, ಗಾಂಧೀಜಿ ಒಬ್ಬ ಮುಸ್ಲಿಂ ಆಗಿದ್ದರು. ಗಾಂಧೀಜಿಯವರ ತಂದೆ ಕರಮಚಂದ್ ಅವರು ಮುಸ್ಲಿಂ ಭೂಮಾಲೀಕರ ಅಡಿಯಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಹಣ ಕದ್ದು ಮೂರು ವರ್ಷ ತಲೆಮರೆಸಿಕೊಂಡರು. ಆಗ ಆ ಮುಸ್ಲಿಂ ಭೂಮಾಲಿಕರು…

Read More

Fact Check | ಅಯೋಧ್ಯೆಯಲ್ಲಿ ಪ್ಲಾಸ್ಟಿಕ್‌ ಕೊಟ್ರೆ ಉಚಿತವಾಗಿ 5 ರೂ. ಸಿಗುತ್ತದೆ ಎಂಬುದು ಸುಳ್ಳು..!

“ಅಯೋಧ್ಯೆಯಲ್ಲಿ ಜನರು ತಾವು ಬಳಸಿ ಖಾಲಿಯಾದ ನೀರಿನ ಬಾಟಲಿಯನ್ನು ಹಿಂದಿರುಗಿಸಿದ್ರೆ ಉಚಿತವಾಗಿ 5 ರೂಪಾಯಿ ಪಡೆಯುತ್ತಾರೆ” ಎಂಬ ಪೋಸ್ಟ್‌ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಅದರಲ್ಲೂ ಅಯೋಧ್ಯೆಯಿಂದ ಕ್ರಾಂತಿಕಾರಿ ನಡೆ ಎಂದು ಕೂಡ ಸಾಕಷ್ಟು ಮಂದಿ ಪೋಸ್ಟ್‌ ಮಾಡುತ್ತಿದ್ದು, ಪ್ಲಾಸ್ಟಿಕ್‌ ಮಾಲಿನ್ಯ ತಡೆಯಲು ಹಾಗೂ ಪ್ಲಾಸ್ಟಿಕ್‌ ಪುನರ್‌ ಬಳಕೆಗೆ ಈ ಕ್ರಮ ಎಂದು ಸಾಕಷ್ಟು ಮಂದಿ ಹಂಚಿಕೊಳ್ಳುತ್ತಿದ್ದಾರೆ. ಹೀಗೆ ವೈರಲ್‌ ಆಗುತ್ತಿರುವ ಪೋಸ್ಟ್‌ ಪ್ರಕಾರ ಅಯೋಧ್ಯೆಯಲ್ಲಿ ಪ್ಲಾಸ್ಟಿಕ್‌ ಬಳಕೆಗೆ ನಿಯಂತ್ರಣ ಹೇರಲಾಗಿದೆ ಮತ್ತು ಪ್ಲಾಸ್ಟಿಕ್‌ ಮರುಬಳಕೆಗೆ ಉತ್ತೇಜನ…

Read More
ಪ್ರೇಮಿ

Fact Check: ಫೆ. 14 ಪ್ರೇಮಿಗಳ ದಿನದಂದು ಭಗತ್ ಸಿಂಗ್ ಮತ್ತು ಸಂಗಡಿಗರನ್ನು ಗಲ್ಲಿಗೇರಿಸಲಾಯಿತು ಎಂಬುದು ಸುಳ್ಳು

ಫೆಬ್ರವರಿ 14ರಂದು ಪ್ರೇಮಿಗಳ ದಿನವನ್ನು ಜಗತ್ತಿನಾದ್ಯಂತ ಅತ್ಯಂತ ಸಡಗರದಿಂದ ಆಚರಿಸಲಾಗುತ್ತಿದೆ. ಆದರೆ ಭಾರತದಲ್ಲಿನ ಕೆಲವು ಮೂಲಭೂತವಾದಿಗಳು ಪ್ರೇಮಿಗಳ ದಿನ ಆಚರಿಸದಂತೆ ತಡೆಯಲು ನಾನಾ ರೀತಿಯಲ್ಲಿ ಪ್ರಯತ್ನಿಸುತ್ತಿದ್ದಾರೆ. ಪ್ರೇಮಿಗಳ ದಿನ ಆಚರಣೆ ನಮ್ಮ ಹಿಂದು ಸಂಸ್ಕೃತಿಯ ಭಾಗ ಅಲ್ಲ, ಹಾಗಾಗಿ ಅಂದು ರಸ್ತೆಯಲ್ಲಿ, ಪಾರ್ಕ್‌ಗಳಲ್ಲಿ ಯಾರಾದರೂ ಪ್ರೇಮಿಗಳನ್ನು ಕಂಡರೆ ಅವರಿಗೆ ಮದುವೆ ಮಾಡಿಸುತ್ತೇವೆ ಎಂದು ಹಲ್ಲೆ ಕೂಡ ನಡೆಸಿರುವ ಉದಾಹರಣೆಗಳಿವೆ. ಈಗ, ಫೆಬ್ರವರಿ 14ರ ಈ ದಿನ ನಾವು ಕೇವಲ ನಮ್ಮ ಯೋಧರನ್ನು ಮಾತ್ರ ಕಳೆದುಕೊಂಡ ದಿನವಲ್ಲ 1931…

Read More