ಹೈದರಾಬಾದ್‌ನಿಂದ ಪಶ್ಚಿಮ ಬಂಗಾಳಕ್ಕೆ ಹೋಗುತ್ತಿದ್ದ ರೈಲನ್ನು ಜಿಹಾದಿಗಳು ಮುಸ್ಲಿಂ ಎಕ್ಸ್‌ಪ್ರೆಸ್ ಆಗಿ ಬದಲಿಸಿದ್ದರು ಎಂಬುದು ಸುಳ್ಳು

ಭಾರತದ ಮುಸ್ಲಿಂ ಸಮುದಾಯವನ್ನು ಕೇಂದ್ರವಾಗಿರಿಸಿಕೊಂಡು ಅವರನ್ನು ಭಯೋತ್ಪಾದಕರು, ಧರ್ಮ ದ್ರೋಹಿಗಳು ಎಂದು ಬಿಂಬಿಸುವ ಹುನ್ನಾರಗಳು ನಡೆಯುತ್ತಿರುವುದು ದುರಂತದ ಸಂಗತಿ. ಪ್ರತೀದಿನವೂ ಅನೇಕ ಸುಳ್ಳು ಆರೋಪಗಳನ್ನು ಹೊರಿಸಿ ಸುದ್ದಿಗಳನ್ನು ಹಂಚಿಕೊಳ್ಳಲಾಗುತ್ತಿದೆ. ನಮ್ಮ ಭಾರತೀಯ ಸಂವಿಧಾನದಲ್ಲಿ ಭಾರತೀಯ ಪ್ರತಿಯೊಬ್ಬ ಪ್ರಜೆಯನ್ನು ಆತನ ಧರ್ಮ, ಜಾತಿ, ಭಾಷೆ, ಹುಟ್ಟಿನ ಸ್ಥಳ, ಬಣ್ಣ ಹೀಗೆ ಯಾವ ಆಧಾರದ ಮೇಲೆಯೂ ತಾರತಮ್ಯ ಎಸಗಬಾರದು ಎಂದು ಹೇಳುತ್ತದೆ. ಆದರೆ ಇಂದು ಆಡಳಿತಾರೂಢ ಪಕ್ಷಗಳೇ ಈ ರೀತಿ ದ್ವೇಷ ರಾಜಕಾರಣ ಮತ್ತು ಒಡೆದು ಆಳುವ ನೀತಿಯನ್ನು ಅನುಸರಿಸುತ್ತಿರುವುದು….

Read More

Fact Check | BJP ನಾಯಕನ ಅಶ್ಲೀಲ ಫೋಟೋವನ್ನು ಡಿ.ಕೆ.ಶಿವಕುಮಾರ್‌ ಫೋಟೋ ಎಂದು ಸುಳ್ಳು ಮಾಹಿತಿ ಹಂಚಿಕೆ

ರಾಜ್ಯ ಯುವ ಘಟಕ ಜಾತ್ಯಾತೀತ ಜನತಾದಳ ಹೆಸರಿನ ಫೇಸ್‌ಬುಕ್ ಪೇಜ್‌ನಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದು “ಯಾರಿರಬಹುದು ಕಾಮೆಂಟ್ ಬಾಕ್ಸ್ ನಿಮ್ಮದೇ..! ಸಿಡಿ ಶಿ….ಕುಮಾರನ ಸಂತತಿಗಳೇ ಹು ಶುರು ಮಾಡಿ ನೀವು HD ವಿಡಿಯೋ ರಿಲೀಸ್ ಮಾಡಿ ನಾವು FullHD ರಿಲೀಸ್ ಮಾಡ್ತೀವಿ … ಅಬ್ಬಬಾ ರುಚಿಕರ ಸಂಭಾಷಣೆ..ವಿಡಿಯೋ ತುಂಬಾ ಕಾಸ್ಟ್ಲಿ ಯಾರು ಕೇಳಬೇಡಿ ಅವರು ಬಿಟ್ಟರೆ ನಾವು ಬಿಡೋಣ ಈಗಲೇ ಬಿಟ್ಟರೆ ಏನು ಮಜ…ಬಿಡ್ರೋ ಬಿಡ್ರಿ ನೋಡೋಣ…” ಎಂದು ಜೆಡಿಎಸ್‌ ಯುವ ಘಟಕ ಫೋಟೋವೊಂದನ್ನು ಹಂಚಿಕೊಂಡಿದೆ. ಈ ಫೋಟೋದಲ್ಲಿ…

Read More
ಮುಂಬೈ ಸೇತುವೆ

Fact Check: ಮೋದಿಯವರ ಕಾಲದಲ್ಲಿ ನಿರ್ಮಿತವಾದ ಮುಂಬೈ ಸೇತುವೆ ಎಂದು ಚೀನಾದ ಪೋಟೋ ಹಂಚಿಕೊಳ್ಳಲಾಗುತ್ತಿದೆ

ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದ ಸಮಯದಿಂದಲೂ ಸಹ ಬೇರೆ ದೇಶಗಳ ಪೋಟೋ ಮತ್ತು ವಿಡಿಯೋಗಳನ್ನು ಬಳಿಸಿ ಭಾರತದ್ದು ಮತ್ತು ಮೋದಿಯವರು ನಿರ್ಮಾಣ ಮಾಡಿರುವುದು ಎಂದು ಸುಳ್ಳು ಹಬ್ಬಿಸಲಾಗುತ್ತಿದೆ. ಇದರಲ್ಲಿ ಬೆರಳಣಿಕೆಯಷ್ಟು ನಿಜವಿದ್ದರೆ ಬಹುತೇಕ ಸುಳ್ಳಾಗಿರುತ್ತವೆ. ಗುಜರಾತ್ ಮೋಡೆಲ್ ಎಂದು ಭಾರತದಾದ್ಯಂತ ಹರಿದಾಡಿದ ಹಲವಾರು ರಸ್ತೆ, ಹೆದ್ದಾರಿ, ಸೇತುವೆ ಮತ್ತು ಕಟ್ಟಡ ನಿರ್ಮಾಣದ ಚಿತ್ರಗಳು ಅಭಿವೃದ್ಧಿ ಹೊಂದಿದ ಇತರೆ ರಾಷ್ಟ್ರಗಳದ್ದಾಗಿವೆ. ಈಗ ಅದೇ ರೀತಿ, “ಇದು ಅಮೇರಿಕಾ ಅಥವಾ ಚೀನಾ ಅಲ್ಲ, ಇದು ಮುಂಬೈನ ಹೆದ್ದಾರಿ, ನೋಡಿ!…

Read More

Fact Check | ಮಣಿಪುರದಲ್ಲಿ ನಡೆದ ಗಲಾಟೆ ನಕಲಿ ಮತದಾನಕ್ಕೆ ಸಂಬಂಧಿಸಿದ್ದಾಗಿದೆ

“ಈ ವಿಡಿಯೋ ನೋಡಿ ಮಣಿಪುರದ ಮಹಿಳೆಯರು ಯಾವುದೇ ಬಟನ್ ಒತ್ತಿದರೂ ಕಮಲದ ಚಿಹ್ನೆಯನ್ನು ಮಾತ್ರ ಮುದ್ರಿಸಿರುವುದನ್ನು ಗಮನಿಸಿದ್ದಾರೆ. ಇದಕ್ಕೆ ಆಕ್ರೋಶಗೊಂಡ ಜನ ಇವಿಎಂಗಳನ್ನು ಒಡೆದು ಹಾಕಿದ್ದಾರೆ.”  ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ಮೂಲಕ ವಿವಿ ಪ್ಯಾಟ್‌ನಲ್ಲಿ ಹಲವು ದೋಷಗಳು ಇವೆ ಎಂದು ಹಂಚಿಕೊಳ್ಳಲಾಗುತ್ತದೆ. मणिपुर में महिलाओं ने EVM को तब तोड़ दिया जब उन्होंने देखा कि कोई भी बटन दबाने पर उन्हें केवल कमल…

Read More
RSS

Fact Check: ಎರಡು ಬೇರೆ ಘಟನೆಗಳ ವಿಡಿಯೋ ಜೋಡಿಸಿ ಕೇರಳದಲ್ಲಿ RSS ಕಾರ್ಯಕರ್ತನ ತಲೆ ಕಡಿಯಲಾಗಿದೆ ಎಂದು ಸುಳ್ಳು ಹಂಚಿಕೆ

ಇತ್ತೀಚೆಗೆ ವ್ಯವಸ್ತಿತವಾಗಿ ಕೋಮವಾದವನ್ನು ಹುಟ್ಟುಹಾಕಲು ಭಾರತದಾದ್ಯಂತ ಸಂಚು ರೂಪಿಸಲಾಗುತ್ತಿದ್ದು ಇದರ ಭಾಗವಾಗಿ ಕೆಲವು ಬಲಪಂಥೀಯ ಸಂಘಟನೆಗಳು ದೇಶದಲ್ಲಿ ಬೇರೆ ಬೇರೆ ಕಡೆ ನಡೆದ ಜಗಳಗಳು ಮತ್ತು ಕೊಲೆಗಳಿಗೆ ಕೋಮು ಬಣ್ಣ ಬಳಿದು ಮುಸ್ಲಿಮರು ಹಿಂದುಗಳಲ್ಲು ಕೊಲ್ಲುತ್ತಿದ್ದಾರೆ ಎಚ್ಚೆತ್ತುಕೊಳ್ಳಿ ಎಂದು ಹಿಂದುಗಳಲ್ಲಿ ಮುಸ್ಲಿಮರ ಕುರಿತು ದ್ವೇಷ ಮತ್ತು ಭಯವನ್ನು ಹುಟ್ಟುಹಾಕುತ್ತಿದ್ದಾರೆ. ಮತ್ತು ಈ ಮೂಲಕ ನೀವು ಸಹ ಇದೇ ರೀತಿ ಮುಸ್ಲಿಮರನ್ನು ನಡೆಸಿಕೊಳ್ಳಿ ಎಂಬ ಸಂದೇಶವನ್ನು ಸಹ ರವಾನಿಸಲಾಗುತ್ತಿದೆ. ಈಗ, ಆರೆಸ್ಸೆಸ್ ಕಾರ್ಯಕರ್ತನನ್ನು ಮಸೀದಿಗೆ ಕರೆದೊಯ್ದು ತಲೆ ಕಡಿದ…

Read More