Fact Check | ಎಕ್ಸ್‌ ರೇ ಎಂದರೇ ಜಾತಿ ಗಣತಿ ಎಂಬರ್ಥದಲ್ಲಿ ರಾಹುಲ್‌ ಗಾಂಧಿ ಮಾತನಾಡಿಲ್ಲ

“ಈ ವಿಡಿಯೋ ನೋಡಿ ರಾಹುಲ್‌ ಗಾಂಧಿ ಅವರಿಗೆ ಎಕ್ಸ್‌ರೇ ಮತ್ತು ಜಾತಿಗಣತಿ ನಡುವಿನ ವ್ಯತ್ಯಾಸವೇ ಗೊತ್ತಿಲ್ಲ.. ಜಾತಿ ಗಣತಿ ಎಂದರೇ ಎಕ್ಸ್‌ ರೇ ಎಂದು ಹೇಳುತ್ತಿದ್ದಾರೆ, ಇಂತಹವರು ದೇಶದ ಪ್ರಧಾನಿ ಆದರೆ ದೇಶದ ಗತಿ ಏನು ಎಂಬುದನ್ನು ನೀವೇ ಊಹೆ ಮಾಡಿ ನೋಡಿ ” ಎಂಬ ಪೋಸ್ಟ್‌ವೊಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. X-ray means Caste Census! 🤦@RahulGandhi consistently provides a daily dose of laughter! 😂😂 pic.twitter.com/sFTymimH8T — Ramesh Naidu…

Read More

Fact Check | ಶೇ.80ಕ್ಕಿಂತ ಹೆಚ್ಚು ಅಂಕ ತೆಗೆದ ವಿದ್ಯಾರ್ಥಿಗಳಿಗೆ ಮೊಬೈಲ್‌ ಮತ್ತು ಟ್ಯಾಬ್‌ ವಿತರಿಸಲಾಗುವುದು ಎಂಬುದು ಸುಳ್ಳು

“ಮುಂಬರುವ 10 ಮತ್ತು ದ್ವಿತಿಯ ಪಿಯುಸಿ ಬೋರ್ಡ್ ಪರೀಕ್ಷೆ 2024 ರಲ್ಲಿ ಶೇಕಡಾ 80 ಅಥವಾ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸುವ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರವು 4.34 ಲಕ್ಷ ಮೊಬೈಲ್ ಫೋನ್‌ಗಳು ಮತ್ತು ಟ್ಯಾಬ್‌ಗಳನ್ನು ವಿತರಿಸುತ್ತಿದೆ.” ಎಂಬ ಸುದ್ದಿಯೊಂದು ವ್ಯಾಪಕವಾಗಿ ಸಾಮಾಜಿಕ ಜಾಲತಾಣದಲ್ಲಿ ಹಬ್ಬುತ್ತಿದೆ. ಇದನ್ನೇ ನಿಜವೆಂದು ನಂಬಿ ಸಾಕಷ್ಟು ಮಂದಿ ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಆದರೆ ಈ ಕುರಿತು ಪರಿಶೀಲನೆ ನಡೆಸಿದಾಗ ಅಸಲಿ ಸಂಗತಿ ಹೊರ ಬಂದಿದ್ದು, ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ…

Read More
ರೈತ

Fact Check: ಮಯನ್ಮಾರ್‌ನ ಪೋಟೋವೊಂದನ್ನು ರೈತ ಹೋರಾಟ ಸಂದರ್ಭದ್ದು ಎಂದು ಹಂಚಿಕೊಳ್ಳಲಾಗುತ್ತಿದೆ

ರೈತರ ಬೇಡಿಕೆಗಳನ್ನು ಈಡೇರಿಸುವಂತೆ ಕೋರಿ ದೆಹಲಿಯ ಗಡಿಗಳಲ್ಲಿ ನಡೆಯುತ್ತಿರುವ ರೈತ ಹೋರಾಟದ ಕುರಿತು ಸಾಕಷ್ಟು ಸುಳ್ಳು ಸುದ್ದಿಗಳನ್ನು ಹರಿಬಿಡಲಾಗುತ್ತಿದೆ. ಕೇಂದ್ರ ಸರ್ಕಾರವೂ ಸಹ ಹೋರಾಟ ನಿರತ ರೈತರು ದೆಹಲಿಯನ್ನು ಪ್ರವೇಶಿಸದಂತೆ ಬ್ಯಾರಿಕೆಡ್, ಮುಳ್ಳಿನ ತಂತಿಗಳು ಮತ್ತು ಅಶ್ರುವಾಯು ದಾಳಿಗಳಿಂದ ಅವರನ್ನು ಹಿಮ್ಮೆಟ್ಟಿಸುತ್ತಿದೆ. ಹಲವು ಸುತ್ತಿನ ಮಾತುಕತೆಗಳು ಜರುಗಿದ್ದರೂ ಕೂಡ ಕೇಂದ್ರ ಮತ್ತು ರೈತರ ನಡುವಿನ ಚರ್ಚೆಗಳು ಸಫಲವಾಗುತ್ತಿಲ್ಲ. ಈಗ, “ಮೋದಿಯವರು ರೈತರನ್ನು ಹೇಗೆ ಸಾಯಿಸುತ್ತಿದ್ದಾರೆ ನೋಡಿ. ರೈತರ ಹತ್ಯೆ ಮಾಡಿದವರನ್ನು ತಿರುಗಾಡಲು ಬಿಡುತ್ತೀರಾ? ಕೇವಲ ಮಾತನಾಡಿದ್ದಕ್ಕೆ ಜನರನ್ನು…

Read More

Fact Check | ಯೋಗೇಂದ್ರ ಯಾದವ್‌, ಮಣಿವಣ್ಣನ್‌ ಮುಸ್ಲಿಂ ಧರ್ಮದವರು ಎಂಬುದು ಸುಳ್ಳು

“ಯೋಗೇಂದ್ರ ಯಾದವ್‌ ನಿಜವಾದ ಹೆಸರು ಸಲೀಮ್‌, ಈತ ಹಿಂದೂ ಮುಖವಾಡ ಹಾಕಿ ಶಾಹೀನ್‌ ಬಾಗ್‌ ಮತ್ತು ರೈತ ಮೋರ್ಚಾ ಹೋರಾಟದಲ್ಲಿ ಭಾಗಿಯಾಗಿದ್ದ. ಇನ್ನು, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಯಾಗಿರುವ ಮಣಿವಣ್ಣನ್‌ ನಿಜವಾದ ಹೆಸರು ಅಬ್ದುಲ್‌ ಕಲಾಮ್‌”ಎಂಬ ಸುದ್ದಿಯೊಂದನ್ನು ಬಲ ಪಂಥೀಯ ಪ್ರೊಪಗೆಂಡ ಹೊಂದಿರುವ ಹಲವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಆ ಮೂಲಕ ವಾಸ್ತಾವವಾಗಿ ರೈತ ಹೋರಾಟದಲ್ಲಿ ಗುರುತಿಸಿಕೊಂಡವರು ಮತ್ತು ಅಧಿಕಾರಿ ವರ್ಗದಲ್ಲಿ ಪ್ರಾಮಾಣಿಕ ಕೆಲಸಗಳಿಂದ ಗುರುತಿಸಿಕೊಂಡವರನ್ನು ತುಳಿಯುವ ಪ್ರಯತ್ನವನ್ನು ಮಾಡಲಾಗುತ್ತಿರುವುದು ಜಗತ್‌ ಜಾಹೀರಾಗಿದೆ. ಫ್ಯಾಕ್ಟ್‌ಚೆಕ್‌ ಈ…

Read More

Fact Check: ಆಗಸ್ಟ್ 1, 2024ರ ನಂತರ Gmail ಕಾರ್ಯ ನಿರ್ವಹಿಸುವುದಿಲ್ಲ ಎಂಬುದು ಸುಳ್ಳು

ಇತ್ತೀಚೆಗೆ ವದಂತಿಗಳು ಹಬ್ಬುವುದು ಹೆಚ್ಚಾಗುತ್ತಿದ್ದು, Gmail ಸ್ಥಗಿತಗೊಳ್ಳುತ್ತಿದೆ. ಆಗಸ್ಟ್‌ 01, 2024ರಿಂದ ಜಿಮೇಲ್ ಕಾರ್ಯನಿರ್ವಹಿಸುವುದಿಲ್ಲ ಎಂದು ಗೂಗಲ್ ಸಂಸ್ಥೆ ಅಧಿಸೂಚನೆ ನೀಡಿದೆ. ಎಂಬ ಸುದ್ದಿಯೊಂದು ಜಗತ್ತಿನಾದ್ಯಂತ ಹರಿದಾಡುತ್ತಿದೆ. ಇದಕ್ಕೆ ಪೂರಕವಾಗಿ ಗೂಗಲ್ ಸಂಸ್ಥೆ ತಮ್ಮ ಗ್ರಾಹಕರಿಗೆ ಹೊರಡಿಸಿರುವ ಅಧಿಸೂಚನೆಯಂತೆ ಮೀಮ್ಸ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.ಫ್ಯಾಕ್ಟ್‌ಚೆಕ್: Gmail ಸ್ಥಗಿತಗೊಳ್ಳಲಿದೆ ಎಂಬ ವದಂತಿ ಸುಳ್ಳು. AI-ಚಾಲಿತ ವೈಶಿಷ್ಟ್ಯಗಳನ್ನು ಅಳವಡಿಸುವಲ್ಲಿ ಜೀಮೇಲ್ ನಿರತವಾಗಿದೆ. ಕಳೆದ ತಿಂಗಳು ಸಂಸ್ಥೆಯು ಇಮೇಲ್‌ಗಳನ್ನು ಬರೆಯಲು ಬಳಕೆದಾರರಿಗೆ ಸಹಾಯ ಮಾಡಲು ಡ್ಯುಯೆಟ್ AI ವೈಶಿಷ್ಟ್ಯವನ್ನು ಪ್ರಾರಂಭಿಸಿದೆ….

Read More

Fact Check: ನೀರು ಕುಡಿದ ಕಾರಣಕ್ಕೆ ದಲಿತ ಹುಡುಗರ ಹಲ್ಲೆ ನಡೆದಿರುವುದು ಮಧ್ಯ ಪ್ರದೇಶದ ಜಬಲ್ಪುರದಲ್ಲಿ ಎಂದು ಸಾಭೀತಾಗಿಲ್ಲ

ಜಾತಿ ವ್ಯವಸ್ಥೆ ನಮ್ಮ ದೇಶಕ್ಕಂಟಿರುವ ಸಾಮಾಜಿಕ ಪಿಡುಗುಗಳಲ್ಲೊಂದು. ಸಾವಿರಾರು ವರ್ಷಗಳಿಂದ ಈ ಜಾತಿ ವ್ಯವಸ್ಥೆಯನ್ನು ಬುಡಮೇಲಾಗಿ ಕೀಳಲು ಅನೇಕ ಸಮಾಜ ಸುಧಾರಕರು ಬಂದರು ಇನ್ನೂ ಜಾತಿಯ ಹೆಸರಿನಲ್ಲಿ ನಡೆಯುತ್ತಿರುವ ಶೋಷಣೆಗಳು ನಿಂತಿಲ್ಲ. ಆದರೆ “ಜಾತಿ ವ್ಯವಸ್ಥೆಯೇ ಈಗಿಲ್ಲ, ಎಲ್ಲವೂ ಬದಲಾಗಿದೆ” ಎಂದು ವಾದಿಸುವವರು ನಮ್ಮ ಸಮಾಜದಲ್ಲಿದ್ದಾರೆ. ಅವರಿಗೆ ಪ್ರತಿನಿತ್ಯ ನಡೆಯುವ ಜಾತಿ ದೌರ್ಜನ್ಯಗಳ ಮಾಹಿತಿ ಇರುವುದಿಲ್ಲ. ಇದ್ದರೂ ಅದನ್ನು ಪರಿಗಣಿಸುವುದಿಲ್ಲ. ಭಾರತದ ಮಾಧ್ಯಮಗಳು ಸಹ ಇಂತಹ ದೌರ್ಜನ್ಯಗಳನ್ನು ವರದಿ ಮಾಡುವುದಿಲ್ಲ. ಆದ್ದರಿಂದ ಇತ್ತೀಚೆಗೆ, “ಮಧ್ಯ ಪ್ರದೇಶ ದ…

Read More

Fact Check | ಸುಪ್ರೀಂ ಕೋರ್ಟ್‌ ಇವಿಎಂ ಅನ್ನು ಬ್ಯಾನ್‌ ಮಾಡಿಲ್ಲ

“ಎಲೆಕ್ಟ್ರಾನಿಕ್ ಮತಯಂತ್ರಗಳ (ಇವಿಎಂ) ಬಳಕೆಯನ್ನು ಭಾರತದ ಸುಪ್ರೀಂ ಕೋರ್ಟ್ ನಿಷೇಧಿಸಿದೆ” ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು,, ಸಾಕಷ್ಟು ಮಂದಿ ಇದನ್ನು ನಿಜವೆಂದು ನಂಬಿ ತಮ್ಮ ಸಾಮಾಜಿಕ ಜಾಲತಾಣದ ವಿವಿಧ ಖಾತೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಇದರ ಜೊತೆಗೆ ಹಲವು ಮಂದಿ ಕೇಂದ್ರ ಸರ್ಕಾರವನ್ನು ಕೂಡ ಟೀಕಿಸುತ್ತಿದ್ದಾರೆ. ಇತ್ತೀಚೆಗೆ ದೆಹಲಿಯಲ್ಲಿ ಇವಿಎಂ ವಿರೋಧಿಸಿ ನಡೆದ ಬೃಹತ್‌ ಪ್ರತಿಭಟನೆಯ ನಂತರದಲ್ಲಿ ಈ ಸುದ್ದಿ ಹರಡಿರುವುದರಿಂದ ಸಾಕಷ್ಟು  ಮಂದಿ ಇದನ್ನು ನಿಜವೆಂದು ನಂಬಿ ಶೇರ್‌ ಮಾಡುತ್ತಿದ್ದಾರೆ. ಆದರೆ ಈ ಸುದ್ದಿಯನ್ನು ಪರಿಶೀಲಿಸಿದಾಗ…

Read More

Fact Check | ರಾಹುಲ್‌ ಗಾಂಧಿ ಪಾಕಿಸ್ತಾನಕ್ಕೆ 5 ಸಾವಿರ ಕೋಟಿ ಸಾಲದ ನೆರವು ನೀಡುತ್ತೇನೆ ಎಂದು ಹೇಳಿಲ್ಲ

“ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆದ್ದರೆ ಮುಂದಿನ 50 ವರ್ಷಗಳ ಕಾಲ ಪಾಕಿಸ್ತಾನಕ್ಕೆ ₹5000 ಕೋಟಿ ಬಡ್ಡಿ ರಹಿತ ಸಾಲ ನೀಡುವುದಾಗಿ ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ” ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಬ್ಬುತ್ತಿದೆ. ಇದನ್ನೇ ನಿಜವೆಂದು ನಂಬಿ ಸಾಕಷ್ಟು ಮಂದಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಇನ್ನು ಕೆಲವರು ಕಾಂಗ್ರೆಸ್‌ ಮುಸ್ಲಿಮರ ಪಕ್ಷ, ಅದು ಯಾವಾಗಲೂ ಪಾಕಿಸ್ತಾನಕ್ಕೆ ಬೆಂಬಲ ಕೊಡುತ್ತದೆ ಎಂದು ಪೋಸ್ಟ್‌ಗಳನ್ನು ಕೂಡ ಮಾಡುತ್ತಿದ್ದಾರೆ. ಆದರೆ ಈ ಕುರಿತು ಸತ್ಯ ಶೋಧನೆಯನ್ನು ನಡೆಸಿದಾಗ…

Read More
ದೇವಸ್ಥಾನ

Fact Check: ದೇವಸ್ಥಾನಗಳ ಸಮಿತಿಯಲ್ಲಿ ಹಿಂದೂಯೇತರರು ಇರಬೇಕೆಂದು ಕಾಂಗ್ರೆಸ್ ಸರ್ಕಾರ ತಿದ್ದುಪಡಿ ಮಾಡಿಲ್ಲ

ಇತ್ತೀಚೆಗೆ ಮುಜರಾಯಿ ಇಲಾಖೆಗೆ ಸಂಬಂಧಿಸಿದಂತೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಅನೇಕರು ಹಿಂದೂ ದೇವಸ್ಥಾನಗಳ ಹಣವನ್ನು ಅನ್ಯ ಧರ್ಮೀಯರ ಅಭಿವೃದ್ಧಿಗೆ ಬಳಸಿಕೊಳ್ಳಲಾಗುತ್ತಿದೆ ಎಂದು ದೂರುತ್ತಿದ್ದಾರೆ. ಸದನದಲ್ಲಿಯೂ ಈ ಚರ್ಚೆ ಕೇಳಿಬಂದಾಗ ಪ್ರಸ್ತುತ ಮುಜರಾಯಿ ಇಲಾಖೆಯ ಸಚಿವರಾದ ರಾಮಲಿಂಗ ರೆಡ್ಡಿಯವರು ದೇವಸ್ಥಾನದ ಹಣ ಮುಜರಾಯಿ ಇಲಾಖೆಗಾಗಲಿ, ಸರ್ಕಾರಕ್ಕಾಗಲಿ ಬರುವುದಿಲ್ಲ. ಎಲ್ಲಾ ಹಣವನ್ನು ದೇವಸ್ಥಾನಗಳ ಅಭಿವೃದ್ಧಿ ಕಾರ್ಯಗಳಿಗಾಗಿಯೇ ಬಳಸಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಆದರೆ ಈಗ, ರಾಜ್ಯ ಸರಕಾರದಿಂದ ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿಯಲ್ಲಿ ಕೇವಲ ಹಿಂದೂ ಸದಸ್ಯರಿರಬೇಕು ಎಂಬ ನಿಯಮ ರದ್ದು !…

Read More

Fact Check | ಕೇಂದ್ರ ಸರ್ಕಾರದಿಂದಲೇ ಸುಳ್ಳು, BAPS ದೇವಾಲಯವು UAEನಲ್ಲಿ ಮೊದಲ ದೇವಾಲಯವಲ್ಲ..!

ಇದೇ ಫೆಬ್ರವರಿ 14ರಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಯುಎಇಗೆ ಭೇಟಿ ನೀಡಿದ್ದರು. ಈ ವೇಳೆ  ಬೋಚಾಸನವಾರಿ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಸಂಸ್ಥಾ (ಬಿಎಪಿಎಸ್‌) ದೇವಾಲಯವನ್ನು ಅಂದು ಪ್ರಧಾನಿ ಮೋದಿ ಅವರು ಉದ್ಘಾಟಿಸಿದರು. ಇದಕ್ಕೆ ದೇಶಾದ್ಯಂತ ಬಿಜೆಪಿ ಕಾರ್ಯಕರ್ತರು ಸಂತಸ ವ್ಯಕ್ತ ಪಡಿಸಿದ್ದರು. ಅಷ್ಟು ಮಾತ್ರವಲ್ಲದೆ ಯುಎಇನಲ್ಲಿ ನಿರ್ಮಾಣವಾದ ಮೊದಲ ಹಿಂದೂ ದೇವಸ್ಥಾನ ಇದು ಎಂದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಹೇಳಿಕೆ ನೀಡಿತು A Symbol of India-UAE Brotherhood! 🇮🇳🇦🇪 Prime Minister…

Read More