CJI Chandrachud

Fact Check: ಸಿಜೆಐ ಚಂದ್ರಚೂಡ್ ಅವರ ವಿಡಿಯೋ ಕಟ್ ಮಾಡಿ ಹಂಚಿಕೊಳ್ಳಲಾಗುತ್ತಿದೆ

ಇಷ್ಟು ದಿನ ರಾಜಕೀಯ ಪಕ್ಷಗಳು ತಮ್ಮ ಎದುರಾಳಿಗಳ ವಿರುದ್ಧ ಸುಳ್ಳು ಸುದ್ದಿಗಳನ್ನು ಹರಿಬಿಡುತ್ತಿದ್ದರೂ, ಅನ್ಯ ಕೋಮಿನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದ್ದರು ಆದರೆ ಈಗ ಸುಪ್ರಿಂ ಕೋರ್ಟ್‌ ಕುರಿತು ಭಾರತದ ಮುಖ್ಯ ನ್ಯಾಯಾದೀಶರ ಕುರಿತು ಇದೇ ಮೊದಲ ಬಾರಿಗೆ ಸುಳ್ಳು ಸುದ್ದಿಯನ್ನು ಹಂಚಿಕೊಳ್ಳಲಾಗುತ್ತಿದೆ. “CJI ಈ ರೀತಿ ವರ್ತಿಸಬಹುದೇ? ವಕೀಲರು ಮಾತು ಮುಂದುವರೆಸುತ್ತಿರುವಾಗಲೇ ಚಂದ್ರಚೂಡ್ ಅವರು ಏನೂ ಮಾತನಾಡದೆ ಎದ್ದು ಹೋಗಿದ್ದಾರೆ. ಇದು ಭಾರತ ಸರ್ಕಾರಕ್ಕೆ ಘೋರ ಅವಮಾನ ಮತ್ತು ಅಪಮಾನ. CJI ಚಂದ್ರಚೂಡ್ ಸೇರಿದಂತೆ ಎಲ್ಲಾ…

Read More
Rameshwaram Cafe

Fact Check: ರಾಮಚಂದ್ರ ಕಲ್ಸಂಗ್ರ ರಾಮೇಶ್ವರ ಕೆಫೆ ಸ್ಪೋಟದ ಭಯೋತ್ಪಾದಕ ಎಂಬುದು ಸುಳ್ಳು

ಬೆಂಗಳೂರಿನ ಕುಂದಲಹಳ್ಳಿ ಬ್ರೂಕ್‌ಫೀಲ್ಡ್‌ನ ದಿ ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್ 1ರ ಮಧ್ಯಾಹ್ನ 1 ಗಂಟೆ ಸುಮಾರಿಗೆ ನಿಗೂಢ ಸ್ಫೋಟ ಸಂಭವಿಸಿತ್ತು. ಸಿಲಿಂಡರ್ ಅಥವಾ ಬಾಯ್ಲರ್ ಸ್ಫೋಟ ಆಗಿರಬಹುದು ಎಂದು ಆರಂಭದಲ್ಲಿ ಶಂಕಿಸಲಾಗಿತ್ತು. ಸ್ಥಳಕ್ಕಾಗಮಿಸಿದ ಪೊಲೀಸರು ಬಳಿಕ ಎಫ್‌ಎಸ್‌ಎಲ್(FSL) ತಂಡಕ್ಕೆ ಕರೆ ಕಳುಹಿಸಿದರು. ಅವರು ಬಂದು ಸಾಕ್ಷ್ಯಗಳನ್ನು ಕಲೆಹಾಕಿದರು. ಅಲ್ಲಿ ಬ್ಯಾಟರಿ ಮತ್ತು ಇತರೆ ಅವಶೇಷಗಳು ಸಿಕ್ಕಿದ ನಂತರ ಇದು ಬಾಂಬ್ ಸ್ಪೋಟ ಎಂದು ಖಚಿತವಾಗಿದೆ.  ಸಧ್ಯ ಈ ಸ್ಫೋಟದ ತನಿಖೆಯನ್ನ NIA ಅಧಿಕಾರಿಗಳು ಅಧಿಕೃತವಾಗಿ ಕೈಗೆತ್ತಿಕೊಂಡಿದ್ದು, ಇದೀಗ…

Read More