Fact Check: ಹತ್ತು ದಿನಗಳಲ್ಲಿ ಭಾರತ ತೊರೆಯುವಂತೆ UNMOGIPಗೆ ಪ್ರಧಾನಿ ಮೋದಿ ತಾಕಿತು ಮಾಡಿಲ್ಲ

ಭಾರತ-ಪಾಕಿಸ್ತಾನದ ಸಂಘರ್ಷಕ್ಕೆ ಸಂಬಂಧಿಸಿದಂತೆ ಅನೇಕ ಸುಳ್ಳು ಸುದ್ದಿಗಳು ಹಲವಾರು ವರ್ಷಗಳಿಂದ ಹರಿದಾಡುತ್ತಿದೆ. ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂದಿಸಿದಂತೆ ಅನುಚ್ಚೇದ 370 ರದ್ದು ಗೊಳಿಸಿದ ಬಳಿಕ ಜಮ್ಮ ಮತ್ತು ಕಾಶ್ಮೀರದ ಭದ್ರತೆಗೆ ಸಂಬಂದಿಸಿದಂತೆ ಮತ್ತು ಭಾರತದ ಭದ್ರತೆಗೆ ಸಂಬಂಧಿಸಿದಂತೆ ಕೂಡ ಸುಳ್ಳು ಸುದ್ದಿಗಳು ಹರಿದಾಡುತ್ತಿವೆ. ಇತ್ತೀಚೆಗೆ, “74 ವರ್ಷಗಳ ಕಳಂಕವನ್ನು ಕೇವಲ 30 ನಿಮಿಷಗಳಲ್ಲಿ ತೆಗೆದುಹಾಕಲಾಗಿದೆ. ಭಾರತವು ಕಳೆದ 74 ವರ್ಷಗಳಿಂದ ವಿಷಕಾರಿ ಕೀಟದಿಂದ ಬಳಲುತ್ತಿದೆ, ಇದರ ಹೆಸರು ಯುನೈಟೆಡ್ ನೇಷನ್ಸ್ ಮಿಲಿಟರಿ ಅಬ್ಸರ್ವರ್ ಗ್ರೂಪ್ ಇನ್ ಇಂಡಿಯಾ…

Read More

Fact Check | ತಮಿಳುನಾಡು ಸಿಎಂ ಸ್ಟಾಲಿನ್‌ ಹಿಂದೂ ವಿರೋಧಿ ಹೇಳಿಕೆ ನೀಡಿದ್ದಾರೆ ಎಂಬುದು ಸುಳ್ಳು

“ನಮ್ಮ ಗೆಲುವು ಕೇವಲ ಹಿಂದೂ ಮತಗಳ ಮೇಲೆ ಅವಲಂಬಿತವಾಗಿದ್ದರೆ, ನಾವು ಸೋತರೂ ಪರವಾಗಿಲ್ಲ. ಡಿಎಂಕೆ ಹಿಂದೂಗಳ ಮತ ಭಿಕ್ಷೆ ಬೇಡುವ ಮಟ್ಟಕ್ಕೆ ಇಳಿಯುವುದಿಲ್ಲ.” ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಹಿಂದೂ ವಿರೋಧಿ ಪೋಸ್ಟ್‌ ಮಾಡಿದ್ದಾರೆ. ಈ ಬಗ್ಗೆ ನ್ಯೂಸ್‌ 7 ತಮಿಳ್ ಸುದ್ದಿ ಮಾಧ್ಯಮ ವರದಿ ಮಾಡಿದೆ. ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಸಾಕಷ್ಟು ಮಂದಿ ಇದನ್ನೇ ನಿಜವೆಂದು ನಂಬಿ ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ. ಹಾಗಾಗಿ ಈ ಪೋಸ್ಟ್‌…

Read More

Fact Check: ಟಿಕ್-ಟಾಕ್ ನ ಸ್ಥಾಪಕ ಎಂದು ಚೀನಾದ ಮೋಟಿವೇಶನಲ್ ಸ್ವೀಕರ್ ವಿಡಿಯೋ ಹಂಚಿಕೆ 

2020ರಲ್ಲಿ  ದೇಶದ ಭದ್ರತೆಯ ವಿಷಯಕ್ಕೆ ಸಂಬಂಧಿಸಿದಂತೆ ಭಾರತವು ಚೀನಾ ಮೂಲದ ಟಿಕ್-ಟಾಕ್ ಅನ್ನು ನಿಷೇದಿಸಿದೆ. ಆದರೆ ಟಿಕ್‌-ಟಾಕ್ ನಿಷೇದಕ್ಕೂ ಮುಂಚೆ ಈ App  ಭಾರತದಾದ್ಯಂತ ಹೆಚ್ಚು ಪ್ರಸಿದ್ದಿಯನ್ನು ಗಳಿಸಿತ್ತು. ಈಗ ಟಿಕ್-ಟಾಗ್ ಗೆ ಸಂಬಂದಿಸಿದಂತೆ ಸುಳ್ಳು ಸುದ್ದಿಯೊಂದು ಹರಿದಾಡುತ್ತಿದೆ. “ಇವರು ಟಿಕ್ ಟಾಕ್ ನ ಸ್ಥಾಪಕ ಮತ್ತು ಅಧ್ಯಕ್ಷ. ಎರಡೂ ಕಾಲಿಲ್ಲದಿದ್ದರೂ ಸಾಧನೆ ಮಾಡಿದ್ದಾರೆ. ಯಾವುದೂ ಅಸಾಧ್ಯವಲ್ಲ.” ಎಂಬ ಶಿರ್ಷಿಕೆಯ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದರಲ್ಲಿ ವಿಶೇಷಾಂಗ ಚೇತನರೊಬ್ಬರು ಕಾಲೇಜು ಯುವಕ-ಯುವತಿಯರಿಗೆ ಭಾಷಣ ಮಾಡುವುದು,…

Read More

Fact Check | ವರಹಾ ಗೋಳಾಕಾರದ ಭೂಮಿಯನ್ನು ಎತ್ತಿದ್ದರು ಎಂಬುದಕ್ಕೆ ಸ್ಪಷ್ಟ ಆಧಾರಗಳಿಲ್ಲ

“5ನೇ ಶತಮಾನದವರೆಗು ಜಗತ್ತಿನ ಜನರು ಭೂಮಿ ಚಪ್ಪಟೆಯಾಗಿದೆ ಎಂದು ನಂಬಿದ್ದರು. ಆದರೆ ಭೂಮಿ ಗೋಳಾಕಾರದಲ್ಲಿದೆ ಎಂದು ಪ್ರಾಚೀನ ಹಿಂದೂ ಪುರಾಣಗಳಲ್ಲಿ ಉಲ್ಲೇಖವಾಗಿದೆ,” ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಇನ್ನು ಇದು ಇತ್ತೀಚೆಗೆ ಈ ರೀತಿಯಾದ ಸುದ್ದಿ ಹೆಚ್ಚು ಹೆಚ್ಚು ಹಬ್ಬುತ್ತಿದ್ದು, ಈ ಕುರಿತು ಫ್ಯಾಕ್ಟ್‌ಲೀ ಕೂಡ ಈ ಹಿಂದೆ ವರದಿ ಮಾಡಿತ್ತು. ಇನ್ನೂ ಕೆಲವರು ತಮ್ಮ ಆರೋಪಕ್ಕೆ ಸಾಕ್ಷಿಗಳು ಇವೆ ಎಂಬಂತೆ “ವರಹಾ ಗೋಳಾಕಾರದ ಭೂಮಿಯನ್ನು ಎತ್ತಿರುವ ವಿಗ್ರಹಗಳನ್ನು, ಚಿತ್ರಗಳನ್ನು ನೀವು ದೇವಾಲಯಗಳಲ್ಲಿ ನೋಡಬಹುದು” ಎಂದು…

Read More

Fact Check: ಅಯೋಧ್ಯೆಯ ರಾಮ ಮಂದಿರವೆಂದು ಜಾರ್ಖಂಡ್‌ನ ಜೈನ ಮಂದಿರದ ವಿಡಿಯೋ ಹಂಚಿಕೆ

ಅಯೋಧ್ಯೆಯ ಬಾಲ ರಾಮನ ಪ್ರಾಣ ಪ್ರತಿಷ್ಟಾಪನೆ ಕಾರ್ಯಕ್ರಮ ಜರುಗಿದರೂ ಇನ್ನೂ ರಾಮ ಮಂದಿರದ ಕಟ್ಟುವ ಕಾರ್ಯ ಮುಂದುವರೆಯುತ್ತಲೇ ಇದೆ. ಹೀಗಾಗಲೇ ರಾಮ ಮಂದಿರದ ದೇವಾಲಯಕ್ಕೆ ಸಂಬಂದಿಸಿದಂತೆ ಹಲವಾರು ವಿಡೀಯೋಗಳು, ಪೋಟೋಗಳು ಸಾಮಾಜಿಕ  ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅವುಗಳಲ್ಲಿ ಕೆಲವು ಇತರ ದೇವಾಲಯದ ವಿಡಿಯೋಗಳು ಸೇರಿವೆ. ಇದಕ್ಕೆ ನಿದರ್ಶನವೆಂಬಂತೆ. ಈಗ “ಹೊಸದಾಗಿ ನಿರ್ಮಿಸಲಾದ ಅಯೋಧ್ಯೆಯ ರಾಮ ಮಂದಿರದ ದೃಶ್ಯಗಳು” ಎಂಬ ವಿಡಿಯೋ ಒಂದು ಇನ್ಟಾಗ್ರಾಮ್ ನಲ್ಲಿ ಹರಿದಾಡುತ್ತಿದೆ. ಇದನ್ನು ಏಳುವರೆ ಸಾವಿರದಷ್ಟು ಜನ ವೀಕ್ಷಿಸಿದ್ದಾರೆ. ಫ್ಯಾಕ್ಟ್‌ಚೆಕ್: ವೈರಲ್ ವೀಡಿಯೊವನ್ನು ರೋಹನ್…

Read More

Fact Check | RSS 52 ವರ್ಷ ರಾಷ್ಟ್ರಧ್ವಜ ಹಾರಿಸದರಿಲು ಕಾರಣ ರಾಷ್ಟ್ರವಿರೋಧಿ ಭಾವನೆಯೇ ಹೊರತು ನೆಹರು ಅಲ್ಲ

“1950ರಲ್ಲಿ ನೆಹರು ಧ್ವಜ ಸಂಹಿತೆ ಜಾರಿಗೊಳಿಸಿ ಖಾಸಗಿ ಸ್ಥಳಗಳಲ್ಲಿ ರಾಷ್ಟ್ರಧ್ವಜ ಹಾರಿಸಿದರೆ 6 ತಿಂಗಳ ಶಿಕ್ಷೆ ಕಾನೂನು ತಂದಿದ್ದರು. ಆ ಕಾರಣಕ್ಕೆ RSS ತನ್ನ ಕಚೇರಿಯಲ್ಲಿ ರಾಷ್ಟ್ರ ಧ್ವಜ ಹಾರಿಸಿರಲಿಲ್ಲ. 2002 ರಲ್ಲಿ ವಾಜಪೇಯಿಯವರು ಪರಿಷ್ಕೃತ ಧ್ವಜ ಸಂಹಿತೆಯನ್ನು ಘೋಷಿಸಿದ ನಂತರ RSS ತನ್ನ ಕಚೇರಿಯಲ್ಲಿ ರಾಷ್ಟ್ರ ಧ್ವಜ ಹಾರಿಸುತ್ತಿದೆ.” ಎಂಬ ಸುಳ್ಳು ಸುದ್ದಿಯೊಂದು ವ್ಯಾಪಕವಾಗಿ ಸದ್ದು ಮಾಡುತ್ತಿದೆ. ಆರ್‌ಎಸ್‌ಎಸ್‌ ಸಂಘಟನೆ ಕಳೆದ 52 ವರ್ಷಗಳಿಂದ ತನ್ನ ಶಾಖೆಯ ಪ್ರಧಾನ ಕಚೇರಿಯ ಮೇಲೆ ರಾಷ್ಟ್ರ ಧ್ವಜ ಹಾರಿಸದಿರುವ…

Read More
ಮುಸ್ಲಿಂ

Fact Check: ಮುಸ್ಲಿಂ ಒಲೈಕೆಗಾಗಿ ಇಂದಿರಾ ಗಾಂಧಿಯವರು ಹಿಜಾಬ್ ಧರಿಸಿದ್ದರು ಎಂಬುದು ಸುಳ್ಳು

ಕಳೆದೊಂದು ದಶಕಗಳಿಂದ ಪಂಡಿತ್ ಜವಹರಲಾಲ್ ನೆಹರು ಅವರ ಕುಟುಂಬದ ಮೇಲೆ ಸುಳ್ಳು ಆಪಾದನೆಗಳಿಂದ ನಿರಂತರವಾಗಿ ದಾಳಿ ನಡೆಸಲಾಗುತ್ತಿದೆ. ನೆಹರೂ ಅವರ ಕುಟುಂಬ ಕಾಶ್ಮೀರಿ ಪಂಡಿತರಾಗಿರದೆ ಮುಸ್ಲಿಂ ಸಮುದಾಯಕ್ಕೆ ಸೇರಿದವರಾಗಿದ್ದಾರೆ ಎಂದು ಪ್ರತಿಪಾದಿಸಿ ಪ್ರತಿದಿನ ಹಲವಾರು ಸುಳ್ಳುಗಳನ್ನು ಹಂಚಿಕೊಳ್ಳಲಾಗುತ್ತಿದೆ. ಬಿಜೆಪಿ ಬೆಂಬಲಿಗರು ಮತ್ತು ಬಲಪಂಥಿಯರು ಈ ಸುಳ್ಳನ್ನೇ ಜನರ ನಡುವೆ ಹರಿಬಿಡುತ್ತಿದ್ದಾರೆ. ಇದರ ಭಾಗವಾಗಿ ಇತ್ತೀಚೆಗೆ, “ಬುರ್ಖಾ ಮತ್ತು ಹಿಜಾಬ್‌ನಲ್ಲಿ ಇಂದಿರಾ ಖಾನ್ ಮತ್ತು ಮುಸಲ್ಮಾನರ ಕ್ಯಾಪ್ ಧರಿಸಿರುವ ರಾಹುಲ್ ಖಾನ್ . ಇವರು ಇಡೀ ಹಿಂದೂಗಳನ್ನು ಮೂರ್ಖರನ್ನಾಗಿ ಮಾಡಿದ್ದಾರೆ”…

Read More