Fact Check: ಯುವಕನನ್ನು ಸಾರ್ವಜನಿಕವಾಗಿ ನೇಣುಹಾಕಿರುವ ಕುರಿತು ಇತ್ತೀಚಿನ ಯಾವುದೇ ವರದಿಗಳಿಲ್ಲ

ಲೋಕಸಭಾ ಚುನಾವಣೆಯ ಎರಡನೇ ಹಂತದ ಚುನಾವಣೆಗೆ ಇನ್ನು ಎರಡು ದಿನಗಳು ಬಾಕಿ ಇದೆ ಎನ್ನುವಾಗ, ಸಾರ್ವಜನಿಕವಾಗಿ ವ್ಯಕ್ತಿಯೊಬ್ಬನನ್ನು ನೇಣು ಹಾಕುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅನೇಕರು ತಮ್ಮ ಖಾತೆಯಲ್ಲಿ ಇದನ್ನು ಹಂಚಿಕೊಂಡು “ಕಲ್ಕತ್ತಾದಲ್ಲಿ, ತಾಲಿಬಾನಿ ಐಸಿಸ್ ಶೈಲಿಯಲ್ಲಿ ಬಹಿರಂಗವಾಗಿ ಹಿಂದೂ ಬಿಜೆಪಿ ಕಾರ್ಯಕರ್ತನನ್ನು ಗೊಂಡರು ನೇಣು ಹಾಕಿದ ಘಟನೆ ನಡೆದಿದೆ. ಮನೆಯಲ್ಲಿ ಕೂತಿರಿ, ಇಲ್ಲಿ ಸಹ ಅದೇ ಚಿತ್ರ ಪುನರಾವರ್ತನೆ ಆಗುತ್ತದೆ, ಜೂನ್ 4ರ ನಂತರ ನೋಡುತ್ತೀರಿ ಓಟಕ್ಕೆ ಮೈದಾನ ತಯಾರಾಗಿದ್ದನ್ನು, ಈಗಲಾದರೂ ಎಚ್ಚೆತ್ತು”…

Read More

Fact Check | ವಿಕಿಲೀಕ್ಸ್ ರಾಹುಲ್ ಗಾಂಧಿ ಅವರ ರಹಸ್ಯ ವಿವಾಹದ ಬಗ್ಗೆ ಫೋಟೋ ಬಿಡುಗಡೆ ಮಾಡಿದೆ ಎಂಬುದು ಸುಳ್ಳು

“ವಿಕಿಲೀಕ್ಸ್ ರಾಹುಲ್ ಗಾಂಧಿ ಅವರ ರಹಸ್ಯ ವಿವಾಹದ ಬಗ್ಗೆ ಮಾಹಿತಿಯನ್ನು ಬಹಿರಂಗಪಡಿಸಿದೆ. ಈ ಫೋಟೋಗಳನ್ನು ನೋಡಿ ಇವರು ರಾಹುಲ್‌ ಗಾಂಧಿ ಅವರ ಮಡದಿ” ಎಂದು ರಾಹುಲ್‌ ಗಾಂಧಿ ಮಹಿಳೆಯರ ಜೊತೆ ಇರುವ ಫೋಟೋಗಳನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ಫೋಟೋಗಳನ್ನು ನೋಡಿದ ಬಹುತೇಕರು ಇದು ನಿಜವಿರಬಹುದು ಎಂದು ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. Jashodaben must be laughing her head off pic.twitter.com/i3l8VJjQHQ — Grouchy Maxx (@softgrowl) April 23, 2024 ಇನ್ನೂ ಕೆಲವರು…

Read More

Fact Check | ಅದಾನಿ ಬಂದರಿನಿಂದ ಗೋಮಾಂಸ ರಪ್ತು ಮಾಡಲಾಗುತ್ತಿದೆ ಎಂಬುದು ಸುಳ್ಳು

“ಗುಜರಾತಿನ ಅದಾನಿ ಬಂದರಿನಲ್ಲಿ ಕೊಲ್ಲಿ ರಾಷ್ಟ್ರಗಳಿಗೆ ಗೋಮಾಂಸಕ್ಕಾಗಿ ದನಗಳನ್ನು ಲಾರಿಗಳಲ್ಲಿ ರಪ್ತು ಮಾಡಲಾಗುತ್ತಿದೆ.” ಎಂಬ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಈ ವಿಡಿಯೋದಲ್ಲಿ ಅಪಾರ ಸಂಖ್ಯೆಯಲ್ಲಿ ದನ, ನೀರುಕೋಣಗಳನ್ನು ಬೃಹತ್‌ ವಾಹನಗಳಲ್ಲಿ ತುಂಬುವುದನ್ನು ನೋಡಬಹುದಾಗಿದೆ. ಇನ್ನು ಈ ವಿಡಿಯೋ ನೋಡಿದ ಹಲವರು ಇದನ್ನು ರಾಜಕೀಯವಾಗಿ ಬಳಸಿಕೊಂಡರೆ, ಇನ್ನು ಕೆಲವರು ಇದೊಂದು ನಕಲಿ ವಿಡಿಯೋ ಎಂದು  ಪ್ರತಿಪಾದಿಸಿದ್ದಾರೆ. गुजरात :- *अडानी* के पोर्ट पर *हजारों गाय* 🐄 ट्रको में खड़ी है। *अरब…

Read More
ಹವಮಾನ

Fact Check: ಬಿಸಿಗಾಳಿ ಇರುವ ಕಾರಣ ಸಂಜೆ 4ರವರೆಗೆ ಮನೆಯಿಂದ ಹೊರ ಬರಬೇಡಿ ಎಂದು ಹವಮಾನ ಇಲಾಖೆ ಎಚ್ಚರಿಸಿಲ್ಲ

ಹವಮಾನ ವೈಪರಿತ್ಯದಿಂದಾಗಿ ಮತ್ತು ಈ ಬಾರಿ ರಾಜ್ಯದಲ್ಲಿ ಬರದ ಪರಿಸ್ಥಿತಿ ನಿರ್ಮಾಣವಾಗಿರುವುದರಿಂದ ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ದಾಖಲೆ ಪ್ರಮಾಣದ ಬಿಸಿ ಹೆಚ್ಚಾಗುತ್ತಿದೆ. ಹವಮಾನ ಇಲಾಖೆ ಸೂಚಿಸಿದಂತೆ ಏಪ್ರಿಲ್ ಎರಡನೇ ವಾರದಲ್ಲಿ ಮಳೆಯಾದರೂ ಸಹ ಕೇವಲ ಸ್ವಲ್ಪ ಪ್ರಮಾಣದಲ್ಲಿ ಮಳೆಯಾಗಿ ಧಗೆಯನ್ನು ಇನ್ನಷ್ಟು ಹೆಚ್ಚಿಸಿದೆ. ಈಗ, ಸಂಜೆ 4ರವರೆಗೆ ಮನೆಯಿಂದ ಹೊರ ಬರಬೇಡಿ! ಹವಾಮಾನ ಇಲಾಖೆ ಇಂದಿನಿಂದ 5 ದಿನ ರಾಜ್ಯದ ಹಲವೆಡೆ ಬಿಸಿಗಾಳಿ ಎಚ್ಚರಿಕೆ ನೀಡಿದೆ. ಬೆಳಿಗ್ಗೆ 11ರಿಂದ ಸಂಜೆ 4ರವರೆಗೆ ಹೊರಗೆ ಹೋಗುವುದನ್ನು ಸಾಧ್ಯವಾದಷ್ಟು…

Read More
ಅಮಿತ್ ಶಾ

Fact Check: SC, ST ಮತ್ತು OBC ಮೀಸಲಾತಿಯನ್ನು ರದ್ದುಗೊಳಿಸುತ್ತೇವೆ ಎಂದು ಅಮಿತ್ ಶಾ ಹೇಳಿಲ್ಲ

ಏಳು ಹಂತದ 2024 ರ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನದ ನಂತರ, ಬಿಜೆಪಿ ಸರ್ಕಾರವು ಪರಿಶಿಷ್ಟ ಜಾತಿಗಳು (ಎಸ್‌ಸಿಗಳು), ಪರಿಶಿಷ್ಟ ಪಂಗಡಗಳು (ಎಸ್‌ಟಿಗಳು) ಮತ್ತು ಹಿಂದುಳಿದ ವರ್ಗಗಳು (ಒಬಿಸಿ) ವರ್ಗಗಳ ‘ಅಸಂವಿಧಾನಿಕ ಮೀಸಲಾತಿ’ಯನ್ನು ರದ್ದುಗೊಳಿಸಲಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿಕೆಯ ವೀಡಿಯೊ  ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. “ನಿಮ್ಮ ಮತ ಚಲಾಯಿಸುವ ಮೊದಲು, ಗೃಹ ಸಚಿವ ಅಮಿತ್ ಶಾ ಅವರ ಈ ಹೇಳಿಕೆಯನ್ನು ಕೇಳಿ, ತೆಲಂಗಾಣದಲ್ಲಿ ಅವರು SC, ST ಮತ್ತು OBC  ಮೀಸಲಾತಿಯನ್ನು…

Read More