Fact Check | ಶಿರಡಿ ಸಾಯಿ ಬಾಬಾ ದೇವಸ್ಥಾನಕ್ಕೆ ಹಾಕಿದ ಹಣ ಮುಸ್ಲಿಮರ ಪಾಲು ಎಂಬುದು ಸುಳ್ಳು

“ನಮ್ಮ ಹಿಂದೂಗಳು ಶಿರಡಿ ಸಾಯಿಬಾಬಾನಿಗೆ ಹಾಕಿದ ಹಣ ಎಲ್ಲಿಗೆ ಹೋಗುತ್ತೆ ಅಂತಾ ನೋಡಿ. ಇನ್ನಾದರೂ ಹಿಂದೂಗಳು ಎಚ್ಚೆತ್ತುಕೊಳ್ಳಿ.. ಮುಸ್ಲಿಂ ಮುಖಂಡು ಈ ಹಣವನ್ನು ಸಂಗ್ರಹಿಸಿಕೊಳ್ಳುತ್ತಿರುವ ವಿಡಿಯೋ ನೋಡಿ” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು. ಇದನ್ನೇ ನಿಜವಾದ ಸುದ್ದಿ ಎಂದು ನಂಬಿ ಸಾಕಷ್ಟು ಮಂದಿ ಶೇರ್‌ ಕೂಡ ಮಾಡುತ್ತಿದ್ದಾರೆ. ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಕೆಲವು ಮುಸಲ್ಮಾನ ವ್ಯಕ್ತಿಗಳು ರಾಶಿ ರಾಶಿ ಹಣವನ್ನು ಚೀಲವೊಂದಕ್ಕೆ ತುಂಬಿಸುತ್ತಿರುವುದನ್ನು ಕಾಣ ಬಹುದಾಗಿದೆ. ಆದರೇ ಈ ಹಣ ಯಾವ ದೇಶಕ್ಕೆ ಸಂಬಂಧಿಸಿದ್ದು,…

Read More

Fact Check: ಕರಾವಳಿಯಲ್ಲಿ ಮುಸ್ಲಿಮರು ಹಿಂದೂ ದೇವಾಲಯವನ್ನ ಮಸೀದಿಯನ್ನಾಗಿ ಮಾಡಿದ್ದಾರೆ ಎಂಬುದು ನಿಜವಲ್ಲ

ಇತ್ತೀಚೆಗೆ ಭಾರತದ ಅನೇಕ ಪ್ರಮುಖ ಮಸೀದಿಗಳನ್ನು, ಪ್ರವಾಸಿ ತಾಣಗಳನ್ನು ಈ ಹಿಂದೆ ಇವು ದೇವಸ್ಥಾನ ಆಗಿದ್ದವು ಎಂದು ಪ್ರತಿಪಾದಿಸಲಾಗುತ್ತಿದೆ. ಜಗತ್‌ ಪ್ರಸಿದ್ದ ತಾಜ್‌ ಮಹಲ್, ಕುತುಬ್ ಮಿನಾರ್ ಸಹ ಶಿವನ ದೇವಾಲಯಗಳಾಗಿದ್ದವು ಎಂದು ಪ್ರತಿಪಾದಿಸಲಾಗುತ್ತಿದೆ. ಅದೇ ರೀತಿ ಈಗ, “ಕರ್ನಾಟಕ ಕರಾವಳಿ ಪ್ರದೇಶದಲ್ಲಿ, ಮುಸ್ಲಿಮರು ಹಿಂದೂ ದೇವಾಲಯವನ್ನು ಆಕ್ರಮಿಸಿಕೊಂಡು ಮಸೀದಿಯನ್ನಾಗಿ ಮಾಡಿದ್ದಾರೆ. ಅಥವಾ ಯಾವುದೋ ಮಸೀದಿಯೊಳಗೆ ಒಂದು ಪುರಾತನ ದೇವಾಲಯ ಅಡಗಿಸಿಡಲಾಗಿದೆ. ಅಥವಾ ಸುಂದರ ಕೆತ್ತನೆಗಳನ್ನು ಹೊಂದಿರುವ ಈ ದೇವಾಲಯದ ಸುತ್ತ ಗೋಡೆಗಳನ್ನು ಕಟ್ಟಿ ದೇವಾಲಯ ಕಾಣದಂತೆ…

Read More

Fact Check | ಪಡಿತರ ಅಕ್ಕಿಯಲ್ಲಿ ಪ್ಲಾಸ್ಟಿಕ್‌ ಅಕ್ಕಿ ಬೆರಸಲಾಗಿದೆ ಎಂಬುದು ಸುಳ್ಳು

“ಪಡಿತರ ಧಾನ್ಯ ವಿತರಣೆ ವ್ಯವಸ್ಥೆಯ ಅಡಿಯಲ್ಲಿ ನೀಡುವ ಅಕ್ಕಿಯಲ್ಲಿ ಪ್ಲಾಸ್ಟಿಕ್‌ ಅಕ್ಕಿ ಬೆರೆಸಲಾಗಿದೆ. ಹಾಗಾಗಿ ಈ ಅಕ್ಕಿಗಳು ಸರಿಯಾಗಿ ಬೇಯುವುದಿಲ್ಲ, ಮತ್ತು  ಈ ಪಡಿತರ ಅಕ್ಕಿಯನ್ನು ನೀರಿನಲ್ಲಿ ತೊಳೆಯುವಾಗ ಪ್ಲಾಸ್ಟಿಕ್‌ ಅಕ್ಕಿಗಳು ನೀರಿನಲ್ಲಿ ತೇಲುತ್ತದೆ. ” ಎಂದು ಸಾಕಷ್ಟು ಮಂದಿ ದೂರಿದ್ದು, ಇದು ಪ್ಲಾಸ್ಟಿಕ್‌ ಅಕ್ಕಿ ಎಂದು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಗೆ ದೂರು ಕೂಡ ನೀಡಿದ್ದಾರೆ. ವಾಸ್ತವದಲ್ಲಿ ಇದೇ ರೀತಿಯ ಅಕ್ಕಿಯ ಕುರಿತು ಹಲವು ವರ್ಷಗಳ ಹಿಂದೆ ವರದಿಯಾಗಿತ್ತು. ಕೇವಲ ಇಷ್ಟು ಮಾತ್ರವಲ್ಲದೆ ಇತ್ತೀಚೆಗಿನ…

Read More