Fact Check | ಕನ್ನಡ ಸುದ್ದಿ ಮಾಧ್ಯಮಗಳಿಂದ ಶಾಲಾ ವೇಳಾಪಟ್ಟಿ ಬಗ್ಗೆ ಸುಳ್ಳು ಸುದ್ದಿ

“ರಂಜಾನ್ ಆಚಣೆಗಾಗಿ ಸರ್ಕಾರಿ ಶಾಲೆ ಸಮಯ ಬದಲಾವಣೆ, ರಂಜಾನ್ ತಿಂಗಳ ಆರಂಭದಿಂದ ಏಪ್ರಿಲ್ ಹತ್ರವರೆಗೆ ಅನ್ವಯವಾಗುವಂತೆ ಮುಸ್ಲಿಂ ವಿದ್ಯಾರ್ಥಿಗಳ ಅನುಕೂಲಕ್ಕೆ ಶಾಲೆ ಸಮಯ ಚೇಂಜ್ ಎಂಬ ಸುದ್ದಿಯೊಂದು ವ್ಯಾಪಕವಾಗಿ ಹಬ್ಬುತ್ತಿದೆ, ಜೊತೆಗೆ ಕನ್ನಡದ ಸುದ್ದಿ ಮಾಧ್ಯಮಗಳಾದಂತಹ ಟಿವಿ9 ಕನ್ನಡ, ಸುವರ್ಣ ನ್ಯೂಸ್ ಸೇರಿದ ಹಾಗೆ ಹಲವು ದೃಶ್ಯ ಮಾಧ್ಯಮಗಳು ಕೂಡ ಇದೇ ಸುದ್ದಿಯನ್ನು ಬಿತ್ತರಿಸುವೆ” ಎಂಬ ಸುದ್ದಿಯನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದನ್ನೇ ನಂಬಿ ಸಾಕಷ್ಟು ಮಂದಿ ಕರ್ನಾಟಕ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ. ಆದರೆ…

Read More
Indira Gandhi

Fact Check: ಉಳುವವನೇ ಹೊಲದೊಡೆಯ ಕಾನೂನು ಮತ್ತು ಇಂದಿರಾಗಾಂಧಿ ಕುರಿತು ತಪ್ಪು ಮಾಹಿತಿ ಹಂಚಿಕೆ

ಭಾರತದಲ್ಲಿ ಭೂಸುಧಾರಣಾ ಶಾಸನವಾದ “ಉಳುವವನೇ ಹೊಲದೊಡೆಯ” ಕಾಯಿದೆಯೂ ಗೇಣಿ ಪದ್ಧತಿಯ ನಿವಾರಣೆಯ ಮೂಲಕ ಎರಡು ಪ್ರಮುಖ ಪರಿವರ್ತನೆಗಳನ್ನು ತರುವ ಗುರಿ ಹೊಂದಿತ್ತು. ಅವುಗಳಲ್ಲಿ ಒಂದು ಸಾಮಾಜಿಕ ಸಮಾನತೆ ಮತ್ತು ಇನ್ನೊಂದು ಕೃಷಿಯ ಅಭಿವೃದ್ಧಿ. ಸಾಮಾಜಿಕ ಸಮಾನತೆಗಾಗಿ ಗ್ರಾಮೀಣ ವಲಯದಲ್ಲಿ ಬಲಿಷ್ಠ ಭೂಮಾಲಿಕರ ಕಪಿಮುಷ್ಟಿಯಿಂದ ಶೋಷಿತ ಗೇಣಿದಾರರನ್ನು ಬಿಡುಗಡೆಗೊಳಿಸಬೇಕಾಗಿತ್ತು. ಅಲ್ಲದೆ ಕಾರ್ಮಿಕ ವರ್ಗದವರಿಗೆ ಸೂಕ್ತ ಸಂಬಳ ಕೊಡಿಸುವ ಮೂಲಕ ಬಡತನದ ನಿವಾರಣೆಯನ್ನು ಮಾಡಬೇಕಾಗಿತ್ತು. ಉಳುವವನಿಗೇ ಭೂಮಿಯ ಒಡೆತನ ದೊರಕಿದಾಗ ಸಹಜವಾಗಿ ಆತ ಹೆಚ್ಚಿನ ಆಸಕ್ತಿಯಿಂದ ಕೃಷಿಯಲ್ಲಿ ತೊಡಗಿ ಉತ್ಪಾದನೆಯಲ್ಲಿ…

Read More
Sandeshkhali

Fact Check: ಸಂದೇಶ್‌ಖಾಲಿಗೆ ಸಂಬಂಧಿಸಿದ್ದು ಎಂದು ಹಳೆಯ ವಿಡಿಯೋ ಹಂಚಿಕೆ

ಪಶ್ಚಿಮ ಬಂಗಾಳದ ಸಂದೇಶ್ಖಾಲಿಯಲ್ಲಿ ಸ್ಥಳೀಯ ತೃಣಮೂಲ ಕಾಂಗ್ರೆಸ್ ನಾಯಕರಾದ ಶೇಖ್ ಷಹಜಹಾನ್, ಶಿಬ್ ಪ್ರಸಾದ್ ಹಜ್ರಾ ಮತ್ತು ಉತ್ತಮ್ ಸರ್ದಾರ್ ಅವರು ಮಹಿಳೆಯರ ಮೇಲೆ ನಡೆಸಿದ ಹಿಂಸಾಚಾರ ಮತ್ತು ಲೈಂಗಿಕ ದೌರ್ಜನ್ಯ ಬೆಳಕಿಗೆ ಬರುತ್ತಿದ್ದಂತೆ ದೇಶದಾದ್ಯಂತ ಟೀಕಿಸುತ್ತಿದ್ದಾರೆ. ಟಿಎಂಸಿ ನಾಯಕರು ಅಕ್ರಮ ಭೂ ಕಬಳಿಕೆ ಮತ್ತು ಮೀನು ಸಾಕಣೆಗಾಗಿ ಅವರನ್ನು ‘ಭೇರಿ’ಗಳಾಗಿ ಪರಿವರ್ತಿಸಿದ್ದಾರೆ ಎಂದು ಆರೋಪಿಸಲಾಗಿದೆ. ದಕ್ಷಿಣ ಬಂಗಾಳದ ದ್ವೀಪ ಗ್ರಾಮವಾದ ಸಂದೇಶ್ಖಾಲಿಯಲ್ಲಿ ಪಕ್ಷದ ಸದಸ್ಯರು ತಮ್ಮನ್ನು ಲೈಂಗಿಕವಾಗಿ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಪ್ರತಿಭಟಿಸಲು ಮಹಿಳೆಯರು ಬೀದಿಗಿಳಿದಿದ್ದಾರೆ. ಹಜ್ರಾ…

Read More

Fact Check | ʼಬೇಟ್ ದ್ವಾರಕಾ’ ತಮಗೆ ಸೇರಿದ್ದು ಎಂದು ಗುಜರಾತ್ ವಕ್ಫ್ ಮಂಡಳಿ ಹೇಳಿಕೊಂಡಿಲ್ಲ

” ‘ಬೇಟ್ ದ್ವಾರಕಾ’ದಲ್ಲಿರುವ ಎರಡು ದ್ವೀಪಗಳು ತಮಗೆ ಸೇರಿದ್ದು ಎಂದು ಗುಜರಾತ್ ವಕ್ಫ್ ಮಂಡಳಿ ಹೇಳಿಕೊಂಡಿದೆ” ಎಂಬ ಸುದ್ದಿಯೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು, ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷ ಹರಡಲಾಗುತ್ತಿದೆ. ಇನ್ನು ಈ ಸುದ್ದಿ ನಿಜವೋ ಸುಳ್ಳೋ ಎಂದು ಪರಿಶೀಲನೆ ನಡೆಸದೆ ಸಾಕಷ್ಟು ಮಂದಿ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಅಸಲಿಗೆ ಗುಜರಾತ್‌ ವಕ್ಫ್‌ ಬೋರ್ಡ್‌ಗೆ ಭೂವಿವಾದದ ಪ್ರಕರಣವೊಂದು ಹೈಕೋರ್ಟ್‌ನಲ್ಲಿ ಇದೆ. ಆದರೆ ಇದು ನಿಜಕ್ಕೂ ಬೇಟ್‌ದ್ವಾರಕದ ದ್ವೀಪಗಳ ಎಂಬ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ನೋಡೋಣ…

Read More