ರೈತ ಹೋರಾಟ

Fact Check: ರೈತ ಹೋರಾಟದಲ್ಲಿ ಮುಸ್ಲಿಮರು ಎಂದು ಸಿದ್ದು ಮೂಸೆವಾಲಾ ಹತ್ಯೆ ಸಂದರ್ಭದ ವಿಡಿಯೋ ಹಂಚಿಕೆ

ಕನಿಷ್ಠ ಬೆಂಬಲ ಬೆಲೆ (MSP), ಲಖಿಂಪುರಿ ಖೇರಿ ಹಿಂಸಾಚಾರದಲ್ಲಿ ನ್ಯಾಯ, ಮತ್ತು ರೈತರ ಸಾಲ ಮನ್ನಾ ಖಾತ್ರಿಪಡಿಸುವ ಕಾನೂನಿಗೆ ಒತ್ತಾಯಿಸಿ ದೆಹಲಿ ಚಲೋ ಪ್ರತಿಭಟನೆಯ ಭಾಗವಾಗಿ 200 ಕ್ಕೂ ಹೆಚ್ಚು ಸಂಘಟನೆಗಳ ರೈತರು ರಾಜಧಾನಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರ ಪ್ರಕಾರ, ರೈತರೊಂದಿಗೆ ನಾಲ್ಕನೇ ಸುತ್ತಿನ ಮಾತುಕತೆಯ ಸಂದರ್ಭದಲ್ಲಿ ಎಂಎಸ್‌ಪಿಗಾಗಿ ಐದು ವರ್ಷಗಳ ಯೋಜನೆಯನ್ನು ಕೇಂದ್ರವು ಪ್ರಸ್ತಾಪಿಸಿದೆ, ನಂತರ ಪ್ರತಿಭಟನೆಯನ್ನು ಫೆಬ್ರವರಿ 21 ರವರೆಗೆ ತಡೆಹಿಡಿಯಲಾಗಿದೆ. ಆದರೆ ರೈತರ ಹೋರಾಟವನ್ನು ಜರಿಯುವ…

Read More

Fact Check: ಪಾಕಿಸ್ತಾನದಲ್ಲಿ ಕೇವಲ 20 ಹಿಂದೂ ದೇವಾಲಯಗಳು ಉಳಿದಿವೆ ಎಂಬುದು ಸುಳ್ಳು

ಭಾರತದಲ್ಲಿ ಹಿಂದು ಮುಸ್ಲಿಂ ಚರ್ಚೆ ಎದುರಾದಾಗಲೆಲ್ಲ ಪಾಕಿಸ್ತಾನವನ್ನು ಎಳೆದು ತರುವುದು ಸಾಮಾನ್ಯ ಸಂಗತಿಯಾಗಿದೆ. ದೇಶದಲ್ಲಿ ನಡೆಯುವ ಎಲ್ಲಾ ಘಟನೆಗಳಿಗೂ ಪಾಕಿಸ್ತಾನದ ಜೊತೆಗೆ ಹೋಲಿಕೆ ಮಾಡಿಕೊಂಡು ಹೆಮ್ಮೆ ಪಡುವುದು ಭಾರತೀಯರ ಅಭ್ಯಾಸಗಳಲ್ಲೊಂದು. ಅಭಿವೃದ್ಧಿಯ ವಿಷಯದಲ್ಲಿಯೂ ಅಷ್ಟೇ ಪಾಕಿಸ್ತಾನಕ್ಕಿಂತ ನಾವು ಮುಂದೆ ಇದ್ದೇವೆ ಎಂದು ಹೆಮ್ಮೆ ಪಡುವುದರ ಜೊತೆಗೆ ತಮಗೆ ಆಗದವರನ್ನು ಪಾಕಿಸ್ತಾನಿ ಎನ್ನುವುದು ಅಥವಾ ಪಾಕಿಸ್ತಾನಕ್ಕೆ ಕಳಿಸಬೇಕು ಎಂದು ಬಳಸುತ್ತಿರುತ್ತೇವೆ. ಇಷ್ಟಲ್ಲದೇ ಈಗ ಪಾಕಿಸ್ತಾನದಲ್ಲಿ ಹಿಂದುಗಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ದ ಸೇಡು ತಿರಿಸಿಕೊಳ್ಳಲು ಕೆಲವು ಬಲಪಂಥೀಯ ಮೂಲಭೂತವಾದಿಗಳು…

Read More