ಕೇಜ್ರಿವಾಲ್

Fact Check: ತಮ್ಮ ಸ್ವಂತ ಮನೆಗೆ ಪುಲ್ಕಿತ್ ಕೇಜ್ರಿವಾಲ್ 10 ಲಕ್ಷ ಬಾಡಿಗೆ ಪಡೆಯುತ್ತಿದ್ದಾರೆ ಎಂಬುದು ಸುಳ್ಳು

ಮಧ್ಯ ತೆರಿಗೆ ನೀತಿಯಲ್ಲಿ ಭ್ರಷ್ಟಾಚಾರ ನಡೆಸಲಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ಸಧ್ಯ ಕೇಜ್ರಿವಾಲ್ ಅವರ ಭ್ರಷ್ಟಾಚಾರ ಸಂಬಂದಿಸಿದಂತೆ ನಾನಾ ಆರೋಪಗಳನ್ನು ಹರಿಬಿಡಲಾಗುತ್ತಿದೆ. ಈಗ, “ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪುತ್ರ ಪುಲ್ಕಿತ್ ಕೇಜ್ರಿವಾಲ್ ಅವರು ತಮ್ಮ ಸ್ವಂತ ಮನೆಯಿಂದ ತಿಂಗಳಿಗೆ 10 ಲಕ್ಷ ರೂ.ಗಳನ್ನು ಬಾಡಿಗೆಯಾಗಿ ಪಡೆಯುತ್ತಾರೆ. ಜಿಮ್ ಸಲಕರಣೆಗಳಿಗಾಗಿ ಮಗನ ಕಂಪನಿಯಿಂದ ಸಿಎಂಗೆ ತಿಂಗಳಿಗೆ 10 ಲಕ್ಷ ರೂ. ಅದು ಹೇಗೆ? ಈ ವೀಡಿಯೊದಿಂದ ಅರ್ಥಮಾಡಿಕೊಳ್ಳಿ,…

Read More

Fact Check | ಅರುಣಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿಲ್ಲ ಎಂಬುದು ಸುಳ್ಳು

“ಚೀನಾ ಮುನಿಸುಕೊಳ್ಳುತ್ತದೆ ಎಂಬ ಕಾರಣಕ್ಕೆ ಅರುಣಾಚಲ ಪ್ರದೇಶದಲ್ಲಿ ಲೋಕಸಭಾ ಹಾಗೂ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಣೆ ಮಾಡಿಲ್ಲ ಮತ್ತು ರಾಹುಲ್‌ ಗಾಂಧಿ ಅವರ ಭಾರತ್‌ ಜೋಡೋ ನ್ಯಾಯ ಯಾತ್ರೆ ಕೂಡ ಲಡಾಕ್‌ನಲ್ಲಿ ನಡೆಸಲಾಗಿಲ್ಲ. ಇದು ಕಾಂಗ್ರೆಸ್‌ ಮತ್ತು ರಾಹುಲ್‌ ಗಾಂಧಿ ಅವರಿಗೆ ಚೀನಾದ ಮೇಲೆ ಎಷ್ಟು ಪ್ರೀತಿ ಇದೆ ಎಂಬುದನ್ನು ತೋರಿಸುತ್ತಿದೆ” ಎಂಬ ಪೋಸ್ಟ್‌ವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಇನ್ನು ಇದೇ ಪೋಸ್ಟ್‌ ಗಮನಿಸಿದ ಸಾಕಷ್ಟು ಮಂದಿ ಇದನ್ನು ತಮ್ಮ ವೈಯಕ್ತಿಕ ಸಾಮಾಜಿಕ ಜಾಳತಾಣದ…

Read More

Fact Check: ಹಿಂದೂಗಳ ಅಗತ್ಯವಿಲ್ಲವೆಂದು ಸಿಎಂ ಸಿದ್ದರಾಮಯ್ಯನವರು ಹೇಳಿಲ್ಲ. ಈ ಪತ್ರಿಕಾ ವರದಿ ನಿಜವಲ್ಲ

ಲೋಕಸಭಾ ಚುನಾವಣೆಗಳಿಗೆ ಇನ್ನು ಕೆಲವೇ ದಿನಗಳು ಬಾಕಿ ಇರುವ ಈ ಹೊತ್ತಿನಲ್ಲಿ ತಮ್ಮ ಎದುರಾಳಿಗಳನ್ನು ಮಣಿಸುವ ಸಲುವಾಗಿ ನಕಲಿ ವರದಿಗಳನ್ನು, ಹೇಳಿಕೆಗಳನ್ನು ಸೃಷ್ಟಿಸಲಾಗುತ್ತಿದೆ. ಅದೇ ರೀತಿ ಈಗ, “ಹಿಂದೂಗಳ ಅಗತ್ಯ ನಮಗೆ ಬೇಡ. ಮುಸ್ಲಿಮರ ಓಟು ಸಾಕು‌. ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟಲು ಬಯಸುತ್ತೇನೆ. ಮುಸ್ಲಿಂರ ಓಲೈಕೆ ಕುರಿತು ಬಿಜೆಪಿಗರ ಟೀಕೆ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ.” ಎಂದು ಸಿಎಂ ಸಿದ್ದರಾಮಯ್ಯ ಖಾಸಗಿ ಹೋಟೇಲ್ ಒಂದರಲ್ಲಿ ನಡೆದ ಹೋಬಳಿ ಮಟ್ಟದ ಕಾಂಗ್ರೆಸ್ ನಾಯಕರ ಸಭೆಯಲ್ಲಿ ಹೇಳಿದ್ದಾರೆ ಎನ್ನುವ ಪತ್ರಿಕಾ…

Read More