ನೇಹಾ ಹಿರೇಮಠ್

Fact Check: ನೇಹಾ ಹಿರೇಮಠ್ ಮನೆಗೆ ಕಾಂಗ್ರೆಸ್‌ನ ಒಬ್ಬ ವ್ಯಕ್ತಿಯೂ ಭೇಟಿ ನೀಡಿಲ್ಲ ಎಂಬುದು ಸಂಪೂರ್ಣ ಸುಳ್ಳು

ಹುಬ್ಬಳ್ಳಿಯ ನೇಹಾ ಹಿರೇಮಠ್ ಎಂಬ ವಿದ್ಯಾರ್ಥಿನಿಯನ್ನು ಆತನ ಗೆಳೆಯ ಫಯಾಜ್ ಪ್ರೀತಿಗೆ ಒಪ್ಪಲಿಲ್ಲ ಎಂಬ ಕಾರಣಕ್ಕಾಗಿ ಏಪ್ರಿಲ್ 18, 2023ರಂದು ಕಾಲೇಜು ಆವರಣದಲ್ಲಿಯೇ ಹನ್ನೊಂದಕ್ಕು ಹೆಚ್ಚು ಬಾರಿ ಇರಿದು ಬರ್ಭರವಾಗಿ ಹತ್ಯೆ ಮಾಡಿದ ಘಟನೆ ರಾಜ್ಯದಲ್ಲಿ ಸಂಚಲನ ಮೂಡಿಸಿತ್ತು. ರಾಜ್ಯವೇ ಈ ಘಟನೆಯನ್ನು ಖಂಡಿಸಿ ಕೊಲೆಗಾರನಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಒತ್ತಾಯಿಸುತ್ತಿದೆ. ಆದರೆ ಕೊಲೆ ಮಾಡಿದ ವ್ಯಕ್ತಿ ಮುಸ್ಲಿ ಆದ ಕಾರಣಕ್ಕಾಗಿ ಬಿಜೆಪಿ ನಾಯಕರು ಇದನ್ನು ಲವ್ ಜಿಹಾದ್ ಎಂದು ಬಿಂಬಿಸಲು ಪ್ರಯತ್ನಸಿದರು ಆದರೆ ಆಕೆ ಮತ್ತು…

Read More
EVM

Fact Check: ಮತದಾನದ ವೇಳೆ ಇವಿಎಂ ಹೊಡೆದು ಹಾಕಿರುವುದು ಕಳೆದ ವಿಧಾನಸಭೆ ಚುನಾವಣೆ ಸಂದರ್ಭದ್ದು

ನೆನ್ನೆಯಷ್ಟೇ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಮುಗಿದೆ. ಚುನಾವಣೆಗೂ ಮುನ್ನ ಕಳೆದ ಒಂದು ತಿಂಗಳಿಂದ ಅತಿ ಹೆಚ್ಚು ಸುಳ್ಳು ಸುದ್ದಿಗಳನ್ನು ರಾಜಕೀಯ ಪಕ್ಷಗಳು ಮತ್ತು ಅವುಗಳ ಬೆಂಬಲಿಗರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಅವುಗಳಲ್ಲಿ ಪ್ರಮುಖ ಸುಳ್ಳು ಸುದ್ದಿಗಳನ್ನು, ಸುಳ್ಳು ಆರೋಪಗಳನ್ನು ನಮ್ಮ ಕನ್ನಡ ಫ್ಯಾಕ್ಟ್‌ಚೆಕ್‌ ತಂಡ ಕೈಗೊಂಡು ಸತ್ಯವನ್ನು ಜನರಿಗೆ ಮನವರಿಕೆ ಮಾಡಿಕೊಡುವ ಕೆಲಸ ಮಾಡಿತ್ತು. ನೀವಿಲ್ಲಿ, ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಹರಿದಾಡುತ್ತಿರುವ ಸುಳ್ಳು ಸುದ್ದಿಗಳನ್ನು ಮತ್ತು ಅದರ ಸತ್ಯವನ್ನು ತಿಳಿಯಬಹುದು. ಈಗ, “ಲೋಕಸಭಾ ಚುನಾವಣೆಯ…

Read More

Fact Check | ಕಾಂಗ್ರೆಸ್‌ ಪಕ್ಷದಿಂದ ಕೇವಲ 230 ಅಭ್ಯರ್ಥಿಗಳು ಮಾತ್ರ ಸ್ಪರ್ಧಿಸುತ್ತಿದ್ದಾರೆ ಎಂಬುದು ಸುಳ್ಳು

” ಯಾವುದೇ ಒಂದು ಪಕ್ಷ ಅಧಿಕಾರಕ್ಕೆ ಬರಲು 272 ಸ್ಥಾನ ಬೇಕು, ಆದರೆ ಕಾಂಗ್ರೆಸ್‌ ಪಕ್ಷದ ಚಿಹ್ನೆಯಡಿ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳು ಕೇವಲ 230, ಹೀಗಾಗಿ ಕಾಂಗ್ರೆಸ್‌ ತನ್ನ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬರಲು ಸಧ್ಯಾವಿಲ್ಲ. ಮತ್ತು ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು ಜಾರಿಯಾಗಲು ಸಾಧ್ಯವಿಲ್ಲ. ಹೀಗಾಗಿ ಇವರ ಸುಳ್ಳು ಭರವಸೆಗಳನ್ನು ನಂಬಿ ಮತ ಚಲಾಯಿಸಿ ನೀವು ಮೋಸ ಹೋಗಬೇಡಿ” ಎಂಬ ಸಂದೇಶದ ಜೊತೆಗೆ ಪೋಸ್ಟರ್‌ ಒಂದು ವೈರಲ್‌ ಆಗುತ್ತಿದೆ. ಈ ಪೋಸ್ಟರ್‌ ನೋಡಿದ ಬಹುತೇಕರು ಇದನ್ನು ನಿಜ ಎಂದು…

Read More
ಬಿಜೆಪಿ

ಬಿಜೆಪಿ ಸೋಲಿಸಲು ದುಬೈನಿಂದ ಲಕ್ಷಾಂತರ ಮುಸ್ಲಿಮರು ಆಗಮಿಸಿದ್ದಾರೆ, ಅವರಿಗೆ ವಿಮಾನ ವ್ಯವಸ್ಥೆ ಮಾಡಲಾಗಿದೆ ಎಂಬುದು ಸಂಪೂರ್ಣ ಸುಳ್ಳು

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಏಕಮೇವ ಅಸ್ತ್ರವಾಗಿ ಬಳಸುತ್ತಿರುವುದು ಮುಸ್ಲಿಂ ದ್ವೇಷವಾಗಿದೆ. ಪ್ರತಿನಿತ್ಯ ಮುಸ್ಲಿಂ ಸಮುದಾಯಕ್ಕೆ ಸಂಬಂಧಿಸಿದಂತೆ ಹತ್ತಾರು ಸುಳ್ಳು ಸುದ್ದಿಗಳನ್ನು ಹರಿಬಿಟ್ಟು ಹಿಂದುಗಳಲ್ಲಿ ಮುಸ್ಲಿಂ ಸಮುದಾಯದ ಕುರಿತು ಭಯ ಮತ್ತು ದ್ವೇಷವನ್ನು ಸೃಷ್ಟಿಸಲಾಗುತ್ತಿದೆ. ಈಗ, ನರೇಂದ್ರ ಮೋದಿ ಮತ್ತು ಬಿಜೆಪಿ ಸೋಲಿಸಲು ದುಬೈನಿಂದ ಮುಸ್ಲಿಮರು ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಅವರಿಗೆ ವಿಮಾನ ವ್ಯವಸ್ಥೆ ಮಾಡಲಾಗಿದೆ. ಎಂಬ ವಿಡಿಯೋ ಒಂದನ್ನು ಎಲ್ಲೆಡೆ ಹಂಚಿಕೊಳ್ಳಲಾಗುತ್ತಿದೆ. ಇದರಲ್ಲಿ ಕೇರಳದ ಅನಿವಾಸಿ ಮುಸ್ಲಿಮರು ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಭಾರತಕ್ಕೆ ಬಂದಿರುವುದನ್ನು ನೋಡಬಹುದು.  …

Read More
ಸಂವಿಧಾನ

Fact Check: ಸಂವಿಧಾನದ ಬದಲಾವಣೆಯನ್ನು ಮೌನವಾಗೇ ಮಾಡೋಣ ಎಂದು ಮೋಹನ್ ಭಾಗವತ್ ಹೇಳಿಲ್ಲ

ಲೋಕಸಭಾ ಚುನಾವಣೆ ಹತ್ತಿರಾಗುತ್ತಿದ್ದಂತೆ ಹಲವು ನಕಲಿ ಸುದ್ದಿಗಳನ್ನು ರಾಜಕೀಯ ಪಕ್ಷಗಳು ಹರಿಬಿಟ್ಟಿದ್ದಾರೆ. ಪ್ರಸ್ತುತ ಎರಡನೇ ಹಂತದ ಮತದಾನಕ್ಕೆ ಇನ್ನು ಒಂದು ದಿನ ಬಾಕಿ ಉಳಿದಿರುವಾಗ ಸಂವಿಧಾನ ಬದಲಾವಣೆ ಕುರಿತಂತೆ ಹಲವು ಸುಳ್ಳು ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇತ್ತೀಚೆಗೆ ಚಾಮರಾಜನಗರ ಬಿಜೆಪಿ ಅಭ್ಯರ್ಥಿ ಮತ್ತು ಮಾಜಿ ಶಾಸಕ ಎಸ್‌ ಬಾಲರಾಜ್ “ಸಂವಿಧಾನ ಬದಲು ಮಾಡಲು ಆರ್‌ಎಸ್‌ಎಸ್‌ಗೆ ಮಾತ್ರ ಸಾಧ್ಯ” ಎಂದು ಹೇಳಿದ್ದಾರೆ ಎಂಬ ನಕಲಿ ಸುದ್ದಿಯೊಂದನ್ನು ಹರಿಬಿಡಲಾಗಿತ್ತು. ಈಗ, “ಸಂವಿಧಾನದ ಬದಲಾವಣೆಯನ್ನು ಮೌನವಾಗೇ ಮಾಡೋಣ ಆ ಬಗ್ಗೆ…

Read More

Fact Check | ರಾಜ್ಯ ಕಾಂಗ್ರೆಸ್ ಸರ್ಕಾರ ವಿದ್ಯುತ್‌ ದರ ಡಬಲ್ ಮಾಡಿದೆ ಎಂಬುದು ಸುಳ್ಳು

“ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರುವ ಮೊದಲು ಪ್ರತೀ ಯೂನಿಟ್‌ ವಿದ್ಯುತ್‌ಗೆ 4.75 ರೂ ಇತ್ತು. ಆದರೆ ಅಧಿಕಾರಕ್ಕೆ ಬಂದು ಗೃಹಜ್ಯೋತಿ ಯೋಜನೆ ಜಾರಿ ಮಾಡಿದ ಬಳಿಕ ಕಾಂಗ್ರೆಸ್‌ ಪ್ರತಿ ಯೂನಿಟ್‌ ವಿದ್ಯುತ್‌ಗೆ 7.25 ರೂ ಹೆಚ್ಚಳ ಮಾಡಿದೆ.” ಎಂಬ ಸಂದೇಶವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಪೋಸ್ಟರ್‌ವೊಂದರಲ್ಲಿ ಕಾಂಗ್ರೆಸ್‌ ಸರ್ಕಾರ ಹಲವು ವಸ್ತುಗಳು ಮತ್ತು ವಿದ್ಯುತ್‌ನ ದರವನ್ನು ಕೂಡ ವ್ಯಾಪಕವಾಗಿ ಹೆಚ್ಚಳ ಮಾಡಿದೆ ಎಂದು ಹಂಚಿಕೊಂಡಿದ್ದಾರೆ. ಈಗಾಗಲೇ ರಾಜ್ಯದಲ್ಲಿ ಸಾಕಷ್ಟು ಮಂದಿ ಉಚಿತವಾಗಿ 200 ಯೂನಿಟ್‌ ವಿದ್ಯುತ್‌…

Read More

Fact Check: ಕಾಂಗ್ರೆಸ್ ಪ್ರಣಾಳಿಕೆ ಕುರಿತು ಬಿಜೆಪಿಯ ಅಧಿಕೃತ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿರುವುದು ಸಂಪೂರ್ಣ ಸುಳ್ಳು

ಕಾಂಗ್ರೆಸ್‌ ನ ಲೋಕಸಭಾ ಪ್ರಣಾಳಿಕೆ 2024 ಬಿಡುಗಡೆ ಆದ ದಿನಗಳಿಂದಲೂ ಕಾಂಗ್ರೆಸ್‌ ಪ್ರಣಾಳಿಕೆಯ ಕುರಿತು ಕೆಲವರು ಸುಳ್ಳುಗಳನ್ನು ಹಬ್ಬಿಸುತ್ತಲೇ ಬರುತ್ತಿದ್ದಾರೆ. ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ “ತ್ರಿವಳಿ ತಲಾಖ್ ಅನ್ನು ಮರಳಿ ತರುತ್ತೇವೆ. ಸರ್ಕಾರಿ ಮತ್ತು ಖಾಸಗಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ. ಲವ್ ಜಿಹಾದ್ ಬೆಂಬಲಿಸಿ ಶಾಲೆಯಲ್ಲಿ ಬುರ್ಖಾವನ್ನು ಬೆಂಬಲಿಸುತ್ತೇವೆ” ಎಂದು ಹೇಳಿದ್ದಾರೆ ಎಂದು ಸುದ್ದಿಯೊಂದನ್ನು ಹರಿಬಿಟ್ಟಿದ್ದರು. ನಂತರ ಇತ್ತೀಚೆಗೆ ರಾಜಸ್ತಾನದಲ್ಲಿ ನಡೆದ ಬಿಜೆಪಿ ಪ್ರಚಾರ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರೇ ” ಕಾಂಗ್ರೆಸ್‌ ನಿಮ್ಮ ಬಳಿ ಇರುವ…

Read More

Fact Check | ರಾಹುಲ್‌ ಗಾಂಧಿ ಮುಸಲ್ಮಾನರಿಗೆ ಮಾತ್ರ ಸಂಪತ್ತಿನ ಮರು ಹಂಚಿಕೆ ಮಾಡಬೇಕು ಎಂದಿದ್ದಾರೆ ಎಂಬುದು ಸುಳ್ಳು

“ಈ ವಿಡಿಯೋ ನೋಡಿ ರಾಷ್ಟ್ರದ ಸಂಪತ್ತನ್ನು ಅಲ್ಪಸಂಖ್ಯಾತರಿಗೆ ಮರುಹಂಚಿಕೆ ಮಾಡುವುದಾಗಿ ರಾಹುಲ್ ಗಾಂಧಿ ಹೇಳಿದ್ದಾರೆ. ಇವರಿಗೆ ಮತ ಕೊಟ್ಟರೆ ದೇಶದ ಸಂಪತ್ತು ಯಾರ ಬಳಿ ಹೋಗುತ್ತದೆ ಎಂಬುದು ಈ ವಿಡಿಯೋದಿಂದಲೇ ಬಹಿರಂಗವಾಗಿದೆ.” ಎಂಬ ಬರಹದೊಂದಿಗೆ ವಿಡಿಯೋವೊಂದನ್ನು ಶೇರ್‌ ಮಾಡಲಾಗುತ್ತಿದೆ. ಈ ವಿಡಿಯೋವನ್ನು ಮೊದಲ ಬಾರಿಗೆ ನೋಡಿದಾಗ ರಾಹುಲ್‌ ಗಾಂಧಿ ಈ ರೀತಿಯಾದ ಹೇಳಿಕೆ ನೀಡಿದ್ದರು ನೀಡಿರಬಹುದು ಎಂಬ ಅಭಿಪ್ರಾಯ ಮೂಡುತ್ತದೆ. ಇದೇ ಕಾರಣದಿಂದ ಈ ವಿಡಿಯೋವನ್ನು ಸಾಕಷ್ಟು ಮಂದಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದು, ಬಿಜೆಪಿ ಕಾರ್ಯಕರ್ತರು…

Read More

Fact Check: ಕಮಲ್‌ ನಾಥ್ ಅವರ ಡೀಪ್‌ಫೆಕ್ ವಿಡಿಯೋವನ್ನು ಸುಳ್ಳು ಹರಡಲು ಬಳಸಲಾಗುತ್ತಿದೆ

ಲೋಕಸಭಾ ಚುನಾವಣೆಗಳು ಜರುಗುತ್ತಿರುವ ಈ ಸಂದರ್ಭದಲ್ಲಿ “ಕಾಂಗ್ರೆಸ್‌ ಮುಸ್ಲಿಂ ಓಲೈಕೆ ನಡೆಸುತ್ತಿದ್ದು ಹಿಂದುಗಳನ್ನು ಅವಮಾನಿಸುತ್ತಿದೆ” ಎಂದು ಹಿಂದುತ್ವ ಮತ್ತು ಹಿಂದು ಧರ್ಮದ ಹೆಸರಿನಲ್ಲಿ ಮುಸ್ಲಿಂ ಸಮುದಾಯವನ್ನು ಎದುರಾಳಿಯನ್ನಾಗಿಸಿ ಬಿಜೆಪಿ ಪಕ್ಷವು ಮತ ಪಡೆಯಲು ಭಾರತದಾದ್ಯಂತ ಪ್ರಯತ್ನಸುತ್ತಿದೆ. ಇದರ ಭಾಗವಾಗಿ ಪ್ರತೀದಿನವೂ ಮುಸ್ಲಿಂ ಸಮುದಾಯಕ್ಕೆ ಸಂಬಂಧಿಸಿದ ಸುಳ್ಳು ಹೇಳಿಕೆಗಳನ್ನು, ಆರೋಪಗಳನ್ನು ಹಂಚಿಕೊಂಡು ಧರ್ಮಾಧಾರಿತ ರಾಜಕಾರಣವನ್ನು ಬಳಸಿಕೊಂಡು ಸಾಕಷ್ಟು ದ್ವೇಷ ಹರಡುವುದರಲ್ಲಿ ನಿರತವಾಗಿದೆ. ಈಗ, “ನಿನ್ನೊಂದಿಗೆ ಮಾತನಾಡಬೇಕು ಎಂದು ಬಹಳ ದಿನಗಳಿಂದ ಯೋಚಿಸುತ್ತಿದ್ದೆ. ಆದರೆ ಈ ವಿಷಯ ಕೋಣೆದಾಟಿ ಹೋಗಬಾರದು…

Read More

Fact Check | ರಾಹುಲ್‌ ಗಾಂಧಿ ಹೇಳಿಕೆಯ ವಿಡಿಯೋವನ್ನು ತಿರುಚಿ ಸುಳ್ಳು ಮಾಹಿತಿ ಹಂಚಿಕೆ

” ಈ ವಿಡಿಯೋ ನೋಡಿ ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್‌ಗಳನ್ನು ಬಳಸಿಕೊಂಡು ಬೀದಿಗಳಲ್ಲಿ ತಿರುಗುತ್ತಿರುವ ನಮ್ಮ ಯುವಕರ ಬ್ಯಾಂಕ್ ಖಾತೆಗಳಿಗೆ ವಾರ್ಷಿಕ ಒಂದು ಲಕ್ಷ ರೂಪಾಯಿ ಮತ್ತು ತಿಂಗಳಿಗೆ 8,500 ರೂಪಾಯಿಗಳನ್ನು ಜಮಾ ಮಾಡಲಾಗುತ್ತದೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ” ಎಂಬ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. Accounts of common youth who are doing tedious job of watching Instagram and Facebook 24×7 will automatically get Rs 8500 credited…

Read More