Fact Check: ಪಾಕಿಸ್ತಾನದಲ್ಲಿ ಹಿಂದುಗಳ ಜನಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ ಎಂಬುದು ಸುಳ್ಳು

“CAA ಯಾಕೆ ಬೇಕು? ಭಾರತದದಲ್ಲಿ ಮುಸ್ಲಿಂ ಜನಸಂಖ್ಯೆ 1947: 3 ಕೋಟಿ, 2024: 21 ಕೋಟಿ. ಪಾಕಿಸ್ತಾನದಲ್ಲಿ ಹಿಂದೂ ಜನಸಂಖ್ಯೆ 1947:20.5%, 2024:1.9%. ಭಾರತದಲ್ಲಿ 70 ವರ್ಷದಲ್ಲಿ ಮಸ್ಲಿಂ ಜನಸಂಕ್ಯೆ 7 ಪಟ್ಟು ಹೆಚ್ಚಳ ಕಂಡರೆ. ಪಾಕಿಸ್ತಾನದಲ್ಲಿ ಹಿಂದುಗಳ ಜನಸಂಖ್ಯೆ 20% ನಿಂದ 2%ಗೆ ಇಳಿಕೆ ಕಂಡಿದೆ.” ಎಂಬ ಪೋಸ್ಟರ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದು ಪ್ರತಿಪಾದನೆ ನಿಜವೇ ತಿಳಿಯೋಣ ಬನ್ನಿ. ಫ್ಯಾಕ್ಟ್‌ಚೆಕ್: ಸ್ವಾತಂತ್ರ್ಯಕ್ಕೂ ಮುಂಚೆ ಅಂದರೆ 1941ರ ಜನಗಣತಿ ಪ್ರಕಾರ ಪಾಕಿಸ್ತಾನದಲ್ಲಿ ಹೆಚ್ಚಿನ ಹಿಂದೂಗಳು…

Read More
Aravind Kejriwal

Fact Check: ಅರವಿಂದ್ ಕೇಜ್ರಿವಾಲ್ ಕ್ರಿಪ್ಟೋ ಕ್ರಿಶ್ಚಿಯನ್ ಎಂಬುದು ಸಂಪೂರ್ಣ ಸುಳ್ಳು

ಕಳೆದ ಅನೇಕ ದಿನಗಳಿಂದ ತಮ್ಮ ವಿರೋಧ ಪಕ್ಷದ ನಾಯಕರನ್ನು ದಾಳಿ ಮಾಡಲು ಬಿಜೆಪಿ ಪಕ್ಷವು ಧರ್ಮವನ್ನು ಅಸ್ತ್ರವನ್ನಾಗಿ ಬಳಸುತ್ತಿದೆ. ಹೀಗಾಗಲೇ ನೆಹರೂ ಮನೆತನವು ಮೂಲ ಮುಸ್ಲಿಂ ಧರ್ಮಕ್ಕೆ ಸೇರಿದ್ದು ಎನ್ನಲಾಗುತ್ತಿದೆ ಅದೇ ರೀತಿ ಮಹಾತ್ಮ ಗಾಂಧೀಜಿಯವರನ್ನು ಸಹ ಮುಸ್ಲಿಂ ಎಂದು ಆರೋಪಿಸಲಾಗುತ್ತಿತ್ತು. ಈಗ ಅರವಿಂದ್ ಕೇಜ್ರಿವಾಲ್ ಅವರನ್ನು ಕ್ರಿಶ್ಚಿಯನ್ ಎನ್ನಾಗುತ್ತಿದೆ. ಈ ಮೂಲಕ ಬಿಜೆಪಿ ವಿರೋದಿ ನಾಯಕರುಗಳೆಲ್ಲಾ ಮೂಲ ಹಿಂದುಗಳಲ್ಲ ಎಂದು ಪ್ರತಿಪಾದಿಸಲಾಗುತ್ತಿದೆ. ಇದರ ಸಲುವಾಗಿ, “ಅರವಿಂದ್ ಕೇಜ್ರಿವಾಲ್ ಹಿಂದೂ ವಿರೋಧಿ ಮತ್ತು ಕ್ರಿಪ್ಟೋ ಕ್ರಿಶ್ಚಿಯನ್. ಮದರ್…

Read More

Fact Check | ಮೋಹನ್ ಭಾಗವತ್ ನೇತೃತ್ವದ ಆರ್‌ಎಸ್‌ಎಸ್ INDIA ಒಕ್ಕೂಟಕ್ಕೆ ಬೆಂಬಲ ನೀಡಿದೆ ಎಂಬುದು ಸುಳ್ಳು

“ಮೋಹನ್ ಭಾಗವತ್ ನೇತೃತ್ವದ ಆರ್‌ಎಸ್‌ಎಸ್ INDIA ಒಕ್ಕೂಟಕ್ಕೆ ತನ್ನ ಬೆಂಬಲ ನೀಡಿದೆ. ಆ ಮೂಲಕ ಬಿಜೆಪಿ ಸರ್ಕಾರಕ್ಕೆ ಬಹುದೊಡ್ಡ ಹೊಡೆತವನ್ನು ಆರ್‌ಎಸ್‌ಎಸ್ ನೀಡಿದೆ..” ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್‌ ಆಗುತ್ತಿದೆ. ಹಲವಾರು ಮಂದಿ ಇದನ್ನು  ಶೇರ್‌ ಕೂಡ ಮಾಡುತ್ತಿದ್ದು, ಇನ್ನೂ ಕೆಲವರು ಇದು ಸುಳ್ಳು ಸುದ್ದಿ. ಇದೊಂದು ನಕಲಿ ವಿಡಿಯೋ ಎಂದು ಕೂಡ ಪ್ರತಿಪಾದನೆ ಮಾಡುತ್ತಿದ್ದಾರೆ. 🔥 Big News.. Please make viral this देशभर में RSS (राष्ट्रीय स्वयंसेवक संघ)…

Read More
Narendra Modi

Fact Check: ನರೇಂದ್ರ ಮೋದಿಯವರ ಅಧಿಕಾರವಾದಿಯಲ್ಲಿ ಒಂದೇ ಒಂದು ರಾಜ್ಯ ಸರ್ಕಾರವನ್ನು ಅಮಾನತ್ತು ಮಾಡಿಲ್ಲ ಎಂಬುದು ಸುಳ್ಳು

“ನೆಹರು 7 ಬಾರಿ ರಾಜ್ಯ ಸರ್ಕಾರಗಳನ್ನು ವಜಾಗೊಳಿಸಿದ್ದರು, ಇಂದಿರಾ ಗಾಂಧಿಯವರ ಕಾಲದಲ್ಲಿ 49 ರಾಜ್ಯ ಸರ್ಕಾರಗಳನ್ನು ವಜಾಗೊಳಿಸಿದ್ದರು, ರಾಜೀವ್ ಗಾಂಧಿ ಕಾಲದಲ್ಲಿ 6 ಬಾರಿ ರಾಜ್ಯ ಸರ್ಕಾರಗಳನ್ನು ವಜಾಗೊಳಿಸಿದ್ದರು, ನರಸಿಂಹ ರಾವ್ ಕಾಲದಲ್ಲಿ 11 ಬಾರಿ ರಾಜ್ಯ ಸರ್ಕಾರಗಳನ್ನು ವಜಾಗೊಳಿಸಿದ್ದರು, ಮನಮೋಹನ್ ಸಿಂಗ್ ಕಾಲದಲ್ಲಿ 11 ಬಾರಿ ರಾಜ್ಯ ಸರ್ಕಾರಗಳನ್ನು ವಜಾಗೊಳಿಸಿದ್ದರು. ಆದರೆ 2014ರ ನಂತರ ಒಂದೇ ಒಂದು ರಾಜ್ಯ ಸರ್ಕಾರವನ್ನು ಅಮಾನತ್ತು ಮಾಡಿಲ್ಲ. ಆದರೂ ಮೋದಿ ಸರ್ವಾಧಿಕಾರಿಯೇ?” ಎಂದು ಪ್ರತಿಪಾದಿಸಿದ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ….

Read More

Fact Check | ED ಇಂದ ಬಂಧಿಸಲ್ಪಟ್ಟ ನಂತರ ಅರವಿಂದ ಕೇಜ್ರಿವಾಲ್ ತಮ್ಮ ಪ್ಯಾಂಟ್‌ನಲ್ಲೇ ಮೂತ್ರ ವಿಸರ್ಜನೆ ಮಾಡಿಕೊಂಡಿದ್ದಾರೆ ಎಂಬ ಫೋಟೋ ನಕಲಿ

“ಈ ಫೋಟೋ ನೋಡಿ ಅರವಿಂದ್ ಕೇಜ್ರಿವಾಲ್ ಅವರು ED ಯಿಂದ ಬಂಧಿಸಲ್ಪಟ್ಟ ನಂತರ ತಾವು ಧರಿಸಿದ ಫ್ಯಾಂಟ್‌ನಲ್ಲೇ ಮೂತ್ರ ವಿಸರ್ಜನೆ ಮಾಡಿಕೊಂಡಿದ್ದಾರೆ.”ಎಂಬ ಪೋಸ್ಟ್‌ವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದೇ ಪೋಸ್ಟ್‌ ಅನ್ನು ಬಿಜೆಪಿ ಬೆಂಬಲಿಗರು ಹಾಗೂ ಬಲಪಂಥೀಯ ಸಂಘಟನೆಯ ಕೆಲ ಮುಖಂಡರುಗಳು ಕೂಡ ಹಂಚಿಕೊಳ್ಳುತ್ತಿದ್ದಾರೆ. ಹೀಗೆ ವ್ಯಾಪಕವಾಗಿ ಹಂಚಿಕೊಳ್ಳಲಗುತ್ತಿರುವ ಪೋಸ್ಟ್‌ನಲ್ಲಿ ಆಮ್‌ ಆದ್ಮಿ ಪಕ್ಷ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರನ್ನು ನಿಂದಿಸಲಾಗುತ್ತಿದೆ. ಸಾಕಷ್ಟು ಮಂದಿ ಕೋರ್ಟ್‌ ತೀರ್ಪು ಬರುವ ಮುನ್ನವೇ ಅರವಿಂದ್‌ ಕೇಜ್ರಿವಾಲ್‌…

Read More