ಡಾ. ಬಿ.ಆರ್ ಅಂಬೇಡ್ಕರ್

Fact Check: ಡಾ. ಬಿ. ಆರ್ ಅಂಬೇಡ್ಕರ್ ಮತದಾನ ಮನೆಯ ಹೆಣ್ಣಿದ್ದಂತೆ ಎಂದು ಎಲ್ಲಿಯೂ ಹೇಳಿಲ್ಲ

ಖ್ಯಾತ ಹೃದ್ರೋಗ ತಜ್ಞ ಮತ್ತು ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಮಾಜಿ ನಿರ್ದೇಶಕರು ಹಾಗೂ ಹಾಲಿ ಬೆಂಗಳೂರು ಗ್ರಾಮಂತರ ಲೋಕಸಭಾ ಚುನಾವಣೆಯ ಜೆಡಿಎಸ್-ಬಿಜೆಪಿ ಮೈತ್ರಿಯ ಅಭ್ಯರ್ಥಿಯೂ ಆದ ಡಾ. ಸಿ.ಎನ್ ಮಂಜುನಾಥ್ ಅವರು ನೆನ್ನೆ (ಏಪ್ರಿಲ್ 4) ನಡೆದ ಪ್ರಚಾರದ ಸಭೆಯ ಭಾಷಣದಲ್ಲಿ, “ಮತದಾನ ಮನೆಯ ಹೆಣ್ಣು ಮಗಳಿದಂತೆ ಅದು ಮಾರಾಟ ಆಗಬಾರದು ಎಂದು ಡಾ. ಅಂಬೇಡ್ಕರ್ ಹೇಳಿದ್ದಾರೆ” ಎಂದು ಮತದಾರರಿಗೆ ತಿಳಿಸಿದ್ದಾರೆ. ಹಾಗಾದರೆ ನಿಜಕ್ಕೂ ಡಾ. ಬಿ. ಆರ್ ಅಂಬೇಡ್ಕರ್ ಅವರು…

Read More
Rahul Gandhi

Fact Check: ರಾಹುಲ್ ಗಾಂಧಿ ವಿರುದ್ಧ ನವಜೋತ್ ಸಿಂಗ್ ಸಿಧು ಹೇಳಿಕೆ ನೀಡಿದ್ದು ಹಳೆಯ ವಿಡಿಯೋ

ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ಈಗ ಕಾಂಗ್ರೆಸ್ ಪಕ್ಷದಲ್ಲಿ ಬಹುತೇಕ ನಾಯಕರು ಬಂಡಾಯವೆದ್ದು ಹಳೆಯ ಪಕ್ಷವಾದ ಕಾಂಗ್ರೆಸ್ ಅನ್ನು ತೊರೆಯುತ್ತಿದ್ದಾರೆ, ಮತ್ತು ಕಾಂಗ್ರೆಸ್‌ನ ನಾಯಕರಾದ ನವಜೋತ್ ಸಿಂಗ್ ಸಿಧು ಈಗ ಕಾಂಗ್ರೆಸ್ ಪಕ್ಷವನ್ನು ತೆರೆಯಲು ಮುಂದಾಗಿದ್ದಾರೆ ಎಂಬ ಬರಹವನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ. ಇದರ ಜೊತೆಗೆ ಇತ್ತೀಚಿಗೆ “ಹೇ ರಾಹುಲ್ ಬಾಬಾ ರಾಷ್ಟ್ರೀಯತೆ ಮತ್ತು ದೇಶದ್ರೋಹದ ನಡುವಿನ ವ್ಯತ್ಯಾಸವನ್ನು ಶಾಲೆಗೆ ಹೋಗಿ ಕಲಿತುಕೊಂಡು ಬನ್ನಿ” ಎಂದು ನವಜೋತ್ ಸಿಂಗ್ ಸಿದ್ದು ರಾಹುಲ್ ಗಾಂಧಿ ಅವರ ವಿರುದ್ಧ ಹೇಳಿಕೆ…

Read More
ಕಾಂಗ್ರೆಸ್

Fact Check: ಹಿಂದೂ ಧರ್ಮ ಬೋಧಿಸದಂತೆ ಕಾಂಗ್ರೆಸ್ ತಡೆಹಿಡಿದಿದೆ ಎಂಬುದು ಸುಳ್ಳು

ಇತ್ತೀಚೆಗೆ ಬಿಜೆಪಿಯ ಉತ್ತರ ಕನ್ನಡದ ಸಂಸದರಾದ ಅನಂತ್ ಕುಮಾರ್ ಹೆಗಡೆ ಅವರು ಲೋಕಸಭೆಯಲ್ಲಿ 400 ಸೀಟು ಗಳಿಸಿದರೆ ಸಂವಿಧಾನವನ್ನು ಬದಲಾಯಿಸುತ್ತೇವೆ ಎಂಬ ಹೇಳಿಕೆ ನೀಡಿ ಸಾಕಷ್ಟು ಚರ್ಚೆಗೆ ಮತ್ತು ಟೀಕೆಗೆ ಗುರಿಯಾಗಿದ್ದರು. ಅನಂತ್ ಕುಮಾರ್ ಹೆಗಡೆ ಅವರು ಈ ಹಿಂದೆಯೂ ಸಹ ಇದೇ ಹೇಳಿಕೆ ನೀಡಿ ಸಾಕಷ್ಟು ಟೀಕೆ ಎದುರಿಸಿದ್ದರು. ಈಗ ಕೆಲವು ದಿನಗಳ ಹಿಂದೆಯಷ್ಟೇ ರಾಜಸ್ಥಾನದ ಬಿಜೆಪಿ ಲೋಕಸಭಾ ಅಭ್ಯರ್ಥಿ ಜ್ಯೋತಿ ಮಿರ್ಧಾ ಅವರು ನಾನೂರು ಸೀಟು ಬಂದರೆ ಸಂವಿಧಾನ ತಿದ್ದುಪಡಿ ಮಾಡುತ್ತೇವೆ ಎಂಬ ಹೇಳಿಕೆ…

Read More