Fact Check | ಯೋಗೇಂದ್ರ ಯಾದವ್‌, ಮಣಿವಣ್ಣನ್‌ ಮುಸ್ಲಿಂ ಧರ್ಮದವರು ಎಂಬುದು ಸುಳ್ಳು

“ಯೋಗೇಂದ್ರ ಯಾದವ್‌ ನಿಜವಾದ ಹೆಸರು ಸಲೀಮ್‌, ಈತ ಹಿಂದೂ ಮುಖವಾಡ ಹಾಕಿ ಶಾಹೀನ್‌ ಬಾಗ್‌ ಮತ್ತು ರೈತ ಮೋರ್ಚಾ ಹೋರಾಟದಲ್ಲಿ ಭಾಗಿಯಾಗಿದ್ದ. ಇನ್ನು, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಯಾಗಿರುವ ಮಣಿವಣ್ಣನ್‌ ನಿಜವಾದ ಹೆಸರು ಅಬ್ದುಲ್‌ ಕಲಾಮ್‌”ಎಂಬ ಸುದ್ದಿಯೊಂದನ್ನು ಬಲ ಪಂಥೀಯ ಪ್ರೊಪಗೆಂಡ ಹೊಂದಿರುವ ಹಲವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಆ ಮೂಲಕ ವಾಸ್ತಾವವಾಗಿ ರೈತ ಹೋರಾಟದಲ್ಲಿ ಗುರುತಿಸಿಕೊಂಡವರು ಮತ್ತು ಅಧಿಕಾರಿ ವರ್ಗದಲ್ಲಿ ಪ್ರಾಮಾಣಿಕ ಕೆಲಸಗಳಿಂದ ಗುರುತಿಸಿಕೊಂಡವರನ್ನು ತುಳಿಯುವ ಪ್ರಯತ್ನವನ್ನು ಮಾಡಲಾಗುತ್ತಿರುವುದು ಜಗತ್‌ ಜಾಹೀರಾಗಿದೆ. ಫ್ಯಾಕ್ಟ್‌ಚೆಕ್‌ ಈ…

Read More

Fact Check: ಆಗಸ್ಟ್ 1, 2024ರ ನಂತರ Gmail ಕಾರ್ಯ ನಿರ್ವಹಿಸುವುದಿಲ್ಲ ಎಂಬುದು ಸುಳ್ಳು

ಇತ್ತೀಚೆಗೆ ವದಂತಿಗಳು ಹಬ್ಬುವುದು ಹೆಚ್ಚಾಗುತ್ತಿದ್ದು, Gmail ಸ್ಥಗಿತಗೊಳ್ಳುತ್ತಿದೆ. ಆಗಸ್ಟ್‌ 01, 2024ರಿಂದ ಜಿಮೇಲ್ ಕಾರ್ಯನಿರ್ವಹಿಸುವುದಿಲ್ಲ ಎಂದು ಗೂಗಲ್ ಸಂಸ್ಥೆ ಅಧಿಸೂಚನೆ ನೀಡಿದೆ. ಎಂಬ ಸುದ್ದಿಯೊಂದು ಜಗತ್ತಿನಾದ್ಯಂತ ಹರಿದಾಡುತ್ತಿದೆ. ಇದಕ್ಕೆ ಪೂರಕವಾಗಿ ಗೂಗಲ್ ಸಂಸ್ಥೆ ತಮ್ಮ ಗ್ರಾಹಕರಿಗೆ ಹೊರಡಿಸಿರುವ ಅಧಿಸೂಚನೆಯಂತೆ ಮೀಮ್ಸ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.ಫ್ಯಾಕ್ಟ್‌ಚೆಕ್: Gmail ಸ್ಥಗಿತಗೊಳ್ಳಲಿದೆ ಎಂಬ ವದಂತಿ ಸುಳ್ಳು. AI-ಚಾಲಿತ ವೈಶಿಷ್ಟ್ಯಗಳನ್ನು ಅಳವಡಿಸುವಲ್ಲಿ ಜೀಮೇಲ್ ನಿರತವಾಗಿದೆ. ಕಳೆದ ತಿಂಗಳು ಸಂಸ್ಥೆಯು ಇಮೇಲ್‌ಗಳನ್ನು ಬರೆಯಲು ಬಳಕೆದಾರರಿಗೆ ಸಹಾಯ ಮಾಡಲು ಡ್ಯುಯೆಟ್ AI ವೈಶಿಷ್ಟ್ಯವನ್ನು ಪ್ರಾರಂಭಿಸಿದೆ….

Read More

Fact Check: ನೀರು ಕುಡಿದ ಕಾರಣಕ್ಕೆ ದಲಿತ ಹುಡುಗರ ಹಲ್ಲೆ ನಡೆದಿರುವುದು ಮಧ್ಯ ಪ್ರದೇಶದ ಜಬಲ್ಪುರದಲ್ಲಿ ಎಂದು ಸಾಭೀತಾಗಿಲ್ಲ

ಜಾತಿ ವ್ಯವಸ್ಥೆ ನಮ್ಮ ದೇಶಕ್ಕಂಟಿರುವ ಸಾಮಾಜಿಕ ಪಿಡುಗುಗಳಲ್ಲೊಂದು. ಸಾವಿರಾರು ವರ್ಷಗಳಿಂದ ಈ ಜಾತಿ ವ್ಯವಸ್ಥೆಯನ್ನು ಬುಡಮೇಲಾಗಿ ಕೀಳಲು ಅನೇಕ ಸಮಾಜ ಸುಧಾರಕರು ಬಂದರು ಇನ್ನೂ ಜಾತಿಯ ಹೆಸರಿನಲ್ಲಿ ನಡೆಯುತ್ತಿರುವ ಶೋಷಣೆಗಳು ನಿಂತಿಲ್ಲ. ಆದರೆ “ಜಾತಿ ವ್ಯವಸ್ಥೆಯೇ ಈಗಿಲ್ಲ, ಎಲ್ಲವೂ ಬದಲಾಗಿದೆ” ಎಂದು ವಾದಿಸುವವರು ನಮ್ಮ ಸಮಾಜದಲ್ಲಿದ್ದಾರೆ. ಅವರಿಗೆ ಪ್ರತಿನಿತ್ಯ ನಡೆಯುವ ಜಾತಿ ದೌರ್ಜನ್ಯಗಳ ಮಾಹಿತಿ ಇರುವುದಿಲ್ಲ. ಇದ್ದರೂ ಅದನ್ನು ಪರಿಗಣಿಸುವುದಿಲ್ಲ. ಭಾರತದ ಮಾಧ್ಯಮಗಳು ಸಹ ಇಂತಹ ದೌರ್ಜನ್ಯಗಳನ್ನು ವರದಿ ಮಾಡುವುದಿಲ್ಲ. ಆದ್ದರಿಂದ ಇತ್ತೀಚೆಗೆ, “ಮಧ್ಯ ಪ್ರದೇಶ ದ…

Read More

Fact Check | ಸುಪ್ರೀಂ ಕೋರ್ಟ್‌ ಇವಿಎಂ ಅನ್ನು ಬ್ಯಾನ್‌ ಮಾಡಿಲ್ಲ

“ಎಲೆಕ್ಟ್ರಾನಿಕ್ ಮತಯಂತ್ರಗಳ (ಇವಿಎಂ) ಬಳಕೆಯನ್ನು ಭಾರತದ ಸುಪ್ರೀಂ ಕೋರ್ಟ್ ನಿಷೇಧಿಸಿದೆ” ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು,, ಸಾಕಷ್ಟು ಮಂದಿ ಇದನ್ನು ನಿಜವೆಂದು ನಂಬಿ ತಮ್ಮ ಸಾಮಾಜಿಕ ಜಾಲತಾಣದ ವಿವಿಧ ಖಾತೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಇದರ ಜೊತೆಗೆ ಹಲವು ಮಂದಿ ಕೇಂದ್ರ ಸರ್ಕಾರವನ್ನು ಕೂಡ ಟೀಕಿಸುತ್ತಿದ್ದಾರೆ. ಇತ್ತೀಚೆಗೆ ದೆಹಲಿಯಲ್ಲಿ ಇವಿಎಂ ವಿರೋಧಿಸಿ ನಡೆದ ಬೃಹತ್‌ ಪ್ರತಿಭಟನೆಯ ನಂತರದಲ್ಲಿ ಈ ಸುದ್ದಿ ಹರಡಿರುವುದರಿಂದ ಸಾಕಷ್ಟು  ಮಂದಿ ಇದನ್ನು ನಿಜವೆಂದು ನಂಬಿ ಶೇರ್‌ ಮಾಡುತ್ತಿದ್ದಾರೆ. ಆದರೆ ಈ ಸುದ್ದಿಯನ್ನು ಪರಿಶೀಲಿಸಿದಾಗ…

Read More

Fact Check | ರಾಹುಲ್‌ ಗಾಂಧಿ ಪಾಕಿಸ್ತಾನಕ್ಕೆ 5 ಸಾವಿರ ಕೋಟಿ ಸಾಲದ ನೆರವು ನೀಡುತ್ತೇನೆ ಎಂದು ಹೇಳಿಲ್ಲ

“ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆದ್ದರೆ ಮುಂದಿನ 50 ವರ್ಷಗಳ ಕಾಲ ಪಾಕಿಸ್ತಾನಕ್ಕೆ ₹5000 ಕೋಟಿ ಬಡ್ಡಿ ರಹಿತ ಸಾಲ ನೀಡುವುದಾಗಿ ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ” ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಬ್ಬುತ್ತಿದೆ. ಇದನ್ನೇ ನಿಜವೆಂದು ನಂಬಿ ಸಾಕಷ್ಟು ಮಂದಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಇನ್ನು ಕೆಲವರು ಕಾಂಗ್ರೆಸ್‌ ಮುಸ್ಲಿಮರ ಪಕ್ಷ, ಅದು ಯಾವಾಗಲೂ ಪಾಕಿಸ್ತಾನಕ್ಕೆ ಬೆಂಬಲ ಕೊಡುತ್ತದೆ ಎಂದು ಪೋಸ್ಟ್‌ಗಳನ್ನು ಕೂಡ ಮಾಡುತ್ತಿದ್ದಾರೆ. ಆದರೆ ಈ ಕುರಿತು ಸತ್ಯ ಶೋಧನೆಯನ್ನು ನಡೆಸಿದಾಗ…

Read More