Fact Check: ಸಾಜಿದ್ ಅಂತ್ಯಕ್ರಿಯೆಯಲ್ಲಿ 30,000 ಕ್ಕೂ ಹೆಚ್ಚು ಮುಸ್ಲಿಮರು ಭಾಗವಹಿಸಿದ್ದರು ಎಂಬುದಕ್ಕೆ ಆಧಾರವಿಲ್ಲ

ಮಾರ್ಚ್‌ 20 ರಂದು ಉತ್ತರ ಪ್ರದೇಶದ ಬದೌನ್ ಬಳಿ ಇಬ್ಬರು ಮಕ್ಕಳ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ಕೊಲೆ ನಡೆದ ಕೇವಲ ಎರಡು ಗಂಟೆ ವ್ಯಾಪ್ತಿಯಲ್ಲಿ ಆರೋಪಿ ಸಾಜಿದ್ ಮತ್ತು ಜಾವಿದ್ ಎಂಬ ಸಹೋದರರನ್ನು ಉತ್ತರ ಪ್ರದೇಶದ ಪೋಲೀಸರು ಎನ್‌ಕೌಂಟರ್‌ನ ಮೂಲಕ ಇಬ್ಬರು ಆರೋಪಿಗಳನ್ನು ಕೊಂದಿದ್ದಾರೆ. ಬಾಲಕರ ಮರಣೋತ್ತರ ಪರೀಕ್ಷೆಯ ನಂತರ ಹತ್ತಾರು ಬಾರಿ ಚಾಕುವಿನಿಂದ ದೇಹಕ್ಕೆ ಇರಿದು ಕೊಲ್ಲಲಾಗಿದೆ ಎಂದು ವರದಿಗಳು ಹೇಳುತ್ತಿವೆ. ಹೀಗಾಗಲೇ ಅವರ ಅಂತ್ಯಕ್ರಿಯೆ ನಡೆದಿದ್ದು, “ನಿನ್ನೆ…

Read More
JNU

Fact Check: JNU ವಿದ್ಯಾರ್ಥಿ ಒಕ್ಕೂಟ ಚುನಾವಣೆಯಲ್ಲಿ ABVP ನಾಲ್ಕು ಸ್ಥಾನ ಗಳಿಸಿದೆ ಎಂದು ಸುದ್ದಿ ತಿರುಚಿದ ಕನ್ನಡ ಮಾಧ್ಯಮಗಳು

ಜವಹರಲಾಲ್ ನೆಹರು ವಿಶ್ವವಿದ್ಯಾಲಯವು ಭಾರತದಲ್ಲಿ ಅನೇಕ ದಶಕಗಳಿಂದ ವಿದ್ಯಾರ್ಥಿ ಚಳುವಳಿಯ ನೆಲೆವೀಡಾಗಿದೆ. ಶೈಕ್ಷಣಿಕವಾಗಿಯೂ ಸಹ ಸಾಕಷ್ಟು ಹೆಸರು ಮಾಡಿರುವ ಈ ವಿಶ್ವವಿದ್ಯಾಲಯವು ದೇಶಕ್ಕೆ ಅನೇಕ ವಿದ್ವಾಂಸರನ್ನು, ರಾಜಕಾರಣಿಗಳನ್ನು ಕೊಡುಗೆಯಾಗಿ ನೀಡಿದೆ. ಆದರೆ ಕಳೆದೊಂದು ದಶಕಗಳಿಂದ ಈ ವಿಶ್ವವಿದ್ಯಾಲಯದ ಮೇಲೆ ಸಾಕಷ್ಟು ಆರೋಪಗಳನ್ನು ಹೊರಿಸಲಾಗುತ್ತಿದ್ದು, ದೇಶ ವಿರೋಧಿ ಚಟುವಟಿಕೆ ನಡೆಯುತ್ತಿದೆ ಎಂದು ಬಲಪಂಥೀಯ ಸಂಘಟನೆಗಳು ಆರೋಪಿಸಿದ್ದಾರೆ. ಸಧ್ಯ ಎಡಪಂಥೀಯ ಮತ್ತು ಬಲಪಂಥೀಯ ಸಿದ್ದಾಂತಗಳ ಕಾದಾಟದ ಸ್ಥಳವಾಗಿ ಈ ವಿಶ್ವವಿದ್ಯಾಲಯವು ಮಾರ್ಪಟ್ಟಿದೆ. ಕಳೆದ ನಾಲ್ಕು ವರ್ಷಗಳಲ್ಲಿ ಎಡಪಂಥೀಯ ವಿದ್ಯಾರ್ಥಿ ಒಕ್ಕೂಟಕ್ಕೆ…

Read More