ರಾಹುಲ್ ಗಾಂಧಿ

Fact Check: ರಾಯ್ ಬರೇಲಿಯಲ್ಲಿ ನಾಮಪತ್ರ ಸಲ್ಲಿಸಿದ ನಂತರ ರಾಹುಲ್ ಗಾಂಧಿ ಅವರು ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡಿಲ್ಲ

ಈ ಬಾರಿ ರಾಹುಲ್ ಗಾಂಧಿಯವರು ಅಮೇಥಿ ಕ್ಷೇತ್ರವನ್ನು ತೊರೆದು ಕಾಂಗ್ರೆಸ್‌ನ ಭದ್ರಕೋಟೆಯಾದ ರಾಯ್ ಬರೇಲಿಯಿಂದ ಸ್ಪರ್ಥಿಸುತ್ತಿದ್ದಾರೆ. ಈ ಸುದ್ದಿ ಹೊರಬೀಳುತ್ತಿದ್ದಂತೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಅಯೋಧ್ಯೆಯ ರಾಮ ಮಂದಿರಕ್ಕೆ ಭೇಟಿ ನೀಡಲಿದ್ದಾರೆ ಎಂದು ಸಾಕಷ್ಟು ಮಾಧ್ಯಮಗಳು ವರದಿ ಮಾಡಿವೆ. ಈಗ,”ರಾಯ್ ಬರೇಲಿಯಿಂದ ನಾಮಪತ್ರ ಸಲ್ಲಿಸಿದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡಿದ್ದು, ಅಲ್ಲಿ ನೆರೆದಿದ್ದ ಜನರು ಮೋದಿ, ಮೋದಿ ಎಂದು ಘೋಷಣೆ ಕೂಗಿದರು.”…

Read More
ಮಾಯಾವತಿ

Fact Check: ಬಿಎಸ್‌ಪಿ ಅಧ್ಯಕ್ಷೆ ಮಾಯಾವತಿ ಅವರು ಬಿಜೆಪಿ ಬೆಂಬಲಿಸುವಂತೆ ಮತದಾರರಿಗೆ ಕರೆ ನೀಡಿಲ್ಲ

ಹೀಗಾಗಲೇ ಎರಡನೇ ಹಂತದ ಲೋಕಸಭಾ ಚುನಾವಣೆ ಮುಗಿದು ಮೂರನೇ ಹಂತದ ಚುನಾವಣೆಗೆ ಇನ್ನು ಒಂದು ದಿನ ಬಾಕಿ ಇರುವಾಗ ಸಾಕಷ್ಟು ರಾಜಕೀಯ ಪಕ್ಷಗಳ ಮುಖಂಡರ ಭಾಷಣಗಳನ್ನು ಎಡಿಟ್ ಮಾಡಿ ಹಂಚಿಕೊಳ್ಳಲಾಗುತ್ತಿದೆ.  ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆಯವರು ತಮ್ಮ ಕಾಂಗ್ರೆಸ್‌ ಪಕ್ಷದ ವಿರುದ್ಧವೇ ಮಾಡಿನಾಡಿದ್ದಾರೆ. “ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಿಮ್ಮ ಹಣ ದೋಚಿ ಹೆಚ್ಚು ಮಕ್ಕಳಿರುವ ಮುಸ್ಲಿಮರಿಗೆ ನೀಡುತ್ತೇವೆ” ಎಂದಿದ್ದಾರೆ ಎಂದು, ಅವರು ಮೋದಿಯವರನ್ನು ಉದ್ದೇಶಿಸಿ ಹೇಳಿದ ಭಾಷಣದ ತುಣುಕೊಂದನ್ನು ಕಟ್ ಮಾಡಿ ಖರ್ಗೆಯವರೇ ಹೀಗೆ ಹೇಳಿದ್ದಾರೆ ಎಂಬಂತೆ…

Read More

Fact Check: ಕಾಂಗ್ರೆಸ್‌ ನಿಮ್ಮ ಹಣ ದೋಚಿ ಮುಸ್ಲಿಮರಿಗೆ ಕೊಡುತ್ತದೆ ಎಂದು ಖರ್ಗೆ ಹೇಳಿಲ್ಲ. ಇದು ಎಡಿಟೆಡ್‌ ವಿಡಿಯೋ

ಇತ್ತೀಚೆಗೆ ರಾಜಕೀಯ ಮುಖಂಡರ ಭಾಷಣಗಳನ್ನು ತಪ್ಪಾಗಿ ಅರ್ಥ ಬರುವಂತೆ ತಿರುಚಿ ಹಂಚಿಕೊಳ್ಳುವುದು ಸರ್ವೇ ಸಾಮಾನ್ಯವಾಗುತ್ತಿದೆ. ಚುನಾವಣಾ ಸಂದರ್ಭಗಳಲ್ಲಿ ಇಂತಹ ವಿಡಿಯೋಗಳನ್ನು ಹೆಚ್ಚು ಹರಿಬಿಡಲಾಗುತ್ತಿದೆ. ಅನೇಕ ಬಾರಿ ಇಂತಹ ತಿರುಚಿದ ವಿಡಿಯೋಗಳಿಂದ ಜನರಿಗೆ ತಪ್ಪು ಸಂದೇಶ ಹೋಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ಯಾವುದೇ ಅಥವಾ ಯಾರದೇ ಭಾ‍ಷಣದ ತುಣುಕನ್ನು ನೋಡಿದಾಗ ಅವರ ಮಾತನ್ನು ಸಂಪೂರ್ಣವಾಗಿ ನಂಬಿ ಅಭಿಪ್ರಾಯ ರೂಪಿಸಿಕೊಳ್ಳುವ ಮೊದಲು ಅವರ ಪೂರ್ತಿ ಭಾಷಣ ನೋಡಿ ಯಾವ ಅರ್ಥದಲ್ಲಿ ಈ ಹೇಳಿಕೆ ನೀಡಿದ್ದಾರೆ ಎಂದು ಖಚಿತಪಡಿಸಿಕೊಳ್ಳುವುದು ಉತ್ತಮ. ಈಗ,…

Read More

Fact Check | ಸೌದಿ ಬೋಧಕ ನಾಸರ್ ಬಿನ್ ಸುಲೇಮಾನ್ ಅಲ್-ಒಮರ್ ಭಾರತದಲ್ಲಿ ಇಸ್ಲಾಂ ಹರಡುವಿಕೆಯ ಬಗ್ಗೆ ನೀಡಿರುವ ಹೇಳಿಕೆ ನಕಲಿ

 ಸಾಮಾಜಿಕ ಜಾಲತಾಣದಲ್ಲಿ “ಭಾರತ ಆಳವಾದ ನಿದ್ರೆಯಲ್ಲಿದೆ. ಇಸ್ಲಾಂ ಧರ್ಮವು ವೇಗವಾಗಿ ಬೆಳೆಯುತ್ತಿದೆ ಮತ್ತು ಸಾವಿರಾರು ಮುಸ್ಲಿಮರು ಪೊಲೀಸ್, ಸೈನ್ಯ ಮತ್ತು ಅಧಿಕಾರಶಾಹಿಗೆ ನುಸುಳಿದ್ದಾರೆ ಮತ್ತು ಪ್ರಮುಖ ಸಂಸ್ಥೆಗಳಿಗೆ ಪ್ರವೇಶಿಸಿದ್ದಾರೆ. ಇಸ್ಲಾಂ ಭಾರತದಲ್ಲಿ ಎರಡನೇ ಅತಿ ದೊಡ್ಡ ಧರ್ಮವಾಗಿದೆ. ಇಂದು ಭಾರತವೂ ಅಳಿವಿನ ಅಂಚಿನಲ್ಲಿದೆ. ಒಂದು ರಾಷ್ಟ್ರದ ಉದಯಕ್ಕೆ ದಶಕಗಳೇ ಹಿಡಿಯುವಂತೆ, ಅದರ ವಿನಾಶಕ್ಕೂ ಸಮಯ ಬೇಕಾಗುತ್ತದೆ. ಭಾರತ ರಾತ್ರೋರಾತ್ರಿ ಅಂತ್ಯವಾಗುವುದಿಲ್ಲ. ಇದನ್ನು ಕ್ರಮೇಣ ತೆಗೆದುಹಾಕಲಾಗುತ್ತದೆ.” ಎಂಬ ಬಹವನ್ನು ಹಂಚಿಕೊಳ್ಳಲಾಗುತ್ತಿದೆ. In future there will be no…

Read More