Fact Check | AI- ರಚಿತವಾದ ಚಿತ್ರವನ್ನು BARC ಕಟ್ಟಡದ ಹೊಸ ವಿನ್ಯಾಸ ಎಂದು ಸುಳ್ಳು ಮಾಹಿತಿ ಹಂಚಿಕೆ

“ಈ ಚಿತ್ರವು ಬಾಬಾ ಪರಮಾಣು ಸಂಶೋಧನಾ ಕೇಂದ್ರ (BARC) ಕಟ್ಟಡದ ಹೊಸ ವಿನ್ಯಾಸವಾಗಿದೆ. ಮುಂದಿನ ದಿನಗಳಲ್ಲಿ ಇದೇ ರೀತಿಯಲ್ಲಿ ಈ ಕಟ್ಟಡ ನಿರ್ಮಾಣವಾಗಲಿದೆ.” ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಇನ್ನು ಇದನ್ನೇ ನಿಜವೆಂದು ನಂಬಿ ಸಾಕಷ್ಟು ಮಂದಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದು, ಇದು ಬಿಜೆಪಿಯಿಂದ ಮಾತ್ರ ಸಾಧ್ಯ ಎಂದು ಬರೆದುಕೊಳ್ಳುತ್ತಿದ್ದಾರೆ. New design of Bhaba atomic research centre.Har har mahadev.🚩🙏❤️ Thanks to @narendramodi ji for this beautiful…

Read More
ಸರ್ಧಾರ್ ವಲ್ಲಭಬಾಯಿ ಪಟೇಲ್

Fact Check: ಕರ್ನಾಟಕದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಮೂರ್ತಿಯನ್ನು ಹೊಡೆದು ಹಾಕಿಲ್ಲ

ಲೋಕಸಭಾ ಚುನಾವಣೆಗಳು ಹತ್ತಿರಾಗುತ್ತಿದ್ದಂತೆ ಬಿಜೆಪಿಯೇತರ ರಾಜ್ಯಗಳ ಮೇಲೆ ಅದರಲ್ಲೂ ದಕ್ಷಿಣ ರಾಜ್ಯಗಳ ಮೇಲೆ ಸಾಕಷ್ಟು ಸುಳ್ಳು ಆರೋಪಗಳನ್ನು ಹೊರಿಸಲಾಗುತ್ತಿದೆ. ಇತ್ತೀಚೆಗೆ ವಿಡಿಯೋ ಒಂದು ವೈರಲ್ ಆಗಿದ್ದು ಅದರಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಮೂರ್ತಿಯನ್ನು ಗುಂಪೊಂದು ಟ್ಯಾಕ್ಟ್‌ರ್ ಬಳಸಿ ತೆರವುಗೊಳಿಸುತ್ತಿರುವುದನ್ನು ಕಾಣಬಹುದಾಗಿದೆ. ಆದರೆ, “ಕರ್ನಾಟಕದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಮೂರ್ತಿಯನ್ನು ಹೊಡೆದು ಹಾಕಲಾಗಿದೆ.” ಎಂದು ಪ್ರತಿಪಾದಿಸಲಾಗುತ್ತಿದೆ.  ಫ್ಯಾಕ್ಟ್‌ಚೆಕ್: ಈ ಕುರಿತು ಹುಡುಕಿದಾಗ, ಈ ಘಟನೆ 26 ಜನವರಿ 2024ರಲ್ಲಿ ಮಧ್ಯ ಪ್ರದೇಶದ ಉಜ್ಜಯಿನಿ ಜಿಲ್ಲೆಯ ಮಕಾಡೋನ್…

Read More

Fact Check: ಮಂಗಳೂರಿನ ಇಫ್ತಾರ್ ಕೂಟದ ವಿಡಿಯೋವನ್ನು ಬಂಗಾಳದ ವಿಡಿಯೋ ಎಂದು ಹಂಚಿಕೊಳ್ಳಲಾಗುತ್ತಿದೆ

ಕೆಲವು ದಿನಗಳ ಹಿಂದೆಯಷ್ಟೆ ಮಂಗಳೂರಿನಲ್ಲಿ ರಸ್ತೆ ಮಧ್ಯೆಯೇ ಇಫ್ತಾರ್ ಕೂಟವನ್ನು ಆಯೋಜಿಸಲಾಗಿದೆ ಎಂದು ಎಂದು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಮತ್ತು ಪೋಟೋಗಳು ಹರಿದಾಡುತ್ತಿದ್ದವು. ಜನರು ರಸ್ತೆ ಮಧ್ಯೆ ಮಾಡುವ ಅಗತ್ಯವಿತ್ತೆ ಎಂದು ಟೀಕಿಸಿದ್ದರು ಮತ್ತು ಈ ಕಾರ್ಯಕ್ರಮದ ಆಯೋಜಕರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದರು. ಆದರೆ ಈಗ, “ಇತ್ತೀಚೆಗೆ ರಸ್ತೆಯಲ್ಲಿ ನಮಾಜ್ ಮಾಡಿದ್ದರು ನಂತರ ಇಫ್ತಾರ್ ಕೂಟವನ್ನು ರಸ್ತೆಯಲ್ಲಿ ಆಯೋಜಿಸಲಾಗಿದೆ. ಈ ವಿಡಿಯೋ ಪಶ್ಚಿಮ ಬಂಗಾಳದ ಕೋಲ್ಕತ್ತಾದಿಂದ ಬಂದಿದೆ. ಇದು ನಿಜವೆ?” ಎಂಬ ಹೇಳಿಕೆಯೊಂದಿಗೆ ಇಫ್ತಾರ್ ಕೂಟದ…

Read More
ಅಮಿತ್ ಶಾ

Fact Check: ಮುಖ್ತಾರ್ ಅನ್ಸಾರಿ ಜೈಲಿನಲ್ಲಿ ವಿಷ ಸೇವಿಸಿದ್ದರು ಎಂದು ಅಮಿತ್ ಶಾ ಅವರು ಹೇಳಿಲ್ಲ

ಇತ್ತೀಚೆಗೆ ದರೋಡೆಕೋರ ನಂತರ ರಾಜಕಾರಣಿಯಾಗಿ ಬದಲಾದ  ಐದು ಬಾರಿ ಪೂರ್ವ ಯುಪಿಯ ಮೌ ಕ್ಷೇತ್ರದ ಐದು ಬಾರಿ ಶಾಸಕರಾಗಿದ್ದ ಮುಖ್ತಾರ್ ಅನ್ಸಾರಿ ಅವರು  ಮಾರ್ಚ್ 28 ರಂದು ಹೃದಯಾಘಾತದಿಂದ ನಿಧನರಾದರು. ಅವರ ಅಂತ್ಯಕ್ರಿಯೆಯ ದಿನದಂದು ಸಾವಿರಾರು ಜನ ಬೆಂಬಲಿಗರು ಭಾಗವಹಿಸಿರುವುದು ವರದಿಯಾಗಿದೆ. ಅನ್ಸಾರಿ (63) ಕಳೆದ ಎರಡು ವರ್ಷಗಳಲ್ಲಿ ಎಂಟು ಪ್ರಕರಣಗಳಲ್ಲಿ ಆರೋಪಿಯಾಗಿದ್ದು, ಬಂದಾ ಜೈಲಿನಲ್ಲಿದ್ದರು. ಅನ್ಸಾರಿ ಅವರ ಪುತ್ರ ಉಮರ್ ಅನ್ಸಾರಿ ಮತ್ತು ಘಾಜಿಪುರ ಸಂಸದರೂ ಆಗಿರುವ ಸಹೋದರ ಅಫ್ಜಲ್ ಅನ್ಸಾರಿ ಅವರು ಮುಖ್ತಾರ್ ಅನ್ಸಾರಿ ಅವರಿಗೆ ಜೈಲಿನಲ್ಲಿ…

Read More

Fact Check | ಅರವಿಂದ್‌ ಕೇಜ್ರಿವಾಲ್‌ ಯುವಕನಾಗಿದ್ದಾಗ ಅತ್ಯಾಚಾರದ ಆರೋಪಿ ಎಂಬುದು ಸುಳ್ಳು

“19 ವರ್ಷದ ಖರಗ್‌ಪುರದ ವಿದ್ಯಾರ್ಥಿ ಅರವಿಂದ್ ಕೇಜ್ರಿವಾಲ್ ಸ್ಥಳೀಯ ಹುಡುಗಿಯ ಮೇಲೆ ಅತ್ಯಾಚಾರವೆಸಗಿದ್ದರು. ಈ ಕುರಿತು 8 ಜೂನ್‌ 1987 ರಲ್ಲಿ ದ ಟೆಲಿಗ್ರಾಫ್‌ ಪತ್ರಿಕೆ ವರದಿಯನ್ನು ಪ್ರಕಟಿಸಿದೆ.. ನೋಡಿ ಇದು ಇಂದಿನ ದೆಹಲಿ ಮುಖ್ಯಮಂತ್ರಿಯ ಅಸಲಿಯತ್ತು” ಎಂಬ ಪೇಪರ್‌ ಕಟ್ಟಿಂಗ್‌ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಈ ಪೇಪರ್‌ ಕಟ್ಟಿಂಗ್‌ ವರದಿಯಲ್ಲಿ ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ಗಂಭೀರ ಆರೋಪವನ್ನ ಮಾಡಲಾಗಿದೆ. Arvind kejriwal..a rapist pic.twitter.com/4PfpHfNF2O — Upset with legal system (@environarayan) November…

Read More

Fact Check | ಅರವಿಂದ್‌ ಕೇಜ್ರಿವಾಲ್‌ ಅವರಿಗೆ CIA ನಂಟಿದೆ ಎಂಬುದು ಸುಳ್ಳು

“ಅರವಿಂದ್‌ ಕೇಜ್ರಿವಾಲ್‌ ಅವರಿಗೆ CIA ನಂಟಿದೆ.. ಅವರನ್ನು ಪ್ರಧಾನಿ ಮಾಡಿ ಅಮೆರಿಕಾದ ಅಜೆಂಡಾವನ್ನು ಭಾರತದಲ್ಲಿ ನೆಲೆಯೂರುವಂತೆ ಮಾಡಲು CIA ಪ್ರಯತ್ನಿಸಿತು. ಆದರೆ ಇದೀಗ ಅರವಿಂದ್‌ ಕೇಜ್ರಿವಾಲ್‌ರನ್ನು ಜೈಲಿಗೆ ಹಾಕುವ ಮೂಲಕ CIA ಯೋಜನೆಯಯನ್ನು ಕೇಂದ್ರ ಸರ್ಕಾರ ನಾಶ ಪಡಿಸಿದೆ” ಎಂಬ ಬರಹವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಅದರಲ್ಲೂ ಪ್ರಮುಖವಾಗಿ ಎಕ್ಸ್‌ ( ಈ ಹಿಂದಿನ ಟ್ವಿಟರ್‌ ) ನಲ್ಲಿ ಹೆಚ್ಚು ಶೇರ್‌ ಮಾಡಲಾಗುತ್ತಿದೆ. Well if you are wondering why US is so much concerned…

Read More

Fact Check: ಯುಟ್ಯೂಬರ್ ಧ್ರುವ್ ರಾಠೀ ಪಾಕಿಸ್ತಾನ ಮೂಲದವರೆಂದು ಸುಳ್ಳು ಹರಡಲಾಗುತ್ತಿದೆ

ಭಾರತದಲ್ಲಿ ಪ್ರಸಿದ್ದಿ ಪಡೆದ ಅನೇಕ ಯೂಟೂಬರ್‌ಗಳು ಮತ್ತು ಸಾಮಾಜಿಕ ಮಾಧ್ಯಮ ಪ್ರಭಾವಶಾಲಿಗಳು(ಸೋಷಿಯಲ್ ಮಿಡಿಯಾ ಇನ್ಫ್ಲುಯೆನ್ಸರ್‌ಗಳು) ಅನೇಕರಿದ್ದಾರೆ. ಅವರುಗಳು ಆಹಾರ, ಪ್ರವಾಸ, ಶಿಕ್ಷಣಕ್ಕೆ ಸಂಬಂದಿಸಿದಂತೆ ಅನೇಕ ವಿಷಯಗಳ ಮೇಲೆ ವಿಡಿಯೋಗಳನ್ನು ಮಾಡುತ್ತಿದ್ದಾರೆ ಆದರೆ ಸಾಮಾಜಿಕ, ರಾಜಕೀಯ ಮತ್ತು ಪರಿಸರಕ್ಕೆ ಸಂಬಂದಿಸಿದಂತೆ ವಿಡಿಯೋಗಳನ್ನು ಮಾಡಿ ಪ್ರಖ್ಯಾತಿ ಪಡೆದ ಯೂಟೂಬರ್‌ಗಳಲ್ಲಿ ಧೃವ್ ರಾಠೀ ಪ್ರಮುಖರು. ಕಾರಣ ಅವರ ಅಧ್ಯಯನಶೀಲತೆ ಮತ್ತು ವಿಷಯದ ನಿಖರತೆಗಾಗಿ ಹೆಚ್ಚೆಚ್ಚು ಜನರನ್ನು ತಲುಪುತ್ತಿದ್ದಾರೆ. ಸಧ್ಯ ಮಾರ್ಚ್ 2024 ರ ಹೊತ್ತಿಗೆ, ಅವರು ಎಲ್ಲಾ ಚಾನೆಲ್ಗಳಲ್ಲಿ ಸುಮಾರು 21.56…

Read More
Aravind Kejriwal

Fact Check: ಕೇಜ್ರಿವಾಲ್ ಅವರು ನ್ಯಾಯಲಯದಲ್ಲಿ ತಮ್ಮ ಪರವಾಗಿ ತಾವೆ ವಾದ ಮಾಡಿಲ್ಲ ಮತ್ತು ಜೈಲಿನಲ್ಲಿ ಹಾಡು ಹಾಡಿಲ್ಲ

ಮದ್ಯ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನವಾದ ನಂತರ ಅವರ ಕಸ್ಟಡಿಯನ್ನು ಮಾರ್ಚ್ 28 ರಂದು ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರಾದ ನಂತರ ಏಪ್ರಿಲ್ 1 ರವರೆಗೆ ವಿಸ್ತರಿಸಲಾಗಿತ್ತು. ಹೆಚ್ಚಿನ ಕಸ್ಟಡಿಗಾಗಿ ಜಾರಿ ನಿರ್ದೇಶನಾಲಯದ ಮನವಿಯನ್ನು ಕೇಜ್ರಿವಾಲ್ ವೈಯಕ್ತಿಕವಾಗಿ ವಿರೋಧಿಸಿದರು ಮತ್ತು ಹಗರಣವನ್ನು ಆಮ್ ಆದ್ಮಿ ಪಕ್ಷದ ವಿರುದ್ಧದ ರಾಜಕೀಯ ತಂತ್ರ ಎಂದು ಕರೆದಿದ್ದಾರೆ. ಮಾರ್ಚ್ 28 ರಂದು ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರಾದ ನಂತರದ ದಿನಗಳಿಂದ, ಕೇಜ್ರಿವಾಲ್ ಮತ್ತು ಇಡಿ…

Read More
Bharat Ratna

Fact Check: ಭಾರತ ರತ್ನ ಪ್ರಶಸ್ತಿ ಪ್ರಧಾನದ ವೇಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಕುಳಿತುಕೊಳ್ಳಲು ಕುರ್ಚಿ ನೀಡಲಾಗಿದೆ

ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನವನ್ನು ಇತ್ತೀಚೆಗೆ ಕೇಂದ್ರ ಸರ್ಕಾರವು ಘೋಷಿಸಿದ್ದು. ಬಿಹಾರದ ಮುಖ್ಯಮಂತ್ರಿಯಾಗಿ ಹಿಂದುಳಿದವರಿಗೆ ರಾಜಕೀಯ ಮೀಸಲಾತಿ ನೀಡಿದ ಹಾಗೂ ದಮನಿತರ ಪರವಾಗಿ ಹೋರಾಟ ಮಾಡಿದ ಕರ್ಪೂರಿ ಠಾಕೂರ್‌ ಅವರಿಗೆ, ಕೃಷಿ ಕ್ರಾಂತಿಯ ಮೂಲಕ ಭಾರತದಲ್ಲಿ ಗಮನ ಸೆಳೆದ ಚೌಧರಿ ಚರಣ್‌ ಸಿಂಗ್‌ ಅವರಿಗೆ, ಭಾರತದ ಆರ್ಥಿಕ ಕ್ರಾಂತಿಗೆ ನಾಂದಿ ಹಾಡಿದ ಮಾಜಿ ಪ್ರಧಾನಿ ಪಿ.ವಿ.ನರಸಿಂಹರಾವ್‌ ಅವರಿಗೆ ಮತ್ತು ಕೃಷಿ ಹಾಗೂ ಆಹಾರ ಕ್ಷೇತ್ರದಲ್ಲಿ ಗಣನೀಯ ಕೆಲಸ ಮಾಡಿ ಹಸಿರು ಕ್ರಾಂತಿಯ ಹರಿಕಾರ ಎಂದು…

Read More

Fact Check | ಕೇರಳದ ದೇವಾಸ್ಥಾನದಲ್ಲಿ ಆಜಾನ್ ಕೂಗುವುದು ಮಾಪ್ಪಿಲ ತೆಯ್ಯಂ ಎಂಬ ಸೌಹಾರ್ದ ಆಚರಣೆಯಾಗಿದೆ

“ಕೇರಳ ಸರ್ಕಾರ ದೇವಸ್ಥಾನಗಳಲ್ಲಿ ಮುಸ್ಲಿಂ ಮತ್ತು ಕ್ರಿಶ್ಚಿಯನ್ ಅರ್ಚಕರನ್ನು ನೇಮಿಸಿದೆ, ಅಲ್ಲಿ ನಡೆಯುವ ಮಾಪ್ಪಿಲ ತೆಯ್ಯಂನಲ್ಲಿ ಅಜಾನ್‌ ರೀತಿ ಅಲ್ಲಾ ಹು ಅಕ್ಬರ್‌ ಹೇಳಲಾಗುತ್ತಿದ್ದು, ಮುಸಲ್ಮಾನರು ದೇವಸ್ಥಾನವನ್ನು ವಶ ಪಡಿಸಿಕೊಂಡಿದ್ದಾರಾ ಎಂಬ ಅನುಮಾನ ಮೂಡಲು ಆರಂಭವಾಗಿದೆ.” ಎಂಬ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. *केरला सरकार ने मन्दिरों में मुस्लिम और क्रिश्चियन पुजारी नियुक्त कर दिए, अब हालात ये हैं कि हनुमान जी के प्रतिरूप को शराब…

Read More