ಪಾಕಿಸ್ತಾನ

Fact Check: ಬೆಳಗಾವಿಯ ಕಾಂಗ್ರೆಸ್‌ ರ್ಯಾಲಿಯಲ್ಲಿ ಮುಸ್ಲಿಂ ಸಂಘಟನೆಯ ಬಾವುಟ ಹಾರಿಸಲಾಗಿದೆಯೇ ಹೊರತು ಪಾಕಿಸ್ತಾನದ್ದಲ್ಲ

ಹಲವಾರು ದಿನಗಳಿಂದ ಎಲ್ಲಿ ಮುಸ್ಲಿಂ ಬಾವುಟಗಳು ಹಾರಿಸಿದರೂ ಸಹ ಅದನ್ನು ಪಾಕಿಸ್ತಾನ ಬಾವುಟವನ್ನು ಹಾರಿಸಲಾಗಿದೆ ಎಂದು ಹಂಚಿಕೊಳ್ಳಲಾಗುತ್ತಿದೆ. ಕಾರಣ ಬಾವುಟದಲ್ಲಿ ಇರುವಂತಹ ಅರ್ಧ ಚಂದ್ರ ಮತ್ತು ನಕ್ಷತ್ರದ ಗುರುತಿನಿಂದಾಗಿ ಅನೇಕರು ತಪ್ಪಾಗಿ ತಿಳಿಯುತ್ತಾರೆ.  ಇಂತಹ ಅನೇಕ ಸುದ್ದಿಯನ್ನು ನಮ್ಮ ಕನ್ನಡ ಫ್ಯಾಕ್ಟ್‌ಚೆಕ್ ತಂಡ ಸತ್ಯಶೋದನೆ ನಡೆಸಿರುವುದನ್ನು ನೀವಿಲ್ಲಿ ನೋಡಬಹುದು. ಆದರೆ ಇನ್ನೂ ಕೆಲವರು ಬೇಕಂತಲೇ ರಾಜಕೀಯವಾಗಿ ಎತ್ತಿಕಟ್ಟಲು, ಮುಸ್ಲಿಂ ಸಮುದಾಯದ ಮೇಲೆ ದ್ವೇಷ ಬಿತ್ತುವ ಸಂದೇಶಗಳೋಂದಿಗೆ ಸುದ್ದಿ ಹಂಚಿಕೊಳ್ಳುತ್ತಾರೆ. ಈಗ, ತುಮಕೂರಿನ ಗುಬ್ಬಿ ಗೇಟ್ ಬಳಿ ಕಾಂಗ್ರೆಸ್ಸಿನ…

Read More

Fact Check | ಕಾಂಗ್ರೆಸ್ ಪರಿಶಿಷ್ಟರ ಮೀಸಲಾತಿ ಕಿತ್ತು ಮುಸ್ಲಿಮರಿಗೆ ನೀಡಿತ್ತು ಎಂದು ಸುಳ್ಳು ಹೇಳಿದ ಪ್ರಧಾನಿ ಮೋದಿ

“ಕರ್ನಾಟಕದಲ್ಲಿ ಬಿಜೆಪಿಗೆ ಅಧಿಕಾರದ ಅವಕಾಶ ಸಿಕ್ಕಾಗ ಈ ಹಿಂದೆ ಕಾಂಗ್ರೆಸ್‌ ಸರ್ಕಾರ ಪರಿಶಿಷ್ಟರಿಂದ ಕಿತ್ತುಕೊಂಡು ಮುಸ್ಲಿಮರಿಗೆ ನೀಡಿದ್ದ ಮೀಸಲಾತಿಯನ್ನು ನಾವು ರದ್ದುಗೊಳಿಸಿ ವಾಪಾಸ್ ಪರಿಶಿಷ್ಟರಿಗೆ ನೀಡಿದ್ದೇವೆ.” ಎಂದು ಪ್ರಧಾನಿ ನರೇಂದ್ರ ಮೋದಿ  ತಮ್ಮ ಭಾಷಣದಲ್ಲಿ ಹೇಳಿದ್ದಾರೆ. ಇದೇ ವಿಡಿಯೋವನ್ನು ಕರ್ನಾಟಕ ಬಿಜೆಪಿ ತನ್ನ ಎಕ್ಸ್‌ ಖಾತೆಯಲ್ಲಿ ಕೂಡ ಹಂಚಿಕೊಂಡಿದೆ. ಕರ್ನಾಟಕದಲ್ಲಿ ಬಿಜೆಪಿಗೆ ಅಧಿಕಾರದ ಅವಕಾಶ ಸಿಕ್ಕಾಗ ಈ ಹಿಂದೆ ಕಾಂಗ್ರೆಸ್‌ ಸರ್ಕಾರ ಪರಿಶಿಷ್ಟರಿಂದ ಕಿತ್ತುಕೊಂಡು ಮುಸ್ಲಿಮರಿಗೆ ನೀಡಿದ್ದ ಮೀಸಲಾತಿಯನ್ನು ನಾವು ರದ್ದುಗೊಳಿಸಿ ವಾಪಾಸ್ ಪರಿಶಿಷ್ಟರಿಗೆ ನೀಡಿದ್ದೇವೆ. –…

Read More

Fact Check: ಮೋದಿಜಿ ರ್ಯಾಲಿಯಲ್ಲಿ ಜನಸ್ತೋಮ ಎಂದು 2019ರ ಕಾಂಗ್ರೆಸ್‌ ಸಮಾವೇಶದ ವಿಡಿಯೋ ಹಂಚಿಕೆ

ಲೋಕಸಭಾ ಚುನಾವಣೆಯ ಬಿಜೆಪಿಯ ರಾಜಕೀಯ ಪ್ರಚಾರದ ಭಾಗವಾಗಿ ಭಾನುವಾರ ರಾಜಸ್ಥಾನದ ಜಲೋರ್‌ನಲ್ಲಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ. ಈ ಸಂದರ್ಭದಲ್ಲಿ, ಅನೇಕ ಸಾಮಾಜಿಕ ಮಾಧ್ಯಮದ ಬಳಕೆದಾರರು ರಸ್ತೆಯೊಂದರಲ್ಲಿ ಭಾರಿ ಜನಸಮೂಹ ಸೇರಿರುವ ವೀಡಿಯೊವನ್ನು ಹಂಚಿಕೊಂಡಿದ್ದಾರೆ, ಇದನ್ನು ಜಲೋರ್‌ನಲ್ಲಿ ಪ್ರಧಾನಿ ಮೋದಿಯವರ ರ್ಯಾಲಿಯ ಸಂದರ್ಭದ್ದು ಎಂದು ಹಂಚಿಕೊಳ್ಳಲಾಗುತ್ತಿದೆ. “ಇದು ರಾಜಸ್ಥಾನದ ಜಲೋರ್‌ನಲ್ಲಿ ಮೋದಿಜಿ ರ್ಯಾಲಿಗೂ ಮುನ್ನ ದೃಶ್ಯವಾಗಿದೆ. ಅಶೋಕ್ ಗೆಹ್ಲೋಟ್ ಅವರ ಪುತ್ರ ಜಲೋರ್ ನಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ಈ ಬಾರಿ ಬಿಜೆಪಿ 400 ದಾಟಲಿದೆ.”…

Read More
ಹಿಂದು

Fact Check: ರಾಜಸ್ತಾನದಲ್ಲಿ ಜಮೀನು ವ್ಯಾಜ್ಯದ ಗಲಾಟೆಯನ್ನು ಹಿಂದು ಮನೆಗೆ ಕಲ್ಲು ತೂರಾಟ ಎಂದು ತಪ್ಪಾಗಿ ಹಂಚಿಕೆ

ಇತ್ತೀಚೆಗೆ ಜನರಲ್ಲಿ ಮುಸ್ಲಿಂ ಸಮುದಾಯದ ಕುರಿತು ದ್ವೇಷ ಬಿತ್ತುವ ಸಲುವಾಗಿ ಅನೇಕ ಪ್ರಯತ್ನಗಳನ್ನು ನಮ್ಮ ದೇಶದಲ್ಲಿ ನಡೆಸಲಾಗುತ್ತಿದೆ. ಎಲ್ಲಿಯೇ ಜಗಳಗಳು, ಕೊಲೆ, ಹಲ್ಲೆಗಳು ನಡೆದರೂ ಅದಕ್ಕೆ ಧರ್ಮದ ಬಣ್ಣ ಹಚ್ಚುವುದು, ಆರೋಪಿ ಮುಸ್ಲಿಂ ಆಗಿದ್ದರೆ ಅದನ್ನು ದೊಡ್ಡ ಸಂಗತಿ ಮಾಡಿ ರಾಜಕೀಯವಾಗಿ ಬದಲಾಯಿಸಲು ಹುನ್ನಾರಗಳು ನಡೆಯುತ್ತಿದೆ. ಈ ಮೂಲಕ ಮುಸ್ಲಿಂ ಸಮುದಾಯದ ಕುರಿತು ಇತರೆ ಜನರಲ್ಲಿ ಭಯ ಹುಟ್ಟಿಸಿ ನಾವು ನಿಮ್ಮ ರಕ್ಷಿಸುತ್ತೇವೆ ಎಂಬ ಸುಳ್ಳು ಭರವಸೆಗಳ ನೀಡಿ ಮತ ಪಡೆಯಲಷ್ಟೇ ಇಂತಹ ದ್ವೇಷದ ರಾಜಕಾರಣವನ್ನು ಹುಟ್ಟು…

Read More

Fact Check | ದೇಶದ ಸಂಪತ್ತನ್ನು ಮುಸಲ್ಮಾನರಿಗೆ ಹಂಚುತ್ತೇನೆ’ ಎಂದು ಸಿಎಂ ಸಿದ್ದರಾಮಯ್ಯ ಹೇಳಿಲ್ಲ

“ದೇಶದ ಸಂಪತ್ತನ್ನು ಮುಸಲ್ಮಾನರಿಗೆ ಹಂಚುತ್ತೇನೆ: ಸಿದ್ದರಾಮಯ್ಯ.. ಅವಕಾಶವಾದಿಗಳಿಗೆ, ಓಲೈಕೆ; ಭಾಗ್ಯ, ಗ್ಯಾರಂಟಿ ರಾಜಕಾರಣ ಮಾಡುತ್ತ ದೇಶದ ಸಂಪತ್ತನ್ನು ಲೂಟಿ ಮತ ನೀಡಬೇಡಿ. ಮತದಾನದ ದಿನದಂದು ಮೈಮರೆಯದಿರಿ” ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟಿವಿ9 ಸುದ್ದಿ ವಾಹಿನಿಯ ವಿಡಿಯೋವೊಂದನ್ನು ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ದೇಶದ ಸಂಪತ್ತನ್ನು ಮುಸಲ್ಮಾನರಿಗೆ ಹಂಚುತ್ತೇನೆ: ಸಿದ್ದರಾಮಯ್ಯ ಅವಕಾಶವಾದಿಗಳಿಗೆ, ಓಲೈಕೆ; ಭಾಗ್ಯ, ಗ್ಯಾರಂಟಿ ರಾಜಕಾರಣ ಮಾಡುತ್ತ ದೇಶದ ಸಂಪತ್ತನ್ನು ಲೂಟಿ ಮತ ನೀಡಬೇಡಿ. ಮತದಾನದ ದಿನದಂದು ಮೈಮರೆಯದಿರಿ pic.twitter.com/bGaF1NHJLI — Basanagouda…

Read More

Fact Check: ಮನಮೋಹನ್ ಸಿಂಗ್ ಅವರ 18 ವರ್ಷಗಳ ಹಳೆಯ ಭಾಷಣದ ಕುರಿತು ಸುಳ್ಳು ಹೇಳಿದ ಪ್ರಧಾನಿ ಮೋದಿ

ದೇಶದಲ್ಲಿ ಲೋಕಸಭಾ ಚುನಾವಣಾ ಮೊದಲ ಹಂತದ ಚುನಾವಣೆ ಅನೇಕ ರಾಜ್ಯಗಳಲ್ಲಿ ನಡೆದಿದೆ. ಒಟ್ಟು ಏಳು ಹಂತದಲ್ಲಿ ಚುನಾವಣೆಯನ್ನು ನಡೆಸಲು ಚುನಾವಣಾ ಆಯೋಗ ನಿರ್ಧರಿಸಿದೆ. ನೆನ್ನೆಯಷ್ಟೇ ರಾಜಸ್ತಾನದ ಬನ್ಸವಾಡದಲ್ಲಿ ನಡೆದ ಬಿಜೆಪಿ ಪ್ರಚಾರ ಸಭೆಯೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಹೇಳಿರುವ ಕೋಮುವಾದಿ ಹೇಳಿಕೆ ಸಾಕಷ್ಟು ಚರ್ಚೆಗೆ ಕಾರಣವಾಗುತ್ತಿದೆ. ಭಾರತ ದೇಶದ ಪ್ರಧಾನ ಮಂತ್ರಿಗಳು ಧರ್ಮದ ಆಧಾರದ ಮೇಲೆ ಇಲ್ಲಿನ ಜನರನ್ನು ವಿಭಜಿಸಿ ಮಾತನಾಡುವುದು ಅಸಂವಿಧಾನಿಕ ನಡೆಯಾಗುತ್ತದೆ . ನಮ್ಮ ಸಂವಿಧಾನ ಭಾರತದ ಎಲ್ಲಾ ಧರ್ಮ, ಜಾತಿ, ಭಾಷಿಗರನ್ನು ಸಹ…

Read More

Fact Check | ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಮುಸ್ಲಿಂ ವಿರೋಧಿ ಘೋಷಣೆ ಎಂದು ಹಳೆಯ ವಿಡಿಯೋ ಹಂಚಿಕೆ

“ಈ ವಿಡಿಯೋ ನೋಡಿ ಮುಸ್ಲಿಂ ಪುರುಷರು ಬಿಜೆಪಿ ಧ್ವಜಗಳನ್ನು ಹಿಡಿದುಕೊಂಡು ಮುಸ್ಲಿಂ ವಿರೋಧಿ ಘೋಷಣೆಗಳನ್ನು ಕೂಗಿದ್ದಾರೆ” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ.  ಹಲವು ಮಂದಿ ಇದು ನಿಜವೆಂದು ನಂಬಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ತಪ್ಪು ಸಂದೇಶವನ್ನು ಸಾರುತ್ತಿದ್ದಾರೆ. Video is from Uttar Pradesh Jai Ho Buldozer Baba pic.twitter.com/2L3Qc5DgHr — Frontalforce 🇮🇳 (@FrontalForce) March 16, 2024 ವ್ಯಾಪಕವಾಗಿ ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಮುಸ್ಲಿಂ ಸಮುದಾಯದ ಟೋಪಿಯನ್ನು  ಧರಿಸಿರುವ ಪುರುಷರ…

Read More
ಓವೈಸಿ

Fact Check: ಓವೈಸಿ ಅವರ ಹಳೆಯ ವಿಡಿಯೋವನ್ನು ಎಡಿಟ್ ಮಾಡಿ ಕೋಮುದ್ವೇಷ ಹರಡಲು ಹಂಚಿಕೊಳ್ಳಲಾಗುತ್ತಿದೆ

ಇತ್ತೀಚೆಗೆ ಹೈದರಬಾದ್‌ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೊಂಪೆಲ್ಲಾ ಮಾಧವಿ ಲತಾ ಅವರು ರಾಮ ನವಮಿಯ ದಿನ ತಮ್ಮ ಪ್ರಚಾರದ ವೇಳೆ ಮಸೀದಿಯೊಂದಕ್ಕೆ ಬಾಣ ಹೊಡೆಯುವ ರೀತಿಯಲ್ಲಿ ನಟಿಸಿ ಕೋಮುದ್ವೇಷಕ್ಕೆ ಪ್ರಚೋದನೆ ನೀಡಿದ ವಿಡಿಯೋ ವೈರಲ್ ಆಗುತ್ತಿದ್ದಂತೆ ಭಾರತದಾದ್ಯಂತ ಟೀಕೆಗಳು ವ್ಯಕ್ತವಾದ ಬೆನ್ನಲ್ಲೆ ಈಗ ಅಸದುದ್ದೀನ್ ಓವೈಸಿಯವರು ಸಹ ಇದೇ ರೀತಿಯ ಕೋಮುದ್ವೇಷದ ಹೇಳಿಕೆ ನೀಡಿದ್ದರು ಎಂದು ಮಾಧವಿ ಲತಾ ಅವರನ್ನು ಸಮರ್ಥಿಸಿಕೊಳ್ಳಲಾಗುತ್ತಿದೆ. ”ಯೋಗಿ ಯಾವಾಗಲೂ ಮುಖ್ಯಮಂತ್ರಿಯಾಗಿ ಉಳಿಯುವುದಿಲ್ಲ. ಮೋದಿ ಯಾವಾಗಲೂ ಪ್ರಧಾನಿಯಾಗಿ ಉಳಿಯುವುದಿಲ್ಲ. ಸಮಯದ ಕಾರಣದಿಂದ…

Read More
ಬಿಜೆಪಿ

Fact Check: ಪ್ರಚಾರದ ವೇಳೆ ಬಿಜೆಪಿ ನಾಯಕರಿಗೆ ಚಪ್ಪಲಿ ಹಾರ ಹಾಕಿರುವುದು ಹಳೆಯ ವಿಡಿಯೋ

ದೇಶದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ಅನೇಕ ರಾಜ್ಯಗಳಲ್ಲಿ ಜರುಗಿದೆ. ಆದರೆ ಕಳೆದ ಕೆಲವು ವಾರಗಳಿಂದ ಅನೇಕ ಹಳೆಯ ವಿಡಿಯೋಗಳನ್ನು ಇತ್ತೀಚಿನದು ಎಂದು ಬಿಂಬಿಸಿ ಹಂಚಿಕೊಳ್ಳುತ್ತಿದ್ದಾರೆ. ಇತ್ತೀಚೆಗಷ್ಟೇ ಮಣಿಪುರದಲ್ಲಿ ಮತ ಕೇಳಲು ಹೋದ ಬಿಜೆಪಿ ನಾಯಕರನ್ನು ತಳಿಸಲಾಗಿದೆ ಎಂದು ಡಾರ್ಜಿಲಿಂಗ್‌ನಲ್ಲಿ ನಡೆದ ಹಳೆಯ ಘಟನೆಯನ್ನು ಹಂಚಿಕೊಳ್ಳಲಾಗುತ್ತಿತ್ತು. ಈಗ, ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಬಿಜೆಪಿ ನಾಯಕನಿಗೆ ಜನರು ಚಪ್ಪಲಿ ಹಾರ ಹಾಕಿ ಸ್ವಾಗತಿಸಿದ್ದಾರೆ. ಎಂಬ ವಿಡಿಯೋ ಒಂದು ಎಕ್ಸ್‌ನಲ್ಲಿ ವೈರಲ್ ಆಗಿದೆ. ಈ ವಿಡಿಯೋದಲ್ಲಿ ವೃದ್ಧರೊಬ್ಬರು…

Read More

Fact Check | ಪ್ರಧಾನಿ ಮೋದಿಯವರಿಗೆ ಕೈಯಿಂದ ಅಶ್ಲೀಲ ಚಿಹ್ನೆ ತೋರಿಸಲಾಗಿದೆ ಎಂಬ ಫೋಟೋ ಎಡಿಟೆಡ್ ಆಗಿದೆ

“ಈ ಫೋಟೋ ನೋಡಿ ಪ್ರಧಾನಿ ಮೋದಿ ಅವರಿಗೆ ವ್ಯಕ್ತಿಯೊಂಬ್ಬ ತನ್ನ ಕೈಯಿಂದ ಅಶ್ಲೀಲ ಚಿಹ್ನೆಯನ್ನು ತೋರಿಸಿದ್ದಾನೆ. ಆ ಮೂಲಕ ಪ್ರಧಾನಿ ಮೋದಿ ಅವರಿಗೆ ಅಗೌರವವನ್ನು ತೋರಿಸಿದ್ದಾನೆ.” ಎಂದು ಫೋಟೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ವೈರಲ್‌ ಚಿತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಕಾರಿನಿಂದ ಕೈ ಬೀಸುತ್ತಿರುವುದನ್ನು ನೋಡಬಹುದಾಗಿದೆ. This hand spoke for ALL of us, lol!! 😂🖕 pic.twitter.com/0hIKfCUTd5 — S❄️oirse (@SaoirseAF) April 17, 2024 ಆದರೆ ಗುಂಪಿನಲ್ಲಿದ್ದ ವ್ಯಕ್ತಿಯೊಬ್ಬರು ಆಕ್ಷೇಪಾರ್ಹ ಸನ್ನೆ…

Read More