Muslim

Fact Check: ಹಿಂದೂಗಳಿಗೆ ವಿತರಿಸುವ ಹಾಲಿನ ಸ್ನಾನ ಮಾಡಿದ ಕೇರಳದ ಮುಸ್ಲಿಂ ಎಂಬುದು ಸುಳ್ಳು: ಇದು ಟರ್ಕಿಯ ಘಟನೆ

ಇತ್ತೀಚೆಗೆ, ಕೇರಳದ ಕಮುನಿಸ್ಟ್‌ ಸರ್ಕಾರದ ವಿರುದ್ದ ಮತ್ತು ಕೇರಳದ ಮುಸ್ಲಿಂ ವಿರುದ್ದ ಸಾಕಷ್ಟು ಸುಳ್ಳು ಆಪಾದನೆಗಳು, ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ. ಈಗ, “ಕೇರಳದ ಮುಸ್ಲಿಂ ವ್ಯಕ್ತಿಯೊಬ್ಬರು ಹಾಲಿನಲ್ಲಿ ಸ್ನಾನ ಮಾಡಿ ಅದನ್ನು ಹಿಂದೂಗಳಿಗೆ ವಿತರಿಸುವ ಮೊದಲು ‘ಹಲಾಲ್’ ತಯಾರಿಸುತ್ತಿದ್ದಾರೆ” ಎಂದು ಪ್ರತಿಪಾದಿಸಿದ ವಿಡಿಯೋ ಒಂದನ್ನು ಎಕ್ಸ್‌ ನಲ್ಲಿ ಹಂಚಿಕೊಳ್ಳಲಾಗುತ್ತಿದೆ. ಫ್ಯಾಕ್ಟ್‌ಚೆಕ್: ಈ ಕುರಿತು ಹುಡುಕಿದಾಗ, ಟರ್ಕಿಯ ಸುದ್ದಿ ಸಂಸ್ಥೆ TRT ಹೇಬರ್ ಜೂನ್ 10, 2022 ರ ವರದಿಯಲ್ಲಿ ವೈರಲ್ ವೀಡಿಯೊದ ಚಿತ್ರವನ್ನು ಪ್ರಕಟಿಸಿದೆ. ಈ ವರದಿ…

Read More

Fact Check | ಪಿಯುಸಿ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಬಂದ ವಿದ್ಯಾರ್ಥಿಯ 2000 ರೂ ಸಹಾಯವಾಯ್ತು ವಿಡಿಯೋ ತಿರುಚಿ ಹಂಚಿಕೆ

“ಆ ವಿದ್ಯಾರ್ಥಿ ಹೇಳಿದ್ದು ಮೋದಿ ಸರ್ಕಾರದ ಫಸಲ್‌ ಭೀಮಾ ಇಂದ 2000 ರೂ. ಸಹಾಯ ಆಯ್ತು ಅಂತ. ಕಾಂಗ್ರೆಸ್‌ ಹಾಕಿದ್ದು ಗೃಹಲಕ್ಷ್ಮಿ ಇಂದ ಅಂತ. ಅಷ್ಟಕ್ಕೂ ಗೃಹಲಕ್ಷ್ಮಿ ಇರುವುದು ಹೆಣ್ಣುಮಕ್ಕಳಿಗೆ, ಅದು ಮುಕ್ಕಾಲು ಭಾಗ ತಲುಪದ ಯೋಜನೆ” ಎಂಬ ಬರಹದೊಂದಿಗೆ ವಿಡಿಯೊವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ.   View this post on Instagram   A post shared by ✨ಮೋದಿ ಅವರ ಕುಟುಂಬ 🚩💥 (@t.b.m_improve) ಅದರಲ್ಲೂ ಪ್ರಮುಖವಾಗಿ t.b.m_improve ಎಂಬ ಬಿಜೆಪಿ ಬೆಂಬಲಿಸುವ ಇನ್‌ಸ್ಟಾಗ್ರಾಮ್‌…

Read More
Aadhaar

Fact Check: ಜೂನ್ 14, 2024ರ ಒಳಗೆ ನಿಮ್ಮ ಆಧಾರ್ ಕಾರ್ಡ್‌ ಅಪ್ಡೇಟ್‌ ಮಾಡಿಸದೇ ಹೋದರೆ ಅಮಾನ್ಯವಾಗುತ್ತದೆ ಎಂಬುದು ಸುಳ್ಳು

ನೀವು ಆಧಾರ್ ಕಾರ್ಡ್‌ ನೊಂದಣಿ ಮಾಡಿಸಿ ಹತ್ತು ವರ್ಷಗಳಾಗಿದ್ದರೆ ಈಗಲೇ ಅಪ್ಡೇಟ್‌ ಮಾಡಿಸಿ. ಇಲ್ಲ ನಿಮ್ಮ ಅಧಾರ್ ಕಾರ್ಡ್‌ ಅಮಾನ್ಯಗೊಳ್ಳಲಿದೆ. ಜೂನ್ 14, 2024 ರವರೆಗೆ ನಿಮ್ಮ ಆಧಾರ್ ಕಾರ್ಡ್ ಅನ್ನು ಉಚಿತವಾಗಿ ನವೀಕರಿಸಲು ಕೊನೆಯ ದಿನಾಂಕವಾಗಿದೆ. ಎಂಬ ವಿಡಿಯೋ ಒಂದು ಇನ್ಟಾಗ್ರಾಮ್ ನಲ್ಲಿ ಹರಿದಾಡುತ್ತಿದೆ. ಈ ವಿಡಿಯೋವನ್ನು ಗುರ್ಲೀನ್ ಕೌರ್ ಟಿಕ್ಕು ಎಂಬ ಯೂಟೂಬರ್ ಈ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋವನ್ನು 83 ಸಾವಿರಕ್ಕೂ ಹೆಚ್ಚು ಜನ ವೀಕ್ಷಿಸಿದ್ದಾರೆ. ಫ್ಯಾಕ್ಟ್‌ಚೆಕ್: ಈ ಕುರಿತು ಮಾರ್ಚ್ 15,…

Read More
Siddaramaiah

Fact Check: 11 ತಿಂಗಳಲ್ಲಿ ಸಿದ್ದರಾಮಯ್ಯನವರು 1,91,000 ಕೋಟಿ ಸಾಲ ಮಾಡಿದ್ದಾರೆ ಎಂಬ ಆರೋಪ ಸುಳ್ಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಕರ್ನಾಟಕದಲ್ಲಿ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳ ಕುರಿತಾಗಿ ವಿರೋಧ ಪಕ್ಷಗಳು ಸಾಕಷ್ಟು ಟೀಕೆಗಳನ್ನು ಮಾಡುತ್ತಿದ್ದು, ಈ ಯೋಜನೆಗಳಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ ಎಂದು ಆರೋಪಿಸುತ್ತಿದ್ದಾರೆ. ಜೊತೆಗೆ ಸುಳ್ಳು ಆರೋಪಗಳನ್ನು ಮತ್ತು ಸುಳ್ಳು ಲೆಕ್ಕಗಳನ್ನು ಹರಿಬಿಡುತ್ತಿದ್ದಾರೆ. ಈಗ, 11 ತಿಂಗಳಲ್ಲಿ ಸಿದ್ದರಾಮಯ್ಯ ಮಾಡಿರುವ ಸಾಲ 1,91,000 ಕೋಟಿ. ಪ್ರತಿ ಕನ್ನಡಿಗನ ತಲೆ ಮೇಲೆ 11ತಿಂಗಳಿಗೆ 31,833ರೂಪಾಯಿ ಸಾಲ ಹೊರಿಸಿದ ಸಿದ್ದಣ್ಣ. 5ವರ್ಷಕ್ಕೆ ಪ್ರತಿ ಕನ್ನಡಿಗನ…

Read More

Fact Check | ಮತದಾನಕ್ಕೆ ಸಂಬಂಧಿಸಿದಂತೆ ಹರಡುತ್ತಿದೆ ಸುಳ್ಳು ಸುದ್ದಿಗಳು

“ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇಲ್ಲವೆಂದು ತಿಳಿದಾಗ ಮತದಾರರ ಗುರುತಿನ ಚೀಟಿ ತೋರಿಸಿ ಸೆಕ್ಷನ್‌ 49ಎ ಅಡಿಯಲ್ಲಿ ʼಚಾಲೆಂಜ್‌ ವೋಟ್‌ʼ ಮೂಲಕ ಮತದಾನಕ್ಕಾಗಿ ಕೇಳಬಹುದಾಗಿದೆ. ಬೇರೊಬ್ಬರು ನಿಮ್ಮ ಮತ ಚಲಾಯಿಸಿದ್ದರೆ ಮತ ಚಲಾಯಿಸಲು “ಟೆಂಡರ್‌ ವೋಟ್‌”ಗೆ ಕೇಳಬಹುದು, ಯಾವುದೇ ಬೂತಿನಲ್ಲಿ ಶೇ 14ಕ್ಕಿಂತ ಹೆಚ್ಚು ಟೆಂಡರ್‌ ಮತಗಳು ಚಲಾವಣೆಯಾಗಿದ್ದಲ್ಲಿ ಅಂತಹ ಬೂತ್‌ಗಳಲ್ಲಿ ಮರುಮತದಾನ ಮಾಡಬಹುದಾಗಿದೆ” ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಈ ಸುದ್ದಿಯನ್ನು ಸಾಕಷ್ಟು ಮಂದಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು ಇದನ್ನೇ ನಿಜವೆಂದು ಹಲವರು…

Read More
Kerala Communist

Fact Check: ಮುಸ್ಲಿಮರ ಅಂಗಡಿಯಲ್ಲಿ ಮಾತ್ರ ಕೊಳ್ಳಿ ಎಂದು ಕೇರಳದ ಸರ್ಕಾರಿ ಶಾಲಾ ಪಠ್ಯಪುಸ್ತಕದಲ್ಲಿದೆ ಎಂಬುದು ಸುಳ್ಳು

ಕೇರಳದ ಕಮುನಿಸ್ಟ್‌ ಸರ್ಕಾರದ ವಿರುದ್ಧ ನಿರಂತರವಾಗಿ ಸುಳ್ಳು ಸುದ್ದಿಗಳನ್ನು, ಆರೋಪಗಳನ್ನು ಕೆಲವು ಕಿಡಿಗೇಡಿಗಳು ಮಾಡುತ್ತಲೇ ಇರುತ್ತಾರೆ. ಕೇರಳದಲ್ಲಿ ಕಮುನಿಸ್ಟ್‌ ಸರ್ಕಾರ ಹಿಂದುಗಳನ್ನು ಕಡೆಗಣಿಸಿ ಮುಸ್ಲೀಮರಿಗೆ ಹೆಚ್ಚು ಪ್ರಶಸ್ತ್ಯ ನೀಡುತ್ತಿದೆ ಎಂದು ಆರೋಪಿಸುತ್ತಿರುತ್ತಾರೆ. ಇಂತಹ ಅನೇಕ ಸುಳ್ಳು ವದಂತಿಯನ್ನು ಈಗಾಗಲೇ ನಮ್ಮ ಕನ್ನಡ ಫ್ಯಾಕ್ಟ್‌ಚೆಕ್ ಬಳಗ ಬಯಲು ಮಾಡಿದ್ದು ನೀವದನ್ನು ಇಲ್ಲಿ ನೋಡಬಹುದು. ಅದೇ ರೀತಿ ಈಗ, “ಮುಸೀಮ್ ಅಂಗಡಿ : ನೈರ್ಮಲ್ಯ, ನಾವು ಅವರ ಅಂಗಡಿಯಿಂದ ಸಿಹಿತಿಂಡಿಗಳನ್ನು ಖರೀದಿಸಬೇಕು. ಹಿಂದೂ ಅಂಗಡಿ : ಅನೈರ್ಮಲ್ಯ, ಯಾರೂ ಸಿಹಿತಿಂಡಿಗಳನ್ನು…

Read More

Fact Check | ಕಳೆದ ವರ್ಷ ಈದ್ ಮಿಲಾದ್ ಹಬ್ಬದ ವೇಳೆ ನಡೆದ ಗಲಭೆಯನ್ನು ಇತ್ತೀಚಿನದ್ದು ಎಂದು ಸುಳ್ಳು ಮಾಹಿತಿ ಹಂಚಿಕೆ

“ಈ ವಿಡಿಯೋ ನೋಡಿ ಇದು ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ನಂತರ ಆಗುತ್ತಿರುವ ಬದಲಾವಣೆ, ಬೀದಿಯಲ್ಲಿ ಹಸಿರು ಬಾವುಟವನ್ನು ಹಿಡಿದು ಮೆರವಣಿಗೆ ಮಾಡುತ್ತಿರುವ ಒಂದು ಕೋಮಿನವರು ಇದರಿಂದ ಬೃಹತ್ ಟ್ರಾಫಿಕ್ ಜಾಮ್ ಉಂಟಾಗಿದ್ದರು ತಲೆಕೆಡಿಸಿಕೊಳ್ಳದ ಅಲ್ಲಿನ ಕಾಂಗ್ರೆಸ್‌ ಸರ್ಕಾರ” ಎಂಬ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋವನ್ನು ನೋಡಿದ ಬಹುತೇಕರು ಇದು ಇತ್ತೀಚೆಗೆ ನಡೆದ ಘಟನೆ ಎಂದು ಆಕ್ರೋಶವನ್ನು ವ್ಯಕ್ತ ಪಡಿಸುತ್ತಿದ್ದಾರೆ. ಇದರ ಜೊತೆಗೆ ಬಲಪಂಥೀಯವಾದಿಗಳು ಕೂಡ ಒಂದು ಕೋಮಿನ ವಿರುದ್ಧ ಆಕ್ರೋಶ ವ್ಯಕ್ತ…

Read More

ರಂಜಾನ್ ಮಾಸದ ಪ್ರಯುಕ್ತ ಮಸೀದಿಗಳಿಗೆ ಮಾತ್ರ ಉಚಿತ ನೀರು: ಈ ಪೋಟೊ 2017ರದು ಮತ್ತು ಸಿದ್ದರಾಮಯ್ಯನವರಿಗೆ ಸಂಬಂಧಿಸಿಲ್ಲ

ಮಾನವಿ ಪಟ್ಟಣದಲ್ಲಿ ಪವಿತ್ರ ರಂಜಾನ್ ಮಾಸದ ಪ್ರಯುಕ್ತ ಉಚಿತ ನೀರು ಸರಬರಾಜು (ಮಸೀದಿಗಳಿಗೆ ಮಾತ್ರ) ಎಂಬ ಬ್ಯಾನರ್ ಹೊಂದಿರುವ ನೀರಿನ ಟ್ಯಾಂಕರ್ ಒಂದರ ಫೋಟೊವನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಂಡು ಸಿದ್ದರಾಮಯ್ಯನವರು ಲೋಕಸಭಾ ಚುನಾವಣೆಯಲ್ಲಿ ಓಟಿಗಾಗಿ ಮುಸ್ಲಿಮರ ಓಲೈಕೆ ಮಾಡುತ್ತಿದ್ದಾರೆ ಎಂದು ಆರೋಪಿಸಲಾಗುತ್ತಿದೆ. ಇದು ನಿಜವೇ ಎಂದು ಪರಿಶೀಲಿಸೋಣ. ಫ್ಯಾಕ್ಟ್ ಚೆಕ್ ವೈರಲ್ ಆಗುತ್ತಿರುವ ಫೋಟೊವನ್ನು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಸರ್ಚ್ ಮಾಡಿದಾಗ ಈ ಫೋಟೊ 2017ರಿಂದಲೇ ಅಂತರ್ಜಾಲದಲ್ಲಿ ಇರುವುದು ಪತ್ತೆಯಾಗಿದೆ. ಗುಜ್ಜಲ ಅಂಜಿ ನಾಯಕ ಕೋಟೆಕಲ್…

Read More

Fact Check: ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಮುಸ್ಲಿಮರ ಟೋಪಿ ಧರಿಸಿರಲಿಲ್ಲ, ಇದು ಎಡಿಟೆಡ್ ಫೋಟೊ

ಭಾರತೀಯ ಜನತಾ ಪಕ್ಷವು ಇಂಡಿಯಾ ಒಕ್ಕೂಟದ ನಾಯಕರು ಮುಸ್ಲಿಂ ತುಷ್ಟೀಕರಣ ನಡೆಸುತ್ತಿದ್ದಾರೆ ಎಂದು ಮೊದಲಿನಿಂದಲೂ ಆರೋಪಿಸುತ್ತಾ ಬರುತ್ತಿದ್ದಾರೆ ಮತ್ತು ಮುಸ್ಲಿಂ ದ್ವೇಷವನ್ನು ತನ್ನ ಪಕ್ಷದ ಸಿದ್ದಾಂತ ಎನ್ನುವ ರೀತಿಯಲ್ಲಿ ಅನುಸರಿಸುತ್ತಿದ್ದಾರೆ. ವಿರೋಧ ಪಕ್ಷದ ನಾಯಕರು ಯಾರೇ ಮುಸ್ಲಿಂ ಸಮುದಾಯದೊಟ್ಟಿಗೆ ಗುರುತಿಸಿಕೊಂಡಿದ್ದರು ಸಹ ಅವರ ಪೋಟೋಗಳನ್ನು ಬಳಸಿಕೊಂಡು ಅವರನ್ನು ಟೀಕಿಸಲಾಗುತ್ತದೆ ಮತ್ತು ಅವರ ಹೆಸರಿನ ಜೊತೆಗೆ ಮುಸ್ಲಿಂ ಹೆಸರನ್ನು ಸೇರಿಸಿ ವ್ಯಂಗ್ಯ ಮಾಡಲಾಗುತ್ತದೆ. ಆದಕ್ಕೆ ಪ್ರತಿಯಾಗಿ ವಿರೋಧ ಪಕ್ಷದ ನಾಯಕರು ಸಹ ಬಿಜೆಪಿ ನಾಯಕರು ಮುಸ್ಲಿಂ ಕಾರ್ಯಕ್ರಮದಲ್ಲಿ ಭಾಗಿಯಾದ…

Read More
ಕೇಜ್ರಿವಾಲ್

Fact Check: ತಮ್ಮ ಸ್ವಂತ ಮನೆಗೆ ಪುಲ್ಕಿತ್ ಕೇಜ್ರಿವಾಲ್ 10 ಲಕ್ಷ ಬಾಡಿಗೆ ಪಡೆಯುತ್ತಿದ್ದಾರೆ ಎಂಬುದು ಸುಳ್ಳು

ಮಧ್ಯ ತೆರಿಗೆ ನೀತಿಯಲ್ಲಿ ಭ್ರಷ್ಟಾಚಾರ ನಡೆಸಲಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ಸಧ್ಯ ಕೇಜ್ರಿವಾಲ್ ಅವರ ಭ್ರಷ್ಟಾಚಾರ ಸಂಬಂದಿಸಿದಂತೆ ನಾನಾ ಆರೋಪಗಳನ್ನು ಹರಿಬಿಡಲಾಗುತ್ತಿದೆ. ಈಗ, “ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪುತ್ರ ಪುಲ್ಕಿತ್ ಕೇಜ್ರಿವಾಲ್ ಅವರು ತಮ್ಮ ಸ್ವಂತ ಮನೆಯಿಂದ ತಿಂಗಳಿಗೆ 10 ಲಕ್ಷ ರೂ.ಗಳನ್ನು ಬಾಡಿಗೆಯಾಗಿ ಪಡೆಯುತ್ತಾರೆ. ಜಿಮ್ ಸಲಕರಣೆಗಳಿಗಾಗಿ ಮಗನ ಕಂಪನಿಯಿಂದ ಸಿಎಂಗೆ ತಿಂಗಳಿಗೆ 10 ಲಕ್ಷ ರೂ. ಅದು ಹೇಗೆ? ಈ ವೀಡಿಯೊದಿಂದ ಅರ್ಥಮಾಡಿಕೊಳ್ಳಿ,…

Read More