Fact Check | ಅರುಣಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿಲ್ಲ ಎಂಬುದು ಸುಳ್ಳು

“ಚೀನಾ ಮುನಿಸುಕೊಳ್ಳುತ್ತದೆ ಎಂಬ ಕಾರಣಕ್ಕೆ ಅರುಣಾಚಲ ಪ್ರದೇಶದಲ್ಲಿ ಲೋಕಸಭಾ ಹಾಗೂ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಣೆ ಮಾಡಿಲ್ಲ ಮತ್ತು ರಾಹುಲ್‌ ಗಾಂಧಿ ಅವರ ಭಾರತ್‌ ಜೋಡೋ ನ್ಯಾಯ ಯಾತ್ರೆ ಕೂಡ ಲಡಾಕ್‌ನಲ್ಲಿ ನಡೆಸಲಾಗಿಲ್ಲ. ಇದು ಕಾಂಗ್ರೆಸ್‌ ಮತ್ತು ರಾಹುಲ್‌ ಗಾಂಧಿ ಅವರಿಗೆ ಚೀನಾದ ಮೇಲೆ ಎಷ್ಟು ಪ್ರೀತಿ ಇದೆ ಎಂಬುದನ್ನು ತೋರಿಸುತ್ತಿದೆ” ಎಂಬ ಪೋಸ್ಟ್‌ವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಇನ್ನು ಇದೇ ಪೋಸ್ಟ್‌ ಗಮನಿಸಿದ ಸಾಕಷ್ಟು ಮಂದಿ ಇದನ್ನು ತಮ್ಮ ವೈಯಕ್ತಿಕ ಸಾಮಾಜಿಕ ಜಾಳತಾಣದ…

Read More

Fact Check: ಹಿಂದೂಗಳ ಅಗತ್ಯವಿಲ್ಲವೆಂದು ಸಿಎಂ ಸಿದ್ದರಾಮಯ್ಯನವರು ಹೇಳಿಲ್ಲ. ಈ ಪತ್ರಿಕಾ ವರದಿ ನಿಜವಲ್ಲ

ಲೋಕಸಭಾ ಚುನಾವಣೆಗಳಿಗೆ ಇನ್ನು ಕೆಲವೇ ದಿನಗಳು ಬಾಕಿ ಇರುವ ಈ ಹೊತ್ತಿನಲ್ಲಿ ತಮ್ಮ ಎದುರಾಳಿಗಳನ್ನು ಮಣಿಸುವ ಸಲುವಾಗಿ ನಕಲಿ ವರದಿಗಳನ್ನು, ಹೇಳಿಕೆಗಳನ್ನು ಸೃಷ್ಟಿಸಲಾಗುತ್ತಿದೆ. ಅದೇ ರೀತಿ ಈಗ, “ಹಿಂದೂಗಳ ಅಗತ್ಯ ನಮಗೆ ಬೇಡ. ಮುಸ್ಲಿಮರ ಓಟು ಸಾಕು‌. ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟಲು ಬಯಸುತ್ತೇನೆ. ಮುಸ್ಲಿಂರ ಓಲೈಕೆ ಕುರಿತು ಬಿಜೆಪಿಗರ ಟೀಕೆ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ.” ಎಂದು ಸಿಎಂ ಸಿದ್ದರಾಮಯ್ಯ ಖಾಸಗಿ ಹೋಟೇಲ್ ಒಂದರಲ್ಲಿ ನಡೆದ ಹೋಬಳಿ ಮಟ್ಟದ ಕಾಂಗ್ರೆಸ್ ನಾಯಕರ ಸಭೆಯಲ್ಲಿ ಹೇಳಿದ್ದಾರೆ ಎನ್ನುವ ಪತ್ರಿಕಾ…

Read More
ಕಾಂಗ್ರೆಸ್

Fact Check: ಜಮ್ಮು ಕಾಶ್ಮೀರದಲ್ಲಿ ‌ ಅಧಿಕಾರಕ್ಕೆ ಬಂದರೆ ಉಗ್ರರನ್ನು ಬಿಡುಗಡೆ ಮಾಡುತ್ತೇವೆ ಎಂದು ಕಾಂಗ್ರೆಸ್‌ ಹೇಳಿಲ್ಲ

ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಇರುವುದರಿಂದ ರಾಷ್ಟ್ರೀಯ ಪಕ್ಷಗಳು ತಮ್ಮ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿವೆ. ಕಾಂಗ್ರೆಸ್ ಇದೇ ಏಪ್ರಿಲ್ 5 ರಂದು ತನ್ನ ಪ್ರಣಾಳಿಕೆಯನ್ನು “ನ್ಯಾಯ ಪತ್ರ” ಎಂಬ ಹೆಸರಿನಲ್ಲಿ ಬಿಡುಗಡೆ ಮಾಡಿದೆ. ಸಧ್ಯ ಕಾಂಗ್ರೆಸ್‌ನ ಪ್ರಣಾಳಿಕೆಯ ಕುರಿತು ಸುಳ್ಳು ಸುದ್ದಿಯನ್ನು ಹಂಚಿಕೊಳ್ಳಲಾಗುತ್ತಿದೆ. ಕೆಲವೇ ದಿನಗಳ ಹಿಂದೆ ” ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ತ್ರಿವಳಿ ತಲಾಕ್ ಮತ್ತೆ ತರುತ್ತೇವೆ, ಉಗ್ರವಾದವನ್ನು ಬೆಂಬಲಿಸುತ್ತೇನೆ” ಎಂದು ಸುಳ್ಳು ಹಬ್ಬಿಸಲಾಗುತ್ತಿತ್ತು. ಈಗ, “ಜಮ್ಮು ಕಾಶ್ಮೀರದಲ್ಲಿ ಕಾಂಗ್ರೇಸ್ ಏನಾದರು ಈ ಬಾರಿ…

Read More
Gwadar Port

Fact Check: ಪ್ರಾದೇಶಿಕ ಸ್ಥಿರತೆಯ ಕಾರಣಕ್ಕಾಗಿ 1950ರಲ್ಲೇ ಗ್ವಾದರ್ ಬಂದರನ್ನು ಕೊಳ್ಳಲು ಭಾರತ ನಿರಾಕರಿಸಿತು

ಇತ್ತೀಚೆಗೆ 1974ರಲ್ಲಿ ಮುಗಿದ ಕಚ್ಚತೀವು ದ್ವೀಪದ ಕುರಿತು ಪ್ರಧಾನಿ ನರೇಂದ್ರ ಮೋದಿಯವರು ಗಮನ ಸೆಳೆದು ಅದು ಚರ್ಚೆಗೆ ಕಾರಣವಾಗಿತ್ತು. ಇಂದಿರಾ ಗಾಂಧಿಯವರು ಅದನ್ನು ಶ್ರೀಲಂಕಾ ಸರ್ಕಾರಕ್ಕೆ ಬಿಟ್ಟುಕೊಟ್ಟಿದ್ದನ್ನು ಬಿಜೆಪಿಗರು ವಿರೋದಿಸಿದ್ದರು. ಇಂದು ಇಂಡಿಯಾ ಟುಟೆ “ಪಾಕಿಸ್ತಾನದ ಗ್ವಾದರ್ ಅನ್ನು 1950 ರ ದಶಕದಲ್ಲಿ  ಭಾರತಕ್ಕೆ ನೀಡಲಾಗಿತ್ತು” ಎಂಬ ಲೇಖನವನ್ನು ಪ್ರಕಟಿಸಿ ಮತ್ತೊಂದು ಚರ್ಚೆಯನ್ನು ಹುಟ್ಟು ಹಾಕಿದ್ದಾರೆ. ಇದನ್ನು ಕನ್ನಡ ದುನಿಯಾ ಎಂಬ ಮಾಧ್ಯಮವು ಇಂಡಿಯಾ ಟುಟೆ ವರದಿಯನ್ನೇ ಕನ್ನಡಕ್ಕೆ ಅನುವಾದಿಸಿ “ಈಗಿನ ಪಾಕಿಸ್ತಾನದ ಗ್ವಾದರ್ ಬಂದರು ಸ್ವೀಕರಿಸಲು…

Read More

Fact Check | ರಾಹುಲ್‌ ಗಾಂಧಿ ನಾಮಪತ್ರ ಸಲ್ಲಿಕೆ ವೇಳೆ ಪಾಕಿಸ್ತಾನದ ಧ್ವಜ ಪ್ರದರ್ಶಿಸಲಾಗಿದೆ ಎಂಬುದು ಸುಳ್ಳು

“ಈ ವಿಡಿಯೋ ನೋಡಿ ವೈನಾಡಿನಲ್ಲಿ ರಾಹುಲ್‌ ಗಾಂಧಿ ನಾಮಪತ್ರವನ್ನು ಸಲ್ಲಿಸುವ ವೇಳೆ ಕಾಂಗ್ರೆಸ್‌ ಬೆಂಬಲಿಗರು ಪಾಕಿಸ್ತಾನದ ಧ್ವಜವನ್ನು ಪ್ರದರ್ಶಿಸಿದ್ದಾರೆ. ಕಾಂಗ್ರೆಸ್‌ಗೆ ಮತ ಚಲಾಯಿಸುವ ಮುನ್ನ ಎಚ್ಚರ.” ಎಂಬ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್‌ ಆಗುತ್ತಿದೆ. ವಿಡಿಯೋದಲ್ಲಿ ಕೂಡ ಹಲವಾರು ಮಂದಿ ಹಸಿರು ಬಣ್ಣದ ಬಟ್ಟಿಯನ್ನು ಧರಿಸಿ, ಹಸಿರು ಬಾವುಟವನ್ನು ಪ್ರದರ್ಶಶಿಸುವ ಕೂಡ ಕಾಣಬಹುದಾಗಿದೆ. ಇದೇ ರೀತಿಯ ವಿಡಿಯೋವೊಂದನ್ನು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ಅಭಿಮಾನಗಳ ಪೇಜ್‌ ಬಸನಗೌಡ ಯತ್ನಾಳ್‌ ಸೇಣೆ ಎಕ್ಸ್‌ ಖಾತೆಯಲ್ಲಿ ಕೂಡ…

Read More
Congress

Fact Check: ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ದೇಶದ್ರೋಹ ಜಾರಿಗೊಳಿಸುತ್ತೇವೆ ಎಂದಿಲ್ಲ

ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಇರುವ ಈ ಸಂದರ್ಭದಲ್ಲಿ ರಾಷ್ಟ್ರೀಯ ಪಕ್ಷಗಳ ಕಾರ್ಯಕರ್ತರು ಮತ್ತು ಬೆಂಬಲಿಗರು ತಮ್ಮ ಎದುರಾಳಿ ಪಕ್ಷವನ್ನು ಮಣಿಸುವ ಸಲುವಾಗಿ ಸಾಕಷ್ಟು ಸುಳ್ಳು ಸುದ್ದಿಗಳನ್ನು ಹರಿಬಿಟ್ಟು ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಲೋಕಸಭಾ ಚುನಾವಣೆಯ ಸಮಯದಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ನಕಲಿ ಸುದ್ದಿ ಮತ್ತು ತಪ್ಪು ಮಾಹಿತಿಯ ಹರಡುವಿಕೆಯನ್ನು ಎದುರಿಸಲು ಚುನಾವಣಾ ಆಯೋಗ (EC) 17 ಮಾರ್ಚ್ 2024 ರಂದೇ “ಮಿಥ್ ವರ್ಸಸ್ ರಿಯಾಲಿಟಿ” ಎಂಬ ಯೋಜನೆಯನ್ನು ಪ್ರಾರಂಭಿಸಿದೆ. ಕಾನೂನುಬಾಹಿರ ವಿಷಯವನ್ನು ತೆಗೆದುಹಾಕಲು…

Read More
ಡಾ. ಬಿ.ಆರ್ ಅಂಬೇಡ್ಕರ್

Fact Check: ಡಾ. ಬಿ. ಆರ್ ಅಂಬೇಡ್ಕರ್ ಮತದಾನ ಮನೆಯ ಹೆಣ್ಣಿದ್ದಂತೆ ಎಂದು ಎಲ್ಲಿಯೂ ಹೇಳಿಲ್ಲ

ಖ್ಯಾತ ಹೃದ್ರೋಗ ತಜ್ಞ ಮತ್ತು ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಮಾಜಿ ನಿರ್ದೇಶಕರು ಹಾಗೂ ಹಾಲಿ ಬೆಂಗಳೂರು ಗ್ರಾಮಂತರ ಲೋಕಸಭಾ ಚುನಾವಣೆಯ ಜೆಡಿಎಸ್-ಬಿಜೆಪಿ ಮೈತ್ರಿಯ ಅಭ್ಯರ್ಥಿಯೂ ಆದ ಡಾ. ಸಿ.ಎನ್ ಮಂಜುನಾಥ್ ಅವರು ನೆನ್ನೆ (ಏಪ್ರಿಲ್ 4) ನಡೆದ ಪ್ರಚಾರದ ಸಭೆಯ ಭಾಷಣದಲ್ಲಿ, “ಮತದಾನ ಮನೆಯ ಹೆಣ್ಣು ಮಗಳಿದಂತೆ ಅದು ಮಾರಾಟ ಆಗಬಾರದು ಎಂದು ಡಾ. ಅಂಬೇಡ್ಕರ್ ಹೇಳಿದ್ದಾರೆ” ಎಂದು ಮತದಾರರಿಗೆ ತಿಳಿಸಿದ್ದಾರೆ. ಹಾಗಾದರೆ ನಿಜಕ್ಕೂ ಡಾ. ಬಿ. ಆರ್ ಅಂಬೇಡ್ಕರ್ ಅವರು…

Read More
Rahul Gandhi

Fact Check: ರಾಹುಲ್ ಗಾಂಧಿ ವಿರುದ್ಧ ನವಜೋತ್ ಸಿಂಗ್ ಸಿಧು ಹೇಳಿಕೆ ನೀಡಿದ್ದು ಹಳೆಯ ವಿಡಿಯೋ

ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ಈಗ ಕಾಂಗ್ರೆಸ್ ಪಕ್ಷದಲ್ಲಿ ಬಹುತೇಕ ನಾಯಕರು ಬಂಡಾಯವೆದ್ದು ಹಳೆಯ ಪಕ್ಷವಾದ ಕಾಂಗ್ರೆಸ್ ಅನ್ನು ತೊರೆಯುತ್ತಿದ್ದಾರೆ, ಮತ್ತು ಕಾಂಗ್ರೆಸ್‌ನ ನಾಯಕರಾದ ನವಜೋತ್ ಸಿಂಗ್ ಸಿಧು ಈಗ ಕಾಂಗ್ರೆಸ್ ಪಕ್ಷವನ್ನು ತೆರೆಯಲು ಮುಂದಾಗಿದ್ದಾರೆ ಎಂಬ ಬರಹವನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ. ಇದರ ಜೊತೆಗೆ ಇತ್ತೀಚಿಗೆ “ಹೇ ರಾಹುಲ್ ಬಾಬಾ ರಾಷ್ಟ್ರೀಯತೆ ಮತ್ತು ದೇಶದ್ರೋಹದ ನಡುವಿನ ವ್ಯತ್ಯಾಸವನ್ನು ಶಾಲೆಗೆ ಹೋಗಿ ಕಲಿತುಕೊಂಡು ಬನ್ನಿ” ಎಂದು ನವಜೋತ್ ಸಿಂಗ್ ಸಿದ್ದು ರಾಹುಲ್ ಗಾಂಧಿ ಅವರ ವಿರುದ್ಧ ಹೇಳಿಕೆ…

Read More
ಕಾಂಗ್ರೆಸ್

Fact Check: ಹಿಂದೂ ಧರ್ಮ ಬೋಧಿಸದಂತೆ ಕಾಂಗ್ರೆಸ್ ತಡೆಹಿಡಿದಿದೆ ಎಂಬುದು ಸುಳ್ಳು

ಇತ್ತೀಚೆಗೆ ಬಿಜೆಪಿಯ ಉತ್ತರ ಕನ್ನಡದ ಸಂಸದರಾದ ಅನಂತ್ ಕುಮಾರ್ ಹೆಗಡೆ ಅವರು ಲೋಕಸಭೆಯಲ್ಲಿ 400 ಸೀಟು ಗಳಿಸಿದರೆ ಸಂವಿಧಾನವನ್ನು ಬದಲಾಯಿಸುತ್ತೇವೆ ಎಂಬ ಹೇಳಿಕೆ ನೀಡಿ ಸಾಕಷ್ಟು ಚರ್ಚೆಗೆ ಮತ್ತು ಟೀಕೆಗೆ ಗುರಿಯಾಗಿದ್ದರು. ಅನಂತ್ ಕುಮಾರ್ ಹೆಗಡೆ ಅವರು ಈ ಹಿಂದೆಯೂ ಸಹ ಇದೇ ಹೇಳಿಕೆ ನೀಡಿ ಸಾಕಷ್ಟು ಟೀಕೆ ಎದುರಿಸಿದ್ದರು. ಈಗ ಕೆಲವು ದಿನಗಳ ಹಿಂದೆಯಷ್ಟೇ ರಾಜಸ್ಥಾನದ ಬಿಜೆಪಿ ಲೋಕಸಭಾ ಅಭ್ಯರ್ಥಿ ಜ್ಯೋತಿ ಮಿರ್ಧಾ ಅವರು ನಾನೂರು ಸೀಟು ಬಂದರೆ ಸಂವಿಧಾನ ತಿದ್ದುಪಡಿ ಮಾಡುತ್ತೇವೆ ಎಂಬ ಹೇಳಿಕೆ…

Read More
BJP

Fact Check: ಮಣಿಪುರದಲ್ಲಿ ಬಿಜೆಪಿ ನಾಯಕರನ್ನು ಥಳಿಸಲಾಗಿದೆ ಎಂದು ಡಾರ್ಜಿಲಿಂಗ್‌ನ ಹಳೆಯ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

ಮಣಿಪುರದಲ್ಲಿ ಆಂತರಿಕ ಹಿಂಸಾಚಾರ ಪ್ರಾರಂಭವಾಗಿ ಅನೇಕ ತಿಂಗಳುಗಳೇ ಕಳೆಯುತ್ತಿವೆ. ಆದರೆ ನಮ್ಮ ದೇಶದ ಪ್ರಧಾನ ಮಂತ್ರಿಗಳು ಮತ್ತು ಗೃಹ ಸಚಿವರು ಈ ಕುರಿತು ಯಾವುದೇ ಹೇಳಿಕೆ ನೀಡಿಲ್ಲ. ಮಣಿಪುರದ ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಸಹ ರಾಜ್ಯದ ಅಂತರಿಕ ಕಲಹ ನಿಯಂತ್ರಿಸಲು ಸಾಧ್ಯವಾಗದೆ ಕೇಂದ್ರ ಸರ್ಕಾರ ಮಧ್ಯಸ್ತಿಕೆ ವಹಿಸುವಂತೆ ಕೇಳಿಕೊಂಡಿದ್ದರು. ಆದರೂ ರಾಷ್ಟ್ರಪತಿ ಆಡಳಿತವನ್ನು ಇನ್ನೂ ಸಹ ಜಾರಿಗೊಳಿಸಿಲ್ಲ. ಭಾರತದ ಯಾವ ಮಾಧ್ಯಮಗಳು ಸಹ ಮಣಿಪುರದ ಸುದ್ದಿಗಳನ್ನು ಬಿತ್ತರಿಸುತ್ತಿಲ್ಲ. ಆದರೆ ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದ…

Read More