nehru

Fact Check: ಜವಾಹರ್‌ಲಾಲ್ ನೆಹರು ತಮಗೆ ತಾವೇ “ಭಾರತ ರತ್ನ” ಘೋಷಿಸಿಕೊಂಡರು ಎಂಬುದು ಸುಳ್ಳು

ಭಾರತದ ಮೊದಲ ಮತ್ತು ದೀರ್ಘಾವಧಿಯ ಪ್ರಧಾನ ಮಂತ್ರಿಗಳಾದ ಜವಾಹರಲಾಲ್ ನೆಹರು ಅವರ ಪರಂಪರೆಯು ನರೇಂದ್ರ ಮೋದಿ ಸರ್ಕಾರದ ಅಡಿಯಲ್ಲಿ ವ್ಯವಸ್ಥಿತ ಆಕ್ರಮಣಕ್ಕೆ ಒಳಗಾಗುತ್ತಿದೆ. ಈ ದಾಳಿಯು ಬಹುಮುಖಿಯಾಗಿದ್ದು, ಇತಿಹಾಸದ ಆಧಾರರಹಿತ ಆರೋಪಗಳಿಂದ ಹಿಡಿದು ಅವಹೇಳನಕಾರಿ ಪ್ರತಿಪಾದನೆಗಳು ಮತ್ತು ಸುಳ್ಳುಗಳನ್ನು ಹರಡುವವರೆಗೆ ನಿರಂತರವಾಗಿ ದಾಳಿ ಮಾಡಲಾಗುತ್ತಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಮತ್ತು ಭಾರತದ ಪ್ರಗತಿಯಲ್ಲಿ ನೆಹರೂ ಅವರ ಕೊಡುಗೆಯೇ ಅಲ್ಪ ಎನ್ನುವಂತೆ ಬಿಂಬಿಸಲಾಗುತ್ತಿದೆ. ಇದರ ಭಾಗವಾಗಿ, ಜವಹರಲಾಲ್ ನೆಹರು ಅವರು ತಮಗೆ ತಾವೇ “ಭಾರತ ರತ್ನ” ಘೋಷಿಸಿಕೊಂಡರು ಎಂಬ ಪ್ರತಿಪಾದನೆಯು ಹಲವಾರು ವರ್ಷಗಳಿಂದ…

Read More

Fact Check: ಮುಸ್ಲಿಂ ವ್ಯಕ್ತಿ ಶಾಲಾ ಬಾಲಕಿಗೆ ಕಿರುಕುಳ ನೀಡಿದ ಘಟನೆ ಭಾರತದ್ದಲ್ಲ, ಬಾಂಗ್ಲಾದೇಶಕ್ಕೆ ಸಂಬಂಧಿಸಿದ್ದಾಗಿದೆ

ಇತ್ತೀಚೆಗೆ ಶಾಲಾ ಬಾಲಕಿಯೊಬ್ಬಳು ನಡೆದುಕೊಂಡು ಹೋಗುತ್ತಿರುವಾಗ ಆಕೆಯನ್ನು ಹಿಂಬಾಲಿಸಿ ಬಂದ ಮುಸ್ಲಿಂ ವ್ಯಕ್ತಿಯೊಬ್ಬ ಬಾಲಕಿಗೆ ದೈಹಿಕ ಕಿರುಕುಳ ನೀಡಲು ಮುಂದಾಗಿದ್ದ ನಂತರ ಆಕೆ ಚೀರಾಡಿದ ಬಳಿಕ ಅಲ್ಲಿಂದ ಪರಾರಿಯಾಗಿದ್ದಾನೆ. ಇದರ ಸಿಸಿಟಿವಿ ದೃಶ್ಯಗಳು ಕಳೆದ ಒಂದು ವಾರದಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆದರೆ ಈಗ, “ಮುಸ್ಲಿಂ ವ್ಯಕ್ತಿಯೊಬ್ಬ ಶಾಲಾ ಬಾಲಕಿಗೆ ಕಿರುಕುಳ ನೀಡುತ್ತಿದ್ದಾಗ, ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯಗಳು. ಭಾರತದಲ್ಲಿ ಇವರಿಂದ ಯಾರಿಗೂ ನೆಮ್ಮದಿಯಿಲ್ಲ, ಭಾರತ ಪಾಕಿಸ್ತಾನವಾಗಿ ಬದಲಾಗುತ್ತಿದೆ, ಹಿಂದೂಗಳು ಅಪಾಯದಲ್ಲಿದ್ದಾರೆ ” ಎಂಬ ಸಂದೇಶದ ತಲೆಬರಹದೊಂದಿಗೆ ಅನೇಕರು…

Read More